Times of ಕರ್ನಾಟಕ

ಆಕ್ಸಿಜನ್ ಕೊರತೆ ನೀಗಿಸಲು ಮರಗಳನ್ನು ಬೆಳೆಸಬೇಕು – ರಮೇಶ ಭೂಸನೂರ

ಸಿಂದಗಿ: ಅರಣ್ಯ ಸಂಪತ್ತಿನ ಕೊರತೆಯಿಂದ ಕಳೆದ ಕೊವಿಡ್ ಸಂದರ್ಭದಲ್ಲಿ ಆನೇಕರು ಪ್ರಾಣವನ್ನೆ ಕಳೆದುಕೊಂಡರು ಏಕೆಂದರೆ ಪರಿಸರ ಹಾಳಾಗಿದ್ದರಿಂದ ಆಕ್ಸಿಜನ್ ಕೊರತೆ ಉಂಟಾಗುತ್ತಿದೆ. ಆಕ್ಸಿಜನ್ ಕೊರತೆಯನ್ನು ನೀಗಿಸಬೇಕಾದರೆ ಹೆಚ್ಚು ಹೆಚ್ಚು ಆಕ್ಸಿಜನ್ ಕೊಡುವಂತ ಮರಗಳನ್ನು ಬೆಳೆಸಿ ಪರಿಸರವನ್ನು ಸಂರಕ್ಷಣೆ ಮಾಡಿದ್ದಾಗ ಮಾತ್ರ ನಮ್ಮ ಜೀವಗಳನ್ನು ನಾವೇ ಉಳಿಸಿಕೊಂಡಂತಾಗುತ್ತದೆ ಎಂದು ಶಾಸಕ ರಮೇಶ ಭೂಸನೂರ ಹೇಳಿದರು.ಪಟ್ಟಣದ ವಲಯ ಅರಣ್ಯ...

ಭಕ್ತರ ಕೋರಿಕೆ ಈಡೇರಿಸುವ ಶ್ರೀ ಲಕ್ಷ್ಮಿ

ಧರ್ಮಟ್ಟಿ (ತಾ:ಮೂಡಲಗಿ) : ಈ ಭಾಗದಲ್ಲಿ ಧರ್ಮಟ್ಟಿ ಲಕ್ಷ್ಮೀದೇವಿ ದೇವಸ್ಥಾನವು ಸಕಲ ಭಕ್ತರ ಕೋರಿಕೆಯನ್ನು ಈಡೇರಿಸುವ ಶಕ್ತಿ ದೇವಿ ಎಂದು ಕೆಎಂಎಫ್ ಅಧ್ಯಕ್ಷ, ಮಾಜಿ ಸಚಿವ ಹಾಗೂ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಹೇಳಿದರು.ಮೂಡಲಗಿ ತಾಲೂಕಿನ ಧರ್ಮಟ್ಟಿ ಗ್ರಾಮದ ಐತಿಹಾಸಿಕ ಲಕ್ಷ್ಮೀದೇವಿಯ ದರ್ಶನ ಪಡೆದು ಮಾತನಾಡಿದ ಅವರು, ಘಟಪ್ರಭಾ ಸಹಕಾರಿ ಸಕ್ಕರೆ ಕಾರ್ಖಾನೆಯ ಅಧ್ಯಕ್ಷರಾದಾಗಿನಿಂದ...

ಮೂಡಲಗಿ ತಹಶೀಲ್ದಾರರಾಗಿ ಚನಗೊಂಡ ಅಧಿಕಾರ ಸ್ವೀಕರಿಸಿದರು

ಮೂಡಲಗಿ: ಮೂಡಲಗಿ ತಾಲೂಕಾ ತಹಶೀಲ್ದಾರರಾಗಿ  ಪ್ರಶಾಂತ್ ಎಸ್ ಚನಗೊಂಡ ಅವರು  ಸೋಮವಾರ ಅಧಿಕಾರ ಸ್ವೀಕರಿಸಿದರು.ಮೂಡಲಗಿ ತಹಶೀಲ್ದಾರರಾಗಿ ಇಂದು ಅಧಿಕಾರ ಸ್ವೀಕರಿಸಿದ ಚನಗೊಂಡ ಅವರನ್ನು ಮೂಡಲಗಿ ಗ್ರೇಡ್ ಟು ತಹಶೀಲ್ದಾರ ಶಿವಾನಂದ ಬಬಲಿ ಮತ್ತು ಶಿರಸ್ತೇದಾರ ಪರಸಪ್ಪ ನಾಯ್ಕ ಸತ್ಕರಿಸಿ ಸ್ವಾಗತಿಸಿಕೊಂಡರು.ಪ್ರಶಾಂತ್ ಎಸ್ ಚನಗೊಂಡ ಅವರು ರಬಕವಿ, ಬನಹಟ್ಟಿ , ಹಾಗೂ ಜಮಖಂಡಿ ತಹಶೀಲ್ದಾರರಾಗಿ ಸೇವೆ...

ಕಡಾಡಿಯವರಿಂದ ಪಿಯೂಷ್ ಗೋಯಲ್ ಭೇಟಿ

ಮೂಡಲಗಿ: ನವದೆಹಲಿಯಲ್ಲಿ ಕೇಂದ್ರ ಆಹಾರ ಮತ್ತು ಸಾರ್ವಜನಿಕ ವಿತರಣೆ, ಗ್ರಾಹಕ ವ್ಯವಹಾರಗಳು, ಜವಳಿ, ಹಾಗೂ ವಾಣಿಜ್ಯ ಮತ್ತು ಕೈಗಾರಿಕೆ ಇಲಾಖೆ ಸಚಿವ ಪಿಯೂಷ್ ಗೋಯಲ್ ಅವರನ್ನು ರಾಜ್ಯಸಭಾ ಸಂಸದ ಈರಣ್ಣ ಕಡಾಡಿ ಅವರು ಭೇಟಿಯಾದರು.ಈ ಸಂದರ್ಭದಲ್ಲಿ ರಾಜ್ಯದ ಅಕ್ಕಿ ಗಿರಿಣಿ ಮಾಲೀಕರು ಎದುರಿಸುತ್ತಿರುವ ಸಮಸ್ಯೆಗಳ ಕುರಿತು ಚರ್ಚಿಸಿ, ಮನವಿ ನೀಡಿದರು.ರಾಜ್ಯ ಅಕ್ಕಿ ಗಿರಣಿ ಮಾಲೀಕರ...

ಅರಭಾವಿ ಕ್ಷೇತ್ರದ ಚುನಾವಣಾ ಸೆಕ್ಟರ್ ಅಧಿಕಾರಿಗಳ ಸಭೆ

ಮೂಡಲಗಿ: ಪಟ್ಟಣದ ತಹಶೀಲ್ದಾರ ಕಾರ್ಯಾಲಯದ ಸಭಾ ಭವನದಲ್ಲಿ ೨೦೨೩ ರ ವಿಧಾನ ಸಭೆಯ ಸಾರ್ವತ್ರಿಕ ಚುನಾವಣೆ ನಿಮಿತ್ತ ಅರಭಾವಿ ಮತ ಕ್ಷೇತ್ರದಲ್ಲಿ ಚುನಾವಣಾ ಸೆಕ್ಟರ್ ಅಧಿಕಾರಿಗಳ ಸಭೆ ಬೈಲಹೊಂಗಲ ಉಪವಿಭಾಗಾಧಿಕಾರಿ ಪ್ರಭಾವತಿ ಫಕೀರಪೂರ ಅಧ್ಯಕ್ಷತೆಯಲ್ಲಿ ಜರುಗಿತು.ಉಪವಿಭಾಗಾಧಿಕಾರಿ ಪ್ರಭಾವತಿ ಫಕೀರಪೂರ ಮಾತನಾಡಿ, ಮುಂಬರುವ ವಿಧಾನ ಸಭೆ ಸಾರ್ವತ್ರಿಕ  ಚುನಾವಣೆಯ ನಿಮಿತ್ತ ಅರಭಾವಿ ಮತ ಕ್ಷೇತ್ರದಲ್ಲಿ ೨೮೧...

ಮೂಡಲಗಿಯಲ್ಲಿ ಪ್ರಾದೇಶಿಕ ಪತ್ರಕರ್ತರ ಸಂಘ ಉದ್ಘಾಟನೆ

ಪತ್ರಕರ್ತರು ಜನರಿಗೆ ಶಿಕ್ಷಣ ನೀಡುವವರು - ಅಜಿತ ಮನ್ನಿಕೇರಿ ಮೂಡಲಗಿ - ಪತ್ರಕರ್ತರು ಸುದ್ದಿ ಕೊಡುವ ಮೂಲಕ ಜನರಿಗೆ ಶಿಕ್ಷಣ ಕೊಡುವವರು. ಪತ್ರಿಕೆ ನಡೆಸುವುದು ಒಂದು ಜವಾಬ್ದಾರಿಯುತ ಕೆಲಸ. ಇದನ್ನು ಪತ್ರಕರ್ತರು ಸಾಧಿಸಬೇಕು ಎಂದು ಮೂಡಲಗಿ ಕ್ಷೇತ್ರ ಶಿಕ್ಷಣಾಧಿಕಾರಿ ಅಜಿತ ಮನ್ನಿಕೇರಿ ಹೇಳಿದರು.ಇಲ್ಲಿನ ಸಮುದಾಯ ಆರೋಗ್ಯ ಕೇಂದ್ರದಲ್ಲಿ ನಡೆದ ಪ್ರಾದೇಶಿಕ ಪತ್ರಿಕೆಗಳ ಸಂಘದ ಉದ್ಘಾಟನೆ ಕಾರ್ಯಕ್ರಮದಲ್ಲಿ...

ಫೆ.11 ರಂದು ಸಿದ್ಧರಾಮಯ್ಯ ಸಿಂದಗಿಗೆ ; ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಲು ಕಾರ್ಯಕರ್ತರಿಗೆ ಕರೆ

ಸಿಂದಗಿ: ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಆದೇಶದಂತೆ 2023 ರ ವಿಧಾನಸಭಾ ಚುನಾವಣೆಯ ಪ್ರಚಾರ ಪ್ರಯುಕ್ತ ಪ್ರಜಾ ಧ್ವನಿ ಬಸ್ ಯಾತ್ರೆಯಿಂದ ಸಿಂದಗಿ ನಗರಕ್ಕೆ ಫೆ. 11 ರಂದು ಬೆಳಿಗ್ಗೆ 11.00 ಗಂಟೆಗೆ ಮಾಜಿ ಮುಖ್ಯಮಂತ್ರಿ ಹಾಗೂ ವಿರೋದ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಆಗಮಿಸಲಿದ್ದಾರೆ ಎಂದು ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷ ವಿಠ್ಠಲ...

ಸರ್ಕಾರಿ ನೌಕರರಿಂದ ರಾಜ್ಯ ಸುಭಿಕ್ಷ – ಡಾ. ಎಲ್. ಭೈರಪ್ಪ

ಬೆಳಗಾವಿ - ಜನಪ್ರತಿನಿಧಿಗಳು ವಿವಿಧ ಯೋಜನೆಗಳನ್ನು ಕೇವಲ ಆದೇಶ ಮಾಡುತ್ತಾರೆ ಆದರೆ ಅದನ್ನು ಅನುಷ್ಠಾನಕ್ಕೆ ತರುವುದು ಸರಕಾರಿ ನೌಕರರು. ರಾಜ್ಯವನ್ನು ಅಭಿವೃದ್ಧಿ ಪಥದಲ್ಲಿ ಕೊಂಡೊಯ್ದವರು. ಇವತ್ತು ರಾಜ್ಯ ಸುಭಿಕ್ಷೆಯಾಗಿದೆ ಎಂದರೆ ಅದಕ್ಕೆ ನಾವು ಸಲ್ಲಿಸಿದ ಸೇವೆಯೇ ಕಾರಣ ಎಂದು ರಾಜ್ಯ ಸರಕಾರಿ ನಿವೃತ್ತ ನೌಕರರ ಸಂಘದ ರಾಜ್ಯಾಧ್ಯಕ್ಷ ಡಾ. ಎಲ್. ಭೈರಪ್ಪ ಅಭಿಪ್ರಾಯ ಪಟ್ಟರು.ರವಿವಾರ...

ವಚನ ಕಂಠಪಾಠ ಸ್ಪರ್ಧೆ

ಬೆಳಗಾವಿ - ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಖಾನಾಪುರ ಕನ್ನಡ ವಿಭಾಗ ಹಾಗೂ ಸಂಚಾರಿ ಗುರುಬಸವ ಬಳಗ ಬೆಳಗಾವಿ ವತಿಯಿಂದ ಖಾನಾಪುರ ತಾಲೂಕಾ ಮಟ್ಟದ ವಚನ  ಕಂಠಪಾಠ ಸ್ಪರ್ಧೆಯನ್ನು ನಡೆಸಲಾಯಿತು.      ಸ್ಪರ್ಧೆಯಲ್ಲಿ ಬಹುಮಾನ ಪಡೆದ ಕುಮಾರಿ ಹಷಾ೯ ಕಡೆಮನಿ (ಪ್ರಥಮ) ಕುಮಾರಿ ಕಾವೇರಿ ಪನಸೂಡಕರ(ದ್ವಿತೀಯ) ಕುಮಾರಿ ಪ್ರಿಯಾ ಪಜೋಳ್ಳಿ (ತ್ರತೀಯ) ಹಾಗೂ ಭಾಗವಹಿಸಿದ ಸ್ಪರ್ಧಾಳುಗಳಿಗೆ...

ಜೋಕಾನಟ್ಟಿಯ ಅಲೆಮಾರಿ ಜನಾಂಗದ ಕುಟುಂಬಗಳಿಗೆ ವಾಸಿಸಲು 1.36 ಎಕರೆ ಉಚಿತ ನಿವೇಶನ ಮಂಜೂರು : ಶಾಸಕ ಬಾಲಚಂದ್ರ ಜಾರಕಿಹೊಳಿ

72 ಅಲೆಮಾರಿ ಫಲಾನುಭವಿಗಳಿಗೆ ಹಕ್ಕು ಪತ್ರಗಳನ್ನು ವಿತರಿಸಿದ ಬಾಲಚಂದ್ರ ಜಾರಕಿಹೊಳಿ ಗೋಕಾಕ: ಅಲೆಮಾರಿ ಜನಾಂಗದ ಅಭಿವೃದ್ಧಿಗಾಗಿ ಸರ್ಕಾರದಿಂದ ಅನೇಕ ಸವಲತ್ತುಗಳನ್ನು ಮಾಡಿಕೊಡಲಾಗುತ್ತಿದೆ. ಜೋಕಾನಟ್ಟಿ ಗ್ರಾಮದಲ್ಲಿರುವ ಅಲೆಮಾರಿ ಜನಾಂಗದ ಕುಟುಂಬಗಳಿಗೆ ವಾಸಿಸಲು 1.36 ಎಕರೆ ನಿವೇಶನವನ್ನು ಮಂಜೂರು ಮಾಡಲಾಗಿದೆ ಎಂದು ಕೆಎಂಎಫ್ ಅಧ್ಯಕ್ಷ, ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು.ಎನ್‍ಎಸ್‍ಎಫ್ ಅತಿಥಿ ಗೃಹದಲ್ಲಿ ಇತ್ತೀಚೆಗೆ ಅಲೆಮಾರಿ ಮತ್ತು...

About Me

12265 POSTS
1 COMMENTS
- Advertisement -spot_img

Latest News

ಗಂಡನ ಮನೆಯವರ ಕಿರುಕುಳ ; ಗೃಹಿಣಿ ಆತ್ಮಹತ್ಯೆ, ಅನಾಥವಾದ ೧೧ ತಿಂಗಳ ಮಗು

ಬೀದರ - ಗಂಡ, ಅತ್ತೆ, ಮಾವ ಸೇರಿ ಗೃಹಿಣಿಗೆ ಸತತವಾಗಿ ಮಾನಸಿಕ ಕಿರುಕುಳ ನೀಡಿದ ಕಾರಣ ಮನನೊಂದು ಗೃಹಿಣಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೀದರನಲ್ಲಿ ನಡೆದಿದೆಹೌದು...
- Advertisement -spot_img
error: Content is protected !!
Join WhatsApp Group