Times of ಕರ್ನಾಟಕ

ಡಿಜಿಟಲ್‌ ಕೋಣೆ ಉದ್ಘಾಟನೆ ಮಾಡಿದ ಸಚಿವ ಪ್ರಭು ಚವ್ಹಾಣ

ಬೀದರ: ಸರಕಾರಿ ಕನ್ನಡ ಶಾಲೆಗಳಿಗೆ ಸಂಬಂಧಿಸಿದ ಎಲ್ಲಾ ಸಮಸ್ಯೆಗಳನ್ನು ಪರಿಹರಿಸಲು ತಾವು ಬದ್ಧರಿರುವುದಾಗಿ ಪಶು ಸಂಗೋಪನಾ ಸಚಿವ ಪ್ರಭು ಚವ್ಹಾಣ ಹೇಳಿದರು.ಔರಾದ ತಾಲೂಕಿನ ಬಾದಲಗಾಂವ್ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಡಿಜಿಟಲ್ ಕೋಣೆ ಉದ್ಘಾಟನೆ ಮಾಡಿದ ಸಚಿವ ಪ್ರಭು ಚೌವ್ಹಾಣ್ ಈ ಬಗ್ಗೆ ಭರವಸೆ ನೀಡಿದರು.ಶಾಲೆಯ ಚಿಕ್ಕ ಮಕ್ಕಳು  ಪಶುಸಂಗೋಪನೆ ಸಚಿವ ಪ್ರಭು ಚವ್ಹಾಣ ಅವರಿಗೆ...

ಮಕ್ಕಳ ಅಭಿವ್ಯಕ್ತಿಗೆ ಶಾಲೆ ವೇದಿಕೆಯಾಗಲಿ

ಶಾಲಾ ಶಿಕ್ಷಣ ಇಲಾಖೆಯ ಬೆಳಗಾವಿ ವಿಭಾಗ ಮಟ್ಟದ ಚಿತ್ರಕಲಾ ಸ್ಪರ್ಧೆಗಳ ಉದ್ಘಾಟನೆ ಧಾರವಾಡ: ಚಿತ್ರಕಲೆಯೂ ಸೇರಿದಂತೆ ಪ್ರಾಥಮಿಕ ಮತ್ತು ಪ್ರೌಢ ಶಾಲಾ ಮಕ್ಕಳಲ್ಲಿ ಹುದುಗಿರುವ ರಂಗಕಲೆ, ಭರತನಾಟ್ಯ, ಹಾಡುಗಾರಿಕೆ, ಯೋಗ, ಕ್ರೀಡೆ ಮತ್ತು ಮೇಲಾಟಗಳಂತಹ ಸುಪ್ತವಾದ ಪ್ರತಿಭೆ ಬೆಳೆದು ಬಲಗೊಳ್ಳಲು ಮಕ್ಕಳ ಅಭಿವ್ಯಕ್ತಿಗೆ ಶಾಲೆ ವೇದಿಕೆಯಾಗಬೇಕೆಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ನಿರ್ದೇಶಕರಾದ ಮಮತಾ ನಾಯಕ...

ನ.೨೦ರಂದು ಪತ್ರಕರ್ತ, ಲೇಖಕ: ಹನುಮಂತ. ಮ.ದೇಶಕುಲಕರ್ಣಿ ಅವರ ಶ್ರೀಕಾರ ಕೃತಿ  ಬಿಡುಗಡೆ

ಪತ್ರಕರ್ತ, ಲೇಖಕ ಹನುಮಂತ. ಮ. ದೇಶಕುಲಕರ್ಣಿ ಇವರ ಮೂರನೇಯ ಕೃತಿ ಶ್ರೀಕಾರ (ಸುವಿಚಾರಗಳ ಸಾಕ್ಷಾತ್ಕಾರ)  ದಿ. 20 ರಂದು ಬೆ.11-30ಕ್ಕೆ  ಬೆಂಗಳೂರಿನ ಚಾಮರಾಜಪೇಟೆಯಲ್ಲಿರುವ ಮಾತಿನಮನೆ ಸಭಾಂಗಣದಲ್ಲಿ ನಡೆಯುವ ಸಮಾನ ಚಿಂತಕರ ಸಮ್ಮೇಳನದಲ್ಲಿ ಲೋಕಾರ್ಪಣೆಯಾಗಲಿದೆ.ಲೇಖಕ ರೋಹಿತ್ ಚಕ್ರತೀರ್ಥ ಬಿಡುಗಡೆ ಮಾಡಲಿದ್ದಾರೆ. ಸಂಸ್ಕೃತಿ ಪ್ರತಿಪಾದಕ  ವಿದ್ವಾನ್ ನವೀನಶಾಸ್ತ್ರೀ ಪುರಾಣಿಕ ಅವರಿಂದ ಪುಸ್ತಕಾವಲೋಕನ.ಲೇಖಕ ಹನುಮಂತ. ಮ. ದೇಶಕುಲಕರ್ಣಿ ,...

ನಮ್ಮ ಮನೆಗಳು ಎಲ್ಲಿ?; ಬಿಜೆಪಿ ಸರ್ಕಾರದ ವಿರುದ್ಧ ಕಾಂಗ್ರೆಸ್ ಹೊಸ ಅಭಿಯಾನ

ಬೀದರ - ಗಡಿ ಜಿಲ್ಲೆ ಬೀದರ್ ನಲ್ಲಿ ಮುಂಬರುವ ವಿಧಾನ ಸಭಾ ಚುನಾವಣೆ ಕಾವು ಜೋರಾಗಿದ್ದು ಕೆಪಿಸಿಸಿ ರಾಜ್ಯ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ ತನ್ನ ತವರೂರು ಭಾಲ್ಕಿ ಕ್ಷೇತ್ರದಲ್ಲಿ ಬರುವ ೧೮ ರಂದು ಬಿಜೆಪಿ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಲು ತೀರ್ಮಾನ ಮಾಡಿದ್ದಾರೆ.ಭಾಲ್ಕಿ ಕ್ಷೇತ್ರದಲ್ಲಿ ಗುಡಿಸಲು ಮುಕ್ತ ಭಾಲ್ಕಿಗಾಗಿ ಬಿಜೆಪಿ ವಿರುದ್ಧ ಬೃಹತ್ ಪ್ರತಿಭಟನೆ...

ಜಿಲ್ಲಾಧಿಕಾರಿ ನಡೆ ತಹಶೀಲ್ದಾರ ಕಚೇರಿ ಕಡೆ

ಗುಂಟಾ ಪ್ಲಾಟ್ ಗಳಿಂದ ಪುರಸಭೆಗೆ ಆದಾಯ ಬರುವಂತೆ ನೋಡಿಕೊಳ್ಳಿ ಸಿಂದಗಿ: ಪಟ್ಟಣದಲ್ಲಿರುವ ಗುಂಟಾ ಪ್ಲಾಟ್‍ಗಳಲ್ಲಿ ನಿರ್ಮಾಣವಾದ ಮನೆಗಳಿಗೆ ಮೂಲಭೂತ ಸೌಲಭ್ಯಗಳನ್ನು ನೀಡಿದ್ದೀರಿ ಅವುಗಳಿಂದ ಒಂದು ನಯಾಪೈಸೆ ಉತ್ಪನ್ನವಿಲ್ಲದಿದ್ದರೆ ಹೇಗೆ ಅವುಗಳ ಸೌಲಭ್ಯಗಳ ಅನುಗುಣವಾಗಿ ಕರ ಭರಣಾ ಮಾಡಿಕೊಳ್ಳಬೇಕು ವರದಿ ಕಲೆ ಹಾಕಿ ಮತ್ತು ಸಾರ್ವಜನಿಕರಿಂದ ಬರುವ ಅರ್ಜಿಗಳನ್ನು ಸಕಾಲದಲ್ಲಿ ಹಾಕಿ ಬೇಗ ಸೌಲಭ್ಯ ನೀಡಿ ಎಂದು...

ನಗರೋತ್ಥಾನದಡಿ ರಸ್ತೆ ಡಾಂಬರಿಕರಣಕ್ಕೆ ಚಾಲನೆ

ಸಿಂದಗಿ: ಪಟ್ಟಣದ ಸಂಗಮ ಆರ್ಕೇಡ ಹತ್ತಿರ ಚೌಡಯ್ಯ ವೃತ್ತದಿಂದ ಸೋಮೇಶ್ವರ ಚೌಕವರೆಗಿನ ರೂ 30 ಲಕ್ಷ ವೆಚ್ಚದ ನಗರೋತ್ಥಾನ ಹಂತ 4ರ ಪ್ಯಾಕೇಜ್ 1 ಮತ್ತು 2ರ  ರಸ್ತೆಯ ಡಾಂಬರಿಕರಣ ಕಾಮಗಾರಿಗೆ  ಶಾಸಕ ರಮೇಶ ಭೂಸನೂರ ಹಾಗೂ ಪುರಸಭೆ ಅಧ್ಯಕ್ಷ ಡಾ. ಶಾಂತವೀರ ಮನಗೂಳಿ ಅವರು ಪೂಜೆ ನೆರವೇರಿಸಿದರು.ಪುರಸಭೆ ಅಧ್ಯಕ್ಷ ಡಾ. ಶಾಂತವೀರ ಮನಗೂಳಿ...

ಪಂಚಮಸಾಲಿಗಳು ಸಿಂಹಾಸನ ಏರೋಣ ಅಥವಾ ಕಸಹೊಡೆಯೋಣ, ಶೃದ್ಧೆಯ ಬದುಕು ಬದುಕೋಣ

ಸಿಂದಗಿ: ಡಿ.12 ರಂದು 25 ಲಕ್ಷ ಪಂಚಮಸಾಲಿಗಳಿಂದ ವಿಧಾನಸೌಧ ಮುತ್ತಿಗೆ ಪ್ರಸ0ಗ ಬ0ದರೆ ಸಿಂಹಾಸನ ಏರೋಣ. ಇಲ್ಲವಾದರೆ ಕಸ ಹೊಡೆಯೋಣ, ಆಲಸ್ಯ ಬಿಟ್ಟು ಶ್ರದ್ಧೆಯ ಬದುಕು ರೂಪಿಸಿಕೊಳ್ಳೋಣ ಎಂದು ಕೂಡಲಸಂಗಮದ ಲಿಂಗಾಯತ ಪಂಚಮಸಾಲಿ ಪೀಠದ ಬಸವ ಜಯಮೃತ್ಯುಂಜಯ ಸ್ವಾಮೀಜಿ ಗಳು ಕರೆ ನೀಡಿದರು.ಪಟ್ಟಣದ ಅನಂತಲಕ್ಷ್ಮೀ ಕನ್ವೆನ್ಷನ್ ಹಾಲ್‍ನಲ್ಲಿ ತಾಲೂಕು ಲಿಂಗಾಯತ ಪಂಚಮಸಾಲಿ ಸಮಾಜ ಹಮ್ಮಿಕೊಂಡಿದ್ದ...

ಬೀದರ್ ನಲ್ಲಿ ನಶೆಗೆ ಬಳಸುವ ಟಾನಿಕ್ ಹಾಗೂ ಮಾತ್ರೆ ಜಪ್ತಿ

ಬೀದರ - ನಶೆಗಾಗಿ ಹಾಗೂ ಮಾನಸಿಕ ಅಸ್ವಸ್ಥರಿಗಾಗಿ ಬಳಸಲ್ಪಡುವ ಟಾನಿಕ್ ಹಾಗೂ ಮಾತ್ರಗಳನ್ನು ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಇಬ್ಬರು ವ್ಯಕ್ತಿಗಳನ್ನು ಬಂಧಿಸಿ ಅವರಿಂದ ಮಾತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ.ಬಂಧಿತರಿಂದ 300 ನೈಟ್ರಾವೆಟ್ ನಶೆ ಮಾತ್ರೆಗಳು ಹಾಗೂ ನಶೆಗೆ ಬಳಸುವ 159 ಕೊಡೈನ್ ಟಾನಿಕ್ ಬಾಟಲಿಗಳನ್ನು ಜಪ್ತಿ ಮಾಡಲಾಗಿದೆ.ಬೀದರ್ ನಿಂದ ಭಾಲ್ಕಿ ಮೂಲಕ ಮಹಾರಾಷ್ಟ್ರ ಗಡಿಗೆ ಅಕ್ರಮವಾಗಿ ಸಾಗಿಸುತ್ತಿದ್ದಾಗ...

ಹೊಲೆ, ಮಾದಿಗರಿಗೆ ಹುಟ್ಟಿರುವುದಾಗಿ ಹೇಳಿ ; ಮೀಸಲಾತಿ ತೆಗೆದುಕೊಳ್ಳಿ

ಜ್ಞಾನಪ್ರಕಾಶ ಸ್ವಾಮಿ ವಿವಾದಾತ್ಮಕ ಹೇಳಿಕೆ ಬೀದರ: ದೊಡ್ಡ ದೊಡ್ಡ ಪೀಠಾಧ್ಯಕ್ಷರು ನೀವು ಎಲ್ಲಾ ಸ್ವಾಮಿಗಳು ವಿಧಾನಸೌಧ ಮುಂದೆ ಬನ್ನಿ, ಬಂದು *ನಮ್ಮಲ್ಲಿ ದಲಿತರ ರಕ್ತ ಹರಿಯುತ್ತಿದೆ* ಎಂದು ಬಹಿರಂಗವಾಗಿ ಸುದ್ದಿ ಗೋಷ್ಠಿ ಮಾಡಿ ಹೇಳಿ, ಮೀಸಲಾತಿ ಪಡೆದುಕೊಳ್ಳಿ ಎಂದು ಉರಿಲಿಂಗ ಪೆದ್ದಿ ಮಠದ  ಜ್ಞಾನ ಪ್ರಕಾಶ್ ಸ್ವಾಮೀಜಿ ಅತ್ಯಂತ ಕಟುವಾದ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.ನಾವು ಹೊಲೆಯ,...

ಜಾತಿ ಪ್ರಮಾಣ ಪತ್ರ ವಿಷಯದಲ್ಲಿ ಹೋರಾಟ

ಬೀದರ್‌ನಲ್ಲಿ ಶಾಸಕರು ಹಾಗೂ ಎಂಎಲ್ಸಿಗಳ ವಿರುದ್ಧ ಬೃಹತ್ ಪ್ರತಿಭಟನಾ ರ್ಯಾಲಿ ಬೀದರ - ಬೇಡ ಜಂಗಮರಿಗೆ ಎಸ್ಸಿ - ಎಸ್ಟಿ ಜಾತಿ ಪ್ರಮಾಣ ಪತ್ರ ನೀಡುವಂತೆ ಶಿಫಾರಸು ನೀಡಿದ ಶಾಸಕರು ಹಾಗೂ ವಿಧಾನ ಪರಿಷತ್ ಸದಸ್ಯರ ವಿರುದ್ಧ ಪ್ರತಿಭಟನೆ ನಡೆದಿದೆ.ಹುಮ್ನಾಬಾದ್ ಶಾಸಕ ರಾಜಶೇಖರ ಪಾಟೀಲ್, ಬೀದರ್ ಉತ್ತರ ಶಾಸಕ ರಹೀಂಖಾನ್, ಬಸವಕಲ್ಯಾಣ ಶಾಸಕ ಶರಣು ಸಲಗರ್,...

About Me

11765 POSTS
1 COMMENTS
- Advertisement -spot_img

Latest News

ಅನ್ನದಾನೇಶ್ವರ ಶ್ರೀಗಳು ಪಂಚಭೂತಗಳಲ್ಲಿ ಲೀನ

ಶ್ರೀಶೈಲ ಜಗದ್ಗುರುಗಳು, ನಾಡಿನ ಹರಗುರು ಚರಮೂರ್ತಿಗಳು ಭಕ್ತರು ಭಾಗಿಮೂಡಲಗಿ - ರಬಕವಿ ಬನಹಟ್ಟಿ ತಾಲೂಕಿನ ಬಂಡಿಗಣಿ ಗ್ರಾಮದ ಶ್ರೀ ಬಸವ ಗೋಪಾಲ ನೀಲಮಾಣಿಕ ಮಠದ ಶ್ರೀ...
- Advertisement -spot_img
error: Content is protected !!
Join WhatsApp Group