Times of ಕರ್ನಾಟಕ
ಸುದ್ದಿಗಳು
22 ಅಗ್ರ ನಾಯಕರಲ್ಲಿ ಮೋದಿ ಮೊದಲಿಗರು
ಮೋದಿ ವರ್ಚಸ್ಸಿಗೆ ಸರಿ ಸಾಟಿ ಯಾರೂ ಇಲ್ಲ
ದಿನಗಳೆದಂತೆ ಚಂದ್ರನ ಕಳೆ ಹೆಚ್ಚಾಗುವಂತೆ ಭಾರತದ ಪ್ರಧಾನಿ ನರೇಂದ್ರ ಮೋದಿಯವರ ಜಾಗತಿಕ ವರ್ಚಸ್ಸು ಹೆಚ್ಚಾಗುತ್ತಲೇ ನಡೆದಿದ್ದು ಮತ್ತೊಮ್ಮೆ ಮೋದಿ ಜಗತ್ತಿನ ನಂ. ೧ ನಾಯಕನಾಗಿ ಹೊರಹೊಮ್ಮಿದ್ದಾರೆ.ಅಮೆರಿಕಾದ ಮಾರ್ನಿಂಗ್ ಕನ್ಸಲ್ಟ್ ಸಂಸ್ಥೆ ನಡೆಸಿದ ಸಮೀಕ್ಷೆಯಲ್ಲಿ ಮೋದಿ ವರ್ಚಸ್ಸು ಮತ್ತಷ್ಟು ಹೆಚ್ಚಾಗಿರೋದು ಬಯಲಾಗಿದೆ. ಜಾಗತಿಕ ಪ್ರಭಾವಿ ನಾಯಕರ ಕುರಿತು ಸರ್ವೆ...
ಸುದ್ದಿಗಳು
ನರೇಗಾ ರೋಜಗಾರ ವಾಹಿನಿಗೆ ಚಾಲನೆ
ಮೂಡಲಗಿ: ತಾಲೂಕಿನ 20 ಗ್ರಾಮಗಳ ವ್ಯಾಪ್ತಿಯಲ್ಲಿ ನರೇಗಾ ಯೋಜನೆಯ ಕುರಿತು ಪ್ರಚಾರ ಮಾಡುವ ಉದ್ದೇಶದಿಂದ ರೋಜಗಾರ ವಾಹಿನಿಗೆ ಚಾಲನೆ ನೀಡಲಾಗಿದ್ದು, ಈ ವಾಹಿನಿ ಪ್ರತಿ ಗ್ರಾಪಂ ವ್ಯಾಪ್ತಿಯಲ್ಲಿ ನರೇಗಾ ಯೋಜನೆಯ ಬಗ್ಗೆ ಪ್ರಚಾರ ಮಾಡಲಿದೆ ಎಂದು ತಾಪಂ ಸಿಇಓ ಎಫ್ ಜಿ ಚಿನ್ನನ್ನವರ ಹೇಳಿದರು.ಅವರು ಪಟ್ಟಣದ ತಾಪಂ ಕಾರ್ಯಾಲಯದ ಎದುರು ನರೇಗಾ ಯೋಜನೆಯ ಐಇಸಿ...
ಸುದ್ದಿಗಳು
ಬೆಳದಿಂಗಳ ಸಾಹಿತ್ಯ ಚಿಂತನ ಮಂಥನ ಕಾರ್ಯಕ್ರಮ
ಮೂಡಲಗಿ: ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ಜ್ಞಾನದೀಪ್ತಿ ಸಾಹಿತ್ಯ ಪ್ರತಿಷ್ಠಾನ ಇವರ ಆಶ್ರಯದಲ್ಲಿ 13ನೇ ಬೆಳದಿಂಗಳ ಸಾಹಿತ್ಯ ಚಿಂತನ ಮಂಥನ ಕಾರ್ಯಕ್ರಮದಲ್ಲಿ ಹುಣ್ಣಿಮೆಯ ರಹಸ್ಯಮಯ ವಿಸ್ಮಯಗಳು ಕುರಿತು ಉಪನ್ಯಾಸವು ಫೆ.5ರಂದು ಸಂಜೆ 6-30 ಗಂಟೆಗೆ ಶ್ರೀ ರಂಗ ಸಾಂಸ್ಕೃತಿಕ ಭವನದಲ್ಲಿ ನಡೆಯಲಿದೆ.ಕ್ಷೇತ್ರ ಶಿಕ್ಷಣಾಧಿಕಾರಿ ಅಜಿತ ಮನ್ನಿಕೇರಿ ಅಧ್ಯಕ್ಷತೆ ವಹಿಸುವರು. ಕರ್ನಲ್ ಡಾ.ಪರುಶುರಾಮ ನಾಯಿಕ ಉಪನ್ಯಾಸ...
ಸುದ್ದಿಗಳು
ಕಟ್ಟಡ ಕಾರ್ಮಿಕರ ಕಾರ್ಡ್ ಹಾಗೂ ಬಸ್ ಪಾಸ ವಿತರಣಾ ಕಾರ್ಯಕ್ರಮ
ಸಿಂದಗಿ; ಪ್ರತಿಯೊಬ್ಬರಿಗೆ ಸರಕಾರಿ ಸೌಲಭ್ಯ ಒದಗಿಸುವುದು ಸರಕಾರದ ಕರ್ತವ್ಯವಾಗಿದೆ. ಜನ ಸಾಮಾನ್ಯರಿಗೆ ಸೌಲಭ್ಯಗಳು ನಾವೇ ಕಟ್ಟಿದ ಟ್ಯಾಕ್ಸ್ ನಿಂದ ಸಿಗುವುದು ಆದ್ದರಿಂದ ಪಡೆದುಕೊಳ್ಳುವುದು ನಮ್ಮೆಲ್ಲರ ಹಕ್ಕಾಗಿದೆ. ಒಂದು ವೇಳೆ ಈ ಸೌಲಭ್ಯಗಳನ್ನು ಪಡೆಯದಿದ್ದರೆ ಅದು ಬೇರೆಯವರ ಪಾಲಾಗುತ್ತದೆ ಎಂದು ಸಂಗಮ ಸಂಸ್ಥೆಯ ನಿರ್ದೇಶಕ ಫಾದರ್ ಆಲ್ವಿನ್ ಡಿಸೋಜ ಸಲಹೆ ನೀಡಿದರು.ಪಟ್ಟಣದ ಸಂಗಮ ಸಮಗ್ರ ಗ್ರಾಮೀಣ...
ಸುದ್ದಿಗಳು
ಬೈಲಹೊಂಗಲ ತಾಲೂಕು ಏಳನೆಯ ಕನ್ನಡ ಸಾಹಿತ್ಯ ಸಮ್ಮೇಳನ
ಸಾಹಿತ್ಯಾಸಕ್ತರ ಗಮನ ಸೆಳೆದ ಗೋಷ್ಠಿಗಳು
ಬೈಲಹೊಂಗಲ: ತಾಲೂಕಿನ ದೇವಲಾಪೂರ ಗ್ರಾಮದಲ್ಲಿ ಫೆಬ್ರುವರಿ ೩ ರಂದು ಖ್ಯಾತ ಸಾಹಿತಿ ಡಾ. ಶಾಂತಿನಾಥ ದಿಬ್ಬದ ಅವರ ಸರ್ವಾಧ್ಯಕ್ಷತೆಯಲ್ಲಿ ನಡೆದ ಬೈಲಹೊಂಗಲ ತಾಲೂಕು ಏಳನೆಯ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಜರುಗಿದ ಗೋಷ್ಠಿಗಳು ಸಾಹಿತ್ಯಾಸಕ್ತರ ಗಮನ ಸೆಳೆದವು. ಕನ್ನಡ ಭಾಷಾ ಶಿಕ್ಷಕರ ವೇದಿಕೆಯ ಗೌರವ ಅಧ್ಯಕ್ಷ ಎಸ್. ಎಂ. ಪಾಟೀಲ ಆಶಯ...
ಸುದ್ದಿಗಳು
ಜಿಲ್ಲಾ ಸಾಹಿತ್ಯ ಸಮ್ಮೇಳನಕ್ಕೆ ಎಲ್ಲರ ಸಹಕಾರ ಅಗತ್ಯ – ವಾಲಿಕಾರ
ಸಿಂದಗಿ: ಸರಕಾರದ ಸಹಭಾಗಿತ್ವದಲ್ಲಿ ನಡೆಯುವ ಜಿಲ್ಲಾ ಸಮ್ಮೇಳನವು ಅರ್ಥಪೂರ್ಣ ಹಾಗೂ ಅದ್ದೂರಿಯಾಗಿ ಹಬ್ಬದ ಸಂಭ್ರಮವಾಗಬೇಕಾದರೆ ಸಂಘ-ಸಂಸ್ಥೆಗಳ, ಕನ್ನಡಪರ ಸಂಘಟನೆಗಳ ಸಹಕಾರ ಅತ್ಯಗತ್ಯವಾಗಿದೆ ಎಂದು ಕಸಾಪ ಜಿಲ್ಲಾಧ್ಯಕ್ಷ ಹಾಸಿಂಪೀರ ವಾಲಿಕಾರ ಹೇಳಿದರು.ಪಟ್ಟಣದ ಡಾ. ಅಂಬೇಡ್ಕರ ಭವನದ ಆವರಣದಲ್ಲಿ 18ನೇ ಜಿಲ್ಲಾ ಸಾಹಿತ್ಯ ಸಮ್ಮೇಳನದ ಮೂರನೇ ಪೂರ್ವಭಾವಿ ಸಭೆಯಲ್ಲಿ ಮಾತನಾಡಿ, ಸಮ್ಮೇಳನವು ಮಾರ್ಚ 2ನೇ ವಾರದಲ್ಲಿ 2...
ಸುದ್ದಿಗಳು
ಮೂಡಲಗಿ ತಾಲೂಕಾ ಪ್ರಾದೇಶಿಕ ಪತ್ರಕರ್ತರ ಸಂಘದ ಉದ್ಘಾಟನೆ
ಮೂಡಲಗಿ- ಪ್ರಾದೇಶಿಕ ಪತ್ರಿಕೆಗಳ ಪತ್ರಕರ್ತರಿಂದ ರಚಿಸಲಾದ ಮೂಡಲಗಿ ತಾಲೂಕಾ ಪತ್ರಕರ್ತರ ಸಂಘದ ಉದ್ಘಾಟನೆಯು ದಿ. ೦೬ ರಂದು ಸ್ಥಳೀಯ ಸಮುದಾಯ ಆರೋಗ್ಯ ಕೇಂದ್ರ( ಸರ್ಕಾರಿ ಆಸ್ಪತ್ರೆ) ದಲ್ಲಿ ರೋಗಿಗಳಿಗೆ ಹಣ್ಣು ಹಂಪಲು ವಿತರಣೆಯ ಮೂಲಕ ಉದ್ಘಾಟನೆಯಾಗಲಿದೆ.ಸಮಾರಂಭದ ದಿವ್ಯ ಸಾನ್ನಿಧ್ಯವನ್ನು ಮೂಡಲಗಿಯ ಸಂಸ್ಥಾನ ಪೀಠದ ಶ್ರೀ ದತ್ತಾತ್ರಯಬೋಧ ಸ್ವಾಮೀಜಿ ವಹಿಸಲಿದ್ದಾರೆ.ಉದ್ಘಾಟನೆಯನ್ನು ತಹಶೀಲ್ದಾರ ಡಿ ಜಿ ಮಹಾತ್...
ಸುದ್ದಿಗಳು
ಕನ್ನಡ ಭಾಷೆ ಬಗ್ಗೆ ಅಸಡ್ಡೆ ತೋರಿದರೆ ಮುಂದಿನ ತಲೆಮಾರಿಗೆ ಅಪಾರ ನಷ್ಟ: ಡಾ.ಭೇರ್ಯ ರಾಮಕುಮಾರ್ ಎಚ್ಚರಿಕೆ
ಕನ್ನಡ ಭಾಷೆಗೆ ಸುಮಾರು ಮೂರು ಸಾವಿರಕ್ಕೂ ಹೆಚ್ಚು ವರ್ಷಗಳ ಇತಿಹಾಸವಿದ್ದು, ಕನ್ನಡ ಲಿಪಿಗೆ ಐದು ನೂರು ವರ್ಷಗಳ ಇತಿಹಾಸವಿದೆ. ಕನ್ನಡ ಭಾಷೆಯು ಹಿಂದಿ ಹಾಗೂ ಆಂಗ್ಲ ಭಾಷೆಗಳಿಗಿಂತಲೂ ಪುರಾತನವಾಗಿದೆ ಎಂದು ಮೈಸೂರು ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಸಾಹಿತಿ ,ಪತ್ರಕರ್ತ ಹಾಗೂ ಮೈಸೂರು ಜಿಲ್ಲಾ ಕನ್ನಡ ಜಾಗೃತಿ ಸಮಿತಿ ಸದಸ್ಯರಾದ ಡಾ.ಭೇರ್ಯ ರಾಮಕುಮಾರ್ ಬಣ್ಣಿಸಿದರು.ಹಾಸನ...
ಸುದ್ದಿಗಳು
ಜೀವ ಇರುವವರೆಗೂ ಜನಸೇವೆಗೆ ಈ ಜೀವನ ಮುಡಿಪು – ಬಾಲಚಂದ್ರ ಜಾರಕಿಹೊಳಿ
ಹೊಸಟ್ಟಿ (ಮೂಡಲಗಿ): ಭಗವಂತನು ಎಲ್ಲಿಯವರೆಗೆ ಜನರ ಸೇವೆ ಮಾಡಲು ಅವಕಾಶ ಕೊಡುತ್ತಾನೋ ಅಲ್ಲಿಯವರೆಗೆ ಜನಸೇವೆಗೆ ನನ್ನ ಜೀವನವನ್ನು ಮುಡುಪಾಗಿಡುತ್ತೇನೆ. ಜನರ ಸೇವೆಯನ್ನು ಮಾಡುತ್ತಿರುವದರಿಂದ ಅವರ ಕಷ್ಟಕಾರ್ಪಣ್ಯಗಳಿಗೆ ಸ್ಪಂದನೆ ಮಾಡುತ್ತಿರುವುದು ನನಗೆ ತೃಪ್ತಿದಾಯಕವಾಗಿದೆ ಎಂದು ಕೆಎಮ್ಎಫ್ ಅಧ್ಯಕ್ಷ ಹಾಗೂ ಶಾಸಕ ಬಾಲಚಂದ್ರ ಜಾರಕಿಹೊಳಿ ಹೇಳಿದರು.ಇತ್ತಿಚೆಗೆ ಮೂಡಲಗಿ ತಾಲೂಕಿನ ಹೊಸಟ್ಟಿ ಗ್ರಾಮದಲ್ಲಿ ಹಣಮಂತ ದೇವರ ಕಾರ್ತಿಕೋತ್ಸವ ಕಾರ್ಯಕ್ರಮದಲ್ಲಿ...
ಸುದ್ದಿಗಳು
ಜಲಜೀವನ ಮಿಷನ್ ಪ್ರಚಾರ ವಾಹನಕ್ಕೆ ಚಾಲನೆ
ಬೈಲಹೊಂಗಲ: ಕೇಂದ್ರ ಮತ್ತು ರಾಜ್ಯ ಸರ್ಕಾರದ ವತಿಯಿಂದ ಪ್ರತಿ ಮನೆಗೆ ನಲ್ಲಿಯ ಮೂಲಕ ಶುದ್ಧ ಕುಡಿಯುವ ನೀರು ಜಲಜೀವನ ಮಿಷನ್ ಯೋಜನೆ ಕುರಿತು ಆಟೋ ಪ್ರಚಾರ ಮೂಲಕ ಜಾಗೃತಿ ಮೂಡಿಸುವ ವಾಹನಕ್ಕೆ ತಾಲೂಕ ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಸುಭಾಷ್ ಸಂಪಗಾವಿ ಹಾಗೂ ಸಹಾಯಕ ನಿರ್ದೇಶಕರು ಪಂಚಾಯತ್ ರಾಜ್ ಪಿ. ಎಮ್. ರಘು ರವರು ಚಾಲನೆ...
About Me
12265 POSTS
1 COMMENTS
Latest News
ಗಂಡನ ಮನೆಯವರ ಕಿರುಕುಳ ; ಗೃಹಿಣಿ ಆತ್ಮಹತ್ಯೆ, ಅನಾಥವಾದ ೧೧ ತಿಂಗಳ ಮಗು
ಬೀದರ - ಗಂಡ, ಅತ್ತೆ, ಮಾವ ಸೇರಿ ಗೃಹಿಣಿಗೆ ಸತತವಾಗಿ ಮಾನಸಿಕ ಕಿರುಕುಳ ನೀಡಿದ ಕಾರಣ ಮನನೊಂದು ಗೃಹಿಣಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೀದರನಲ್ಲಿ ನಡೆದಿದೆಹೌದು...



