Times of ಕರ್ನಾಟಕ
ಸುದ್ದಿಗಳು
ಮಕ್ಕಳ ಸರ್ವತೋಮುಖ ಬೆಳವಣಿಗೆಗೆ ಪಠ್ಯೇತರ ಚಟುವಟಿಕೆ ಮುಖ್ಯ
ಸಿಂದಗಿ: ಮಕ್ಕಳಿಗೆ ಶಿಕ್ಷಣವನ್ನು ನೀಡುವುದರ ಜೊತೆಗೆ ಸಂಸ್ಕಾರವನ್ನು ನೀಡಬೇಕು ಅಂದಾಗ ಮಾತ್ರ ಉತ್ತಮ ನಾಗರಿಕನ್ನಾಗಿ ಸಮಾಜದಲ್ಲಿ ಬದುಕು ಕಟ್ಟುಕೊಳ್ಳಲು ಸಹಾಯವಾಗುವುದು, ಕೇವಲ ಪಠ್ಯ ಚಟುವಟಿಕೆ ಮಾತ್ರವಲ್ಲ ಪಠ್ಯೇತರ ಚಟುವಟಿಕೆಯಲ್ಲಿ ಮಕ್ಕಳನ್ನು ತೊಡಗಿಸಬೇಕು ಎಂದು ಆರ್. ಡಿ. ಪಾಟೀಲ್ ಪ್ರಾಧ್ಯಾಪಕರಾದ ಶಿವರಾಜ ಕುಂದಗೋಳ ಹೇಳಿದರುಪಟ್ಟಣದ ಹೊರವಲಯದ ಭೀಮಾ ಯುನಿರ್ವಸಲ್ ಸೆಂಟ್ರಲ್ ಶಾಲೆಯಲ್ಲಿ ನಡೆದ ಯುತ್ ಕಾರ್ನಿವಾಲ್ ...
ಜೋತಿಷ್ಯ
ದಿನ ಭವಿಷ್ಯ 12/11/2022
ಓಂ ಶ್ರೀ ಗುರು ವಿಶ್ವಕರ್ಮ ಪರಬ್ರಹ್ಮಣೇ ನಮಃ
🪷ಮೇಷ ರಾಶಿ🪷ಕುಟುಂಬದಲ್ಲಿ ಹೊಸಬರ ಆಗಮನವು ಸಂಭ್ರಮ ಮತ್ತು ಸಂತೋಷದ ಕ್ಷಣಗಳನ್ನು ತರುತ್ತದೆ. ಸೃಜನಾತ್ಮಕ ಹವ್ಯಾಸಗಳು ಇಂದು ನಿಮ್ಮನ್ನು ನಿರಾಳವಾಗಿಸುತ್ತದೆ. ಸಾಲಕ್ಕಾಗಿ ನಿಮ್ಮ ಬಳಿಗೆ ಬರುವವರನ್ನು ನಿರ್ಲಕ್ಷಿಸುವುದು ಉತ್ತಮ. ದಿನದ ಆರಂಭದಿಂದ ಅಂತ್ಯದವರೆಗೆ, ನೀವು ಶಕ್ತಿಯಿಂದ ತುಂಬಿರುವಿರಿ. ಇಂದು ಪ್ರವಾಸ, ಮನರಂಜನೆ ಮತ್ತು ಜನರನ್ನು ಭೇಟಿಯಾಗಲಿದೆ. ವೈವಾಹಿಕ ಜೀವನವನ್ನು...
ಸುದ್ದಿಗಳು
ಆನ್ ಲೈನ್ ವಂಚನೆಗೆ ಬಲಿ ; ಬೀದರ್ ನಲ್ಲಿ ಬಾವಿಗೆ ಹಾರಿ ಉಪನ್ಯಾಸಕಿ ಆತ್ಮಹತ್ಯೆ
ಬೀದರ - ಫುಲ್ ಟೈಮ್ ಕೆಲಸ ಕೊಡಿಸುವುದಾಗಿ ಹೇಳಿ ಆನ್ ಲೈನ್ ನಲ್ಲಿ ಪರಿಚಯವಾದ ವ್ಯಕ್ತಿ ವಂಚನೆ ಮಾಡಿದ ಹಿನ್ನೆಲೆ ಬಾವಿಗೆ ಹಾರಿ ಉಪನ್ಯಾಸಕಿಯೊಬ್ಬರು ಆತ್ಮಹತ್ಯೆಗೆ ಶರಣಾಗಿದ್ದಾರೆ.ಬಸವಕಲ್ಯಾಣ ನಗರದ ಖಾಸಗಿ ಕಾಲೇಜಿನಲ್ಲಿ ಉಪನ್ಯಾಸಕಿಯಾಗಿರುವ ಆರತಿ ಕನಾಟೆ (28) ಆತ್ಮಹತ್ಯೆ ಮಾಡಿಕೊಂಡ ದುರ್ದೈವಿ ಉಪನ್ಯಾಸಕಿ.ಬೀದರ್ ಜಿಲ್ಲೆಯ ಬಸವಕಲ್ಯಾಣ ತಾಲೂಕಿನ ಇಸ್ಲಾಂಪುರ ಗ್ರಾಮದಲ್ಲಿ ಈ ಘಟನೆ ನಡೆದಿದ್ದು...
ಸುದ್ದಿಗಳು
ಈರಣ್ಣ ಕಡಾಡಿ ಕಾರಿನ ಮೇಲೆ ಹಲ್ಲೆ : ನಿಂಗಪ್ಪ ಫಿರೋಜಿ ಖಂಡನೆ
ಮೂಡಲಗಿ - ಪಂಚಮಸಾಲಿ ಮೀಸಲಾತಿ ಸಮಿತಿಯ ಗೌರವಾಧ್ಯಕ್ಷ ಹಾಗೂ ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿಯವರ ಕಾರಿನ ಮೇಲೆ ದುಷ್ಕರ್ಮಿಗಳು ಹಲ್ಲೆ ಮಾಡಿದ್ದನ್ನು ಪಂಚಮಸಾಲಿ ಬೆಳಗಾವಿ ಜಿಲ್ಲಾ ಕಾರ್ಯಾಧ್ಯಕ್ಷ ನಿಂಗಪ್ಪ ಫಿರೋಜಿ ಖಂಡಿಸಿದ್ದಾರೆ.ಈ ಬಗ್ಗೆ ಪ್ರಕಟಣೆಯೊಂದನ್ನು ನೀಡಿರುವ ಅವರು, ಕಡಾಡಿಯವರ ಮೇಲೆ ' ಸತೀಶ ಜಾರಕಿಹೊಳಿಗೆ ಜೈ ' ಎನ್ನುತ್ತ ಹಲ್ಲೆ ಮಾಡಿದ್ದನ್ನು ಅಖಿಲ ಭಾರತ...
ಸುದ್ದಿಗಳು
ಗೋಕಾಕ ಸಮಾವೇಶ ಭಾಗವಹಿಸಲು ಮನವಿ
ಮೂಡಲಗಿ: ಗೋಕಾಕ ಸರ್ಕಾರಿ ಆಸ್ಪತ್ರೆಯ ಎದುರಿನ ನ್ಯೂ ಇಂಗ್ಲೀಷ ಶಾಲಾ ಮೈದಾನ ಮೈದಾನದಲ್ಲಿ ನ.13 ರಂದು ಮಧ್ಯಾಹ್ನ 1 ಗಂಟೆಗೆ ನಡೆಯುವ ಪಂಚಮಸಾಲಿಗಳಿಗೆ 2ಎ ಮೀಸಲಾತಿಯ ಹಕ್ಕೊತ್ತಾಯದ "ಪಂಚಮಸಾಲಿ ಪ್ರತಿಜ್ಞಾ ಪಂಚಾಯತ ಕಾರ್ಯಕ್ರಮದ ಸಮಾವೇಶದಲ್ಲಿ ಜಿಲ್ಲೆಯ ಸಮಾಜ ಭಾಂಧವರು ಭಾಗವಹಿಸಿ ಯಶಸ್ವಿಗೊಳಿಸಿಬೇಕೆಂದು ಪಂಚಮ ಸಾಲಿ ಸಮಾಜದ ಸಂಘಟನೆಯ ಬೆಳಗಾವಿ ಜಿಲ್ಲಾಕಾರ್ಯಾಧ್ಯಕ್ಷ ನಿಂಗಪ್ಪ ಪಿರೋಜಿ ತಿಳಿಸಿದ್ದಾರೆ.ಮೂಡಲಗಿ...
ಸುದ್ದಿಗಳು
ಎಲ್ಲ ಕಾಲಘಟ್ಟಕ್ಕೂ ಸಲ್ಲುವ ಕನಕದಾಸರು
ಸಿಂದಗಿ: ಕನಕದಾಸರು ಕೀರ್ತನೆಗಳನ್ನು ಜನಸಾಮಾನ್ಯರಿಗೆ ಅರ್ಥವಾಗುವಂತೆ ಸರಳವಾಗಿ ಕನ್ನಡ ಭಾಷೆಯಲ್ಲಿ ರಚಿಸಿ, ಎಲ್ಲಾ ಕಾಲಘಟ್ಟಕ್ಕೂ ಸಲ್ಲುವಂತೆ ಮಾಡಿದ್ದಾರೆ ಎಂದು ಉಪನ್ಯಾಸಕ ನಿಂಬೆಣ್ಣ ಪೂಜಾರಿ ಹೇಳಿದರು.ಪಟ್ಟಣದ ಶ್ರೀ ಪ.ವಿ.ವ.ಸಂಸ್ಥೆಯ ಆರ್.ಡಿ.ಪಾಟೀಲ ಪದವಿ ಪೂರ್ವ ಕಲಾ,ವಾಣಿಜ್ಯ, ವಿಜ್ಞಾನ ಮಹಾವಿದ್ಯಾಲಯದಲ್ಲಿ ಜರುಗಿದ ಕನಕದಾಸರ ಜಯಂತ್ಯುತ್ಸವ ಸಮಾರಂಭದಲ್ಲಿ ಅವರು ಮಾತನಾಡಿದರು.ಕನ್ನಡ ಭಾಷೆಯ ಪ್ರಸಿದ್ಧ ಕೀರ್ತನೆಕಾರರಲ್ಲಿ ಕನಕದಾಸರು ಒಬ್ಬರು. 15-16ನೇ ಶತಮಾನದಲ್ಲಿ...
ಸುದ್ದಿಗಳು
ಕನಕ ಭವನಗಳ ನಿರ್ಮಾಣಕ್ಕೆ ಅನುದಾನ ಬಿಡುಗಡೆ
ಸಿಂದಗಿ: ಭಕ್ತ ಕನಕದಾಸರ ಜಯಂತಿಯ ಸುಸಂದರ್ಭದಲ್ಲಿ ಕರ್ನಾಟಕ ಸರ್ಕಾರವು ಸಿಂದಗಿ ಮತಕ್ಷೇತ್ರದ ವ್ಯಾಪ್ತಿಗೆ ಬರುವ ಸುಮಾರು 41 ಹಳ್ಳಿಗಳಲ್ಲಿ ಕನಕ ಭವನಗಳನ್ನು ನಿರ್ಮಾಣ ಮಾಡಲು 395 ಲಕ್ಷರೂ ಗಳ ಅನುದಾನವನ್ನು ಬಿಡುಗಡೆ ಮಾಡಿ ಸರ್ಕಾರದ ಹಿಂದುಳಿದ ವರ್ಗಗಳ ಅಧೀನ ಕಾರ್ಯದರ್ಶಿ -2 ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ. ಅಧಿಕಾರಿ ಷಾಹೀನ್ ಪವೀನ್.ಕೆ ಆದೇಶ ಹೊರಡಿಸಿದ್ದಾರೆ.ಸಿಂದಗಿ...
ಸುದ್ದಿಗಳು
ಪಂಚಮಸಾಲಿ ಮೀಸಲಾತಿ ಹಕ್ಕೊತ್ತಾಯ ಸಭೆ
ಸಿಂದಗಿ: ತಾಲೂಕು ಲಿಂಗಾಯತ ಪಂಚಮಸಾಲಿ ಸಮಾಜದಿಂದ ನ.14 ರಂದು ಬೆಳಿಗ್ಗೆ 10 ಗಂಟೆಗೆ ಎ.ಪಿ.ಎಂ.ಸಿ ಎದುರುಗಡೆ ಇರುವ ಅನಂತಲಕ್ಷ್ಮೀ ಕನ್ವೆನ್ಷನ್ ಹಾಲ್ನಲ್ಲಿ ಹಮ್ಮಿಕೊಂಡಿರುವ 2022ನೆಯ ಸಾಲಿನ ಎಸ್.ಎಸ್.ಎಲ್.ಸಿ ಹಾಗೂ ಪಿ.ಯು.ಸಿ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಸಮಾರಂಭ ಹಾಗೂ 2ಎ ಮೀಸಲಾತಿ ಹಕ್ಕೊತ್ತಾಯ ಸಮಾವೇಶ ಜರುಗಲಿದೆ ಎಂದು ತಾಲೂಕಾಧ್ಯಕ್ಷ ಮಲ್ಲಿಕಾರ್ಜುನ ಹಂಗರಗಿ ತಿಳಿಸಿದ್ದಾರೆ.ಕಳೆದ ಶೈಕ್ಷಣಿಕ ವರ್ಷದಲ್ಲಿ...
ಸುದ್ದಿಗಳು
ಮಕ್ಕಳ ಕೈಯಲ್ಲಿ ಮೊಬೈಲ್ ಕೊಡುವ ಮುಂಚೆ ಎಚ್ಚರ ಎಚ್ಚರ
ಮೊಬೈಲ್ ನಿಂದ ಸಾವಿರಾರು ಮಕ್ಕಳಿಗೆ ಮಾನಸಿಕ ಎಫೆಕ್ಟ್
ಬೀದರ - ಪೋಷಕರೆ ಎಚ್ಚರ... ಎಚ್ಚರ...ಇನ್ನು ಮುಂದೆ ನಿಮ್ಮ ಮಕ್ಕಳ ಕೈಗೆ ಮೊಬೈಲ್ ಪೋನ್ ಕೊಡುವ ಮುಂಚೆ ಎಚ್ಚರ... ಮಕ್ಕಳು ಮೊಬೈಲ್ ಬೇಕು ಎಂದು ಹಠ ಮಾಡಿದ್ರೆ ಮೊಬೈಲ್ ಕೊಡಲು ಹತ್ತಾರು ಬಾರಿ ಯೋಚನೆ ಮಾಡಬೇಕಾಗಿದೆ. ಮೊಬೈಲ್ ಕೊಟ್ಟಿದ್ದೇ ಆದ್ರೆ ನಿಮ್ಮ ಮಕ್ಕಳು ಮಾನಸಿಕ ಸಮಸ್ಯೆಗಳಿಂದ ಬಳಲೋದು...
ಸುದ್ದಿಗಳು
ತಮ್ಮ ಕೀರ್ತನೆಗಳಿಂದ ಸಮಾಜ ತಿದ್ದಿದ ಹರಿಕಾರ ಕನಕದಾಸರು
ಮೂಡಲಗಿ: ಕನಕದಾಸರು ಜಗತ್ತು ಕಂಡ ಸರ್ವಶ್ರೇಷ್ಠ ಚಿಂತನಕಾರರು ಅಲ್ಲದೇ ಸಮಾಜದ ಅಂಕುಡೊoಕುಗಳನ್ನು ತಮ್ಮ ಕೀರ್ತನೆಗಳ ಮೂಲಕ ಪರಿವರ್ತನೆ ಮಾಡಿದ ಹರಿಕಾರರು ಎಂದು ಯುವ ನಾಯಕ ಸರ್ವೋತ್ತಮ ಜಾರಕಿಹೊಳಿ ಹೇಳಿದರು.ಅವರು ಶುಕ್ರವಾರದಂದು ಪಟ್ಟಣದ ಶ್ರೀ ಬೀರಸಿದ್ಧೇಶ್ವರ ದೇವಸ್ಥಾನದಲ್ಲಿ ಮೂಡಲಗಿ ತಾಲೂಕಾ ಕುರುಬ ಸಮಾಜದ ಸಂಘಟನೆಯಿoದ ಜರುಗಿದ ದಾಸಶ್ರೇಷ್ಠ ಕನಕದಾಸರ ೫೩೫ನೇ ಜಯಂತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ, ...
About Me
11760 POSTS
1 COMMENTS
Latest News
ಗಾರ್ಡನ್ ಅಭಿವೃದ್ದಿಗೆ ರೂ.೨೩.೩೯ ಲಕ್ಷ ವೆಚ್ಚದ ಕಾಮಗಾರಿಗೆ ಶಾಸಕ ಅಶೋಕ ಮನಗೂಳಿ ಚಾಲನೆ
ಸಿಂದಗಿ; ಆಯಾ ವಾರ್ಡುಗಳು ಸಾರ್ವಜನಿಕರು, ವಯೋ ವೃದ್ಧರು ವಾಯು ವಿಹಾರಕ್ಕೆ ಅನುಕೂಲವಾಗಲೆಂದು ಪಟ್ಟಣದ ಎಲ್ಲ ಉದ್ಯಾನವನಗಳ ಅಭಿವೃದ್ಧಿಗೆ ಹೆಚ್ಚಿನ ಪ್ರಾಧಾನ್ಯತೆ ನೀಡಲಾಗುತ್ತಿದೆ. ಪಟ್ಟಣದಲ್ಲಿ ಒಟ್ಟು ೭೨...



