Times of ಕರ್ನಾಟಕ

ರಸಪ್ರಶ್ನೆ ಕಾರ್ಯಕ್ರಮ ಜ್ಞಾನ ವಿಕಾಸಕ್ಕೆ ಸಹಕಾರಿ – ಐಎಸ್ ಟಕ್ಕೆ

ಸಿಂದಗಿ: ಪ್ರಾಥಮಿಕ ಹಾಗೂ ಪ್ರೌಢ ಶಾಲೆಯ ವಿದ್ಯಾರ್ಥಿಗಳಿಗಾಗಿ ರಸಪ್ರಶ್ನೆ ಕಾರ್ಯಕ್ರಮಗಳ ಆಯೋಜನೆ ಅಗತ್ಯವಿದ್ದು, ಇದರಿಂದ ಮಕ್ಕಳ ಜ್ಞಾನ ವಿಕಾಸವಾಗುತ್ತದೆ ಎಂದು ಕ್ಷೇತ್ರ ಸಮನ್ವಯಾಧಿಕಾರಿ ಐ.ಎಸ್.ಟಕ್ಕೆ ಹೇಳಿದರು.ತಾಲೂಕಿನ ಗೋಲಗೇರಿಯ ಎಂ.ಪಿ.ಎಸ್.ಶಾಲೆಯಲ್ಲಿ ಹಮ್ಮಿಕೊಂಡ ಗೋಲಗೇರಿ ಕ್ಲಸ್ಟರ್ ಮಟ್ಟದ ರಸಪ್ರಶ್ನೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.ಅಧ್ಯಕ್ಷತೆ ವಹಿಸಿದ್ದ ಗೋಲಗೇರಿ ಕ್ಲಸ್ಟರಿನ ಸಮೂಹ ಸಂಪನ್ಮೂಲ ವ್ಯಕ್ತಿ ಜಿ.ಎನ್.ಪಾಟೀಲ್ ಮಾತನಾಡಿ, ವಿದ್ಯಾರ್ಥಿಗಳಿಗೆ...

ಬೇಂದ್ರೆ ಸಾಹಿತ್ಯ ಪುರಸ್ಕಾರಕ್ಕೆ ಮೌಲಾಲಿ ಬೋರಗಿ ಆಯ್ಕೆ

ಸಿಂದಗಿ: ವರಕವಿ ದ.ರಾ ಬೇಂದ್ರೆ ರವರ ಜನ್ಮ ದಿನದ ಪ್ರಯುಕ್ತ ಕರ್ನಾಟಕ ರಾಜ್ಯ ಶಿಕ್ಷಕರ ಸಾಹಿತ್ಯ ಪರಿಷತ್ತು (ರಿ) ಬೆಂಗಳೂರು, ಸ್ವರ್ಣಭೂಮಿ ಫೌಂಡೇಶನ್ ಕರ್ನಾಟಕ ಹಾಗೂ ಇಂಚರ ಸಾಹಿತ್ಯ ಕುಟೀರ, ಕೋಲಾರ ಜಿಲ್ಲೆ ಇವರ ಸಂಯುಕ್ತಾಶ್ರಯದಲ್ಲಿ ಫೆ. 05 ರಂದು ಬೆಂಗಳೂರಿನ ಕನ್ನಡ ಸಾಹಿತ್ಯ ಪರಿಷತ್ತು ಸಭಾಂಗಣದಲ್ಲಿ ನಡೆಯಲಿರುವ ಬೇಂದ್ರೆ ಹಾಗೂ ಗುರುಶ್ರೀ ಪ್ರಶಸ್ತಿ...

‘ಸ್ವಾತಂತ್ರ್ಯ ತೊರೆಯ ಅಮೃತ ಧಾರೆ’ ಕೃತಿಯ ಅವಲೋಕನ ಕಾರ್ಯಕ್ರಮ

ದಿ.31  ರಂದು ಕನ್ನಡ ಸಾಹಿತ್ಯ ಪರಿಷತ್ತು ಬೆಳಗಾವಿ ಘಟಕ ಮತ್ತು ತನ್ಮಯ ಚಿಂತನ ಚಾವಡಿಯ ಸಂಯುಕ್ತ ಆಶ್ರಯದಲ್ಲಿ ಬೆಳಗಾವಿಯ ಮಹಾಂತೇಶ ನಗರದ ಮಹೇಶ ಪಿ.ಯು. ಕಾಲೇಜಿನಲ್ಲಿ ಮುಂಜಾನೆ 11 ಘಂಟೆಗೆ ಬೆಳಗಾವಿಯ ಹಿರಿಯ ಸಾಹಿತಿಗಳಾದ ಸ.ರಾ.ಸುಳಕೂಡೆ ಅವರ  ಸಂಪಾದಕತ್ವದಲ್ಲಿ ರಚನೆಗೊಂಡ ಭಾರತದ ಸ್ವಾತಂತ್ರ್ಯದ ಅಮೃತ ಮಹೋತ್ಸವದ ನೆನಪಿನ ಕೃತಿ " ಸ್ವಾತಂತ್ರ್ಯ ತೊರೆಯ ಅಮೃತ ಧಾರೆ" ಕೃತಿಯ...

ನರೇಗಾ ಯೋಜನೆಯಡಿ ಕಾಮಗಾರಿಗಳನ್ನು ತ್ವರಿತಗತಿಯಲ್ಲಿ ಪೂರ್ಣಗೊಳಿಸಿ : ಶಾಸಕ ಬಾಲಚಂದ್ರ ಜಾರಕಿಹೊಳಿ

ಮೂಡಲಗಿಯಲ್ಲಿ ಜರುಗಿದ ಪಿಡಿಓ ಮತ್ತು ವ್ಹಿಎಓ.ಗಳ ಸಭೆಯಲ್ಲಿ ಅಧಿಕಾರಿಗಳಿಗೆ ಸೂಚಿಸಿದ ಬಾಲಚಂದ್ರ ಜಾರಕಿಹೊಳಿ ಮೂಡಲಗಿ: ನರೇಗಾ ಯೋಜನೆಯಡಿ ಮಂಜೂರಾಗಿರುವ 16 ಕೋಟಿ ರೂ. ವೆಚ್ಚದ ಕಾಮಗಾರಿಗಳನ್ನು ತ್ವರಿತವಾಗಿ ಕೈಗೊಳ್ಳುವಂತೆ ಶಾಸಕ ಹಾಗೂ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಅಧಿಕಾರಿಗಳಿಗೆ ಸೂಚಿಸಿದರು.ಪಟ್ಟಣದ ತಹಶೀಲ್ದಾರ ಕಛೇರಿಯ ಸಭಾ ಗೃಹದಲ್ಲಿ ಬುಧವಾರದಂದು ಜರುಗಿದ ಅರಭಾವಿ ಕ್ಷೇತ್ರದ ಪಂಚಾಯತ ಅಭಿವೃದ್ಧಿ...

ಮಾಸ್ತಮರಡಿಯಲ್ಲಿ ದಿ.13 ರಿಂದ ಜಿಲ್ಲಾ ಮಟ್ಟದ ಕಲಿಕಾ ಹಬ್ಬ

ಬೆಳಗಾವಿ - ಜಿಲ್ಲಾಡಳಿತ, ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ ಬೆಳಗಾವಿ (ದಕ್ಷಿಣ) ಹಾಗೂ ಸರಕಾರಿ ಮಾದರಿ ಪ್ರಾಥಮಿಕ ಕನ್ನಡ ಶಾಲೆ  ಹಾಗೂ ಸರಕಾರಿ ಪ್ರೌಢ ಶಾಲೆ ಮಾಸ್ತ ಮರಡಿ  ಬೆಳಗಾವಿ ವಲಯ ಇವರ ಸಂಯುಕ್ತ ಆಶ್ರಯದಲ್ಲಿ ಬೆಳಗಾವಿ ದಕ್ಷಿಣ ಶೈಕ್ಷಣಿಕ ಜಿಲ್ಲಾ ಮಟ್ಟದ ಕಲಿಕಾ ಹಬ್ಬ ವು ಇದೇ ತಿಂಗಳಸೋಮವಾರ 13, ಮಂಗಳವಾರ...

ಬೆಳಗಾವಿ ವಿಭಾಗ ಮಟ್ಟದ ನಿವೃತ್ತ ನೌಕರರ ಸಮಾವೇಶ

ಇದೇ ರವಿವಾರ ದಿ. 5 ರಂದು ಬೆ 11 ಗಂಟೆಗೆ ಬೆಳಗಾವಿ ನಗರದ ನಗರದಲ್ಲಿರುವ ಪ್ರಭುದೇವ ಕಲ್ಯಾಣ ಮಂಟಪದಲ್ಲಿ ಕರ್ನಾಟಕ ರಾಜ್ಯ ಸರ್ಕಾರಿ ನಿವೃತ್ತ ನೌಕರರ ಬೆಳಗಾವಿ ವಿಭಾಗ ಮಟ್ಟದ ಸಮಾವೇಶ ಜರುಗಲಿದೆ.ತುಮಕೂರು ಜಿಲ್ಲೆಯ ಕೊರಟಗೆರೆಯ ಪೂಜ್ಯ ಶ್ರೀ ಬಸವಕಿರಣ ಮಹಾಸ್ವಾಮೀಜಿಯವರು ಸಾನ್ನಿಧ್ಯ ವಹಿಸಲಿದ್ದು ರಾಜ್ಯ ಸಂಘದ ಅಧ್ಯಕ್ಷರಾದ ಡಾ. ಎಲ್ ಭೈರಪ್ಪ ಕಾರ್ಯಕ್ರಮ ಉದ್ಘಾಟಿಸಲಿದ್ದು ಕಾರ್ಯಕ್ರಮದ...

ರೈತರ, ಬಡವರ, ಶ್ರಮಿಕರ ಪರವಾದ ಬಜೆಟ್ ಅಲ್ಲ: ಶಾಸಕ ಬಂಡೆಪ್ಪ ಖಾಶೆಂಪುರ್ ಅಸಮಾಧಾನ

ಬೀದರ: ಇದು ರೈತಪರ, ಬಡವರಪರ, ಶ್ರಮಿಕರಪರ ಬಜೆಟ್ ಅಲ್ಲವೆಂದು ಮಾಜಿ ಸಚಿವರು, ಜೆಡಿಎಸ್ ಶಾಸಕಾಂಗ ಪಕ್ಷದ ಉಪನಾಯಕ, ಜೆಡಿಎಸ್ ಕೋರ್ ಕಮಿಟಿಯ ಅಧ್ಯಕ್ಷರು, ಶಾಸಕರಾಗಿರುವ ಬಂಡೆಪ್ಪ ಖಾಶೆಂಪುರ್ ರವರು ಕೇಂದ್ರ ಸರ್ಕಾರದ ಬಜೆಟ್ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದರು.ಕೇಂದ್ರ ಸರ್ಕಾರ ಮಂಡಿಸಿರುವ ಬಜೆಟ್ ಕುರಿತು ಬೀದರ್ ನಲ್ಲಿ ಪ್ರತಿಕ್ರಿಯೆ ನೀಡಿದ ಬಂಡೆಪ್ಪಾ ಖಾಶೆಂಪುರ, ಡಬಲ್ ಇಂಜಿನ್...

ಪ್ರತಿ ಮನೆಗೂ ನಲ್ಲಿ ಮೂಲಕ ನೀರು – ಶಾಸಕ ಬಾಲಚಂದ್ರ ಜಾರಕಿಹೊಳಿ

ಮಸಗುಪ್ಪಿಯಲ್ಲಿ 3.37ಕೋಟಿ ರೂ ವೆಚ್ಚದ ಜೆಜೆಎಂ ಕಾಮಗಾರಿಗೆ ಗುದ್ದಲಿ ಪೂಜೆ ಮೂಡಲಗಿ: ಮಸಗುಪ್ಪಿ ಜೆಜೆಎಂ ಕಾಮಗಾರಿಗೆ 3.37 ಕೋಟಿ ರೂಪಾಯಿ ಅನುದಾನ ಬಿಡುಗಡೆಗೊಂಡಿದ್ದು, ಪ್ರತಿ ಮನೆ ಮನೆಗೆ ಕುಡಿಯುವ ನೀರನ್ನು ನಲ್ಲಿ ಮೂಲಕ ಪೂರೈಸಲು ಈ ಯೋಜನೆ ಸಹಕಾರಿಯಾಗಿದೆ ಎಂದು ಶಾಸಕ ಹಾಗೂ ಕೆ.ಎಂ.ಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ತಿಳಿಸಿದರು. ತಾಲೂಕಿನ ಮಸಗುಪ್ಪಿ ಗ್ರಾಮದಲ್ಲಿ  ಆರ್.ಡಿ.ಪಿ.ಆರ್...

ಬಡ-ಮಧ್ಯಮ ವರ್ಗ ಸ್ನೇಹಿ ಬಜೆಟ್ – ಶಾಸಕ ಬಾಲಚಂದ್ರ ಜಾರಕಿಹೊಳಿ

ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಂಡಿಸಿರುವ ಬಜೆಟ್ ಮಧ್ಯಮ, ಬಡವರ ಕುಟುಂಬ ಸ್ನೇಹಿ ಬಜೆಟ್ ಆಗಿದೆ. ದೇಶದ ಆರ್ಥಿಕ, ಶೈಕ್ಷಣಿಕ, ಔದ್ಯೋಗಿಕ ಪ್ರಗತಿಗೆ ಹಾಗೂ ಉದ್ಯಮಗಳ ಬೆಳವಣಿಗೆಗೆ ಹತ್ತು ಹಲವಾರು ಅಂಶಗಳನ್ನು ಅವರು ಕೊಡುಗೆಯಾಗಿ ನೀಡಿದ್ದಾರೆ. ಕರ್ನಾಟಕಕ್ಕೆ ಭದ್ರಾ ಮೇಲ್ದಂಡೆ ಯೋಜನೆಗೆ ₹೫೩೦೦ ಕೋಟಿ ಕೊಟ್ಟಿರುವುದನ್ನು ಸ್ವಾಗತಿಸುತ್ತೇನೆ.ಅದರಂತೆ ಆದಾಯ ಮಿತಿ ಹೆಚ್ಚಳ,...

ಫೆ.2 ರಂದು ದಿ. ಶಿವಾನಂದ ಪಾಟೀಲರಿಗೆ ನುಡಿ ನಮನ

ಸಿಂದಗಿ: ಜ್ಯಾತ್ಯತೀತ ಜನತಾದಳಕ್ಕೆ ಜಿಲ್ಲೆಯಲ್ಲಿಯೇ ಸಿಂದಗಿ ಮತಕ್ಷೇತ್ರ ಮೊಟ್ಟ ಮೊದಲ ಬುನಾದಿಯಾಗಿತ್ತು.ದಿ.ಎಂ.ಸಿ.ಮನಗೂಳಿ ಅವರ ಅಗಲಿಕೆಯಿಂದ ಪಕ್ಷದ ಸಂಘಟನೆ ನೆಲಕಚ್ಚಿತ್ತು ಅದನ್ನು ಪಕ್ಷ ಪುನಃ ಸದೃಢವಾಗಿ ಮತ್ತೇ ಅಧಿಕಾರ ಚುಕ್ಕಾಣಿ ಹಿಡಿಯುವ ಭರವಸೆ ಮೂಡಿಸಿದ ಕೆಲವೇ ದಿನಗಳಲ್ಲಿ ದಿ.ಶಿವಾನಂದ ಪಾಟಿಲ ಅವರು ಅಗಲಿದ್ದು ಫೆ. 02 ರಂದು ಬೆಳಿಗ್ಗೆ 11 ಗಂಟೆಗೆ ಜೆಡಿಎಸ್ ಕಾರ್ಯಕರ್ತರು ಹಾಗೂ...

About Me

12265 POSTS
1 COMMENTS
- Advertisement -spot_img

Latest News

ಗಂಡನ ಮನೆಯವರ ಕಿರುಕುಳ ; ಗೃಹಿಣಿ ಆತ್ಮಹತ್ಯೆ, ಅನಾಥವಾದ ೧೧ ತಿಂಗಳ ಮಗು

ಬೀದರ - ಗಂಡ, ಅತ್ತೆ, ಮಾವ ಸೇರಿ ಗೃಹಿಣಿಗೆ ಸತತವಾಗಿ ಮಾನಸಿಕ ಕಿರುಕುಳ ನೀಡಿದ ಕಾರಣ ಮನನೊಂದು ಗೃಹಿಣಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೀದರನಲ್ಲಿ ನಡೆದಿದೆಹೌದು...
- Advertisement -spot_img
error: Content is protected !!
Join WhatsApp Group