Times of ಕರ್ನಾಟಕ
ಸುದ್ದಿಗಳು
ಕತ್ತಲಲ್ಲೇ ಕ್ರೀಡಾಳುಗಳಿಗೆ ಪ್ರಶಸ್ತಿ ವಿತರಣೆ !
ಬೀದರ - ಕ್ರೀಡೆಯಲ್ಲಿ ಸಾಧನೆ ಮಾಡಿದ ವಿದ್ಯಾರ್ಥಿಗಳಿಗೆ ಕಗ್ಗತ್ತಲಲ್ಲೇ ಪ್ರಶಸ್ತಿ ನೀಡಿದ ಘಟನೆ ಜಿಲ್ಲೆಯ ಮೊರಾರ್ಜಿ ವಸತಿ ಶಾಲೆಯಲ್ಲಿ ನಡೆದಿದೆ.ಜಿಲ್ಲಾ ಮಟ್ಟದ ಕ್ರೀಡಾ ಕೂಟವನ್ನು ನಗರದ ನೆಹರೂ ಕ್ರೀಡಾಗಣದಲ್ಲಿ ಹಮ್ಮಿಕೊಳ್ಳಲಾಗಿತ್ತು ಇದೇ ಕ್ರೀಡಾಂಗಣದಲ್ಲಿ ಕ್ರೀಡಾ ಪಟುಗಳಿಗೆ ಪ್ರಶಸ್ತಿ ನೀಡುವ ಕಾರ್ಯಕ್ರಮವಿತ್ತು ಆದರೆ ಪ್ರಶಸ್ತಿಗಳನ್ನು ಕತ್ತಲಲ್ಲೇ ನೀಡಲಾಯಿತು.ಕನಿಷ್ಠ ವಿದ್ಯುತ್ ಸೌಲಭ್ಯ ಒದಗಿಸಲಾಗದೆ ಕ್ರೀಡಾ ಇಲಾಖೆ ದಿವ್ಯ...
ಸುದ್ದಿಗಳು
ಬೆಳಗಾವಿ ಜಿಲ್ಲಾ ತಾಲೂಕುಗಳ ಕನ್ನಡ ಸಾಹಿತ್ಯ ಸಮ್ಮೇಳನಗಳ ದಿನಾಂಕ ಪ್ರಕಟ
ಬೆಳಗಾವಿ: ಡಿಶೆಂಬರ್ 21 ಮತ್ತು 22 ರಂದು 15 ನೇ ಬೆಳಗಾವಿ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಚಿಕ್ಕೋಡಿಯಲ್ಲಿ ಜರುಗಲಿದ್ದು ನವೆಂಬರ್ 30 ರಂದು ಸತ್ತಿಗೇರಿ ಗ್ರಾಮದ ಸರಕಾರಿ ಪ್ರೌಡಶಾಲೆ ಮೈದಾನ ದಲ್ಲಿ ಯರಗಟ್ಟಿ ತಾಲೂಕಾ ಕನ್ನಡ ಸಾಹಿತ್ಯ ಸಮ್ಮೇಳನ, ಡಿಶೆಂಬರ 11 ರಂದು ನಿಪ್ಪಾಣಿಯಲ್ಲಿ ನಿಪ್ಪಾಣಿ ತಾಲೂಕಾ ಕನ್ನಡ ಸಾಹಿತ್ಯ ಸಮ್ಮೇಳನ, ಡಿಶೆಂಬರ...
ಸುದ್ದಿಗಳು
ಕ್ರೀಡೆ ಇಲ್ಲದ ಜೀವನ ಕೀಟ ತಿಂದ ಮರದಂತೆ
ವಾರ್ಷಿಕ ಕ್ರೀಡಾಕೂಟದ ಸಮಾರೋಪ ಸಮಾರಂಭ ಉದ್ಘಾಟನೆಯಲ್ಲಿ ಸಿದ್ದಲಿಂಗ ಕಿಣಗಿ ಅಭಿಪ್ರಾಯ
ಸಿಂದಗಿ - ಕ್ರೀಡೆ ಇಲ್ಲದ ಜೀವನ ಕೀಟ ತಿಂದ ಮರದಂತೆ. ಮಕ್ಕಳು ಆರೋಗ್ಯವಂತರಾಗಿ ಬೆಳೆಯಬೇಕಾದರೇ ಪಠ್ಯ ಮತ್ತು ಪಠ್ಯೇತರ ಚಟುವಟಿಕೆಗಳಲ್ಲಿ ಭಾಗವಹಿಸುವುದು ಅವಶ್ಯವಿದೆ ಎಂದು ಪತ್ರಕರ್ತ, ಎಚ್.ಜಿ.ಪದವಿ ಪೂರ್ವ ಮಹಾವಿದ್ಯಾಲಯದ ಉಪನ್ಯಾಸಕ ಸಿದ್ದಲಿಂಗ ಕಿಣಗಿ ಹೇಳಿದರು.ಇಲ್ಲಿನ ಲೊಯೋಲ್ ಶಾಲೆಯಲ್ಲಿ ವಾರ್ಷಿಕ ಕ್ರೀಡಾಕೂಟದ ಸಮಾರೋಪ ಸಮಾರಂಭ...
ಸುದ್ದಿಗಳು
ಸರಕಾರದ ಉಚಿತ ಸೇವೆ ಸದುಪಯೋಗ ಮಾಡಿಕೊಳ್ಳಿ – ಡಾ. ಮಂಜುನಾಥ
ಸಿಂದಗಿ: ಇಂದಿನ ವಿಷಪೂರಿತ ಆಹಾರ ಸೇವನೆಯಿಂದ ಅಲ್ಲದೆ ಪ್ರತಿಯೊಬ್ಬರೂ ಸಾಂಸಾರಿಕ ಜೀವನದಲ್ಲಿ ಮಾನಸಿಕ ಒತ್ತಡದಿಂದ ನಾನಾ ರೋಗಗಳಿಗೆ ತುತ್ತಾಗುತ್ತಿದ್ದಾರೆ ಎಂದು ವೈದ್ಯಾಧಿಕಾರಿ ಮಂಜುನಾಥ ಟಿ ಹೇಳಿದರು.ತಾಲೂಕಿನ ಮೋರಟಗಿ ಸಮುದಾಯ ಕೇಂದ್ರದ ಉಪಕೇಂದ್ರ ಗಬಸಾವಳಗಿ ಗ್ರಾಮದಲ್ಲಿ ಹಮ್ಮಿಕೊಂಡ ಸಮುದಾಯ ಆಧಾರಿತ ತಪಾಸಣಾ ಶಿಬಿರ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿ, ರೊಳಗೆ ಹೆಚ್.ಐ.ವಿ/ಏಡ್ಸ್, ಹೆಪಟೈಟಸ್ ಬಿ, ಮತ್ತು...
ಸುದ್ದಿಗಳು
ಮೂಡಲಗಿಯಲ್ಲಿ ಶಿವಶರಣ ಮೇದಾರ ಕೇತಯ್ಯನವರ 892ನೇ ಜಯಂತಿ ಆಚರಣೆ
ಮೂಡಲಗಿ: ಇಲ್ಲಿಯ ವಿದ್ಯಾನಗರದಲ್ಲಿನ ಮೇದಾರ ಸಮಾಜ ಬಾಂಧವರಿಂದ ಶಿವಶರಣ ಮೇದಾರ ಕೇತಯ್ಯ ಅವರ 892ನೇ ಜಯಂತಿ ಸಡಗರ ಸಂಭ್ರಮದಿಂದ ಆಚರಿಸಲಾಯಿತು.ಕಾರ್ಯಕ್ರಮದಲ್ಲಿ ಭಾಗವಹಿಸಿದ ಕೆ.ಎಮ್.ಎಫ್ ಅಧ್ಯಕ್ಷ ಹಾಗೂ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ಆಪ್ತ ಸಹಾಯಕ ನಾಗಪ್ಪ ಶೇಖರಗೋಳ ಮಾತನಾಡಿ, ಶಿವಶರಣ ಮೇದಾರ ಕೇತಯ್ಯನವರು ಹನ್ನೆರಡನೆಯ ಶತಮಾನದ ಶ್ರೇಷ್ಠ ವಚನಕಾರ ಹಾಗು ಶರಣ.ಬಿದಿರುಬುಟ್ಟಿ, ಮೊರ ಮುಂತಾದವುಗಳನ್ನು...
ಸುದ್ದಿಗಳು
ಕಬ್ಬು ಸಾಗಿಸುವ ಟ್ರಾಕ್ಟರ್ ಗಳಿಗೆ ರಸ್ತೆ ಸುರಕ್ಷತಾ ಸೂಚಿ ಬಿಡುಗಡೆ
ಸದ್ಯ ಕಬ್ಬು ಸಾಗಿಸುವ ಹಂಗಾಮು ಆರಂಭವಾಗಿರುವುದರಿಂದ ಸಂಭವಿತ ಅಪಘಾತಗಳನ್ನು ತಪ್ಪಿಸಲು ಟ್ರಾಕ್ಟರ್ ಚಾಲಕರಿಗೆ ಮೂಡಲಗಿ ಪೊಲೀಸ್ ಠಾಣೆಯಿಂದ ಸುರಕ್ಷತಾ ಸೂಚಿ ಬಿಡುಗಡೆ ಮಾಡಲಾಗಿದೆ.ಈ ಮೂಲಕ ಮೂಡಲಗಿ ಪೊಲೀಸ್ ಠಾಣಾ ವ್ಯಾಪ್ತಿಯ ಎಲ್ಲಾ ಸಾರ್ವಜನಿಕರಿಗೆ ತಿಳಿಸುವುದೆನೆಂದರೆ, ಈ ವರ್ಷದ ಕಬ್ಬು ಕಟಾವು ಪ್ರಾರಂಭವಾಗಿದ್ದು, ಈ ಸಂದರ್ಭದಲ್ಲಿ ರೈತರು ತಮ್ಮ ಜಮೀನುಗಳಿಂದ ಕಾರ್ಖಾನೆಗಳಿಗೆ ಕಬ್ಬು ಸಾಗಿಸುವ ಟ್ರ್ಯಾಕ್ಟರ್ಗಳಿಂದಾಗಿ...
ಸುದ್ದಿಗಳು
ಶೀಘ್ರದಲ್ಲೇ ‘ಲವಂಗಿ’ ಚಿತ್ರೀಕರಣ ಆರಂಭ
ಗದಗ: ಜಯಗಂಗಾ ಫಿಲಂ ಪ್ರೊಡಕ್ಷನ್ ಧಾರವಾಡ ಲಾಂಚನದಲ್ಲಿ ಪ್ರೇಮಕಥಾ ಹಂದರ ಹೊಂದಿದ ‘ಲವಂಗಿ’ ಕನ್ನಡ ಚಲನಚಿತ್ರ ಚಿತ್ರೀಕರಣ ಶೀಘ್ರದಲ್ಲೇ ಆರಂಭವಾಗಲಿದೆ.೧೬ನೇ ಶತಮಾನದ ಸತ್ಯಘಟನೆಯುಳ್ಳ ಪ್ರೇಮಕಥೆ ಇದಾಗಿದ್ದು, ರಾಷ್ಟೀಯ ಭಾವೈಕ್ಯತೆ ಮತ್ತು ಹಿಂದು-ಮುಸ್ಲಿಂ ಸಾಮರಸ್ಯ ಸಂದೇಶವನ್ನು ಚಿತ್ರ ಒಳಗೊಂಡಿದೆ.ಡಾ.ಚಂದ್ರಮೌಳಿ ಶಿ. ನಾಯ್ಕರ ಅವರ ‘ಅಲಂಕಾರ ಸಾಮ್ರಾಟ’ ಕಾದಂಬರಿ ಆಧಾರಿತ ಚಿತ್ರವನ್ನು ಉತ್ತರ ಕರ್ನಾಟಕದವರೇ ಆದ ಪತ್ರಕರ್ತ,...
ಸುದ್ದಿಗಳು
ಮಕ್ಕಳ ಪ್ರತಿಭೆ ಗುರುತಿಸಿ ಪ್ರೋತ್ಸಾಹಿಸಬೇಕು – ಮೋಹನ ಬಸನಗೌಡ ಪಾಟೀಲ
ಬೈಲಹೊಂಗಲ: ಮಕ್ಕಳಲ್ಲಿರುವ ಸುಪ್ತ ಪ್ರತಿಭೆಗಳನ್ನು ಗುರುತಿಸಿ ಪ್ರೊತ್ಸಾಹ ನೀಡಿದರೆ ಅವರು ಖಂಡಿತವಾಗಿಯೂ ದೊಡ್ಡ ಸಾಧನೆ ಮಾಡುತ್ತಾರೆ ಎಂದು ಕೇಂದ್ರ ಬಸವ ಸಮಿತಿಯ ಕಾರ್ಯಕಾರಿ ಸಮಿತಿಯ ಸದಸ್ಯರಾದ ಮೋಹನ ಬಸನಗೌಡ ಪಾಟೀಲ ಹೇಳಿದರು.ಅವರು ತಾಲೂಕಿನ ಬೈಲವಾಡದ ಶ್ರೀ ಸಿದ್ಧಬಸವೇಶ್ವರ ಕನ್ನಡ ಮಾಧ್ಯಮ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ರಾಜ್ಯಮಟ್ಟದ ಕಿತ್ತೂರು ಉತ್ಸವದ ನಿಮಿತ್ತ ಕಿತ್ತೂರು ರಾಣಿ ಚನ್ನಮ್ಮನ...
ಸುದ್ದಿಗಳು
ದಾಲ್ಮಿಯಾದಿಂದ ಬುದ್ದಿಮಾಂದ್ಯ ಶಾಲೆಗೆ ವಾಷಿಂಗ್ ಮಷಿನ್ ವಿತರಣೆ
ಮೂಡಲಗಿ: ದಾಲ್ಮಿಯಾ ಭಾರತ ಪೌಂಢೇಶನದ ಮೂಡಲಗಿ ತಾಲೂಕಿನ ಯಾದವಾಡ ದಾಲ್ಮಿಯಾ ಸಿಮೆಂಟ್ ಕಾರ್ಖಾನೆಯಿಂದ ಕರ್ನಾಟಕ ರಾಜ್ಯೋತ್ಸವ ನಿಮಿತ್ತವಾಗಿ ಮುಧೋಳದ ಬುದ್ದಿಮಾಂದ್ಯ ವಸತಿ ಶಾಲೆಗೆ ವಾಷಿಂಗ್ ಮಷಿನ್, ಊಟದ ಪಾತ್ರೆ ಹಾಗೂ ಅನಾಥಾಶ್ರಮಕ್ಕೆ ಆಹಾರ ಸಾಮಗ್ರಿಗಳನ್ನು ವಿತರಿಸಿದರು.ದಾಲ್ಮಿಯಾ ಕಾರ್ಖಾನೆಯ ಬೆಳಗಾವಿ ವಿಭಾಗದ ಮುಖ್ಯಸ್ಥ ಪ್ರಭಾತ್ ಕುಮಾರ ಸಿಂಗ್ ಮಾತನಾಡಿ, ಶಾಲೆಯ ಶಿಕ್ಷಕರ ಕಾರ್ಯ ಶ್ಲಾಘನೀಯ, ಬುದ್ದಿಮಾಂದ್ಯ...
ಸುದ್ದಿಗಳು
ಯಾದವಾಡದಲ್ಲಿ ರಾಜ್ಯೋತ್ಸವ ನಿಮಿತ್ತ ಸಾಂಸ್ಕೃತಿಕ ಸಿರಿ ಕಾರ್ಯಕ್ರಮ
ಮೂಡಲಗಿ: ರಾಜ್ಯದ ಕಾಸರಗೋಡ ಮತ್ತು ಬೆಳಗಾವಿಯಲ್ಲಿ ಗಡಿಗಾಗಿ ಆಗುತ್ತಿರುವ ಸಮಸ್ಯೆಗಳನ್ನು ಆಯಾ ಅವಧಿಯಲ್ಲಿಯ ಸರ್ಕಾರಗಳು ವಿಶೇಷ ಗಮನ ನೀಡಿದ್ದರ ಪರಿಣಾಮವಾಗಿ ಅದು ಸಮಸ್ಯೆಯಾಗಿ ಉಳಿದಿರುವುದಿಲ್ಲ ಎಂದು ರಾಜ್ಯಸಭಾ ಸದಸ್ಯ ಈರಣ್ಣಾ ಕಡಾಡಿ ಹೇಳಿದರು.ತಾಲೂಕಿನ ಯಾದವಾಡ ಗ್ರಾಮದಲ್ಲಿ ನಮ್ಮ ಕರ್ನಾಟಕ ರಕ್ಷಣಾ ವೇದಿಕೆ ಘಟಕ ಮತ್ತು ಮೂಡಲಗಿ ತಾಲೂಕಾ ಕನ್ನಡ ರಾಜ್ಯೋತ್ಸವ ಸಮಿತಿ ಆಶ್ರಯದಲ್ಲಿ ಕರ್ನಾಟಕ...
About Me
11758 POSTS
1 COMMENTS
Latest News
ಅರಭಾವಿಯಲ್ಲಿ ವಿಶ್ವ ಮಣ್ಣು ದಿನಾಚರಣೆ
ಕಿತ್ತೂರ ರಾಣಿ ಚನ್ನಮ್ಮ ತೋಟಗಾರಿಕೆ ಮಹಾವಿದ್ಯಾಲಯ, ಅರಭಾವಿಯಲ್ಲಿ ದಿನಾಂಕ: ೦೫.೧೨.೨೦೨೫ ರಂದು ವಿಶ್ವ ಮಣ್ಣು ದಿನಾಚರಣೆಯನ್ನು ರಾಷ್ಟ್ರೀಯ ಸೇವಾ ಯೋಜನೆ ಹಾಗೂ ತೋಟಗಾರಿಕೆ ವಿಸ್ತರಣಾ ಮತ್ತು...



