Times of ಕರ್ನಾಟಕ

ಮಾಸ್ತಮರಡಿಯಲ್ಲಿ ದಿ.13 ರಿಂದ ಜಿಲ್ಲಾ ಮಟ್ಟದ ಕಲಿಕಾ ಹಬ್ಬ

ಬೆಳಗಾವಿ - ಜಿಲ್ಲಾಡಳಿತ, ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ ಬೆಳಗಾವಿ (ದಕ್ಷಿಣ) ಹಾಗೂ ಸರಕಾರಿ ಮಾದರಿ ಪ್ರಾಥಮಿಕ ಕನ್ನಡ ಶಾಲೆ  ಹಾಗೂ ಸರಕಾರಿ ಪ್ರೌಢ ಶಾಲೆ ಮಾಸ್ತ ಮರಡಿ  ಬೆಳಗಾವಿ ವಲಯ ಇವರ ಸಂಯುಕ್ತ ಆಶ್ರಯದಲ್ಲಿ ಬೆಳಗಾವಿ ದಕ್ಷಿಣ ಶೈಕ್ಷಣಿಕ ಜಿಲ್ಲಾ ಮಟ್ಟದ ಕಲಿಕಾ ಹಬ್ಬ ವು ಇದೇ ತಿಂಗಳಸೋಮವಾರ 13, ಮಂಗಳವಾರ...

ಬೆಳಗಾವಿ ವಿಭಾಗ ಮಟ್ಟದ ನಿವೃತ್ತ ನೌಕರರ ಸಮಾವೇಶ

ಇದೇ ರವಿವಾರ ದಿ. 5 ರಂದು ಬೆ 11 ಗಂಟೆಗೆ ಬೆಳಗಾವಿ ನಗರದ ನಗರದಲ್ಲಿರುವ ಪ್ರಭುದೇವ ಕಲ್ಯಾಣ ಮಂಟಪದಲ್ಲಿ ಕರ್ನಾಟಕ ರಾಜ್ಯ ಸರ್ಕಾರಿ ನಿವೃತ್ತ ನೌಕರರ ಬೆಳಗಾವಿ ವಿಭಾಗ ಮಟ್ಟದ ಸಮಾವೇಶ ಜರುಗಲಿದೆ.ತುಮಕೂರು ಜಿಲ್ಲೆಯ ಕೊರಟಗೆರೆಯ ಪೂಜ್ಯ ಶ್ರೀ ಬಸವಕಿರಣ ಮಹಾಸ್ವಾಮೀಜಿಯವರು ಸಾನ್ನಿಧ್ಯ ವಹಿಸಲಿದ್ದು ರಾಜ್ಯ ಸಂಘದ ಅಧ್ಯಕ್ಷರಾದ ಡಾ. ಎಲ್ ಭೈರಪ್ಪ ಕಾರ್ಯಕ್ರಮ ಉದ್ಘಾಟಿಸಲಿದ್ದು ಕಾರ್ಯಕ್ರಮದ...

ರೈತರ, ಬಡವರ, ಶ್ರಮಿಕರ ಪರವಾದ ಬಜೆಟ್ ಅಲ್ಲ: ಶಾಸಕ ಬಂಡೆಪ್ಪ ಖಾಶೆಂಪುರ್ ಅಸಮಾಧಾನ

ಬೀದರ: ಇದು ರೈತಪರ, ಬಡವರಪರ, ಶ್ರಮಿಕರಪರ ಬಜೆಟ್ ಅಲ್ಲವೆಂದು ಮಾಜಿ ಸಚಿವರು, ಜೆಡಿಎಸ್ ಶಾಸಕಾಂಗ ಪಕ್ಷದ ಉಪನಾಯಕ, ಜೆಡಿಎಸ್ ಕೋರ್ ಕಮಿಟಿಯ ಅಧ್ಯಕ್ಷರು, ಶಾಸಕರಾಗಿರುವ ಬಂಡೆಪ್ಪ ಖಾಶೆಂಪುರ್ ರವರು ಕೇಂದ್ರ ಸರ್ಕಾರದ ಬಜೆಟ್ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದರು.ಕೇಂದ್ರ ಸರ್ಕಾರ ಮಂಡಿಸಿರುವ ಬಜೆಟ್ ಕುರಿತು ಬೀದರ್ ನಲ್ಲಿ ಪ್ರತಿಕ್ರಿಯೆ ನೀಡಿದ ಬಂಡೆಪ್ಪಾ ಖಾಶೆಂಪುರ, ಡಬಲ್ ಇಂಜಿನ್...

ಪ್ರತಿ ಮನೆಗೂ ನಲ್ಲಿ ಮೂಲಕ ನೀರು – ಶಾಸಕ ಬಾಲಚಂದ್ರ ಜಾರಕಿಹೊಳಿ

ಮಸಗುಪ್ಪಿಯಲ್ಲಿ 3.37ಕೋಟಿ ರೂ ವೆಚ್ಚದ ಜೆಜೆಎಂ ಕಾಮಗಾರಿಗೆ ಗುದ್ದಲಿ ಪೂಜೆ ಮೂಡಲಗಿ: ಮಸಗುಪ್ಪಿ ಜೆಜೆಎಂ ಕಾಮಗಾರಿಗೆ 3.37 ಕೋಟಿ ರೂಪಾಯಿ ಅನುದಾನ ಬಿಡುಗಡೆಗೊಂಡಿದ್ದು, ಪ್ರತಿ ಮನೆ ಮನೆಗೆ ಕುಡಿಯುವ ನೀರನ್ನು ನಲ್ಲಿ ಮೂಲಕ ಪೂರೈಸಲು ಈ ಯೋಜನೆ ಸಹಕಾರಿಯಾಗಿದೆ ಎಂದು ಶಾಸಕ ಹಾಗೂ ಕೆ.ಎಂ.ಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ತಿಳಿಸಿದರು. ತಾಲೂಕಿನ ಮಸಗುಪ್ಪಿ ಗ್ರಾಮದಲ್ಲಿ  ಆರ್.ಡಿ.ಪಿ.ಆರ್...

ಬಡ-ಮಧ್ಯಮ ವರ್ಗ ಸ್ನೇಹಿ ಬಜೆಟ್ – ಶಾಸಕ ಬಾಲಚಂದ್ರ ಜಾರಕಿಹೊಳಿ

ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಂಡಿಸಿರುವ ಬಜೆಟ್ ಮಧ್ಯಮ, ಬಡವರ ಕುಟುಂಬ ಸ್ನೇಹಿ ಬಜೆಟ್ ಆಗಿದೆ. ದೇಶದ ಆರ್ಥಿಕ, ಶೈಕ್ಷಣಿಕ, ಔದ್ಯೋಗಿಕ ಪ್ರಗತಿಗೆ ಹಾಗೂ ಉದ್ಯಮಗಳ ಬೆಳವಣಿಗೆಗೆ ಹತ್ತು ಹಲವಾರು ಅಂಶಗಳನ್ನು ಅವರು ಕೊಡುಗೆಯಾಗಿ ನೀಡಿದ್ದಾರೆ. ಕರ್ನಾಟಕಕ್ಕೆ ಭದ್ರಾ ಮೇಲ್ದಂಡೆ ಯೋಜನೆಗೆ ₹೫೩೦೦ ಕೋಟಿ ಕೊಟ್ಟಿರುವುದನ್ನು ಸ್ವಾಗತಿಸುತ್ತೇನೆ.ಅದರಂತೆ ಆದಾಯ ಮಿತಿ ಹೆಚ್ಚಳ,...

ಫೆ.2 ರಂದು ದಿ. ಶಿವಾನಂದ ಪಾಟೀಲರಿಗೆ ನುಡಿ ನಮನ

ಸಿಂದಗಿ: ಜ್ಯಾತ್ಯತೀತ ಜನತಾದಳಕ್ಕೆ ಜಿಲ್ಲೆಯಲ್ಲಿಯೇ ಸಿಂದಗಿ ಮತಕ್ಷೇತ್ರ ಮೊಟ್ಟ ಮೊದಲ ಬುನಾದಿಯಾಗಿತ್ತು.ದಿ.ಎಂ.ಸಿ.ಮನಗೂಳಿ ಅವರ ಅಗಲಿಕೆಯಿಂದ ಪಕ್ಷದ ಸಂಘಟನೆ ನೆಲಕಚ್ಚಿತ್ತು ಅದನ್ನು ಪಕ್ಷ ಪುನಃ ಸದೃಢವಾಗಿ ಮತ್ತೇ ಅಧಿಕಾರ ಚುಕ್ಕಾಣಿ ಹಿಡಿಯುವ ಭರವಸೆ ಮೂಡಿಸಿದ ಕೆಲವೇ ದಿನಗಳಲ್ಲಿ ದಿ.ಶಿವಾನಂದ ಪಾಟಿಲ ಅವರು ಅಗಲಿದ್ದು ಫೆ. 02 ರಂದು ಬೆಳಿಗ್ಗೆ 11 ಗಂಟೆಗೆ ಜೆಡಿಎಸ್ ಕಾರ್ಯಕರ್ತರು ಹಾಗೂ...

ಕಣ್ಣುಗಳ ಆರೋಗ್ಯ ನಿರ್ಲಕ್ಷಿಸಬಾರದು ; ನೇತ್ರತಜ್ಞ ಡಾ. ಸಚಿನ ಟಿ. ಸಲಹೆ

ಮೂಡಲಗಿ: ಮನುಷ್ಯನ ದೇಹದ ಆರೋಗ್ಯಕ್ಕೆ ಕಣ್ಣುಗಳು ದಿಕ್ಸೂಚಿ ಇದ್ದಂತೆ, ಕಣ್ಣುಗಳ ಆರೋಗ್ಯ ಕಾಪಾಡಿಕೊಳ್ಳುವುದು ಅವಶ್ಯವಿದೆ’ ಎಂದು ನೇತ್ರತಜ್ಞ ಡಾ. ಸಚಿನ್ ಟಿ. ಹೇಳಿದರು.ಇಲ್ಲಿಯ ಡಾ. ಸಚಿನ ಮೂಡಲಗಿ ಕಣ್ಣಿನ ಆಸ್ಪತ್ರೆಯಲ್ಲಿ ಜಿಲ್ಲಾ ಅಂಧತ್ವ ನಿವಾರಣಾ ಕಚೇರಿ ಬೆಳಗಾವಿ ಹಾಗೂ ಲಯನ್ಸ್ ಕ್ಲಬ್ ಮೂಡಲಗಿ ಪರಿವಾರದಿಂದ ಆಯೋಜಿಸಿದ್ದ ಉಚಿತ ನೇತ್ರ ತಪಾಸಣಾ ಶಿಬಿರದ ಉದ್ಘಾಟನಾ ಸಮಾರಂಭದಲ್ಲಿ...

ಬೈಲಹೊಂಗಲ ತಾಲೂಕು 7ನೇ ಕನ್ನಡ ಸಾಹಿತ್ಯ ಸಮ್ಮೇಳನ: ಸರ್ವಾಧ್ಯಕ್ಷರಾದ ಡಾ. ಶಾಂತಿನಾಥ ದಿಬ್ಬದ ಅವರಿಗೆ ಆಹ್ವಾನ

ಬೈಲಹೊಂಗಲ: ತಾಲೂಕಿನ ದೇವಲಾಪೂರ ಗ್ರಾಮದಲ್ಲಿ ಫೆಬ್ರವರಿ 3 ರಂದು ನಡೆಯಲಿರುವ ಬೈಲಹೊಂಗಲ ತಾಲೂಕು 7ನೆಯ ಕನ್ನಡ ಸಾಹಿತ್ಯ  ಸಮ್ಮೇಳನದ ಸರ್ವಾಧ್ಯಕ್ಷರಾಗಿ ಆಯ್ಕೆಯಾದ ಖ್ಯಾತ ಸಾಹಿತಿ ಡಾ.ಶಾಂತಿನಾಥ ದಿಬ್ಬದ ಅವರಿಗೆ ಪರಿಷತ್ತು ಹಾಗೂ ಸ್ವಾಗತ ಸಮಿತಿಯ ವತಿಯಿಂದ ಆತ್ಮೀಯವಾಗಿ ಆಹ್ವಾನ ನೀಡಲಾಯಿತು.ಧಾರವಾಡದ ಅವರ ನಿವಾಸದಲ್ಲಿ ಅತ್ಯಂತ ಸಂತಸದಿಂದ ಆಹ್ವಾನ ಸ್ವೀಕರಿಸಿದ ಡಾ. ಶಾಂತಿನಾಥ ದಿಬ್ಬದ ಮಾತನಾಡಿ,...

ಹಿಂದೆ ಗುರು ಇರಬೇಕು ಮುಂದೆ ಗುರಿ ಇರಬೇಕು

ಸಿಂದಗಿ: ಹಿಂದಿನ ಗುರುಕುಲ ಆಶ್ರಮ ಪದ್ದತಿಯಂತೆ ಮುಂದೆ ಗುರಿ ಇರಬೇಕು ಹಿಂದೆ ಗುರು ಇರಬೇಕು ಎನ್ನುವಂತೆ ಗುರುಗಳನ್ನು ಪೂಜ್ಯನೀಯ ಭಾವನೆಯಿಂದ ನೋಡಿಕೊಂಡಾಗ ಮಾತ್ರ ಶಿಕ್ಷಣಕ್ಕೆ ಒಂದು ಮೌಲ್ಯ ಬರುತ್ತದೆ ಎಂದು ಶಾಸಕ ರಮೇಶ ಭೂಸನೂರ ಹೇಳಿದರು.ಪಟ್ಟಣದ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ನೂತನ ಕಟ್ಟಡಗಳನ್ನು ಉದ್ಘಾಟಿಸಿ ಮಾತನಾಡಿ, ಈ ಕ್ಷೇತ್ರದಲ್ಲಿ ಗ್ರಾಮೀಣ ಬಡ ಮಕ್ಕಳು...

ಗುಲಗುಂಜಿ

ಗುಲಗುಂಜಿ ಐದು ಬಣ್ಣದಲ್ಲಿ ಲಭ್ಯ. ಬಿಳಿ, ಹಸಿರು, ಕೆಂಪು, ಕಪ್ಪು ಮತ್ತು ಹಳದಿ. ಕೆಂಪು ಬಣ್ಣದ ಗುಲಗುಂಜಿ ನೋಡಲು ಆಕರ್ಷಕ. ಕಪ್ಪು ಗುಲಗುಂಜಿ ಮಾಟ ಮಂತ್ರಗಳಿಗೆ ಹೆಚ್ಚು ಉಪಯೋಗ.ಬಂಗಾರ ತೂಗುವ ಕಾಯಿ. ಆಯುರ್ವೇದದಲ್ಲಿ ಗುಲಗುಂಜಿ ಗಾತ್ರ ಎಂದು ಅಳತೆ ಇದೆ ಕಾಲು ಗ್ರಾಂ ಸಾಧಾರಣವಾಗಿ ತೂಗುತ್ತದೆ. ಇದರ ಸೊಪ್ಪು ಬೇರು ಕಾಂಡ ಎಲೆ ಗಳು...

About Me

12281 POSTS
1 COMMENTS
- Advertisement -spot_img

Latest News

ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು

ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...
- Advertisement -spot_img
error: Content is protected !!
Join WhatsApp Group