Times of ಕರ್ನಾಟಕ

2022ರ ಸಾಲಿನ ದೇಸಿ ಸನ್ಮಾನ ಪ್ರಶಸ್ತಿ ಪ್ರದಾನ  ಹಾಗೂ ಊರ್ಧ್ವರೇತ ಕಿರುಚಿತ್ರ ಬಿಡುಗಡೆ ಸಮಾರಂಭ

ಸಿಂದಗಿ: ಹಲವಾರು ಪ್ರಕಾಶನಗಳು ಇಂದು ವ್ಯಾಪಾರೀಕರಣ ಅವಲಂಬಿಸಿಕೊಂಡು ಬಂದಿವೆ. ಆದರೆ ಯಾರೂ ಅಳಿಸಲಾಗದ ಚರಿತ್ರೆ ಬರೆದು ಹಲಸಂಗಿ ಗೆಳೆಯರ ಬಳಗ  ಇತಿಹಾಸ ಸೃಷ್ಟಿಸಿದೆ ಅಲ್ಲದೆ ಕರ್ನಾಟಕದ ಸಾಂಸ್ಕೃತಿಕ ರಾಯಭಾರಿ ಫ.ಗು ಹಳಕಟ್ಟಿ ಸಂಸ್ಥೆಯಾಗಿದೆ ಅದೇ ದಾರಿಯಲ್ಲಿ ಸಿಂದಗಿ ನೆಲೆ ಪ್ರಕಾಶನ ಸಂಸ್ಥೆ ಹಾಗೂ ಎಂ. ಎಂ. ಪಡಶೆಟ್ಟಿ ಪ್ರತಿಷ್ಠಾನವು ಕೂಡಾ ಹಲಸಂಗಿ ಸಂಸ್ಕೃತಿಗೆ ಸೇರಿದಂತಾಗಿದೆ...

ನೂತನ ಪ್ರಾಚಾರ್ಯರಾಗಿ ಅಧಿಕಾರ ಸ್ವೀಕಾರ

ಸಿಂದಗಿ: ಪಟ್ಟಣದ ಸಿ.ಎಂ.ಮನಗೂಳಿ ಮಹಾವಿದ್ಯಾಲಯದ ರಾಜ್ಯಶಾಸ್ತ್ರ ವಿಭಾಗದ ಮುಖ್ಯಸ್ಥ ಡಾ. ಬಿ.ಜಿ.ಪಾಟೀಲ ಇವರು ನೂತನ ಪ್ರಾಚಾರ್ಯರಾಗಿ ಅಧಿಕಾರ ವಹಿಸಿಕೊಂಡರು.ಅವರಿಗೆ ಸಂಸ್ಥೆಯ ಅಧ್ಯಕ್ಷ  ಅಶೋಕ ಎಮ್.ಮನಗೂಳಿಯವರು ಆಡಳಿತ ಮಂಡಳಿಯ ಸದಸ್ಯರು, ಮಹಾವಿದ್ಯಾಲಯದ ಎಲ್ಲ ಸಿಬ್ಬಂದಿ ವರ್ಗದವರು ಹಾಗೂ ಎಚ್.ಜಿ. ಪದವಿ ಪೂರ್ವ ಮಹಾವಿದ್ಯಾಲಯದ ಪ್ರಾಚಾರ್ಯರು, ಸಿಬ್ಬಂದಿ ವರ್ಗದವರು ಮತ್ತು ಸಂಸ್ಥೆಯ ಎಲ್ಲ ಅಂಗ ಸಂಸ್ಥೆಗಳ ಮುಖ್ಯಸ್ಥರು...

ಕಾನೂನಿನ ಮುಖಾಂತರ ನ್ಯಾಯ ಕೇಳಲು ಪ್ರತಿಯೊಬ್ಬರಿಗೂ ಹಕ್ಕಿದೆ : ಎಲ್.ವಾಯ್ ಅಡಿಹುಡಿ

ಮೂಡಲಗಿ : ಕಾನೂನಿನ ಮುಖಾಂತರ ನ್ಯಾಯ ಕೇಳಲು ಪ್ರತಿಯೊಬ್ಬರಿಗೂ ಹಕ್ಕಿದೆ, ಸ್ವಾತಂತ್ರೋತ್ಸವದ ಅಮೃತ ಮಹೋತ್ಸವದ ಅಂಗವಾಗಿ ಹೈಕೋರ್ಟ್ ಹಾಗೂ ಸರಕಾರದಿಂದ ಪ್ರತಿಯೊಂದು ಹಳ್ಳಿ ಹಳ್ಳಿಗೂ ಕಾನೂನಿನ ಅರಿವು ಮತ್ತು ನೆರವು ಬಗ್ಗೆ ತಿಳಿಯಪಡಿಸುವುದು  ಈ ಅಭಿಯಾನದ ಉದ್ದೇಶವಾಗಿದೆ ಎಂದು ನ್ಯಾಯವಾದಿ  ಎಲ್.ವಾಯ್ ಅಡಿಹುಡಿ ಹೇಳಿದರು.ತಾಲೂಕಿನ ಶಿವಾಪುರ (ಹ ) ಗ್ರಾಮದಲ್ಲಿ ತಾಲೂಕ ಕಾನೂನು ಸೇವೆಗಳ...

ಕಸಾಪದಿಂದ “ಕನ್ನಡ ಭವನದ ಕಟ್ಟಡಕ್ಕೆ 10 ಲಕ್ಷ ಅನುದಾನ ಬಿಡುಗಡೆ – ಹಸ್ತಾಂತರ

ಬೆಳಗಾವಿ: ಸವದತ್ತಿ ತಾಲೂಕಿನ ದಡೆರಕೊಪ್ಪ ಗ್ರಾಮದಲ್ಲಿ ನಿರ್ಮಿಸುತ್ತಿರುವ ಡಾಕ್ಟರ್ ಶಂಬಾ ಜೋಶಿ ಕನ್ನಡ ಭವನದ ಕಟ್ಟಡದ ಸಲುವಾಗಿ ಕನ್ನಡ ಸಾಹಿತ್ಯ ಪರಿಷತ್ ನಿಂದ ಹತ್ತು ಲಕ್ಷ ರೂಪಾಯಿಗಳ ಅನುದಾನದ ಚೆಕ್ ನ್ನು ಕಾರ್ಯನಿರ್ವಾಹಕ ಅಧಿಕಾರಿಗಳು ಜಿ.ಪಂ.ರಾ. ಎಂಜಿನಿಯರಿoಗ್ ವಿಭಾಗ ಬೆಳಗಾವಿ ಇವರಿಗೆ ಹಸ್ತಾಂತರಿಸಲಾಯಿತು.ಈ ಸಂದರ್ಭದಲ್ಲಿ ಬೆಳಗಾವಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷರಾದ ಶ್ರೀಮತಿ...

ಗ್ರಹಣ ಯಾರಿಂದ ಯಾರಿಗೆ?

ಗ್ರಹಣಗಳು ಹೆಚ್ಚಾಗುವುದಕ್ಕೆ ಕಾರಣವೇ ಮಾನವನ ಅಜ್ಞಾನದ ಜೀವನ ಶೈಲಿ ಎನ್ನುತ್ತಾರೆ ತಿಳಿದವರು.ಗ್ರಹ ದೋಷ ಗಳಿಗೆ ಸಾಕಷ್ಟು ಧಾರ್ಮಿಕ ಪರಿಹಾರ ಕಾರ್ಯ ಇದೆ. ಆದರೆ ಗ್ರಹಚಾರದ ಬಗ್ಗೆ ತಿಳಿಯುವ ಜ್ಞಾನದ ಕೊರತೆ ಮಾನವನಲ್ಲಿ ಬೆಳೆದು ನಿಂತಿದೆ. ಭೂಮಿ ಎನ್ನುವ ಗ್ರಹವನ್ನು ಹೇಗೆ ಬಳಸಿಕೊಂಡರೆ ಜ್ಞಾನ ಬೆಳೆಯುವುದೆನ್ನುವ ನಮ್ಮ ಹಿಂದಿನ ಧರ್ಮ ಕರ್ಮ ಸಿದ್ಧಾಂತ ತತ್ವಗಳನ್ನು ನಮ್ಮ...

ಡಿಕೆಶಿ, ರಾಹುಲ್ ರಂಥವರು ಭ್ರಷ್ಟಾಚಾರದ ಬಗ್ಗೆ ಮಾತಾನಾಡೋದು ವಿಚಿತ್ರ – ಮುನೇನಕೊಪ್ಪ

ಬೀದರ - ಡಿಕೆ ಶಿವಕುಮಾರ ಹಾಗೂ ರಾಹುಲ್ ಗಾಂಧಿಯಂಥವರು ಭ್ರಷ್ಟಾಚಾರದ ಬಗ್ಗೆ ಮಾತನಾಡುತ್ತಿರುವುದು ವಿಚಿತ್ರವಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಶಂಕರ ಪಾಟೀಲ ಮುನೇನಕೊಪ್ಪ ಲೇವಡಿ ಮಾಡಿದರು.ಬೀದರನಲ್ಲಿ ಪತ್ರಕರ್ತರೊಡನೆ ಮಾತನಾಡುತ್ತ ಡಿಕೆ ಶಿವಕುಮಾರ್ ಹಾಗೂ ಕಾಂಗ್ರೆಸ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು.ಡಿಕೆ ಶಿವಕುಮಾರ್ ಮೇಲೆ ಯಾವ ರೀತಿ ಕೇಸ್ ಗಳು ಇವೆ ಎಂದು ನಮಗೆಲ್ಲಾ...

🕉️ದಿನ ಭವಿಷ್ಯ 🕉️🌹07/11/2022🌹

✨️🛕ಓಂ ಶ್ರೀ ಗುರು ವಿಶ್ವಕರ್ಮ ಪರಬ್ರಹ್ಮಣೇ ನಮಃ✨️🛕 🪷ಮೇಷ ರಾಶಿ🪷ವಿವಾಹಿತ ಜನರು ಇಂದು ತಮ್ಮ ಮಕ್ಕಳ ಶಿಕ್ಷಣದ ಮೇಲೆ ಹೆಚ್ಚು ಹಣವನ್ನು ಖರ್ಚು ಮಾಡಬೇಕಾಗುತ್ತದೆ. ನೀವು ಭಾವಿಸಿದ್ದಕ್ಕಿಂತ ಹೆಚ್ಚಾಗಿ ನಿಮ್ಮ ಸಹೋದರರು ನಿಮ್ಮ ಅಗತ್ಯಗಳಿಗೆ ಬೆಂಬಲ ನೀಡುತ್ತಾರೆ. ನಿಮ್ಮ ಪ್ರೀತಿಪಾತ್ರರು ಸ್ವಲ್ಪ ಕಿರಿಕಿರಿಗೊಂಡಂತೆ ತೋರುತ್ತದೆ. ನಿಮ್ಮ ಮನಸ್ಸಿನ ಮೇಲೆ ಒತ್ತಡವನ್ನು ಹಚ್ಚಿಸುತ್ತದೆ. ಕೆಲಸದ ಸ್ಥಳದಲ್ಲಿ ಹಿರಿಯರು...

ಶೀಘ್ರವೇ ವೇತನ ಆಯೋಗದ ರಚನೆ: ಬೀರಪ್ಪ ಅಂಡಗಿ ಚಿಲವಾಡಗಿ ಸ್ವಾಗತ

ಕೊಪ್ಪಳ: ರಾಜ್ಯ ಸರಕಾರಿ ನೌಕರರ ಆಶಯದಂತೆ ರಾಜ್ಯದ ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ ಅವರು ಇನ್ನೂ ಎರಡು ಅಥವಾ ಮೂರು ದಿನಗಳಲ್ಲಿ ವೇತನ ಆಯೋಗದ ರಚನೆಯ ಕುರಿತಾಗಿ ನಿರ್ಧಾರ ತಿಳಿಸಿದ್ದಾರೆ ಹಾಗೇ ನುಡಿದಂತೆ ವೇತನ ಆಯೋಗದ ರಚನೆಗೆ ಮುಂದಾಗ ಮುಖ್ಯಮಂತ್ರಿ ನಡೆಯನ್ನು ಸ್ವಾಗತಿಸಿ,ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.ಇದರ ಜೊತೆಯಲ್ಲಿ ಮುಖ್ಯಮಂತ್ರಿಗಳು ವೇತನ ಆಯೋಗದ ರಚನೆಯ ಮಾಡಲು ಮುಂದಾಗಲು ಶ್ರಮಿಸಿದ...

ಸಿಂದಗಿ ನಗರಕ್ಕೆ ಅರುಣಸಿಂಗ್

ಸಿಂದಗಿ: ನಗರಕ್ಕೆ ಅ.08 ರಂದು ಮಧ್ಯಾಹ್ನ — 3 ಗಂಟೆಗೆ ಭಾರತೀಯ ಜನತಾ ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಗಳು ಹಾಗೂ ರಾಜ್ಯ ಉಸ್ತುವಾರಿ ಅರುಣಸಿಂಗ್ ಹಾಗೂ ರಾಜ್ಯ ಕಾರ್ಯದರ್ಶಿ ಸಿದ್ದರಾಜು ಅವರು ಬ್ರಹತ್ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡಲು ಆಗಮಿಸಲಿದ್ದಾರೆ ಅದರ ನಿಮಿತ್ತ ಪಟ್ಟಣದ ತಾಲೂಕಾ ಕ್ರೀಡಾಂಗಣದಲ್ಲಿ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಶಾಸಕ ರಮೇಶ...

ಚಾಂದಕವಠೆಯಲ್ಲಿ ಮಕ್ಕಳ ವಿಶೇಷ ಗ್ರಾಮ ಸಭೆ

ಸಿಂದಗಿ: ತಮ್ಮ ಶಾಲೆಯಲ್ಲಿ ಇರುವಂತಹ ಕುಂದು ಕೊರತೆಗಳು, ಬಾಲ್ಯವಿವಾಹ, ಮಕ್ಕಳ ಶಿಕ್ಷಣ, ವಸತಿ ನಿಲಯ, ವಿದ್ಯುತ್ ವ್ಯವಸ್ಥೆ, ಅಂಗನವಾಡಿ ಕೇಂದ್ರ ಸಮಸ್ಯೆಗಳನ್ನು ಗ್ರಾಮ ಪಂಚಾಯತಿಯ ಅಭಿವೃದ್ಧಿ ಅಧಿಕಾರಿಗಳ ಗಮನಕ್ಕೆ ತಂದು ಮೂಲಭೂತ ಸೌಕರ್ಯಗಳನ್ನು ಹಾಗೂ ಈ ಮೇಲೆ ತಿಳಿಸಿದ ವ್ಯವಸ್ಥೆಗಳನ್ನು ಪಡೆದುಕೊಳ್ಳುವುದು ಎಂದು ಸಂಗಮ ಸಂಸ್ಥೆ ಕಾರ್ಯಕ್ರಮದ ಸಂಯೋಜಕರಾದ  ವಿಜಯ ಬಂಟನೂರ ಹೇಳಿದರು.ಪಟ್ಟಣದ ಸಂಗಮ...

About Me

11758 POSTS
1 COMMENTS
- Advertisement -spot_img

Latest News

ಅರಭಾವಿಯಲ್ಲಿ ವಿಶ್ವ ಮಣ್ಣು ದಿನಾಚರಣೆ

ಕಿತ್ತೂರ ರಾಣಿ ಚನ್ನಮ್ಮ ತೋಟಗಾರಿಕೆ ಮಹಾವಿದ್ಯಾಲಯ, ಅರಭಾವಿಯಲ್ಲಿ ದಿನಾಂಕ: ೦೫.೧೨.೨೦೨೫ ರಂದು ವಿಶ್ವ ಮಣ್ಣು ದಿನಾಚರಣೆಯನ್ನು ರಾಷ್ಟ್ರೀಯ ಸೇವಾ ಯೋಜನೆ ಹಾಗೂ ತೋಟಗಾರಿಕೆ ವಿಸ್ತರಣಾ ಮತ್ತು...
- Advertisement -spot_img
error: Content is protected !!
Join WhatsApp Group