Times of ಕರ್ನಾಟಕ
ಸುದ್ದಿಗಳು
ಸ್ವಂತ ಹಣದಲ್ಲಿ ಮೂಡಲಗಿ ವಲಯದ 232ಅತಿಥಿ ಶಿಕ್ಷಕರಿಗೆ 49.27 ಲಕ್ಷ ರೂಗಳನ್ನು ಗೌರವ ಸಂಭಾವನೆ ನೀಡಿದ ಶಾಸಕ ಬಾಲಚಂದ್ರ ಜಾರಕಿಹೊಳಿ
ವಿವೇಕ ಶಾಲಾ ಕೊಠಡಿಗೆ ಗುದ್ದಲಿ ಪೂಜೆ, ಅಮೃತ ಶಾಲಾ ಕೊಠಡಿಗಳ ನವೀಕರಣ
ಗೋಕಾಕ: ಮಕ್ಕಳ ಕಲಿಕೆಯ ಮೇಲೆ ದುಷ್ಪರಿಣಾಮ ಬೀರಬಾರದು ಎನ್ನುವ ಉದ್ದೇಶದಿಂದ ಹಾಗೂ ಮೂಡಲಗಿ ಶೈಕ್ಷಣಿಕ ವಲಯವು ಮುಂಚೂಣಿಗೆ ಬರಲು, ಶಿಕ್ಷಕರ ಲಭ್ಯತೆ ಮಾಡಿಕೊಳ್ಳಲು ವಲಯದ 232 ಸರ್ಕಾರಿ ಪ್ರಾಥಮಿಕ ಶಾಲೆಗಳ ಮಾಸಿಕ ಅತಿಥಿ ಶಿಕ್ಷಕರ ಸಂಭಾವನೆಯನ್ನು ನಾನೇ ಸ್ವತ: ನೀಡುತ್ತಿರುವುದಾಗಿ ಅರಭಾವಿ ಶಾಸಕ,...
ಸುದ್ದಿಗಳು
ಶಿಕ್ಷಕರು ಮಕ್ಕಳಲ್ಲಿ ಕನಸು ಬಿತ್ತಬೇಕು – ಸಂಸದೆ ಮಂಗಳಾ ಅಂಗಡಿ
ಗೋಕಾಕ: ಮಕ್ಕಳ ಸರ್ವಾಂಗೀಣ ವಿಕಾಸ ಮಾಡುವಲ್ಲಿ ಶಿಕ್ಷಕರು ಪ್ರಮುಖ ಪಾತ್ರವನ್ನು ವಹಿಸಬೇಕೆಂದು ಬೆಳಗಾವಿ ಲೋಕಸಭಾ ಸಂಸದೆ ಶ್ರೀಮತಿ ಮಂಗಳಾ ಸುರೇಶ ಅಂಗಡಿ ಅವರು ಸಲಹೆ ನೀಡಿದರು.ಇತ್ತೀಚೆಗೆ ನಗರದ ಎನ್ಇಎಸ್ಡಬ್ಲೂ ಸೊಸಾಯಿಟಿಯ ನೇತಾಜಿ ಹಿಪ್ಪೋಕ್ಯಾಂಪಸ್ ಆಂಗ್ಲ ಮಾಧ್ಯಮ ಶಾಲೆಯ ವಾರ್ಷಿಕ ಸ್ನೇಹ ಸಮ್ಮೇಳನದ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ ಅವರು, ಶಿಕ್ಷಕರು ವಿದ್ಯಾರ್ಥಿಗಳಲ್ಲಿ ಕನಸುಗಳನ್ನು ಬಿತ್ತುವುದರ ಜೊತೆಗೆ...
ಸುದ್ದಿಗಳು
ಜಾನಪದದ ಸೊಗಡನ್ನು ಮೈಗೂಡಿಕೊಂಡ ಕವಿ ದ.ರಾ.ಬೇಂದ್ರೆ- ಶಿವಾನಂದ ಚಂಡಕೆ
ಮೂಡಲಗಿ: “ಬಡತನದಲ್ಲಿ ಹುಟ್ಟಿ ಬಡತನದಲ್ಲಿ ಬೆಳೆದು ಜೀವನ ಪ್ರೀತಿಯಿಂದ ಬದುಕಿನ ಸವಾಲುಗಳನ್ನು ಎದುರಿಸಿ ನಗುನಗುತಾ ಬಾಳಿ ನಾಡಿಗೆ ಬಹುದೊಡ್ಡ ಸಾಹಿತ್ಯ ಸೇವೆ ಮಾಡಿದ ವರಕವಿ, ಶಬ್ದ ಗಾರುಡಿಗನೆಂದರೆ ಅದು ದ.ರಾ.ಬೇಂದ್ರೆಯವರು” ಎಂದು ಕನ್ನಡ ಪ್ರಾಧ್ಯಾಪಕ ಶಿವಾನಂದ ಚಂಡಕೆ ತಿಳಿಸಿದರು.ಸ್ಥಳೀಯ ಶ್ರೀ ಶ್ರೀಪಾದಬೋಧ ಸ್ವಾಮೀಜಿ ಸರಕಾರಿ ಪ್ರಥಮ ದರ್ಜೆ ಮಹಾವಿದ್ಯಾಲಯದಲ್ಲಿ ಆಯ್.ಕ್ಯೂ.ಎ.ಸಿ. ಅಡಿಯಲ್ಲಿ ಕನ್ನಡ ವಿಭಾಗದ...
ಸುದ್ದಿಗಳು
ಕೂಸು ಹುಟ್ಟುವ ಮೊದಲೇ ಕುಲಾವಿ ಹೊಲಿಸಲು ಹೊರಟ ದ್ವಿ ಪಕ್ಷದ ನಾಯಕರು
ಬೀದರ- ಚುನಾವಣೆ ಇನ್ನೂ ಎಲ್ಲಿ ಇದೆಯೋ ಏನೋ ಕೂಸು ಹುಟ್ಟುವ ಮೊದಲೇ ಕುಲಾವಿ ಹೊಲಿಸಲು ಹೊರಟಂತೆ ಜಿಲ್ಲೆಯ ಇಬ್ಬರು ರಾಜಕೀಯ ನಾಯಕರು ಈಗಲೇ ಸಚಿವ ಸ್ಥಾನದ ಕನಸು ಕಟ್ಟಿಕೊಂಡಿದ್ದಾರೆ.ಬೀದರ್ ಜಿಲ್ಲೆಯ ಪಶುಸಂಗೋಪನೆ ಇಲಾಖೆ ವತಿಯಿಂದ ಆಯೋಜಿಸಿದ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಕಾಂಗ್ರೆಸ್ ಪಕ್ಷದ ಶಾಸಕರು ಹಾಗು ಪಶುಸಂಗೋಪನೆ ಸಚಿವ ಪ್ರಭು ಚವ್ಹಾಣ ನಡುವೆ ಖಾತೆ ಬಗ್ಗೆ...
ಸುದ್ದಿಗಳು
ಶಿವಮೊಗ್ಗದಲ್ಲಿ ರಾಜ್ಯ ಸರ್ವೋದಯ ಮಂಡಲ ಸಮಾವೇಶ ಅಮೃತ ಮಹೋತ್ಸವ ಸಂಪನ್ನ
ಶಿವಮೊಗ್ಗ - ರಾಷ್ಟ್ರೀಯ ಶಿಕ್ಷಣ ಸಮಿತಿ ಮತ್ತು ಸರ್ವೋದಯ ಮಂಡಲಗಳ ಸಹಯೋಗದಲ್ಲಿ ಇದೇ 30 ರಂದು ಸ್ಥಳೀಯ ಕಮಲಾ ನೆಹರು ಮಹಿಳಾ ಕಾಲೇಜಿನ ಕುವೆಂಪು ಸಭಾಂಗಣದಲ್ಲಿ ಗಾಂಧೀ ಸಂಸ್ಮರಣೆ, ಹುತಾತ್ಮರ ದಿನ ಅಮೃತ ಮಹೋತ್ಸವ ಮತ್ತು ರಾಜ್ಯ ಸರ್ವೋದಯ ಸಮಾವೇಶ ಹಮ್ಮಿಕೊಳ್ಳಲಾಗಿತ್ತು.ಶಿಕ್ಷಣ ಸಮಿತಿ ಅಧ್ಯಕ್ಷ ಜಿ. ನಾರಾಯಣ ರಾವ್ ಅವರು ಸರ್ವಾಧ್ಯಕ್ಷತೆ ವಹಿಸಿದ್ದ ಸಮಾರಂಭದಲ್ಲಿ...
ಸುದ್ದಿಗಳು
ಸಡಗರ ಸಂಭ್ರಮದಿಂದ ಜರುಗಿದ ಶ್ರೀ ಬಲಭೀಮ ದೇವರ ಕಾರ್ತಿಕೋತ್ಸವ
ಮೂಡಲಗಿ: ಬೆಳಗಾವಿ ಜಿಲ್ಲೆ ಮೂಡಲಗಿ ತಾಲೂಕಿನ ಕುಲಗೋಡ ಗ್ರಾಮದ ಐತಿಹಾಸಿಕ ಹಾಗೂ ಜಾಗೃತ ದೇವಸ್ಥಾನವಾದ ಶ್ರೀ ಬಲಭೀಮದೇವರ ನೂತನ ಬೆಳ್ಳಿ ಪಲ್ಲಕ್ಕಿ ಉತ್ಸವ, ರಥೋತ್ಸವ ಹಾಗೂ ಕಾರ್ತಿಕೋತ್ಸವವು ದೇವಸ್ಥಾನದ ಪ್ರಧಾನ ಅರ್ಚಕರಾದ ಹನಮಂತ ರಾಮಪ್ಪ ಪೂಜಾರಿ ಅವರ ನೇತೃತ್ವದಲ್ಲಿ ಸಾವಿರಾರು ಭಕ್ತವೃಂದದೊಂದಿಗೆ, ಸಡಗರ ಸಂಭ್ರಮದಿಂದ ಜರುಗಿತು.ಶನಿವಾರ ಬೆಳಗ್ಗೆ 5 ಗಂಟೆಗೆಯಿಂದಲೇ ಭಕ್ತರು ದೀಡ್ ನಮಸ್ಕಾರ ಹಾಕುವುದರೊಂದಿಗೆ...
ಕವನ
ಕವನ: ಪಕ್ಷಿಯ ಪ್ರಪಂಚ
ಪಕ್ಷಿಯ ಪ್ರಪಂಚ
ಯಾವಾಗಲೂ ಎಲ್ಲರ ನಿಂದಿಸುವ
ಓ ಮನುಜನೇ
ಇಗೋ ನೋಡಿದು ನಮ್ಮದು
ಪ್ರಾಣಿ ಪಕ್ಷಿಯ ಪ್ರಪಂಚಯಾರ ಆಸರೆಯೂ ಇಲ್ಲ
ಊಟವಿಲ್ಲದಿದ್ದರೂ ಮುಖದಲ್ಲಿ
ಮಂದಹಾಸ ಮರೆಮಾಚಿಲ್ಲ
ನನ್ನದು ಪ್ರಾಣಿ ಪಕ್ಷಿಯ ಪ್ರಪಂಚಅಲ್ಲಿಂದ ಇಲ್ಲಿಂದ ಎಲ್ಲಿಂದಲೋ
ಹೊಂದಿಸಿ ತಂದ ಊಟ
ಮರದ ಪೊಟರೆಗಳಲ್ಲಿ ಹೊಂದಿಸುತ
ನಾಳೆಯೊಂದರ ಬಗ್ಗೆ ಯೊಚಿಸುವುದೇ
ನನ್ನ ಪ್ರಪಂಚಓ ಮನುಜನೇ ನಿನಗೆ ಕೈ ಮುಗಿದು
ಯಾಚಿಸುವೆ ನನ್ನ ಪ್ರಪಂಚವ
ದೂರಗೊಳಿಸದಿರು ನಾ ಬೀಡು ಬಿಟ್ಟ ಆ ಮರ
ಅಲುಗಿಸದೆ ಉರುಳಿಸದಿರು.....ಎಲ ಎಲವೋ ಮನುಜ...
ಸುದ್ದಿಗಳು
ಸರ್ಕಾರಿ ಆಸ್ತಿಗಳ ಮೇಲೆ ಸ್ವಂತ ಹೆಸರು ಬರೆಸುತ್ತಿರುವ ಜಾರಕಿಹೊಳಿ; ಅರವಿಂದ ದಳವಾಯಿ ಖಂಡನೆ
ಮೂಡಲಗಿ- ಸರ್ಕಾರಿ ಆಸ್ತಿಗಳ ಮೇಲೆ ಬಿಎಲ್ ಜೆ ಎಂದು ತಮ್ಮ ಹೆಸರು ಹಾಕಿಕೊಂಡಿರುವ ಜಾರಕಿಹೊಳಿಯವರಿಗೆ ಆ ಅಧಿಕಾರ ಕೊಟ್ಟವರಾರು ? ಇದೂ ಕೂಡ ಒಂದು ಚುನಾವಣೆ ಅಕ್ರಮ. ಜನರಿಗೆ ತಪ್ಪು ಮಾಹಿತಿ ಕೊಡುತ್ತಿರುವ ಬಾಲಚಂದ್ರ ಜಾರಕಿಹೊಳಿಯವರ ಈ ನಡೆಯ ಕುರಿತು ಸಮಗ್ರ ತನಿಖೆ ನಡೆಯಬೇಕೆಂಬುದಾಗಿ ಜಿಲ್ಲಾಧಿಕಾರಿಗಳಿಗೆ ಮನವಿ ಕೊಡಲಾಗುವುದು. ಜಿಲ್ಲಾಧಿಕಾರಿಗಳು ಶಾಸಕರ ಮೇಲೆ ಕ್ರಮ...
ಸುದ್ದಿಗಳು
ಶ್ರೀಮತಿಬಾಯಿ ರೆಡ್ಡಿಗೆ ಜಿಲ್ಲಾಮಟ್ಟದ ಉತ್ತಮ ಶಿಕ್ಷಕಿ ಪ್ರಶಸ್ತಿ
ಬೀದರ: ಶಿಕ್ಷಣ ಕ್ಷೇತ್ರಕ್ಕೆ ನೀಡಿದ ಕೊಡುಗೆಗಾಗಿ ಹುಮನಾಬಾದ್ ತಾಲ್ಲೂಕಿನ ಬೇನಚಿಂಚೋಳಿ ಸರ್ಕಾರಿ ಪ್ರೌಢಶಾಲೆಯ ದೈಹಿಕ ಶಿಕ್ಷಣ ಶಿಕ್ಷಕಿ ಶ್ರೀಮತಿಬಾಯಿ ರೆಡ್ಡಿ ಅವರಿಗೆ ಸಾವಿತ್ರಿಬಾಯಿ ಫುಲೆ ಶಿಕ್ಷಕಿಯರ ಸಂಘದ ವತಿಯಿಂದ ಕೊಡಲಾಗುವ ಪ್ರಸಕ್ತ ಸಾಲಿನ ಜಿಲ್ಲಾಮಟ್ಟದ ಸಾವಿತ್ರಿಬಾಯಿ ಫುಲೆ ಉತ್ತಮ ಶಿಕ್ಷಕಿ ಪ್ರಶಸ್ತಿ ದೊರಕಿದೆ.ನಗರದ ಪ್ರತಾಪನಗರದ ರಾಜ್ಯ ಸರ್ಕಾರಿ ನೌಕರರ ಸಮುದಾಯ ಭವನದಲ್ಲಿ ನಡೆದ ಸಾವಿತ್ರಿಬಾಯಿ...
ಸುದ್ದಿಗಳು
ಸೋಲಾರ್ ಬೀದಿ ದೀಪ ಉದ್ಘಾಟನೆ
ಬೀದರ - ಬೀದರ ದಕ್ಷಿಣ ಕ್ಷೇತ್ರದ ಬುದೇರಾ ಗ್ರಾಮದಲ್ಲಿ ಸೋಲಾರ್ ಬೀದಿ ದೀಪವನ್ನು ಕೇಂದ್ರ ಸಚಿವ ಭಗವಂತ ಖೂಬಾ ಉದ್ಘಾಟನೆ ಮಾಡಿದರು.ಬುದೇರಾ ಗ್ರಾಮ ಚರ್ಚ ಮುಂಭಾಗದಲ್ಲಿ ಅಳವಡಿಸಿದ ಸ್ಟ್ರೀಟ್ ಲೈಟ್ 12.5 ಲಕ್ಷದ ವೆಚ್ಚದಲ್ಲಿ ನಿರ್ಮಾಣ ಮಾಡಲಾಗಿದೆ.ಬಿಜೆಪಿ ಯವ ನಾಯಕ ಮಲ್ಲೇಶ ಗಣಾಪುರ ಅವರು ಸಾರ್ವಜನಿಕ ಅಹವಾಲು ಸಲ್ಲಿಸಿದ ಮೇರೆಗೆ ಕಲ್ಯಾಣ ಕರ್ನಾಟಕ ಪ್ರದೇಶ...
About Me
12281 POSTS
1 COMMENTS
Latest News
ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು
ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...



