Times of ಕರ್ನಾಟಕ

ಇಲ್ಲದ ಬೇಲಿ ಇದೆಯೆಂದರು ಮೂಡಲಗಿ ಬಿಇಓ!

ಮೂಡಲಗಿ: ತಾಲೂಕಿನ ನಾಗನೂರ ಗ್ರಾಮದ ಸಮರ್ಥ ಆಂಗ್ಲ ಮಾಧ್ಯಮ ಪ್ರಾಥಮಿಕ ಶಾಲೆಯ ಆರಂಭಕ್ಕೆ ಪರವಾನಿಗೆ ನೀಡುವ ಮೊದಲು ತ್ರಿಸದಸ್ಯ ಸಮಿತಿಯು ದಿ. ೧೯.೦೮.೨೦೨೧ ರಂದು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು ಇಲ್ಲದೆ ಇರುವ ತಂತಿ ಬೇಲಿ 'ಇದೆ' ಎಂಬುದಾಗಿ ವರದಿ ನೀಡಿದೆ!ಆಶ್ಚರ್ಯವೆಂದರೆ ಈ ಪರಿಶೀಲನೆಯನ್ನು ೨೦೨೧ ರಲ್ಲಿ ನೀಡಿದ್ದರೂ ಇನ್ನೂವರೆಗೂ ಅಲ್ಲಿ ತಂತಿ...

ಬೆಳ್ಳುಳ್ಳಿ; ಅಪಾರ ಗುಣಗಳ ಪದಾರ್ಥ

ಬೆಳ್ಳುಳ್ಳಿ ಮುಖ್ಯ ತರಕಾರಿಗಳಲ್ಲಿ ಒಂದು. ಕೆಲವರಿಗೆ ಬೆಳ್ಳುಳ್ಳಿ ಇಲ್ಲದ ಆಹಾರ ಕಲ್ಪಿಸಿಕೊಳ್ಳಲು ಸಾಧ್ಯವಿಲ್ಲ. ಬೆಳ್ಳುಳ್ಳಿ ಆಹಾರವಲ್ಲದೆ ಒಳ್ಳೆಯ ಔಷಧೀಯ ಗುಣವನ್ನು ಹೊಂದಿದೆ.ಒಂದೆರಡು ಬೆಳ್ಳುಳ್ಳಿಯನ್ನು ಹಾಲಿನೊಂದಿಗೆ ಸೇವಿಸುವುದರಿಂದ ಹೊಟ್ಟೆ ಹುಳು ಮಾಯವಾಗುತ್ತದೆ. ತುಪ್ಪದೊಂದಿಗೆ ಉರಿದು ಸೇವಿಸುವುದರಿಂದ ಅಗ್ನಿ ಮಾಧ್ಯ ಅಥವಾ ಉದರ ಶೂಲೆ ಗುಣವಾಗುತ್ತದೆ. ಅರ್ಧಗಂಟೆಗೆ ಒಮ್ಮೆ ಬೆಳ್ಳುಳ್ಳಿಯ ರಸವನ್ನು ಸೇವಿಸುತ್ತಿದ್ದರೆ ಕಾಲರ ಗುಣವಾಗುತ್ತದೆ...

ಗ್ರಾಮ ಪಂಚಾಯತಿಗಳಿಗೆ ಸ್ವಚ್ಛ ವಾಹಿನಿ ಘನ ತ್ಯಾಜ್ಯ ವಿಲೇವಾರಿ ವಾಹನಗಳನ್ನು ಹಸ್ತಾಂತರಿಸಿದ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ

ಸ್ವಚ್ಚತಾ ಕಾರ್ಯಗಳಿಗೆ ಆದ್ಯತೆ .ನೀಡಿ- ಬಾಲಚಂದ್ರ ಜಾರಕಿಹೊಳಿ ಗೋಕಾಕ: ಜನರ ಮೂಲ ಸೌಕರ್ಯಗಳಿಗೆ ಆದ್ಯತೆ ನೀಡುವ ಮೂಲಕ ಸಮಸ್ಯೆಗಳಿಗೆ ಸ್ಪಂದಿಸಬೇಕು. ಜೊತೆಗೆ ಗ್ರಾಮಗಳನ್ನು ಸ್ವಚ್ಛವಾಗಿರಿಸುವ ಮೂಲಕ ಸೌಂದರ್ಯಿಕರಣಕ್ಕೆ ಆದ್ಯತೆ ನೀಡಿ ಗ್ರಾಮಗಳ ವಿಕಾಸಕ್ಕೆ ಸ್ಥಾನಿಕಮಟ್ಟದ ಅಧಿಕಾರಿಗಳು ಸ್ಪಂದಿಸುವ ಕಾರ್ಯ ಮಾಡುವಂತೆ ಅರಭಾವಿ ಶಾಸಕ, ಕೆಎಮ್‍ಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಸೂಚನೆ ನೀಡಿದರು.ಇಲ್ಲಿನ ಎನ್‍ಎಸ್‍ಎಫ್ ಅತಿಥಿ ಗೃಹದಲ್ಲಿ...

‘ಗಾನಯೋಗಿ’ ಪಂ. ಪಂಚಾಕ್ಷರಿ ಗವಾಯಿಗಳ ೧೩೧ ನೆಯ ಜಯಂತ್ಯುತ್ಸವ; ಅಮರ ಸ್ವರ ಸಮಾರೋಹ

ಉತ್ತರ ಕರ್ನಾಟಕದ ಕಲಾವಿದರ ಮತ್ತು ಕಲಾ ಪೋಷಕರ ಸಂಘಟನೆಯಾದ ಗದುಗಿನ ಕಲಾ ವಿಕಾಸ ಪರಿಷತ್ ಮತ್ತು ಅಖಿಲ ಕರ್ನಾಟಕ ಗಾನಯೋಗಿ ಸಂಗೀತ ಪರಿಷತ್ ಗದಗ ಸಂಯುಕ್ತ ಆಶ್ರಯದಲ್ಲಿ, ಗದುಗಿನ ಪ್ರತಿಷ್ಠಿತ ಶಿಕ್ಷಣ ಸಂಸ್ಥೆ ಚಿಕ್ಕಟ್ಟಿ ಸಮೂಹ ಶಿಕ್ಷಣ ಸಂಸ್ಥೆಗಳ ಆಡಳಿತ ಮಂಡಳಿ ಸಹಕಾರದೊಂದಿಗೆ, ದಿ. ೦೨ ಫೆಬ್ರುವರಿ ೨೦೨೩ ಬೆಳಗ್ಗೆ ೧೦-೩೦ ಗಂಟೆಗೆ ಮುಂಡರಗಿ...

ಅರಭಾವಿ ಕಾಂಗ್ರೆಸ್ ನಲ್ಲಿ ಒಗ್ಗಟ್ಟು ಇದೆ – ರವಿ ತುಪ್ಪದ

ಮೂಡಲಗಿ - ರೈತರ, ಬಡಜನರ, ಹಿಂದುಳಿದವರ ಸಮಾಸ್ಯೆಗಳನ್ನು ಆಲಿಸುತ್ತ ಆರಂಭಗೊಂಡ ಭಾರತ ಜೋಡೋ ಪಾದಯಾತ್ರೆಯು ಇಂದು ಸಂಪನ್ನಗೊಂಡಿದೆ. ಇದಕ್ಕೆ ಸ್ಪಂದಿಸದ ಬಿಜೆಪಿ ಸರ್ಕಾರವನ್ನು ಕಿತ್ತೊಗೆಯಬೇಕು. ಇಂದು ಅರಭಾಂವಿಯಲ್ಲಿ ಒಗ್ಗಟ್ಟಿನಿಂದ ಕಾಂಗ್ರೆಸ್ ಕಾರ್ಯಕರ್ತರು ಕೆಲಸ ಮಾಡುತ್ತಿದ್ದಾರೆ. ಮುಂಬರುವ ಚುನಾವಣೆಯಲ್ಲಿ ಅರಭಾವಿಯಲ್ಲಿ ಜನತೆ ಕಾಂಗ್ರೆಸ್ ಪಕ್ಷ ಬೆಂಬಲಿಸಬೇಕು ಎಂದು ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ ರವಿ ತುಪ್ಪದ...

ಕೌಜಲಗಿ ಹೊಸ ತಾಲೂಕು ರಚನೆಗೆ ಸಂಪೂರ್ಣ ಬೆಂಬಲ- ಶಾಸಕ ಬಾಲಚಂದ್ರ ಜಾರಕಿಹೊಳಿ

ಎಲ್ಲರೂ ಸೇರಿ ಒಗ್ಗಟ್ಟಾಗಿ ಕೌಜಲಗಿಯನ್ನು ತಾಲೂಕು ಕೇಂದ್ರವನ್ನಾಗಿಸಲು ಪ್ರಯತ್ನಿಸೋಣ ಕೌಜಲಗಿ(ತಾ.ಗೋಕಾಕ): ಕೌಜಲಗಿ ಹೊಸ ತಾಲೂಕು ರಚನೆಗೆ ನನ್ನ ಸಂಪೂರ್ಣ ಬೆಂಬಲ ಇದೆ ಎಂದು ಅರಭಾವಿ ಶಾಸಕ, ಕೆಎಮ್‍ಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು.ಶನಿವಾರದಂದು ತಾಲೂಕಿನ ಕೌಜಲಗಿ ಗ್ರಾಮದ ಬಲಭೀಮ ದೇವಸ್ಥಾನದ ಆವರಣದಲ್ಲಿ ತಾಲೂಕು ರಚನೆಗೆ ಸಂಬಂಧ ಜರುಗಿದ ಪೂರ್ವಭಾವಿ ಸಭೆಯಲ್ಲಿ ನಿಯೋಜಿತ ಕೌಜಲಗಿ ತಾಲೂಕು ಹೋರಾಟ...

ಶಿವಮೊಗ್ಗ ಜಿಲ್ಲಾ ಸಾಹಿತ್ಯ ಸಮ್ಮೇಳನ ; ವಿವಿಧ ಉಪಸಮಿತಿಗಳ ನೇಮಕ

ಶಿವಮೊಗ್ಗ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ನೇತೃತ್ವದಲ್ಲಿ ಫೆಬ್ರವರಿ ೧ ಮತ್ತು ೨ ರಂದು ಬುಧವಾರ, ಗುರುವಾರ ೧೭ ನೆಯ ಜಿಲ್ಲಾ  ಕನ್ನಡ ಸಾಹಿತ್ಯ ಸಮ್ಮೇಳನ ಏರ್ಪಡಿಸಲಾಗಿದೆ.ಈ ಸಮ್ಮೇಳನ ಯಶಸ್ವಿಯಾಗಿ ನಡೆಯಲು ಅನುಕೂಲ ಆಗುವಂತೆ ವಿವಿಧ ಉಪ ಸಮಿತಿಗಳನ್ನು ರಚಿಸಲಾಯಿತು.ಜನವರಿ ೨೮ ರಂದು ಶನಿವಾರ ಸಂಜೆ ಕಸಾಪ ಜಿಲ್ಲಾ ಅಧ್ಯಕ್ಷರಾದ  ಡಿ. ಮಂಜುನಾಥ ಅವರ...

ಪಯಣಿಗನ ಪಯಣ ಧಾರವಾಡ ಪ್ರಾದೇಶಿಕ ವಿಜ್ಞಾನ ಕೇಂದ್ರ

ಪ್ರವಾಸ ಎಂಬುದು ಮೈಮನಗಳನ್ನು ಪುಳಕಿತಗೊಳಿಸುವ ಹಾಗೂ ಉತ್ಸಾಹ ಹುಮ್ಮಸ್ಸನ್ನು ಇಮ್ಮಡಿಗೊಳಿಸುವ ಒಂದು ಕ್ರಿಯೆ. ನಾವು ಎಲ್ಲಿಯೇ ಹೋಗಲಿ ಅಲ್ಲಿ ಹತ್ತಿರದ ಸ್ಥಳಗಳನ್ನು ನೋಡಿಕೊಂಡು ಬರುವ ಮೂಲಕ ಪ್ರತಿ ಕಾರ್ಯದ ನಡುವೆ ಒಂದು ಪುಟ್ಟ ಪ್ರವಾಸ ಎಂದುಕೊಂಡು ನಮ್ಮ ದೈನಂದಿನ ಜೀವನದಲ್ಲಿ ಅಳವಡಿಸಿಕೊಂಡರೆ ಮೈಮನಗಳು ಉಲ್ಲಾಸದಿಂದ ಕೂಡಿರುತ್ತವೆ ಎಂಬುದನ್ನು ನನ್ನ ಬದುಕಿನಲ್ಲಿ ರೂಢಿಸಿಕೊಂಡವನು ನಾನು.ಧಾರವಾಡದಲ್ಲಿ ಒಂದು...

ದಿ. ಶಿವಾನಂದ ಪಾಟೀಲ ನೆನಪಿಗೆ ಶುಭ ನುಡಿ ಕಾರ್ಯಕ್ರಮ

ಸಿಂದಗಿ: ಮತಕ್ಷೇತ್ರದ ಅಭ್ಯರ್ಥಿಯಾಗಿದ್ದ ದಿ.ಶಿವಾನಂದ ಪಾಟೀಲರ ಅಗಲಿಕೆಗೆ ಫೆಬ್ರುವರಿ 02 ರಂದು ಜೆಡಿಎಸ್ ಕಾರ್ಯಕರ್ತರು ಹಾಗೂ ದಿ.ಶಿವಾನಂದ ಪಾಟೀಲರ ಅಭಿಮಾನಿಗಳು ಸೇರಿ ಶಹಾಪುರ ಪೆಟ್ರೋಲ್ ಪಂಪ್ ಪಕ್ಕದಲ್ಲಿ ಶುಭನುಡಿ ಕಾರ್ಯಕ್ರಮ ಹಮ್ಮಿಕೊಂಡಿದ್ದು ಕಾರಣ ಕಾರ್ಯಕ್ರಮಕ್ಕೆ ಕ್ಷೇತ್ರದ ಹಿತೈಷಿಗಳು ಹೆಚ್ಚಿನ ಸಂಖ್ಯೆಯಲ್ಲಿ ಬಾಗವಹಿಸಿ ಅವರ ಆತ್ಮಕ್ಕೆ ಶಾಂತಿ ಕೋರಬೇಕು ಎಂದು ಜೆಡಿಎಸ್ ಜಿಲ್ಲಾಧ್ಯಕ್ಷ ಬಸನಗೌಡ ಮಾಡಗಿ...

ಉಂಡು ಮಲಗಿದ ಮೇಲೂ ಗಂಡ ಹೆಂಡಿರ ಜಗಳ !

ಸಂಸಾರದ ಬಂಡಿ ಸರಾಗವಾಗಿ ಸಾಗಬೇಕಾದರೆ ಗಂಡ ಹೆಂಡತಿ ಎನ್ನುವ ಎರಡು ಗಾಲಿಗಳು ಸಮಸಮವಾಗಿ ಚಲಿಸಬೇಕು. ಎರಡೂ ಗಾಲಿಗಳಿಗೆ ಪ್ರಾಧಾನ್ಯತೆಯಿದೆ. ಒಂದು ಹೆಚ್ಚು ಒಂದು ಕಡಿಮೆ ಇಲ್ಲ. ಒಂದು ಶ್ರೇಷ್ಠ ಇನ್ನೊಂದು ಕನಿಷ್ಠವೂ ಇಲ್ಲ. ಪ್ರತಿಯೊಂದು ಮನೆಯಲ್ಲೂ ಗಂಡ ಹೆಂಡಿರ ಜಗಳ ಇದ್ದೇ ಇರುತ್ತದೆ. ಗಂಡ ಹೆಂಡತಿ ಜಗಳ ಉಂಡು ಮಲಗುವ ತನಕ ಎನ್ನುವ ಮಾತು...

About Me

12281 POSTS
1 COMMENTS
- Advertisement -spot_img

Latest News

ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು

ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...
- Advertisement -spot_img
error: Content is protected !!
Join WhatsApp Group