Times of ಕರ್ನಾಟಕ

ಸಮ್ಮೇಳನಾಧ್ಯಕ್ಷೆ ಆಶಾ ಕಡಪಟ್ಟಿಯವರ ಸತ್ಕಾರ

ಡಿಸೆಂಬರ್ 12ರಂದು ಅರಳಿಕಟ್ಟಿ ಗ್ರಾಮದಲ್ಲಿ ನಡೆಯಲಿರುವ ಬೆಳಗಾವಿ ತಾಲೂಕಿನ 8ನೆಯ ಕನ್ನಡ ಸಾಹಿತ್ಯ ಸಮ್ಮೇಳನ ಸರ್ವಾಧ್ಯಕ್ಷರಾಗಿ ಆಯ್ಕೆಯಾದ ಶ್ರೀಮತಿ ಆಶಾ ಕಡಪಟ್ಟಿ (ಮಠ) ರವರನ್ನು ಅವರ ಮನೆಗೆ ಭೇಟಿ ನೀಡಿ ಸನ್ಮಾನಿಸಲಾಯಿತು.ಪ್ರಾರಂಭದಲ್ಲಿ ತಾಲೂಕ ಕನ್ನಡ ಸಾಹಿತ್ಯ ಪರಿಷತ್ತಿನ ಗೌರವ ಕಾರ್ಯದರ್ಶಿಗಳಾದ ನಾಗಪ್ಪ ಕರವಿನಕೊಪ್ಪ ಸ್ವಾಗತಿಸಿದರು.ತಾಲೂಕ ಅಧ್ಯಕ್ಷರಾದ ಸುರೇಶ ಹಂಜಿ, ಜಿಲ್ಲಾ ಕಾರ್ಯದರ್ಶಿಗಳಾದ ಎಂ ವೈ...

“ವಯೋಮಾನ ಮತ್ತು ಫಲವತ್ತತೆ” ದತ್ತಿ ಕಾರ್ಯಕ್ರಮದಲ್ಲಿ ವಿಶೇಷ ಉಪನ್ಯಾಸ

ಬೆಳಗಾವಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನಿಂದ ದಿನಾಂಕ ೪-೧೧-೨೦೨೨ ರಂದು ಆಂಜನೇಯ ನಗರದ ಎಸ್.ಜಿ.ವಿ.ಮಹೇಶ ಪಿ.ಯು.ಕಾಲೇಜಿನಲ್ಲಿ ಶ್ರೀಮತಿ ಶಾಂತಾದೇವಿ.ಮ.ಬಣಕಾರ ದತ್ತಿನಿಧಿ ಕಾರ್ಯಕ್ರಮದಲ್ಲಿ ವಿಶೇಷ ಉಪನ್ಯಾಸ ನೀಡಿದ ಡಾ॥ ವನಿತಾ ಮೆಟಗುಡ್ಡ ಅವರು ವಯೋಮಾನ ಮತ್ತು ಫಲವತ್ತತೆ ಕುರಿತು ಮಾತನಾಡುತ್ತಾ, ಇಂದು ಹೆಚ್ಚಿನ ತಾಯಂದಿರು ಐ.ವಿ.ಪಿ.ಗೆ ಒಳಗಾಗುತ್ತಿದ್ದಾರೆ.ಇದರ ಪರಿಣಾಮ ಪ್ರತಿ ವರ್ಷ ಶೇ.೩% ರಷ್ಟು ಚಿಕಿತ್ಸೆ...

ನಗರೋತ್ಥಾನ ಯೋಜನೆಯಡಿ ರಸ್ತೆ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ

1.89 ಕೋಟಿ ರೂ. ವೆಚ್ಚದ ಮುಖ್ಯಮಂತ್ರಿಗಳ ಅಮೃತ ನಗರೋತ್ಥಾನ ಕಾಮಗಾರಿಗೆ ಗುದ್ದಲಿ ಪೂಜೆ ಮೂಡಲಗಿ : ನಾಗನೂರ ಪಟ್ಟಣದ ಪ್ರಮುಖ ರಸ್ತೆಗಳ ಅಭಿವೃದ್ಧಿಗಾಗಿ ನಗರೋತ್ಥಾನ ಯೋಜನೆಯಡಿ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗುತ್ತಿದೆ ಎಂದು ಕೆಎಂಎಫ್ ಅಧ್ಯಕ್ಷ, ಶಾಸಕ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು.ನಾಗನೂರ ಪಟ್ಟಣದ ಹೊರವಲಯದ ಮಹಾಲಿಂಗೇಶ್ವರ ದೇವಸ್ಥಾನದ ಹತ್ತಿರ ಗುರುವಾರದಂದು 1.89 ಕೋಟಿ ರೂ. ವೆಚ್ಚದ ಮುಖ್ಯಮಂತ್ರಿಗಳ ಅಮೃತ...

ಮೂಡಲಗಿಯಲ್ಲಿ ನಾಮದೇವ ಮಹಾರಾಜರ ಜಯಂತಿ ಆಚರಣೆ

ಮೂಡಲಗಿಯಲ್ಲಿ ಶುಕ್ರವಾರ ಮಂದ್ರೋಳಿ ಅವರ ಗಿರಣಿಯಲ್ಲಿ ಸ್ಥಳೀಯ ನಾಮದೇವ ಶಿಂಪಿ ಸಮಾಜದ ವತಿಯಿಂದ ಸಂತ ಶಿರೋಮಣಿ ಶ್ರೀ ನಾಮದೇವ ಮಹಾರಾಜರ 752 ನೇ ಜಯಂತಿಯನ್ನು ಆಚರಣೆ ಮಾಡಲಾಯಿತು.ಈ ಸಂದರ್ಭದಲ್ಲಿ ಶ್ರೀರಂಗ ಮಂದ್ರೋಳಿ, ಜಗದೀಶ್ ಮಂದ್ರೋಳಿ, ಶಂಕರ ಕೊಂಕಣಿ, ಶ್ರೀಪಂತ ಹಾವಳ, ಪುಂಡಲೀಕ ರೇಳೆಕರ, ಪ್ರಕಾಶ ಮಂದ್ರೋಳಿ, ಅಶೋಕ ಇತಾಪಿ, ಗಂಗಾರಾಮ ರೇಳೆಕರ, ಪಾಂಡು ಮಂದ್ರೋಳಿ,...

ಭೀಕರ ರಸ್ತೆ ಅಪಘಾತ; ಒಂದೇ ಕುಟುಂಬದ ಐವರು ಸೇರಿ ಒಟ್ಟು ೭ ಜನರ ಸಾವು

ಬೀದರ - ಐಷರ್ ಟ್ರಕ್ ಹಾಗೂ ಆಟೋ ನಡುವೆ ನಡೆದ ಭೀಕರ ಅಪಘಾತದಲ್ಲಿ ಒಂದೇ ಕುಟುಂಬದ ಐವರು ಮಹಿಳೆಯರು ಸೇರಿ ಒಟ್ಟು ೭ ಜನರ ಸಾವಾಗಿದೆ.ನಿನ್ನೆ(ಶುಕ್ರವಾರ) ಐವರು ಸ್ಥಳದಲ್ಲಿಯೇ ಮೃತಪಟ್ಟಿದರು. ಗಾಯಾಳುಗಳು ಚಿಕಿತ್ಸೆ ಫಲಿಸದೆ ಆಸ್ಪತ್ರೆಯಲ್ಲಿ ಇಂದು(ಶನಿವಾರ) ಮಂಜುಳಾ(35 ಈಶ್ವರಿ(42) ಎಂಬ ಇಬ್ಬರು ಸಾವನ್ನಪ್ಪಿದ್ದಾರೆ.ಬೀದರ್ ಜಿಲ್ಲೆಯ ಚಿಟಗುಪ್ಪಾ ತಾಲೂಕಿನ ಬೆಮ್ಮಳಖೇಡ ಗ್ರಾಮದ ಬಳಿ ಶುಕ್ರವಾರ...

ಕಿತ್ತೂರು ತಾಲೂಕು : ಮುಖ್ಯ್ಯೊಪಾಧ್ಯಾಯರ ಸಂಘದ ಪದಾಧಿಕಾರಿಗಳ ಆಯ್ಕೆ

ಬೆಳಗಾವಿ: ಕರ್ನಾಟಕ ರಾಜ್ಯ ಸರಕಾರಿ ಹಿರಿಯ ಹಾಗೂ ಪದವೀಧರೇತರ ಪ್ರಾಥಮಿಕ ಶಾಲಾ ಮುಖ್ಯೋಪಾಧ್ಯಾಯರ ಸಂಘದ ಕಿತ್ತೂರು ತಾಲೂಕು ಘಟಕದ ಪದಾಧಿಕಾರಿಗಳ ಆಯ್ಕೆಯನ್ನು ಶನಿವಾರ ದಿ 29 ರಂದು ನಡೆದ ತಾಲೂಕಿನ ಪ್ರಾಥಮಿಕ ಶಾಲಾ ಮುಖ್ಯೋಪಾಧ್ಯಾಯರ ಸಭೆಯಲ್ಲಿ ಆಯ್ಕೆ ಮಾಡಲಾಯಿತು.ಗೌರವಾಧ್ಯಕ್ಷರಾಗಿ ಎಮ್ ಎಸ್ ಪಾಟೀಲ (ಅಂಬಡಗಟ್ಟಿ), ಅಧ್ಯಕ್ಷರಾಗಿ ಎಸ್ ಎ ನದಾಫ (ಬಸಾಪುರ), ಕಾರ್ಯಾಧ್ಯಕ್ಷ ರಾಗಿ...

ಶ್ರೀ ಶ್ರೀ ಸುಬುಧೇಂದ್ರ ತೀರ್ಥರ ಅನುಗ್ರಹ ಸಂದೇಶ

ಶ್ರೀ ಮಠದವತಿಯಿಂದ ದಾನದ ರೂಪದಲ್ಲಿ ಗೋವುಗಳನ್ನು ಹಾಗು ಹೋರಿಗಳನ್ನು ನೀಡುವ ಸಾಮಾಜಿಕ ಕಳಕಳಿ ಕಾರ್ಯಕ್ರಮ ಮಂತ್ರಾಲಯ: ಶ್ರೀ ಮಠದ ಮುಂಭಾಗದಲ್ಲಿ ಇರುವ ಸುಂದರವಾದ ವೇದಿಕೆಯ ಮೇಲೆ ವಿರಾಜಮಾನರಾಗಿ ಮುಸ್ಸಂಜೆಯ ಹೊತ್ತಿನಲ್ಲಿ ಕುಳಿತ್ತಿದ್ದ ಶ್ರೀ ಶ್ರೀ ಸುಬುಧೇಂದ್ರ ತೀರ್ಥರ ಮುಂದೆ ಎರಡು ಡಬ್ಬಿ ಇಡಲಾಗಿತ್ತು , ತಂಪನೆಯ ತಂಗಾಳಿ ಬೀಸುತ್ತ ಇದ್ದಾಗ ಶ್ರೀ ಮಠದ ಮ್ಯಾನೇಜರ್ ಎಸ್....

ದಿ. ೫ ರಂದು ಅರುಣ ಸಿಂಗ್ ಸಿಂದಗಿಗೆ

ಸಿಂದಗಿ: ನಗರಕ್ಕೆ ದಿನಾಂಕ ೮ ರಂದು ಮಧ್ಯಾಹ್ನ — ೩ ಗಂಟೆಗೆ ಭಾರತೀಯ ಜನತಾ ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಗಳು ಹಾಗೂ ರಾಜ್ಯ ಉಸ್ತುವಾರಿ ಅರುಣಸಿಂಗ್ ಅವರು ಬ್ರಹತ್ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡಲು ಆಗಮಿಸಲಿದ್ದಾರೆ ಆದ ಕಾರಣ ಅ. 0೫ ಶನಿವಾರದಂದು ಮದ್ಯಾಹ್ನ ೩-00 ಗಂಟೆಗೆ ಪಕ್ಷದ ಕಾರ್ಯಾಲಯದಲ್ಲಿ ಪೂರ್ವ ಸಿದ್ದತಾ ಸಭೆ...

ದಿ.೫ ರಂದು ಸಮೀರವಾಡಿ ಕಬ್ಬು ಬೆಳೆಗಾರರ ಸಭೆ

ಸಭೆಯಲ್ಲಿ ರೈತರು ಪಾಲ್ಗೊಳ್ಳಲು ಕರೆ ಮೂಡಲಗಿ: ಸಮೀಪದ ಸೈದಾಪೂರ ಸಮೀರವಾಡಿಯ ಶ್ರೀ ಶಿವಲಿಂಗೇಶ್ವರ ಕಲ್ಯಾಣ ಮಂಟಪದಲ್ಲಿ ನ. ೫ ರಂದು ಬೆಳಗ್ಗೆ ೧೧ ಗಂಟೆಗೆ ರೈತರ ವಿಶೇಷ ಸರ್ವಸಾಧಾರಣ ಸಭೆ ಕರೆಯಲಾಗಿದೆ.ಸಮೀರವಾಡಿಯ ಕಬ್ಬು ಬೆಳೆಗಾರರ ಸಂಘ ಹಾಗೂ ಗೋದಾವರಿ ಸಕ್ಕರೆ ಕಾರ್ಖಾನೆಯವರು ಸೇರಿ ನ. 2 ರಂದು ಜರುಗಿದ ಸಭೆಯಲ್ಲಿ ಕಬ್ಬಿನ ಬೆಲೆ ಕುರಿತು ಚರ್ಚಿಸಿ...

ಎನ್‍ಪಿಎಸ್ ನೌಕರರ ಹಳೇ ಪಿಂಚಣಿ ಮುಂದುವರೆಸುವಂತೆ ಆಗ್ರಹಿಸಿ ಪ್ರತಿಭಟನೆ

ಸಿಂದಗಿ: 01.04.2006 ರಿಂದ ಸರ್ಕಾರಿ ಸೇವೆಗೆ ಸೇರಿರುವರಾಷ್ಟ್ರೀಯ ಪಿಂಚಣಿ ಯೋಜನೆಗೆ ಒಳಪಡುವ ನೌಕರರ ಸಂಧ್ಯಾಕಾಲದ ಬದುಕಿಗೆ ಭದ್ರತೆಯನ್ನು ತಂದುಕೊಡುವ ನಿಟ್ಟಿನಲ್ಲಿ ಹಾಗೂ ಈಗಾಗಲೇ ಮರಣ ಹೊಂದಿರುವ ಎನ್‍ಪಿಎಸ್ ನೌಕರರ ಅವಲಂಬಿತ ಕುಟುಂಬಗಳಿಗೆ ನ್ಯಾಯ ಒದಗಿಸುವ ಹಂಬಲದೊಂದಿಗೆ ಕಾರ್ಯನಿರ್ವಹಿಸುತ್ತಿದೆ. ರಾಷ್ಟ್ರೀಯ ತನದಿಂದ ನೌಕರರ ಇಳಿವಯಸ್ಸಿನ ಸಾಮಾಜಿಕ ಹಾಗೂ ಆರ್ಥಿಕ ಭದ್ರತೆಗಾಗಿ ರೂಪಿಸಿದ ನಿಶ್ಚಿತ ಪಿಂಚಣಿಯನ್ನು ಕೇಂದ್ರ...

About Me

11762 POSTS
1 COMMENTS
- Advertisement -spot_img

Latest News

ಶಿರೀಷಗೆ ಗಡಿತಿಲಕ, ಶಶಿಗೆ ಜನ್ನಾ ಪ್ರಶಸ್ತಿ

ಬೆಳಗಾವಿ - ಇಲ್ಲಿಯ ಬಿ ಎ ಸನದಿ ಸಾಂಸ್ಕೃತಿಕ ಪ್ರತಿಷ್ಠಾನ ಕರ್ನಾಟಕ ರಾಜ್ಯೋತ್ಸವ ಹಿನ್ನೆಲೆಯಲ್ಲಿ ಪ್ರತಿವರ್ಷ ಕೊಡಮಾಡುವ ಕನ್ನಡ ಗಡಿತಿಲಕ ಪ್ರಶಸ್ತಿಗೆ ಶಿರೀಷ ಅವರು ಆಯ್ಕೆಯಾಗಿದ್ದಾರೆ...
- Advertisement -spot_img
error: Content is protected !!
Join WhatsApp Group