Times of ಕರ್ನಾಟಕ
ಸುದ್ದಿಗಳು
ದಿ. ೫ ರಂದು ಅರುಣ ಸಿಂಗ್ ಸಿಂದಗಿಗೆ
ಸಿಂದಗಿ: ನಗರಕ್ಕೆ ದಿನಾಂಕ ೮ ರಂದು ಮಧ್ಯಾಹ್ನ — ೩ ಗಂಟೆಗೆ ಭಾರತೀಯ ಜನತಾ ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಗಳು ಹಾಗೂ ರಾಜ್ಯ ಉಸ್ತುವಾರಿ ಅರುಣಸಿಂಗ್ ಅವರು ಬ್ರಹತ್ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡಲು ಆಗಮಿಸಲಿದ್ದಾರೆ ಆದ ಕಾರಣ ಅ. 0೫ ಶನಿವಾರದಂದು ಮದ್ಯಾಹ್ನ ೩-00 ಗಂಟೆಗೆ ಪಕ್ಷದ ಕಾರ್ಯಾಲಯದಲ್ಲಿ ಪೂರ್ವ ಸಿದ್ದತಾ ಸಭೆ...
ಸುದ್ದಿಗಳು
ದಿ.೫ ರಂದು ಸಮೀರವಾಡಿ ಕಬ್ಬು ಬೆಳೆಗಾರರ ಸಭೆ
ಸಭೆಯಲ್ಲಿ ರೈತರು ಪಾಲ್ಗೊಳ್ಳಲು ಕರೆ
ಮೂಡಲಗಿ: ಸಮೀಪದ ಸೈದಾಪೂರ ಸಮೀರವಾಡಿಯ ಶ್ರೀ ಶಿವಲಿಂಗೇಶ್ವರ ಕಲ್ಯಾಣ ಮಂಟಪದಲ್ಲಿ ನ. ೫ ರಂದು ಬೆಳಗ್ಗೆ ೧೧ ಗಂಟೆಗೆ ರೈತರ ವಿಶೇಷ ಸರ್ವಸಾಧಾರಣ ಸಭೆ ಕರೆಯಲಾಗಿದೆ.ಸಮೀರವಾಡಿಯ ಕಬ್ಬು ಬೆಳೆಗಾರರ ಸಂಘ ಹಾಗೂ ಗೋದಾವರಿ ಸಕ್ಕರೆ ಕಾರ್ಖಾನೆಯವರು ಸೇರಿ ನ. 2 ರಂದು ಜರುಗಿದ ಸಭೆಯಲ್ಲಿ ಕಬ್ಬಿನ ಬೆಲೆ ಕುರಿತು ಚರ್ಚಿಸಿ...
ಸುದ್ದಿಗಳು
ಎನ್ಪಿಎಸ್ ನೌಕರರ ಹಳೇ ಪಿಂಚಣಿ ಮುಂದುವರೆಸುವಂತೆ ಆಗ್ರಹಿಸಿ ಪ್ರತಿಭಟನೆ
ಸಿಂದಗಿ: 01.04.2006 ರಿಂದ ಸರ್ಕಾರಿ ಸೇವೆಗೆ ಸೇರಿರುವರಾಷ್ಟ್ರೀಯ ಪಿಂಚಣಿ ಯೋಜನೆಗೆ ಒಳಪಡುವ ನೌಕರರ ಸಂಧ್ಯಾಕಾಲದ ಬದುಕಿಗೆ ಭದ್ರತೆಯನ್ನು ತಂದುಕೊಡುವ ನಿಟ್ಟಿನಲ್ಲಿ ಹಾಗೂ ಈಗಾಗಲೇ ಮರಣ ಹೊಂದಿರುವ ಎನ್ಪಿಎಸ್ ನೌಕರರ ಅವಲಂಬಿತ ಕುಟುಂಬಗಳಿಗೆ ನ್ಯಾಯ ಒದಗಿಸುವ ಹಂಬಲದೊಂದಿಗೆ ಕಾರ್ಯನಿರ್ವಹಿಸುತ್ತಿದೆ. ರಾಷ್ಟ್ರೀಯ ತನದಿಂದ ನೌಕರರ ಇಳಿವಯಸ್ಸಿನ ಸಾಮಾಜಿಕ ಹಾಗೂ ಆರ್ಥಿಕ ಭದ್ರತೆಗಾಗಿ ರೂಪಿಸಿದ ನಿಶ್ಚಿತ ಪಿಂಚಣಿಯನ್ನು ಕೇಂದ್ರ...
ಸುದ್ದಿಗಳು
ತನು ಕನ್ನಡ ಮನ ಕನ್ನಡ ರಾಜ್ಯ ಪ್ರಶಸ್ತಿಗೆ ಸಿದ್ದಲಿಂಗ ಕಿಣಗಿ ಆಯ್ಕೆ
ಸಿಂದಗಿ: ವಿಜಯಪುರದ ತನು ಫೌಂಡೇಶನ್ ಪ್ರತಿ ವರ್ಷದಂತೆ ಕೊಡಮಾಡುವ ರಾಜ್ಯ ಮಟ್ಟದ ತನು ಕನ್ನಡ ಮನ ಕನ್ನಡ ರಾಜ್ಯ ಪ್ರಶಸ್ತಿಗೆ ಸಿಂದಗಿಯ ವರದಿಗಾರ ಮತ್ತು ಎಚ್.ಜಿ ಕಾಲೇಜಿನ ಉಪನ್ಯಾಸಕ ಸಿದ್ದಲಿಂಗ ಕಿಣಗಿ ಆಯ್ಕೆಯಾಗಿದ್ದಾರೆ.ಇವರು ಪತ್ರಿಕಾ ಕ್ಷೇತ್ರದಲ್ಲಿ ಸುಮಾರು ವರ್ಷಗಳ ಕಾಲ ಸಲ್ಲಿಸಿದ ಸೇವೆಯನ್ನು ಪರಿಗಣಿಸಿ ತನು ಫೌಂಡೇಶನ್ ಸಂಸ್ಥೆಯ ಅವರಿಗೆ ಪ್ರಶಸ್ತಿ ನೀಡಿದೆ. ನ6...
ಲೇಖನ
ತುಳಸಿ ವಿವಾಹ
ಇದೇ ನವೆಂಬರ್ ೫ ಶನಿವಾರ ತುಳಸಿ ವಿವಾಹದ ದಿನ.ದೀಪಾವಳಿ ಮುಗಿದು ನಂತರದ ಕಾರ್ತಿಕ ಶುದ್ಧ ದ್ವಾದಶಿಯಂದು ಬರುವ ಹಬ್ಬವೇ ತುಳಸಿ ವಿವಾಹ.ಇದನ್ನು ಉತ್ಥಾನ ದ್ವಾದಶಿ ಎಂತಲೂ ಕರೆಯುವರು.ಉತ್ಥಾನ ಎಂದರೆ ಏಳುವುದು ಎಂದರ್ಥ.ಅಂದರೆ ಶ್ರೀಮನ್ನಾರಾಯಣನು ಪಾಲ್ಗಡಲಿನಲ್ಲಿ ತನ್ನ ಸುಖಶಯನದಿಂದ ಮೇಲೆದ್ದು ತನ್ನ ನಿದ್ರಾಮುದ್ರೆಯನ್ನು ಭಕ್ತರಿಗೆ ಸಾಕ್ಷಾತ್ಕರಿಸುವ ದಿನ. ಈ ದಿನ ಸಂಜೆಯ ಸಮಯದಲ್ಲಿ ತುಳಸಿ ವಿವಾಹ...
ಸುದ್ದಿಗಳು
ಮೂಡಲಗಿಯಲ್ಲಿ ಮೈಸೂರು ದಸರಾ ನೆನಪಿಸುವ ಕನ್ನಡದ ಅದ್ದೂರಿ ಜಾತ್ರೆ
ಕರ್ನಾಟಕವು ಸೌಹಾರ್ದತೆಗೆ ಹೆಸರುವಾಸಿಯಾದ ಹೆಮ್ಮೆಯ ನಾಡು- ಕೆ.ಎಂ.ಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ
ಅಪ್ಪು ಹೆಸರಿನಲ್ಲಿ ಇಷ್ಟರಲ್ಲಿಯೇ ಕೆಎಂಎಫ್ದಿಂದ ಉತ್ಪನ್ನ ಬಿಡುಗಡೆ-ಬಾಲಚಂದ್ರ ಜಾರಕಿಹೊಳಿ
ಮೂಡಲಗಿ: ಜಾತಿ, ಧರ್ಮ, ಮೇಲು, ಕೀಳು ಭಾವನೆಗಳು ತೊರೆದು ಕರ್ನಾಟಕವು ಸೌಹಾರ್ದತೆಗೆ ಹೆಸರುವಾಸಿಯಾದ ಹೆಮ್ಮೆಯ ನಾಡು ಎಂದು ಕೆ.ಎಂ.ಎಫ್ ಅಧ್ಯಕ್ಷ ಹಾಗೂ ಶಾಸಕ ಬಾಲಚಂದ್ರ ಜಾರಕಿಹೊಳಿ ಹೇಳಿದರು.ಮೂಡಲಗಿಯಲ್ಲಿ ತಾಲ್ಲೂಕು ರಾಜ್ಯೋತ್ಸವ ಸಮಿತಿಯಿಂದ ಗುರುವಾರ ಆಚರಿಸಿದ...
ಸುದ್ದಿಗಳು
ತಾಯಿ ಭಾಷೆಯನ್ನು ಗೌರವಿಸುವವನು ಉತ್ತಮವಾದುದನ್ನು ಸಾಧಿಸುತ್ತಾನೆ
ಸಿಂದಗಿ: ಕನ್ನಡ ಹೃದಯದ ಭಾಷೆ, ತಾಯಿ ಭಾಷೆಯಾಗಿದೆ ಮತ್ತು ತಾಯಿ ಭಾಷೆಯನ್ನು ಯಾವನು ಗೌರವಿಸುತ್ತಾನೋ ಅವನು ಜೀವನದಲ್ಲಿ ಉತ್ತಮವಾದದ್ದನ್ನು ಸಾಧಿಸುತ್ತಾನೆ. ಕನ್ನಡ ಭಾಷೆ ಸಾವಿರಾರು ವರ್ಷಗಳ ಸುದೀರ್ಘ ಇತಿಹಾಸ ಹೊಂದಿದೆ ಎಂದು ಹ.ಮ. ಪೂಜಾರ ಹೇಳಿದರು.ಪಟ್ಟಣದ ಲೊಯೋಲ ಶಾಲೆಯಲ್ಲಿ 67ನೇ ಕನ್ನಡ ರಾಜ್ಯೋತ್ಸವವನ್ನು ಅದ್ದೂರಿಯಾಗಿ ಆಚರಿಸಿ ಅವರು ಮಾತನಾಡಿ, ಶ್ರೀಮಂತ ಸಾಂಸ್ಕೃತಿಕ ಪರಂಪರೆಯನ್ನು ಹೊಂದಿದ...
ಸುದ್ದಿಗಳು
ಕೊಲೆ, ಅತ್ಯಾಚಾರಗಳು ಹೆಚ್ಚುತ್ತಿರುವುದು ಖೇದಕರ – ವೈ ಸಿ ಮಯೂರ
ಸಿಂದಗಿ: ದೇಶಕ್ಕೆ ಸ್ವಾತಂತ್ರ್ಯ ಲಭಿಸಿ, ಅಮೃತ ಮಹೋತ್ಸವ ಆಚರಿಸುತ್ತಿರುವ ಸಂದರ್ಭದಲ್ಲಿ ಜಗತ್ತಿಗೆ ಮಾದರಿಯಾಗುವ ಸಂವಿಧಾನ ಭಾರತದಲ್ಲಿದ್ದರೂ ಕೂಡಾ ದಿನೇ ದಿನೇ ಕೊಲೆ, ಸುಲಿಗೆ, ಅತ್ಯಾಚಾರ ಪ್ರಕರಣಗಳು ಹೆಚ್ಚುತ್ತಿರುವುದು ಖೇದಕರ ಸಂಗತಿ ಡಿಎಸ್ಎಸ್ ಜಿಲ್ಲಾ ಸಂಚಾಲಕ ವೈಸಿ ಮಯೂರ ಹೇಳಿದರು.ನಗರದಲ್ಲಿ ಪತ್ರಕರ್ತರೊಡನೆ ಮಾತನಾಡಿದ ಅವರು, ಕೇಂದ್ರದಲ್ಲಿ ಹಾಗೂ ರಾಜ್ಯದಲ್ಲಿ ಬಿಜೆಪಿ ಸರಕಾರ ಅಧಿಕಾರಲ್ಲಿದ್ದು, ಮಹಿಳೆಯರ ಮತ್ತು...
ಸುದ್ದಿಗಳು
ಸಿದ್ದರಾಮಯ್ಯ ಗೆ ನನ್ನ ಕ್ಷೇತ್ರ ಬಿಟ್ಟು ಕೊಡಲು ಸಿದ್ದ – ಶಾಸಕ ರಹೀಂಖಾನ್
ಬೀದರ - ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಬೀದರ್ ನಗರ ಕ್ಷೇತ್ರ ಬಿಟ್ಟು ಕೊಡುತ್ತೆನೆ ಎಂಬುದಾಗಿ ಶಾಸಕ ರಹೀಂ ಖಾನ್ ಹೇಳಿದ್ದಾರೆ.ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆಯವರ ಜೊತೆ ಸುದ್ದಿಗೋಷ್ಠಿಯಲ್ಲಿ ಮಾತನಾಡುತ್ತಿದ್ದ ಅವರು, ಮಾಜಿ ಸಿಎಂ ಸಿದ್ದರಾಮಯ್ಯಗೆ ಕ್ಷೇತ್ರ ಬಿಟ್ಟು ಕೊಡಲು ನಾನು ರೆಡಿ ಎಂದರು.ಸಿದ್ದರಾಮಯ್ಯ ಯಾವುದೇ ಕ್ಷೇತ್ರದಲ್ಲಿ ನಿಂತರೂ ಗೆಲ್ತಾರೆ, ಬೀದರ್ ನಲ್ಲಿ ನಿಂತರೂ ಗೆಲ್ತಾರೆ....
ಸುದ್ದಿಗಳು
ಕನ್ನಡ ಬಳಸುವುದರ ಮೂಲಕ ಕನ್ನಡವನ್ನು ಉಳಿಸಿ ಬೆಳೆಸಬೇಕು – ಶ್ರೀ ಮುರುಘೇಂದ್ರ ಮಹಾಸ್ವಾಮಿಗಳು
ಮುನವಳ್ಳಿ: ಕರ್ನಾಟಕ ಹಾಗೂ ಕನ್ನಡ ಭಾಷೆ ಹಲವಾರು ಸಮಸ್ಯೆಗಳನ್ನು ಎದುರಿಸಿದರೂ ಮತ್ತಷ್ಟು ಸಮರ್ಥವಾಗಿ ಬೆಳೆಯಬಲ್ಲದು. ಕನ್ನಡ ಬಳಸುವುದರ ಮೂಲಕ ಕನ್ನಡವನ್ನು ಉಳಿಸಿ ಬೆಳೆಸಬೇಕು ಕರ್ನಾಟಕ ಏಕೀಕರಣ ಸಂದರ್ಭದಲ್ಲಿ ತಲ್ಲೂರು ರಾಯನಗೌಡರ ಕೊಡುಗೆಯನ್ಮು ಸ್ಮರಿಸುತ್ತ. ಮುನವಳ್ಳಿಯ ಯುವ ಪ್ರತಿಭೆಗಳು ನಾಟ್ಯಂ ನೃತ್ಯ ಶಾಲೆಯ ಮೂಲಕ ಮುನವಳ್ಳಿಯ ಮಹತ್ವವನ್ನು ಸಾರುವ ಆಲ್ಬಂ ಗೀತೆ ಮಾಡುವ ಮೂಲಕ ಮುನವಳ್ಳಿಯ ಹಿರಿಮೆಯನ್ನು...
About Me
11765 POSTS
1 COMMENTS
Latest News
ಅನ್ನದಾನೇಶ್ವರ ಶ್ರೀಗಳು ಪಂಚಭೂತಗಳಲ್ಲಿ ಲೀನ
ಶ್ರೀಶೈಲ ಜಗದ್ಗುರುಗಳು, ನಾಡಿನ ಹರಗುರು ಚರಮೂರ್ತಿಗಳು ಭಕ್ತರು ಭಾಗಿಮೂಡಲಗಿ - ರಬಕವಿ ಬನಹಟ್ಟಿ ತಾಲೂಕಿನ ಬಂಡಿಗಣಿ ಗ್ರಾಮದ ಶ್ರೀ ಬಸವ ಗೋಪಾಲ ನೀಲಮಾಣಿಕ ಮಠದ ಶ್ರೀ...



