Times of ಕರ್ನಾಟಕ
ಸುದ್ದಿಗಳು
ಉತ್ತಮ ಸಾಕ್ಷರತಾ ಕ್ಲಬ್ ಪ್ರಶಸ್ತಿಗೆ ನಿಂಬೆಣ್ಣಾ ಪೂಜಾರಿ ಆಯ್ಕೆ
ಸಿಂದಗಿ: ಕರ್ನಾಟಕ ರಾಜ್ಯ ಚುನಾವಣಾ ಆಯೋಗದಿಂದ ರಾಷ್ಟ್ರೀಯ ಮತದಾರರ ದಿನಾಚರಣೆ ಅಂಗವಾಗಿ ರಾಜ್ಯ ಉತ್ತಮ ಮತದಾರರ ಸಾಕ್ಷರತಾ ಸಂಘವು ಕೊಡಮಾಡುವ ರಾಜ್ಯಮಟ್ಟದ ಉತ್ತಮ ಚುನಾವಣಾ ಸಾಕ್ಷರತಾ ಕ್ಲಬ್ ಪ್ರಶಸ್ತಿಗೆ ಪಟ್ಟಣದ ಆರ್.ಡಿ.ಪಾಟೀಲ ಕಲಾ, ವಾಣಿಜ್ಯ ಮತ್ತು ವಿಜ್ಞಾನ ಮಹಾವಿದ್ಯಾಲಯದ ರಾಜ್ಯಶಾಸ್ತ್ರ ಉಪನ್ಯಾಸಕ ಮತ್ತು ತಾಲೂಕಾ ಇಎಲ್ಸಿ ನೋಡಲ್ ಅಧಿಕಾರಿ ನಿಂಬೆಣ್ಣಾ ಬಿ. ಪೂಜಾರಿ ಭಾಜನರಾಗಿದ್ದಾರೆ.ಈ...
ಸುದ್ದಿಗಳು
ಮತದಾರರ ಜಾಗೃತಿ ಇಂದಿನ ಧ್ಯೇಯವಾಗಿದೆ – ಮುರಳಿಧರ ದೇಶಪಾಂಡೆ
ಗೋಕಾಕ: ನಮ್ಮ ದೇಶದ ಮತದಾರರನ್ನು ಸಬಲೀಕರಣ, ಜಾಗೃತ, ಸುರಕ್ಷಿತ ಮತ್ತು ಮಾಹಿತಿದಾರರನ್ನಾಗಿ ಮಾಡುವುದು. ಚುನಾವಣೆಯ ಸಮಯದಲ್ಲಿ ದೇಶದ ಮತದಾರರ ಸಕ್ರಿಯ ಭಾಗವಹಿಸುವಿಕೆಯನ್ನು ಉತ್ತೇಜಿಸುವುದು ಹಾಗೂ ಜವಾಬ್ದಾರಿಯುತ ನಾಗರಿಕರಾಗಲು ಅವರಿಗೆ ಸಹಕರಿಸುವುದು ರಾಷ್ಟ್ರೀಯ ಮತದಾರರ ದಿನದ ಧ್ಯೇಯವಾಗಿದೆ ಎಂದು ತಾ.ಪಂ ಕಾರ್ಯನಿರ್ವಾಹಕ ಅಧಿಕಾರಿ ಮುರಳೀಧರ ದೇಶಪಾಂಡೆ ಹೇಳಿದರು.ಬುಧವಾರದಂದು ನಗರದ ಜೆಎಸ್ಎಸ್ ಕಾಲೇಜಿನಲ್ಲಿ ತಾಲೂಕಾಡಳಿತ, ತಾಪಂ, ನಗರಸಭೆ,...
ಸುದ್ದಿಗಳು
ಮೂಡಲಗಿ ತಾಲ್ಲೂಕು ರಡ್ಡಿ ಸಮಾಜಕ್ಕೆ ೨೨ ಗುಂಟೆ ನಿವೇಶನ – ಶಾಸಕ ಬಾಲಚಂದ್ರ ಜಾರಕಿಹೊಳಿ
ಮೂಡಲಗಿಯಲ್ಲಿಂದು ಜರುಗಿದ ವೇಮನರ ಜಯಂತ್ಯುತ್ಸವ ಕಾರ್ಯಕ್ರಮದಲ್ಲಿ ಶಾಸಕರ ಭರವಸೆ
ಮೂಡಲಗಿ: ಮೂಡಲಗಿ ತಾಲೂಕಿನ ರಡ್ಡಿ ಸಮಾಜ ಭಾಂಧವರಿಗೆ ಸಮುದಾಯ ಭವನ ನಿರ್ಮಿಸಲು ಪುರಸಭೆಯಿಂದ 22 ಗುಂಟೆ ನಿವೇಶನ ನೀಡಲಾಗುವುದು ಎಂದು ಶಾಸಕ ಹಾಗೂ ಕೆ.ಎಮ್.ಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಭರವಸೆ ನೀಡಿದರು.ಬುಧವಾರದಂದು ಮೂಡಲಗಿ ಪಟ್ಟಣದ ಬಸವ ರಂಗ ಮಂಟಪದಲ್ಲಿ ತಾಲೂಕಾ ಮಟ್ಟದ ರಡ್ಡಿ ಬಳಗ...
ಸುದ್ದಿಗಳು
ಗ್ರಂಥ ಅವಲೋಕನ ಕಾರ್ಯಕ್ರಮ
ಬೆಳಗಾವಿ: ಕನ್ನಡ ಸಾಹಿತ್ಯ ಪರಿಷತ್ತು ತಾಲೂಕ ಘಟಕ ಬೆಳಗಾವಿ ಹಾಗೂ ತನ್ಮಯ ಚಿಂತನ ಚಾವಡಿ ಬೆಳಗಾವಿ ವತಿಯಿಂದ ಸ.ರಾ .ಸುಳಕೂಡೆ ಅವರು ಸಂಪಾದಿಸಿದ" ಸ್ವಾತಂತ್ರ್ಯ ಅಮೃತ ದಾರೆ "ಎಂಬ ಗ್ರಂಥ ಅವಲೋಕನ ಸಮಾರಂಭ ಮಂಗಳವಾರ ದಿನಾಂಕ 30 ಜನವರಿ 2023 ರಂದು ಮಹಾಂತೇಶ್ ನಗರದ ಮಹೇಶ್ ಪದವಿ ಪೂರ್ವ ಕಾಲೇಜಿನಲ್ಲಿ ನಡೆಯಲಿದೆ ಕಾರ್ಯಕ್ರಮದ ಅಧ್ಯಕ್ಷತೆಯನ್ನುಹ...
ಸುದ್ದಿಗಳು
ಕ್ರಿಕೆಟ್ ಆಡಿದ ಶಾಸಕ ಬಾಲಚಂದ್ರ ಜಾರಕಿಹೊಳಿ
ನಾಗನೂರ- ನಾಗನೂರ ಪ್ರಿಮಿಯರ್ ಲೀಗ್ ಏರ್ಪಡಿಸಿದ್ದ ಕ್ರಿಕೆಟ್ ಪಂದ್ಯಾವಳಿಯಲ್ಲಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಕ್ರಿಕೆಟ್ ಆಡುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದರು.ಮೊದಲಿಂದಲೂ ಕ್ರಿಕೆಟ್ ಬಗ್ಗೆ ಅಪಾರ ಅಭಿಮಾನವನ್ನು ಜೊತೆಗೆ ಕ್ರಿಕೆಟ್ ಆಟಗಾರರಾಗಿರುವ ಬಾಲಚಂದ್ರ ಜಾರಕಿಹೊಳಿ ಅವರು ಅಭಿಮಾನಿಗಳ ಒತ್ತಾಯದ ಮೇರೆಗೆ ಬ್ಯಾಟಿಂಗ್ ಮಾಡುವ ಮೂಲಕ ನೆರೆದ ಸಭಿಕರನ್ನು ರಂಜಿಸಿದರು.ಹಿರಿಯ ಸಹಕಾರಿ ಬಿ.ಆರ್. ಪಾಟೀಲ ಹಾಗೂ...
ಲೇಖನ
ಲೋಧ್ರಾ
ಲೋಧ್ರಾ ನಮ್ಮಲ್ಲಿ ಬೆಳೆಯುವ ಔಷಧೀಯ ಗಿಡ ಅಲ್ಲ. ತುಂಬಾ ಔಷಧೀಯ ಗುಣ ಹೊಂದಿರುವ ಗಿಡ ಇದರ ಚಕ್ಕೆ ಹೆಚ್ಚು ಉಪಯುಕ್ತ. ದಶಮೂಲಾರಿಷ್ಠ ತಯಾರಿಕೆಯಲ್ಲಿ ಉಪಯೋಗಿಸುತ್ತಾರೆ.ಲೋಧ್ರಾ ದೇಹದ ಯಾವುದೇ ಭಾಗವನ್ನು ಬಲಪಡಿಸುತ್ತದೆ.ಪಿತ್ತ ಗಾದೆಯಲ್ಲಿ ಕಷಾಯ ಮಾಡಿ ಕುಡಿಯುವುದರಿಂದ ಗುಣವಾಗುತ್ತದೆ.
ಚಕ್ಕೆಯನ್ನು ಬೇವಿನ ಎಣ್ಣೆಯಲ್ಲಿ ಕುದಿಸಿ ಹಚ್ಚುವುದರಿಂದ ಚರ್ಮರೋಗ ನಿವಾರಣೆಯಾಗುತ್ತದೆ.
ಹದವರಿತು ಮಾಡಿದ ಔಷಧಿ ಕುಷ್ಠರೋಗ...
ಸುದ್ದಿಗಳು
ಪಥ ಸಂಚಲನಕ್ಕೆ ಕೃಷ್ಣಾ ಜಂಬೆನಾಳ ಆಯ್ಕೆ
ಸಿಂದಗಿ: ದೆಹಲಿಯಲ್ಲಿ ನಡೆಯುವ 74ನೇ ಗಣರಾಜ್ಯೋತ್ಸವ ಪಥಸಂಚಲನದಲ್ಲಿ ಜಿ. ಪಿ. ಪೋರವಾಲ ಕಲಾ, ವಾಣಿಜ್ಯ ಹಾಗೂ ವ್ಹಿ.ವ್ಹಿ.ಸಾಲಿಮಠ ವಿಜ್ಞಾನ ಪದವಿ ಮಹಾವಿದ್ಯಾಲಯದ ಎನ್.ಸಿ.ಸಿ. ಕೆಡೆಟ್ ವಿದ್ಯಾರ್ಥಿ ಕೃಷ್ಣಾ ಜಂಬೆನಾಳ ಆಯ್ಕೆಯಾಗಿ ನಮ್ಮ ಮಹಾವಿದ್ಯಾಲಯದ ಕೀರ್ತಿ ಹೆಚ್ಚಿಸಿದ್ದಾರೆ ಎಂದು ಎನ್.ಸಿ.ಸಿ. ಅಧಿಕಾರಿ ಲೆಫ್ಟನೆಂಟ್ ಡಾ. ರವಿ.ಲಮಾಣಿ ತಿಳಿಸಿದ್ದಾರೆ.ಈ ಸಾಧನೆಗೆ ಸಂಸ್ಥೆಯ ಚೇರಮನ್ನರಾದ ಪೂಜ್ಯಶ್ರೀ ಡಾ. ಪ್ರಭುಸಾರಂಗದೇವ...
ಸುದ್ದಿಗಳು
“ಕಮಲ” ಮತ್ತೊಮ್ಮೆ ಅರಳಲು ಕಾರ್ಯಕರ್ತರು ಶ್ರಮಿಸಿ : ಶಾಸಕ ಬಾಲಚಂದ್ರ ಜಾರಕಿಹೊಳಿ
ವಡೇರಹಟ್ಟಿಯಲ್ಲಿ ವಿಜಯ ಸಂಕಲ್ಪ ಅಭಿಯಾನದ ನಿಮಿತ್ತ ಮತಗಟ್ಟೆ ಕೇಂದ್ರಗಳ ಪದಾಧಿಕಾರಿಗಳ ಸಭೆ
ವಡೇರಹಟ್ಟಿ (ಮೂಡಲಗಿ): ತಮ್ಮೆಲ್ಲ ವೈಯಕ್ತಿಕ ಕೆಲಸಗಳನ್ನು ಬದಿಗಿಟ್ಟು ವಿಧಾನಸಭೆ ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಪಕ್ಷದ ಕೆಲಸಗಳಲ್ಲಿ ತೊಡಗಿಸಿಕೊಳ್ಳಬೇಕು. ಪಕ್ಷ ವಹಿಸಿರುವ ಸಂಘಟನಾತ್ಮಕ ಜವಾಬ್ದಾರಿಯನ್ನು ಸಮರ್ಥವಾಗಿ ನಿಭಾಯಿಸಿ ರಾಜ್ಯದಲ್ಲಿ ಮತ್ತೊಮ್ಮೆ ಕಮಲ ಅರಳಲು ಶ್ರಮಿಸುವಂತೆ ಶಾಸಕ, ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಕಾರ್ಯಕರ್ತರಿಗೆ...
ಸುದ್ದಿಗಳು
ಅನ್ಯಾಯ ವಿರೋಧಿ ಹೋರಾಟದ ಪ್ರತೀಕ ನೇತಾಜಿಯವರು – ಪ್ರೊ. ಖೋತ
ಮೂಡಲಗಿ: ನೇತಾಜಿ ಸುಭಾಸ್ ಚಂದ್ರ ಬೋಸ್ ಅವರು ದೇಶ ಕಂಡ ಅಪ್ರತಿಮ ಹೋರಾಟಗಾರ, ದೈರ್ಯಶೀಲ ವ್ಯಕ್ತಿ ಶ್ರೇಷ್ಠ ಸೇನಾನಿ, ಯುವ ಶಕ್ತಿಯ ಸ್ಪೂರ್ತಿದಾಯಕ ವ್ಯಕ್ತಿ ಅಷ್ಟೇ ಅಲ್ಲದೆ ಸರ್ವಕಾಲಕ್ಕೂ ನೇತಾಜಿ ಅವರು ದಬ್ಬಾಳಿಕೆ ಅನ್ಯಾಯದ ವಿರೋಧಿ ಹೋರಾಟದ ಪ್ರತೀಕವಾಗಿದ್ದಾರೆ ಎಂದು ಎಮ್.ಇ.ಎಸ್ ಕಲಾ ಹಾಗೂ ವಾಣಿಜ್ಯ ವಿದ್ಯಾಲಯದ ಪ್ರೊ.ಸಂಜಯ ಖೋತ ಹೇಳಿದರು.ಸೋಮವಾರದಂದು ಪಟ್ಟಣದ ಮೂಡಲಗಿ...
ಸುದ್ದಿಗಳು
ಜ.25ರಂದು ಮೂಡಲಗಿಯಲ್ಲಿ ವೇಮನರ ಜಯಂತ್ಯುತ್ಸವ
ಮೂಡಲಗಿ: ಮೂಡಲಗಿ ಪಟ್ಟಣದಲ್ಲಿ ದಾರ್ಶನಿಕ ಕವಿ ಮಹಾಯೋಗಿ ಶ್ರೀ ವೇಮನರ 611ನೇಯ ಮೂಡಲಗಿ ತಾಲೂಕಾ ಮಟ್ಟದ ಜಯಂತ್ಯುತ್ಸವವನ್ನು ಜ.25 ರಂದು ಬಸವ ರಂಗ ಮಂಟಪದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಮೂಡಲಗಿ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ವಿಜಯಕುಮಾರ ಸೋನವಾಲ್ಕರ ಅವರು ತಿಳಿಸಿದರು.ಸೋಮವಾರದಂದು ಪಟ್ಟಣದಲ್ಲಿನ ಪತ್ರಿಕಾ ಕಾರ್ಯಲಯದಲ್ಲಿ ಏರ್ಪಡಿಸಿದ ಸುದ್ದಿಗೋಷ್ಠಿಯಲ್ಲಿ ಕಾರ್ಯಕ್ರಮದ ಕುರಿತು ಮಾತನಾಡಿದ ಅವರು, ಜ.25 ರಂದು...
About Me
12281 POSTS
1 COMMENTS
Latest News
ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು
ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...



