Times of ಕರ್ನಾಟಕ
ಸುದ್ದಿಗಳು
ಭಕ್ತರ ಮನವನ್ನು ಬಸವಣ್ಣಜ್ಜ ತಲುಪಲಿದ್ದಾರೆ- ಅಭಿನವ ಶ್ರೀಬಸವಣ್ಣನವರು
ಕುಂದಗೋಳ: ಧಾರವಾಡ ಜಿಲ್ಲೆ ಕುಂದಗೋಳ ತಾಲೂಕಿನ ಸಂಶಿ ಗ್ರಾಮದ ಸಿದ್ದುಕೃಷ್ಣ ಕ್ರಿಯೇಷನ್ಸ್ ಸಂಶಿ ರವರ ಬಸವಂತಪ್ಪ ಚ. ಹರಕುಣಿ ಅರ್ಪಿಸುವ ಕುಂದಗೋಳ ಕಲ್ಯಾಣಪುರ ಮಠದ ಲಿಂಗೈಕ್ಯ ಕರ್ತೃ ಶ್ರೀ ಬಸವಣ್ಣಜ್ಜನವರ ಜೀವನಾಧಾರಿತ ಕನ್ನಡ ಭಕ್ತಿಪ್ರಧಾನ ಕಿರುಚಿತ್ರ "ತ್ರಿವಿಧ ದಾಸೋಹಿ ಶ್ರೀಬಸವಣ್ಣಜ್ಜ" ಚಿತ್ರವನ್ನು ಅಭಿನವ ಶ್ರೀ ಬಸವಣ್ಣಜ್ಜನವರು ಲ್ಯಾಪಿಯಲ್ಲಿ ಬಟನ್ ಒತ್ತುವದರ ಮೂಲಕ ಬಿಡುಗಡೆ ಮಾಡಿದರು.ಅವರು...
ಸುದ್ದಿಗಳು
ಕಲಿಕೆ ಮಕ್ಕಳಿಗೆ ಹೊರೆ ಹಾಗೂ ಒತ್ತಡ ಉಂಟ ಮಾಡದೇ ಸಂತಸದಾಯಕವಾಗಿರಲಿ – ಗಣಪತಿ ಮಹಾರಾಜರು
ಯರಗಟ್ಟಿ: “ಕಲಿಕೆ ಎಂಬುದು ಮಕ್ಕಳಿಗೆ ಹೊರೆ ಹಾಗೂ ಒತ್ತಡವನ್ನುಂಟು ಮಾಡದೇ ಆನಂದಮಯ ಚಟುವಟಿಕೆಯ ರೂಪದಲ್ಲಿರಬೇಕು ಎಂಬುದೇ ಕಲಿಕಾ ಹಬ್ಬದ ಉದ್ದೇಶವಾಗಿದೆ. ಮನಸ್ಸನ್ನು ಕಲಿಕೆಯೆಡೆಗೆ ಸೆಳೆಯುವ ವಿಭಿನ್ನವಾದ ಕಾರ್ಯಕ್ರಮ ಕಲಿಕಾ ಹಬ್ಬ ಕಾರ್ಯಕ್ರಮವಾಗಿದ್ದು, ಖುಷಿಯಿಂದ ಹಬ್ಬದ ವಾತಾವರಣ ಮೂಲಕ ಕಲಿಕೆಯಲ್ಲಿ ತೊಡಗುವ ಜೊತೆಗೆ ಮಕ್ಕಳು ನಮ್ಮ ಸಂಸ್ಕೃತಿ ಮತ್ತು ಸಂಸ್ಕಾರವನ್ನು ಇದರಲ್ಲಿ ಅಳವಡಿಸಿಕೊಳ್ಳುವಂತಾಗಲಿ” ಎಂದು ಯರಗಟ್ಟಿಯ...
ಸುದ್ದಿಗಳು
ಬೆಳಗಾವಿ ಜಿಲ್ಲೆಯ ಸಂಸ್ಥಾನಗಳ ಕುರಿತು ಒಂದು ದಿನದ ರಾಷ್ಟ್ರೀಯ ವಿಚಾರ ಸಂಕಿರಣ
ಬೆಳಗಾವಿ: ನಗರದ ಲಿಂಗರಾಜ ಮಹಾವಿದ್ಯಾಲಯದಲ್ಲಿ ‘ಬೆಳಗಾವಿ ಜಿಲ್ಲೆಯ ಸಂಸ್ಥಾನಗಳ’ ಕುರಿತು ಒಂದು ದಿನದ ರಾಷ್ಟ್ರೀಯ ವಿಚಾರ ಸಂಕಿರಣವನ್ನು ರಾಣಿ ಚನ್ನಮ್ಮ ಅಧ್ಯಯನ ಪೀಠ ಹಾಗೂ ಲಿಂಗರಾಜ ಮಹಾವಿದ್ಯಾಲಯದ ಸಹಯೋಗದಲ್ಲಿ ಮಂಗಳವಾರ ಜನವರಿ 24 ರಂದು ಹಮ್ಮಿಕೊಳ್ಳಲಾಗಿದೆ.ವಿಚಾರ ಸಂಕಿರಣದಲ್ಲಿ ಬೆಳಗಾವಿ ಜಿಲ್ಲೆಯ ಸಂಸ್ಥಾನಗಳು ಮತ್ತು ದೇಸಗತಿಗಳ ಬಗೆಗೆ ಇಪ್ಪತ್ತು ಪತ್ರಿಕೆಗಳು ಮಂಡನೆಯಾಗಲಿವೆ. ವಿಚಾರ ಸಂಕಿರಣವನ್ನು ಮಾಜಿ...
ಸುದ್ದಿಗಳು
ಸ್ಪರ್ಧಾತ್ಮಕ ಪರೀಕ್ಷೆಗಳು ಮನೋಸಾಮರ್ಥ್ಯ ಹೆಚ್ಚಿಸಲು ಸಹಕಾರಿ -ಮೋಹನ ಜೀರಗ್ಯಾಳ
ಮೂಡಲಗಿ: ವಿದ್ಯಾರ್ಥಿಗಳಲ್ಲಿ ಸ್ಪರ್ಧಾತ್ಮಕ ಕೌಶಲಗಳನ್ನು ರೂಪಿಸುವ ನಿಟ್ಟಿನಲ್ಲಿ ಶಿಷ್ಯವೇತನಕ್ಕಾಗಿ ನಡೆಯುವ ನ್ಯಾಶನಲ್ ಮೀನ್ಸ್ ಕಮ್ ಮೆರಿಟ್ ಸ್ಕಾಲರಶಿಪ್ (ಎನ್ಎಮ್ಎಮ್ಎಸ್) ಸ್ಪರ್ಧಾತ್ಮಕ ಪರೀಕ್ಷೆಗಳು ಮನೋಸಾಮರ್ಥ್ಯ ಹೆಚ್ಚಿಸುವ ನಿಟ್ಟಿನಲ್ಲಿ ಸಹಾಯಕವಾಗುತ್ತವೆ ಎಂದು ಚಿಕ್ಕೋಡಿ ಡೈಟ್ ಪ್ರಾಚಾರ್ಯ ಮೋಹನ ಜೀರಗ್ಯಾಳ ಹೇಳಿದರು.ಅವರು ರವಿವಾರ ಪಟ್ಟಣದಲ್ಲಿ ಜರುಗಿದ ಎನ್ಎಮ್ಎಮ್ಎಸ್ ಪರೀಕ್ಷಾ ಕೇಂದ್ರಗಳಿಗೆ ಭೇಟಿ ನೀಡಿ ಅಭಿಪ್ರಾಯ ವ್ಯಕ್ತಪಡಿಸಿ, ರಾಜ್ಯದಲ್ಲಿಯೇ ಅತೀ...
ಸುದ್ದಿಗಳು
ಬೀದರ್ ಬ್ರೀಮ್ಸ್ ಮೇಲೆ ಲೋಕಾಯಕ್ತ ದಾಳಿ; ಪರಿಶೀಲನೆ
ಬೀದರ: ಸಾರ್ವಜನಿಕರಿಂದ ನಿರಂತರ ದೂರುಗಳು ಬಂದ ಹಿನ್ನೆಲೆಯಲ್ಲಿ ಲೋಕಾಯಕ್ತ ಅಧಿಕಾರಿಗಳ ತಂಡವು ನಗರದ ಬ್ರಿಮ್ಸ್ ಆಸ್ಪತ್ರೆಗೆ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿತು.ರೋಗಿಗಳಿಗೆ ಔಷಧಿ ಹಾಗೂ ಸರಿಯಾದ ಚಿಕಿತ್ಸೆ ನೀಡುತ್ತಿಲ್ಲ ಎಂಬ ದೂರು ಬಂದ ಹಿನ್ನಲೆ ಭೇಟಿ ನೀಡಿ, ಪರಿಶೀಲನೆ ನಡೆಸಲಾಗುತ್ತಿದೆ ಎಂಬುದಾಗಿ ತಿಳಿದುಬಂದಿದೆ. ಔಷಧಿಗಳು ಹಾಗೂ ದಾಖಲೆಗಳನ್ನು ಪರಿಶೀಲನೆ ಮಾಡುತ್ತಿರುವ ಅಧಿಕಾರಿಗಳು ಬ್ರೀಮ್ಸ್ ನಲ್ಲಿ...
ಸುದ್ದಿಗಳು
ಹುಣಶ್ಯಾಳ ಪಿಜಿ ಗ್ರಾಮದಲ್ಲಿ ಸಂಗೊಳ್ಳಿ ರಾಯಣ್ಣ ಕಂಚಿನ ಪುತ್ಥಳಿ ಉದ್ಘಾಟನೆ
ನಂಬಿಕೆ, ವಿಶ್ವಾಸಕ್ಕೆ ಮತ್ತೊಂದು ಹೆಸರೇ ಹಾಲುಮತ ಸಮಾಜ : ಶಾಸಕ, ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ
ಹುಣಶ್ಯಾಳ ಪಿಜಿ (ತಾ:ಮೂಡಲಗಿ): ಕೆಲವರು ಹುಟ್ಟುವಾಗ ಮನುಷ್ಯರಾಗಿರುತ್ತಾರೆ. ನಂತರ ಅವರು ಮಾಡಿರುವ ಸಮಾಜಮುಖಿ ಕಾರ್ಯಗಳಿಂದ ಸಾವಿನ ನಂತರ ದೇವರಾಗುತ್ತಾರೆ. ಅಂತಹವರ ಸಾಲಿನಲ್ಲಿ ಸ್ವಾತಂತ್ರ್ಯಕ್ಕಾಗಿ ತನ್ನ ಜೀವನವನ್ನೇ ಮುಡಿಪಾಗಿಟ್ಟ ಸಂಗೊಳ್ಳಿ ರಾಯಣ್ಣನು ಸೇರುತ್ತಾನೆ ಎಂದು ಶಾಸಕ, ಕೆಎಂಎಫ್ ಅಧ್ಯಕ್ಷ ಬಾಲಚಂದ್ರ...
ಸುದ್ದಿಗಳು
ಗುರುಗಳ ಸ್ಥಾನ ದೇವರಿಗಿಂತ ಮಿಗಿಲಾದದ್ದು: ಜಡಿಸಿದ್ದೇಶ್ವರ ಸ್ವಾಮೀಜಿ
ದೊಡವಾಡ(ಬೈಲಹೊಂಗಲ): ಗುರುಗಳು ನೀಡಿದ ಜ್ಞಾನದಿಂದ ಮಾತ್ರ ಭಗವಂತನನ್ನ ಕಾಣಲು ಸಾಧ್ಯ.ಗುರುಗಳ ಸ್ಥಾನ ದೇವರಿಗಿಂತ ಮಿಗಿಲಾದದ್ದು ಎಂದು ಹಿರೇಮಠದ ಪರಮಪೂಜ್ಯ ಜಡಿಸಿದ್ದೇಶ್ವರ ಸ್ವಾಮೀಜಿಗಳು ಹೇಳಿದರು.ಭಾನುವಾರ ಗ್ರಾಮದ ಶ್ರೀ ಜಡಿಸಿದ್ದೇಶ್ವರ ಹಿರೇಮಠದಲ್ಲಿ 1992-1999ರ ಅವಧಿಯ ಸರಕಾರಿ ಹಿರಿಯ ಪ್ರಾಥಮಿಕ ಕನ್ನಡ/ಉರ್ದು ಪ್ರಾಥಮಿಕ ಶಾಲೆ ಹಾಗೂ 1999-2002ರ ಅವಧಿಯ ಶ್ರೀ ವೀರಭದ್ರೇಶ್ವರ ಗುರುಕುಲ ಪ್ರೌಢಶಾಲೆಯ ವಿದ್ಯಾರ್ಥಿ/ವಿದ್ಯಾರ್ಥಿನಿಯರ ಸಂಯುಕ್ತ ಆಶ್ರಯದಲ್ಲಿ...
ಸುದ್ದಿಗಳು
ಸಿಂದಗಿಯಲ್ಲಿ ನೇತಾಜಿ ಸುಭಾಶ್ಚಂದ್ರ ಬೋಸ್ ಜಯಂತ್ಯುತ್ಸವ ಆಚರಣೆ
ಸಿಂದಗಿ: ಈ ರಾಷ್ಟ್ರದಲ್ಲಿ ನೇತಾಜಿ ಸುಭಾಶ್ಚಂದ್ರ ಬೋಸ್ ಅವರ ಬಗ್ಗೆ ತಿಳಿವಳಿಕೆ ನೀಡಿದವರು ಕಡಿಮೆ. ಸ್ವಾತಂತ್ರ್ಯ ಹೋರಾಟದಲ್ಲಿ ಎರಡು ರೀತಿಯ ಹೋರಾಟಗಾರರಲ್ಲಿ ಒಂದು ಮಂದಗಾಮಿ ಹೋರಾಟಗಾರರು ಇನ್ನೊಂದು ಉಗ್ರಗಾಮಿ ಹೋರಾಟಗಾರರನ್ನು ಕಾಣುತ್ತೇವೆ ಗಾಂಧೀಜಿಯವರು ಅಹಿಂಸಾತ್ಮಕ ಹೋರಾಟ ನಡೆಸಿದರೆ ಸುಭಾಶ್ಚಂದ್ರ ಬೋಸ್ ಅವರು ಉಗ್ರ ಹೋರಾಟದಿಂದ ನವಯುವಕರನ್ನು ಹುರಿದುಂಬಿಸಿ ಹೋರಾಟ ಪಡೆಯುವಲ್ಲಿ ಯಶಸ್ವಿಯಾದವರು ಎಂದು ಕನ್ನಡ...
ಸುದ್ದಿಗಳು
ಈ ಸಾವಕಾರರಿಂದಾಗಿ ನಮಗ ನೀರಿನ ಸಮಸ್ಯಾ ಇಲ್ದಂಗಾಗೇತಿ
ರೈತನೊಬ್ಬನ ಮನದಾಳದ ಮಾತು
ಮೂಡಲಗಿ: ಈ ಸಾವಕಾರರಿಂದಾಗಿ ೨-೩ ವರ್ಷದಿಂದ ನಮಗ ನೀರಿನ ಸಮಸ್ಯಾ ಇಲ್ಲದಾಂಗಾಗೇತಿ ನೋಡ್ರಿ ....ಎಂದು ಮುಗ್ಧತೆಯಿಂದ ಆ ರೈತ ಹೇಳುತ್ತಿದ್ದರೆ ಯಾವ ಸಾವಕಾರ್ರು ಎಂದು ಕೇಳಬೇಕೆನಿಸಿತಾದರೂ ಇಲ್ಲಿ ಅರಭಾವಿ ಕ್ಷೇತ್ರದಲ್ಲಿ ಸಾವಕಾರರೆಂದು ಖ್ಯಾತರಾಗಿರುವವರು ಶಾಸಕ ಬಾಲಚಂದ್ರ ಜಾರಕಿಹೊಳಿಯವರಲ್ಲದೆ ಮತ್ಯಾರು ಎಂಬ ಪ್ರಶ್ನೆ ಹೊಳೆದು ಹೋಯಿತು.ಅಂತದ್ದೇನಾಗಿದೆ ಎಂದು ಅದೇ ರೈತನನ್ನು ಕೇಳಿದರೆ, ಆತ...
ಸುದ್ದಿಗಳು
ಅಧಿಕಾರಿಗಳ ಹೆಗಲ ಮೇಲೆ ನಿಂತಿದೆ ನಾಗನೂರಿನ ಸಮರ್ಥ ಶಾಲೆ
ಅಡ್ಡ ಗೋಡೆಯ ಮೇಲೆ ದೀಪ ಇಡುವ ಕ್ಷೇತ್ರ ಶಿಕ್ಷಣಾಧಿಕಾರಿ
ಮೂಡಲಗಿ: ಯಾರಾದರೂ ನಮ್ಮಂಥವರು ಶಾಲೆ ಆರಂಭಿಸಬೇಕೆಂದು ಹೊರಟರೆ ನಿಯಮಗಳ ಜಾಲ ಬೀಸಿ ಅಡ್ಡಗಾಲು ಹಾಕು ಶಿಕ್ಷಣ ಇಲಾಖೆಯ ಅಧಿಕಾರಿಗಳು ಮೂಡಲಗಿ ತಾಲೂಕಿನ ನಾಗನೂರ ಗ್ರಾಮದ ಸಮರ್ಥ ಕನ್ನಡ ಮತ್ತು ಆಂಗ್ಲ ಮಾಧ್ಯಮ ಶಾಲೆಯ ವಿಷಯದಲ್ಲಿ ನಿಯಮಗಳನ್ನು ಗಾಳಿಗೆ ತೂರಿ ಶಾಲೆಗೆ ಪರವಾನಿಗೆ ನೀಡಿದ್ದು ಕಂಡುಬರುತ್ತಿದೆ.ಈ ಬಗ್ಗೆ...
About Me
12281 POSTS
1 COMMENTS
Latest News
ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು
ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...



