Times of ಕರ್ನಾಟಕ

ಜ.22 ರಂದು ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದ ಪೂರ್ವಭಾವಿ ಸಭೆ

ಸಿಂದಗಿ: ಜ-22 ರವಿವಾರದಂದು ಪಟ್ಟಣದ ಸಂಗಮೇಶ್ವರ ದೇವಸ್ಥಾನದಲ್ಲಿ ಸಾಯಂಕಾಲ 4 ಗಂಟೆಗೆ 3ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದ ಕುರಿತು ಪೂರ್ವಭಾವಿ ಸಭೆಯನ್ನು ಏರ್ಪಡಿಸಲಾಗಿದೆ ಎಂದು ಕಸಾಪ ತಾಲೂಕು ಅಧ್ಯಕ್ಷ ರಾಜಶೇಖರ ಕೂಚಬಾಳ ಹೇಳಿದರು.ಪಟ್ಟಣದ ಡಾ/ಬಿ ಆರ್ ಅಂಬೇಡ್ಕರ್ ಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ ಅವರು, ಈ ಪೂರ್ವಭಾವಿ ಸಭೆಯು ಜಿಲ್ಲಾ ಕನ್ನಡ ಸಾಹಿತ್ಯ...

ಜ.22 ರಂದು ಮೀನ್ಸ್ ಕಮ್ ಮೆರಿಟ್ ಸ್ಕಾಲರ್ ಶಿಪ್ ಪರೀಕ್ಷೆ

ಮೂಡಲಗಿ: ಪ್ರಸಕ್ತ ಸಾಲಿನ ನ್ಯಾಶನಲ್ ಮೀನ್ಸ್ ಕಮ್ ಮೆರಿಟ್ ಸ್ಕಾಲರಶಿಪ್ (ಎನ್‌ಎಮ್‌ಎಮ್‌ಎಸ್) ಸ್ಪರ್ಧಾತ್ಮಕ ಪರೀಕ್ಷೆಗಳು ಜ. ೨೨ ರವಿವಾರದಂದು ಪಟ್ಟಣದ ೧೬ ವಿವಿಧ ಪರೀಕ್ಷಾ ಕೇಂದ್ರಗಳಲ್ಲಿ ನಡೆಯಲಿವೆ.ಪ್ರಥಮ ಪತ್ರಿಕೆ ಜಿ-ಮ್ಯಾಟ್ ಬೆಳಗ್ಗೆ ೧೦:೩೦ ರಿಂದ ೧೨:೦೦, ದ್ವಿತೀಯ ಪತ್ರಿಕೆ ಸ್ಯಾಟ್  ಪರೀಕ್ಷೆಯು ೨:೦೦ ರಿಂದ ೩:೩೦ ವರೆಗೆ ಜರುಗಲಿವೆ. ಒಟ್ಟು ೪೦೩೮ ವಿದ್ಯಾರ್ಥಿಗಳು ಪ್ರತಿಸಲದಂತೆ ಈ...

ಸಂಭ್ರಮದ ಕ್ಷಣಗಳಿಗೆ ಸಾಕ್ಷಿಯಾದ ‘ಇಂಡಿಯನ್ ಆರ್ಟಿಸಾನ್ಸ್ ಬಜಾರ್’

ಬೆಂಗಳೂರು: ಒಂದು ಕಡೆ ನೋಡಿದರೆ ಆಕರ್ಷಕ ಕಲಾಕೃತಿಗಳು, ಇನ್ನೊಂದು ಕಡೆ ಕಣ್ಣು ಹಾಯಿಸಿದರೆ ನಾನಾ ವಿನ್ಯಾಸದ ಉಡುಪುಗಳು, ಮಕ್ಕಳನ್ನು ತನ್ನತ್ತ ಸೆಳೆಯುತ್ತಿರುವ ಬಣ್ಣ ಬಣ್ಣದ ಆಟಿಕೆಗಳು, ಹೆಂಗಳೆಯರ ಕಣ್ಣುಗಳಲ್ಲಿ ಮಿಂಚು ಮೂಡಿಸುತ್ತಿರುವ ಅಲಂಕಾರಿಕ ವಸ್ತುಗಳು ಹೀಗೆ ಒಂದು ಹೊಸ ಪ್ರಪಂಚವನ್ನೇ ತೆರೆದಿಟ್ಟಂತೆ ಚಿತ್ರಕಲಾ ಪರಿಷತ್ ಕಂಗೊಳಿಸುತ್ತಿತ್ತು.ಈ ಸಂಭ್ರಮ, ಸಡಗರಕ್ಕೆ ಮುಖ್ಯ ಕಾರಣ  ಗ್ರ್ಯಾಂಡ್ ಫ್ಲಿಯಾ ಮಾರ್ಕೆಟ್  ಕರ್ನಾಟಕ...

22 ರಂದು ಗೋಕಾಕ ನಗರದಲ್ಲಿ ನಾಟಕ ಪ್ರದರ್ಶನ

ಇಂದಿನ ಯುವ ಪೀಳಿಗೆ ಚನ್ನಮ್ಮನ ಗತಿಇತಿಹಾಸ ತಿಳಿಯಲಿ-ಸಂಸದ ಈರಣ್ಣ ಕಡಾಡಿ ಮೂಡಲಗಿ: ಶತ ಶತಮಾನಗಳಿಂದ ದಾಸ್ಯದ ಸಂಕೊಲೆಯಲ್ಲಿದ್ದ ದೇಶವನ್ನು ಸ್ವತಂತ್ರಗೊಳಿಸುವ ಸಲುವಾಗಿ ಹೋರಾಡಿದ ಲಕ್ಷಾಂತರ ಜನರ ತ್ಯಾಗ ಬಲಿದಾನಗಳನ್ನು ಎಂದಿಗೂ ಮರೆಯಲಾಗದು, ಸೂರ್ಯ ಮುಳುಗದ ಸಾಮ್ರಾಜ್ಯವನ್ನೇ ಕಟ್ಟಿದ ಬ್ರಿಟಿಷರಿಂದ ದೇಶವನ್ನು ದಾಸ್ಯ ಮುಕ್ತಗೊಳಿಸಲಿಕ್ಕೆ ಮೊದಲ ಸ್ವಾತಂತ್ರದ ಕಿಡಿ ಹೊತ್ತಿಸಿದ ವೀರ ಮಹಿಳೆ ಕಿತ್ತೂರಿನ ರಾಣಿ ಚನ್ನಮ್ಮ...

ಸುರಕ್ಷತೆಗಾಗಿ ವಾಹನ ದಾಖಲಾತಿಗಾಗಿ ಸರಿಯಾಗಿ ಇಡಿ – ಸುನಿಲಕುಮಾರ

ಸಿಂದಗಿ: ನಿಮ್ಮ ವಾಹನದಲ್ಲಿ ಇರಬೇಕಾದ ದಾಖಲಾತಿಗಳ ಮಾಹಿತಿ ನೀವು ಅರಿತಿರಬೇಕು . ನೀವು ವಾಹನ ಚಾಲನೆ ಮಾಡಬೇಕಾದರೆ ಚಾಲನಾ ಪರವಾನಗಿ ಕಡ್ಡಾಯವಾಗಿ ಹೊಂದಿರಲೇಬೇಕು ಅದು ನಿಮ್ಮ ಸುರಕ್ಷತೆಗಾಗಿ ನಿಮ್ಮ ಕುಟುಂಬದ ಸುರಕ್ಷತೆಗಾಗಿ ಇದರ ಜೊತೆಗೆ ವಾಹನದ ವಿಮೆ ಕೂಡಾ ಕಡ್ಡಾಯವಾಗಿ ಇರಲೇಬೇಕು ಎಂದು ರಾಮು ಡ್ರೈವಿಂಗ್ ತರಬೇತಿ ಸಂಸ್ಥೆಯ ಸಂಸ್ಥಾಪಕ ಸುನೀಲಕುಮಾರ ಆಸಂಗಿ ಹೇಳಿದರು.ಪಟ್ಟಣದ...

ಮಾನವ ಕುಲದ ಏಳ್ಗೆಗೆ ಶ್ರಮಿಸಿದವರು ವೇಮನರು – ಸುರೇಶ ಮ್ಯಾಗೇರಿ

ಸಿಂದಗಿ: ವೇಮನ 15ನೆಯ ಶತಮಾನದಲ್ಲಿ ಆಂಧ್ರಪ್ರದೇಶದ ತೆಲುಗಿನ ಶ್ರೇಷ್ಠ ವಚನಕಾರ, ಕವಿ ಸಮಾಜ ಚಿಂತಕರು; ಮಾನವ ಕುಲದ ಏಳಿಗೆಗಾಗಿ ಶ್ರಮಿಸಿದರು. ಕನ್ನಡದಲ್ಲಿ ಸರ್ವಜ್ಞ, ತಮಿಳಿನ ತಿರುವಳ್ಳುವರ್ ಅವರಂತೆ ತೆಲುಗಿಗೆ ವೇಮನ ವಚನಕಾರರು, ಮಾಹಾಕವಿ ಮಹಾ ಯೋಗಿಯಾಗಿದ್ದಾರೆ. ವೇಮನರ ಕೃತಿಗಳು ಇತಿಹಾಸದಲ್ಲಿ "ವೇಮನ ಶತಕಲು" ಎನ್ನುವರು ಎಂದು ಶಿರಸ್ತೆದಾರ ಸುರೇಶ ಮ್ಯಾಗೇರಿ ಹೇಳಿದರು.ಪಟ್ಟಣದ ತಹಶೀಲ್ದಾರ ಕಾರ್ಯಾಲಯದ...

ವೇಮನ್‍ರು ಸಮಾಜ ತಿದ್ದಿರುವ ಮಹಾನ್ ದಾರ್ಶನಿಕ – ಶಶಿಧರ ಬಗಲಿ

ಮೂಡಲಗಿ: ‘ವೇಮನರು ಜನಸಾಮಾನ್ಯರಿಗೆ ಅರ್ಥವಾಗುವ ರೀತಿಯಲ್ಲಿ ಪದ್ಯಗಳನ್ನು ರಚಿಸಿ ಸಮಾಜವನ್ನು ತಿದ್ದುವ ಕಾರ್ಯವನ್ನು ಮಾಡಿರುವ ಮಹಾನ್ ದಾರ್ಶನಿಕ’ ಎಂದು ಬೈಲಹೊಂಗಲ ಉಪ ವಿಭಾಗಾಧಿಕಾರಿ ಶಶಿಧರ ಬಗಲಿ ಹೇಳಿದರು.ಇಲ್ಲಿಯ ತಹಶೀಲ್ದಾರ್ ಕಚೇರಿಯಲ್ಲಿ ಗುರುವಾರ ತಾಲ್ಲೂಕು ಆಡಳಿತದಿಂದ ಆಚರಿಸಿದ ಮಹಾಯೋಗಿ ವೇಮನರ 611ನೇ ಜಯಂತ್ಯುತ್ಸವ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದ ಅವರು ಕಾಯಕ ತತ್ವವನ್ನು ಬೋಧಿಸಿದ್ದ ವೇಮನರ ಸಂದೇಶಗಳನ್ನು...

ಮೋದಿ ಭೇಟಿ; ಬಸ್ಸಿಗಾಗಿ ಪ್ರಯಾಣ ಪರದಾಟ

ಬೀದರ: ಕಲ್ಯಾಣ ಕರ್ನಾಟಕ ಭಾಗಕ್ಕೆ ಪ್ರಧಾನಿ ನರೇಂದ್ರ ಮೋದಿ ಭೇಟಿ ಹಿನ್ನೆಲೆಯಲ್ಲಿ ಯಾದಗಿರಿ ಜಿಲ್ಲೆ ಕೊಡೇಕಲ್ ಮತ್ತು ಕಲಬುರಗಿ ಜಿಲ್ಲೆ ಸೇಡಂ ತಾಲ್ಲೂಕಿನ ಮಳ್ಳಖೇಡ ಗ್ರಾಮಗಳಲ್ಲಿ ಜನರು ಸರಿಯಾದ ಬಸ್ಸು ಸಿಗದೆ ಪರದಾಡುವಂತಾಯಿತು.ಬೀದರ್ ನಲ್ಲಿ ಕೂಡ ಕೇಂದ್ರ ಬಸ್ ನಿಲ್ದಾಣದಲ್ಲಿ  ಯಾವುದೇ ಬಸ್ ಗಳಿಲ್ಲದೆ ಕೇಂದ್ರ ಬಸ್ ನಿಲ್ದಾಣ ಖಾಲಿ ಖಾಲಿಯಾಗಿತ್ತು.450  ಬಸ್ ಗಳನ್ನು ನರೇಂದ್ರ...

ಗ್ರಾಮೀಣ ಪ್ರದೇಶಗಳಲ್ಲೂ ಹೆಚ್ಚಿದ ಆಂಗ್ಲ ಭಾಷಾ ನಾಮಫಲಕಗಳ ಹಾವಳಿ: ಡಾ.ಭೇರ್ಯ ರಾಮಕುಮಾರ್ ದೂರು

ಗ್ರಾಮೀಣ ಪ್ರದೇಶಗಳಲ್ಲೂ  ಆಂಗ್ಲ ಭಾಷಾ ನಾಮಫಲಕಗಳ ಹಾವಳಿ ಆರಂಭಗೊಂಡಿದ್ದು, ಕನ್ನಡ ಭಾಷೆಯ ಬಗ್ಗೆ ನಾಮಫಲಕಗಳಲ್ಲಿ ಅಸಡ್ಡೆ ತೋರಲಾಗುತ್ತಿದೆ ಎಂದು ಹಿರಿಯ ಸಾಹಿತಿ,ಪತ್ರಕರ್ತರಾದ ಡಾ.ಭೇರ್ಯ ರಾಮಕುಮಾರ್ ಆರೋಪಿಸಿದ್ದಾರೆ.ಈ ಬಗ್ಗೆ ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ಕನ್ನಡ ಅಭಿವೃದ್ದಿ ಪ್ರಾಧಿಕಾರಗಳಿಗೆ ದೂರು ನೀಡಿರುವ ಅವರು ಮೈಸೂರು ಜಿಲ್ಲೆ ಕೆ.ಆರ್.ನಗರ ಟೌನ್ ನಲ್ಲಿ ಮೈಸೂರು-ಹಾಸನ ರಸ್ತೆಯಲ್ಲಿರುವ ಪೆಟ್ರೊಲ್ ಬಂಕ್...

ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ದಾಖಲೆಯ ಅಂತರದ ವಿಜಯಕ್ಕೆ ಶ್ರಮಿಸಿ- ದೇಶಪಾಂಡೆ

ಗೋಕಾಕ- ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ಗೆಲುವು ನಿಶ್ಚಿತ. ಆದರೆ ಅವರ ದಾಖಲೆಯ ಗೆಲುವಿನ ಅಂತರವನ್ನು ಇಡೀ ರಾಜ್ಯವೇ ನೋಡುವಂತಾಗಲು ಕಾರ್ಯಕರ್ತರು ಶ್ರಮಿಸಬೇಕೆಂದು ಬಿಜೆಪಿ ಜಿಲ್ಲಾ ಪ್ರ.ಕಾರ್ಯದರ್ಶಿ ಸಂದೀಪ ದೇಶಪಾಂಡೆ ಹೇಳಿದರು.ಇಲ್ಲಿನ ಎನ್ಎಸ್ಎಫ್ ಕಚೇರಿಯಲ್ಲಿ ಅರಭಾವಿ ಬಿಜೆಪಿ ಮಂಡಲದಿಂದ  ವಿಜಯ ಸಂಕಲ್ಪ ಅಭಿಯಾನದ ಪ್ರಯುಕ್ತ ಜರುಗಿದ ಶಕ್ತಿ ಕೇಂದ್ರಗಳ ಪ್ರಮುಖರು ಮತ್ತು ಶಕ್ತಿ...

About Me

12281 POSTS
1 COMMENTS
- Advertisement -spot_img

Latest News

ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು

ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...
- Advertisement -spot_img
error: Content is protected !!
Join WhatsApp Group