Times of ಕರ್ನಾಟಕ

ವಿವಿಧ ಕಾಮಗಾರಿಗೆ ಚಾಲನೆ

ಸಿಂದಗಿ: ಪಟ್ಟಣದ 11 ವಾರ್ಡಿನಲಿರುವ ಶಾಂತೇಶ್ವರ ಮಠದ (ಊರಿನ ಮಠ) ಹಿಂಬಾಗದಲ್ಲಿರುವ ಬಾಲಕಿಯರ ಹಾಸ್ಟೆಲ್ ಹತ್ತಿರದಲ್ಲಿ ಸನ್ 2021-22ನೇ ಸಾಲಿನ 15ನೇ ಹಣಕಾಸು ಯೋಜನೆಯಡಿಯಲ್ಲಿ ರೂ. 2.50 ಲಕ್ಷ ರೂ ಮೊತ್ತದಲ್ಲಿ ಬೊರ್  ವೆಲ್ ಕೊರೆದು ವಿದ್ಯುತ್ ಮೋಟಾರ ಹಾಕಿ ಜೆ.ಐ. ಪೈಪಲೈನ್ ಅಳವಡಿಸುವುದು ಮತ್ತು ನ್ಯೂ ಹಂಚನಾಳ ಜುವೆಲರ್ಸ ದಿಂದ ದಸ್ಮಾರವರ ಮನೆಯವರೆಗೆ...

ಮಸೀದಿ, ಮಂದಿರಗಳಲ್ಲಿ ಮದ್ಯ ಮಾರಾಟ; ಮಾಜಿ ಶಾಸಕ ಅಶೋಕ ಖೇಣಿ ವಿವಾದಾತ್ಮಕ ಹೇಳಿಕೆ

ಬೀದರ: ಅಕ್ರಮವಾಗಿ ಮಸೀದಿ ಹಾಗೂ ಮಂದಿರ ಗಳಲ್ಲಿ ಮದ್ಯ ಮಾರಾಟ ‌ಮಾಡುತ್ತಾರೆ ಎಂದು ಬೀದರ್ ನಲ್ಲಿ ನೈಸ್ ಖ್ಯಾತಿಯ ಅಶೋಕ್ ಖೇಣಿ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.ಇವರ ಈ ಮಾತಿಗೆ ಬೀದರ ನಗರದಾದ್ಯಂತ ಮುಸ್ಲಿಂ ಸಮುದಾಯದ ಜನರು ಅಶೋಕ ಖೇಣಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಹಿಂದು ಮುಸ್ಲಿಮರು ಅಣ್ಣ ತಮ್ಮಂದಿರಂತೆ ನಾವು ಇದ್ದು ಇಂಥ ಹೇಳಿಕೆ...

ರಸ್ತೆ ಸುರಕ್ಷತಾ ಸಪ್ತಾಹ

ಸಿಂದಗಿ: ಯಾವುದೇ ತಾಂತ್ರಿಕ ದೋಷಗಳು ತಮ್ಮ ವಾಹನಗಳಲ್ಲಿ ಇದ್ದಾಗ ಮುಂಜಾಗ್ರತೆ, ಸಮಯ ಪ್ರಜ್ಞೆಯಿಂದ ಕಾರ್ಯ ನಿರ್ವಹಿಸಿ ಯಾವುದೇ ಅಪಾಯ ಹಾಗು ಅನಾಹುತಗಳಾಗದಂತೆ ಎಚ್ಚರ ವಹಿಸಬೇಕು ಎಂದು ಆರಕ್ಷಕ ಉಪನಿರೀಕ್ಷಕ ಸೋಮೇಶ ಗೆಜ್ಜಿ ಕಿವಿಮಾತು ಹೇಳಿದರು.ಪಟ್ಟಣದ ಬಸ್ ಡಿಪೋದಲ್ಲಿ  ರಸ್ತೆ ಸುರಕ್ಷತಾ ಸಪ್ತಾಹ ಕಾರ್ಯಕ್ರಮದಲ್ಲಿ ಮಾತನಾಡಿ, ಸಾರಿಗೆ ನಿಗಮದಲ್ಲಿ ಕಾರ್ಯ ನಿರ್ವಹಿಸುವ ತಾವುಗಳು ಮೊದಲಿಗೆ ಸಾರ್ವಜನಿಕರಿಗಿಂತ...

ಬೀದರ್ ನಲ್ಲಿ ಇಬ್ಬರು ಮಕ್ಕಳೊಂದಿಗೆ ತಂದೆ ಆತ್ಮಹತ್ಯೆ

ಬೀದರ: ಇಬ್ಬರು ಮಕ್ಕಳೊಂದಿಗೆ ಬಾವಿಗೆ ಹಾರಿ ತಂದೆ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ವರದಿಯಾಗಿದೆ.ವಿಕ್ರಮ್ ಜಾಲಿಂದರ್ ಬಿರಾದಾರ (32), ಸಂಗಮೇಶ (6), ದರ್ಶನ (8), ಆತ್ಮಹತ್ಯೆ ಮಾಡಿಕೊಂಡ ದುರ್ದೈವಿಗಳು.ಬೀದರ್ ಜಿಲ್ಲೆಯ ಭಾಲ್ಕಿ ತಾಲ್ಲೂಕಿನ ಲಂಜವಾಡ ಗ್ರಾಮದಲ್ಲಿ  ಈ ಘಟನೆ ನಡೆದಿದ್ದು ಆರ್ಥಿಕ ಸಂಕಷ್ಟ ಹಾಗೂ ಕೌಟುಂಬಿಕ ಕಲಹ ಹಿನ್ನೆಲೆ ಜಮೀನಿನಲ್ಲಿ ತನ್ನ ಮಕ್ಕಳೊಂದಿಗೆ ತಂದೆ ಆತ್ಮಹತ್ಯೆಗೆ ಶರಣಾಗಿದ್ದಾನೆ.ವಿಕ್ರಮ ಖಾಸಗಿ...

ಬೀದರ್ ಪೊಲೀಸರ ಭರ್ಜರಿ ಕಾರ್ಯಾಚರಣೆ

ಬೀದರ: ಬೀದರ ಪೊಲೀಸರು ನಡೆಸಿದ ಭರ್ಜರಿ ಕಾರ್ಯಾಚರಣೆಯಲ್ಲಿ ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ  ಗಾಂಜಾ ಹಾಗೂ ಗಾಂಜಾ‌ಕೋರರನ್ನು ಹಡೆಮುರಿ ಕಟ್ಟಿದ ಪೊಲೀಸರು ೩೫ ಲಕ್ಷ ರೂ. ಮೌಲ್ಯದ ಗಾಂಜಾ ಜಪ್ತಿ ಮಾಡಿದ್ದಾರೆ.ಮೂರು ಸಲ ಗಾಂಜಾ ಸಾಗಾಟಗಾರರ ಮೇಲೆ ದಾಳಿ ಮಾಡಿದ ಪೊಲೀಸರು ಒಟ್ಟು ೩೫೮ ಕೆಜಿ, ರೂ. ೩೫ ಲಕ್ಷ ಮೌಲ್ಯದ ಗಾಂಜಾ ಜಪ್ತಿ‌ ಮಾಡಿದ್ದಾರೆ.ಮೂರು‌...

ಕೆ.ಆರ್.ನಗರದಲ್ಲಿ ಭಗತ್ ಸಿಂಗ್ ಫೌಂಡೇಶನ್ ಸಂಸ್ಥೆಯಿಂದ ಸ್ವಾಮಿ ವಿವೇಕಾನಂದ ಜಯಂತಿ ಆಚರಣೆ

ಮೈಸೂರು: ಯುವಜನತೆ ಉತ್ತಮ ಶಿಕ್ಷಣ ಹಾಗೂ ಆರೋಗ್ಯ ಪಡೆದು ಭವಿಷ್ಯದ ಸದೃಡ ಭಾರತಕ್ಕೆ ಸುಭದ್ರ ಅಡಿಪಾಯ ಹಾಕಬೇಕೆಂದು ಕೆ.ಆರ್.ನಗರ ಕ್ಷೇತ್ರ ಶಿಕ್ಷಣಾಧಿಕಾರಿಗಳಾದ  ಶ್ರೀಮತಿ ಗಾಯತ್ರಿ ಕರೆ ನೀಡಿದರು.ಕೆ.ಆರ್.ನಗರದ ಕರುನಾಡು ಶಿಕ್ಷಣ ಸಂಸ್ಥೆಯಲ್ಲಿ ಭಗತ್ ಸಿಂಗ್ ಯೂತ್ ಫೌಂಡೇಶನ್ ಸಂಸ್ಥೆಯು ಏರ್ಪಡಿಸಿದ್ದ ಸ್ವಾಮಿ ವಿವೇಕಾನಂದ ಜಯಂತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡುತ್ತಿದ್ದ ಅವರು ಯುವಕರೇ ಭವಿಷ್ಯದ ಆಶಾ...

ಸಮಾಜದ ಋಣವನ್ನು ತೀರಿಸೋಣ – ಡಾ.ಎತ್ತಿನಮನಿ

ಗೋಕಾಕ: ಸಮಾಜಮುಖಿ ಕಾರ್ಯಗಳಲ್ಲಿ ಪಾಲ್ಗೊಂಡು ನಾವೆಲ್ಲ ಸಮಾಜದ ಋಣವನ್ನು ತೀರಿಸೋಣವೆಂದು ನಗರದ ನೇತ್ರತಜ್ಞ ಡಾ|| ಆನಂದ ಎತ್ತಿನಮನಿ ಹೇಳಿದರು.ಬುಧವಾರದಂದು ನಗರದಲ್ಲಿ ಇಲ್ಲಿಯ ಶ್ರೀ ಸಾಯಿ ಸಮರ್ಥ ಫೌಂಡೇಶನ್ ಪಬ್ಲಿಕ್ ಚಾರಿಟೇಬಲ್ ಟ್ರಸ್ಟ್ ನವರು ಹಮ್ಮಿಕೊಂಡ ದೀರ್ಘಕಾಲ ಅನಾರೋಗ್ಯದಿಂದ ಬಳಲುತ್ತಿರುವ ರೋಗಿಗಳ ಅನುಕೂಲಕ್ಕಾಗಿ ಅವಶ್ಯಕ ಸಲಕರಣೆಗಳ ವಿತರಣಾ ಹಾಗೂ ರಕ್ತದಾನಿಗಳ ಮತ್ತು ಸಂಸ್ಥೆಯಿಂದ ಉಚಿತ ನೇತ್ರಶಸ್ತ್ರ...

ಮಡಗಾಂವ ಬಸ್ ಪುನರಾರಂಭಿಸಲು ಮನವಿ

ಗೋಕಾಕ: ಇಲ್ಲಿಯ ಬಸ್ ಘಟಕದಿಂದ ಗೋವಾದ ಮಡಗಾಂವ ವರೆಗೆ ಪ್ರತಿದಿನ ಪ್ರಯಾಣಿಕರ ಅನುಕೂಲಕ್ಕಾಗಿ ಬಸ್ ಬಿಡುವ ವ್ಯವಸ್ಥೆಯನ್ನು ಮಾಡಬೇಕೆಂದು ಆಗ್ರಹಿಸಿ ದಲಿತ ಸಂಘರ್ಷ ಸಮಿತಿ ಮುಖಂಡ ಸತ್ತೆಪ್ಪ ಕರೆವಾಡಿ ಅವರ ನೇತೃತ್ವದಲ್ಲಿ ಬುಧವಾರ ಘಟಕ ವ್ಯವಸ್ಥಾಪಕರಿಗೆ ಮನವಿ ಸಲ್ಲಿಸಲಾಯಿತು.ಈ ಹಿಂದೆ ಮಡಗಾಂವ ಹೋಗಲು ಬಸ್ ವ್ಯವಸ್ಥೆ ಇತ್ತು, ಆದರೆ ಕೆಲ ವರ್ಷಗಳಿಂದ ಬಂದ್ ಮಾಡಿರುವ...

ಡಾ. ಕೆ.ಜಿ.ಲಕ್ಷ್ಮೀನಾರಾಯಣಪ್ಪರವರ ಕೃತಿ ‘ತುಮಕೂರು ಜಿಲ್ಲೆಯ ಪ್ರಮುಖ ದೇವಾಲಯಗಳು’ ಲೋಕಾರ್ಪಣೆ

ಬೆಂಗಳೂರು: ಭಾರತ ಸರ್ಕಾರದ ಕೇಂದ್ರ ಅಬಕಾರಿ ಮತ್ತು ಸುಂಕ ಇಲಾಖೆಯ ನಿವೃತ್ತ ಅಧೀಕ್ಷಕರು, ಸಾಹಿತ್ಯಾಸಕ್ತರು ಆದ ಡಾ.ಕೆ.ಜಿ.ಲಕ್ಷ್ಮೀನಾರಾಯಣಪ್ಪನವರು 2019ರಲ್ಲಿ ತುಮಕೂರು ವಿಶ್ವವಿದ್ಯಾಲಯದಿಂದ ಡಿ.ಲಿಟ್. ಪದವಿ ಪಡೆದುಕೊಂಡ ಮಹಾಪ್ರಬಂಧ ‘ತುಮಕೂರು ಜಿಲ್ಲೆಯ ಪ್ರಮುಖ ದೇವಾಲಯಗಳು’ ಸಂಶೋಧನ ಗ್ರಂಥವು ಇದೀಗ ಉದಯ ಪ್ರಕಾಶನದ ಮೂಲಕ ಪ್ರಕಟವಾಗುತ್ತಿದೆ.ಸದರಿ ಪುಸ್ತಕದ ಲೋಕಾರ್ಪಣೆಯನ್ನು ಪ್ರೊ.ಮಲ್ಲೇಪುರಂ 70 ಅಭಿನಂದನಾ ಸಮಿತಿ ಮತ್ತು ಪ್ರಣವ...

ಬೆಳಗಾವಿ-ಮಣುಗೂರ ಎಕ್ಸ್ ಪ್ರೆಸ್ ರೈಲು ಜ.17ರಿಂದ ಪ್ರಾರಂಭ; ನೈರುತ್ಯ ರೈಲ್ವೆ ಸಲಹಾ ಸಮಿತಿ ಸದಸ್ಯ: ಈರಣ್ಣ ಕಡಾಡಿ

ಮೂಡಲಗಿ: ಬೆಳಗಾವಿ-ಮಣುಗೂರ ಡೈಲಿ ಎಕ್ಸ್ ಪ್ರೆಸ್ ವಿಶೇಷ ರೈಲು (07335/07336) ಸಂಚಾರ ಜ.17 ಮಂಗಳವಾರ ಬೆಳಗಾವಿಯಿಂದ ಪ್ರಾರಂಭವಾಗಲಿದೆ ಎಂದು ನೈರುತ್ಯ ರೈಲ್ವೆ ಸಲಹಾ ಸಮಿತಿ ಸದಸ್ಯ ಹಾಗೂ ರಾಜ್ಯಸಭಾ ಸಂಸದ ಈರಣ್ಣ ಕಡಾಡಿ ಅವರು ಹೇಳಿದರು.ಗುರುವಾರ ಜ.12 ರಂದು ಪತ್ರಿಕಾ ಹೇಳಿಕೆ ನೀಡಿದ ಅವರು ರಾಜ್ಯಸಭೆಯ ಸಂಸತ್ತಿನ ಚಳಿಗಾಲ ಅಧಿವೇಶನದಲ್ಲಿ ಬೆಳಗಾವಿಯಿಂದ ಹೈದರಾಬಾದ್ ಮುಂಬೈನಂತಹ...

About Me

12281 POSTS
1 COMMENTS
- Advertisement -spot_img

Latest News

ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು

ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...
- Advertisement -spot_img
error: Content is protected !!
Join WhatsApp Group