Times of ಕರ್ನಾಟಕ

ಜಲಜೀವನ ಮಿಷನ್ ಯೋಜನೆಯಡಿ ಜಾಗೃತಿ ಕಾರ್ಯಕ್ರಮ

ಬೆಳಗಾವಿ: ಜಿಲ್ಲಾ ಪಂಚಾಯತ್ ಬೆಳಗಾವಿ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಚಿಕ್ಕೋಡಿ ವಿಭಾಗ ಹಾಗೂ ಅನುಷ್ಠಾನ ಬೆಂಬಲ ಸಂಪನ್ಮೂಲ ಸಂಸ್ಥೆ, ಗ್ರಾಮೋದಯ ಬೈಲಹೊಂಗಲ ಸಂಸ್ಥೆ  ಇವರ ಸಹಯೋಗದಲ್ಲಿ 'ಜಲ ಜೀವನ ಮಿಷನ್ ' ಯೋಜನೆಯಡಿಯಲ್ಲಿ ದಿನಾಂಕ 09/01/2023 ರಂದು ಆಟೋ ಜಾಗೃತಿ ಮೂಡಿಸುವ ಕಾರ್ಯ ಕ್ರಮ ನಡೆಯಿತು.ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಚಿಕ್ಕೋಡಿ...

ಮೂಡಲಗಿ ತಾಲೂಕಾ ೨ ನೇ ಸಾಹಿತ್ಯ ಸಮ್ಮೇಳನ; ಆಮಂತ್ರಣ ಪತ್ರಿಕೆ ಬಿಡುಗಡೆ

ಮೂಡಲಗಿ - ಸಡಗರ ಸಂಭ್ರಮಗಳಿಂದ ಎಲ್ಲರೂ ಸೇರಿ ಮೂಡಲಗಿ ತಾಲೂಕಾ ಸಾಹಿತ್ಯ ಸಮ್ಮೇಳನವನ್ನು ಆಚರಿಸೋಣ ಸಮ್ಮೇಳನದ ಯಶಸ್ಸಿಗಾಗಿ ಪ್ರತಿಯೊಬ್ಬರೂ ಕೈಜೋಡಿಸಿ ಎಂದು ತಾಲೂಕಾ ಕಸಾಪ ಅಧ್ಯಕ್ಷ ಡಾ.ಸಂಜಯ ಸಿಂಧಿಹಟ್ಟಿ ಹೇಳಿದರು.ದಿ.೧೮ ರಂದು ತಾಲೂಕಿನ ಶಿವಾಪೂರ ಗ್ರಾಮದಲ್ಲಿ ನಡೆಯಲಿರುವ ಮೂಡಲಗಿ ತಾಲೂಕಾ ೨ ನೇ ಸಾಹಿತ್ಯ ಸಮ್ಮೇಳನದ ಆಮಂತ್ರಣ ಪತ್ರಿಕೆ ಬಿಡುಗಡೆ ಮಾಡಿ ಅವರು ಮಾತನಾಡಿದರು.ಸಮ್ಮೇಳನದ...

ಸಂಗನಕೇರಿ- ಅಯ್ಯಪ್ಪಸ್ವಾಮಿ ಮಹಾಪೂಜೆಯಲ್ಲಿ ಪಾಲ್ಗೊಂಡ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ

ಸಂಗನಕೇರಿ (ಘಟಪ್ರಭಾ): ಶಬರಿಮಲೈ ಅಯ್ಯಪ್ಪಸ್ವಾಮಿಯ ಸಾನ್ನುಧ್ಯವಾಗಿದ್ದು ಈ ಪವಿತ್ರ ದೇವಸ್ಥಾನಕ್ಕೆ ದೇಶದಾದ್ಯಂತ ಲಕ್ಷಾಂತರ ಭಕ್ತರು ಜಾತ್ಯತೀತ ಮನೋಭಾವನೆಯಿಂದ ಭಕ್ತಿ ಹಾಗೂ ಶೃದ್ಧಾಪೂರ್ವಕವಾಗಿ ಪಾಲ್ಗೊಂಡು ತಮ್ಮ ಇಷ್ಟಾರ್ಥಗಳನ್ನು ದೇವರಲ್ಲಿ ಮೊರೆಯಿಡುತ್ತಾರೆ ಎಂದು ಅರಭಾವಿ ಶಾಸಕ, ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು.ಸಂಗನಕೇರಿ ಪಟ್ಟಣದಲ್ಲಿ ಇತ್ತೀಚೆಗೆ ಅಯ್ಯಪ್ಪಸ್ವಾಮಿ ಸೇವಾ ಸಮಿತಿಯಿಂದ ಜರುಗಿದ ಅಯ್ಯಪ್ಪಸ್ವಾಮಿ ಮಹಾಪೂಜೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು...

ಸ್ಯಾಂಟ್ರೋ ರವಿ ಕೇಸ್ ನಲ್ಲಿ ಯಾರ್ಯಾರು‌ ಇದ್ದಾರೆ ಕಾದು ನೋಡಿ

ಬೀದರ್ ನಲ್ಲಿ ಸಿಎಂ ಸಿಡಿಸಿದ ಹೊಸ ಬಾಂಬ್ ಬೀದರ: ಸ್ಯಾಂಟ್ರೋ ರವಿ ಕೇಸ್ ಬಗ್ಗೆ ತನಿಖೆಯಾಗಲಿ ಎಂದು ನಾನು ಹೇಳಿದ್ದೇನೆ ಇದರಲ್ಲಿ ಯಾರ್ಯಾರು‌ ಇದ್ದಾರೆ ಎಂಬುದು ಹೊರಬೀಳುತ್ತದೆ ಕಾದು ನೋಡಿ ಎಂದು ಬೀದರ್ ನಲ್ಲಿ ಸಿಎಂ ಬಸವರಾಜ್ ಬೊಮ್ಮಾಯಿ ಹೊಸ ಬಾಂಬ್ ಹಾಕಿದ್ದಾರೆ.ಈಗಲೇ ಯಾರು ಏನೆ ಹೇಳಿದರೂ ತನಿಖೆಯಲ್ಲಿ ಸಂಪೂರ್ಣವಾಗಿ ಮಾಹಿತಿ ಬರುತ್ತದೆ ಹೀಗಾಗೀ ನಾನು...

ಮಹಿಳಾ ಆಧಾರಿತ ಚಿತ್ರ “ವೇದ”; ಎಲ್ಲರೂ ನೋಡಿ ಹಾರೈಸಿ – ಶಿವರಾಜ್ ಕುಮಾರ್

ಬೀದರ - ವೇದ, ಒಂದು ಮಹಿಳಾ ಆಧಾರಿತ ಚಿತ್ರವಾಗಿದ್ದು ಚಿತ್ರ ಚೆನ್ನಾಗಿದೆ ಎಂಬ ಅಭಿಪ್ರಾಯ ಎಲ್ಲರಿಂದ ಬಂದಿದೆ ಎಂದು ಚಿತ್ರನಟ ಶಿವರಾಜ್ ಕುಮಾರ ಹೇಳಿದರು.ಪ್ರಥಮ ಬಾರಿ ನಿರ್ಮಾಪಕರಾಗಿ ತಾವು ನಟಿಸಿ ಹೊರ ತಂದಿರುವ ಚಿತ್ರ ವೇದ ದ ಬಗ್ಗೆ ಬೀದರನಲ್ಲಿ ಶಿವರಾಜ್ ಕುಮಾರ ಮಾತನಾಡಿದರು.ಮಹಿಳೆಯರ ಮೇಲೆ ಸಮಾಜದಲ್ಲಿ ಏನು ನಡೆಯುತ್ತಿದೆ ಮುಂದೆ ಏನೇನು ನಡೆಯುತ್ತದೆ...

ರುದ್ರಾಕ್ಷಪುರಂ ಫಸ್ಟ್ ಲುಕ್ ಪೋಸ್ಟರ್ ಬಿಡುಗಡೆ

ಹೈದ್ರಾಬಾದ್: ಮ್ಯಾಕ್‌ವುಡ್ ಎಂಟರ್ಟೈನ್ಮೆಂಟ್ ಬ್ಯಾನರ್ ನ ಅಡಿಯಲ್ಲಿ ಕನ್ನಡ, ತೆಲುಗು, ತಮಿಳು ಭಾಷೆಯಲ್ಲಿ ಏಕಕಾಲದಲ್ಲಿ ನಿರ್ಮಾಣವಾಗುತ್ತಿರುವ 'ರುದ್ರಾಕ್ಷಪುರಂ' ಚಲನಚಿತ್ರದ ತೆಲುಗು ಅವತರಣಿಕೆಯ ಫಸ್ಟ್ ಲುಕ್ ಪೋಸ್ಟರ್‌ನ್ನು ಹಿರಿಯ ಪಂಚಭಾಷಾ ಚಲನಚಿತ್ರ ನಟರಾದ ಸುಮನ್ ಮತ್ತು ಭಾನುಚಂದರ್‌ರವರು ಬಿಡುಗಡೆಗೊಳಿಸಿದರು.'ರುದ್ರಾಕ್ಷಪುರಂ' ಒಂದು ಪವರ್ ಫುಲ್ ಟೈಟಲ್, ಹೆಸರಿನಲ್ಲೇ ಶಕ್ತಿ ಇದೆ . ಇದೊಂದು ಆಕ್ಷನ್ ತ್ರಿಲ್ಲರ್ ಚಿತ್ರ,...

ಸಾಹಿತಿ ಭೇರ್ಯ ರಾಮಕುಮಾರ್ ದೂರಿಗೆ ಸಚಿವರ ಸ್ಪಂದನೆ- ಕನ್ನಡ ನಾಮಫಲಕಕ್ಕೆ ಆದೇಶ

ಮೈಸೂರಿನ ಮಾನಸಗಂಗೋತ್ರಿ ಬಳಿ ಇರುವ ಜಯಚಾಮರಾಜೇಂದ್ರ ಇಂಜನಿಯರಿಂಗ್ ಕಾಲೇಜು ಬಳಿ ಹಾಗೂ ಕೆ.ಆರ್.ಎಸ್. ರಸ್ತೆಯ ಗೋಕುಲಂ ಬಸ್ ನಿಲ್ದಾಣಗಳಲ್ಲಿ ಜೆ.ಕೆ. ಟೈರ್ಸ್ ಸಂಸ್ಥೆಯು ಆಂಗ್ಲ ಭಾಷೆಯಲ್ಲಿ ಪ್ರಚಾರ ಫಲಕಗಳನ್ನು ಅಳವಡಿಸಿದ್ದು, ಈ ಬಗ್ಗೆ  ಮೈಸೂರು ಜಿಲ್ಲಾ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಸಾಹಿತಿ ಹಾಗೂ ಪತ್ರಕರ್ತ ಡಾ.ಭೇರ್ಯ ರಾಮಕುಮಾರ್ ಅವರು ಕನ್ನಡ ಅಭಿವೃದ್ದಿ ಪ್ರಾಧಿಕಾರಕ್ಕೆ...

ಕ್ರೀಡಾ ಸಾಧಕರು ಹಾಗೂ ತರಬೇತಿದಾರರಿಗೆ ಸತ್ಕಾರ ಸಮಾರಂಭ

ಮೂಡಲಗಿ: ಮೂಡಲಗಿ ಶೈಕ್ಷಣಿಕ ವಲಯದಲ್ಲಿನ ಪ್ರಾಥಮಿಕ ಶಾಲೆಯಿಂದ ಪದವಿ ಹಂತದವರೆಗೆ ಕ್ರೀಡೆಯಲ್ಲಿ ಸಾಧನೆ ಮಾಡಿದ ಸಾಧಕ ಕ್ರೀಡಾಪಟುಗಳನ್ನು  ಮತ್ತು ತರಬೇತಿದಾರರನ್ನು ಗೌರವಿಸುವ ಕಾರ್ಯ ಶ್ಲಾಘನೀಯವಾದುದು ಎಂದು ನಿವೃತ್ತ  ದೈಹಿಕ ಪರೀವಿಕ್ಷಕ ಎಮ್.ಎಚ್.ಚಿಪಲಕಟ್ಟಿ ಹೇಳಿದರು.ಪಟ್ಟಣದ ಮೂಡಲಗಿ ಶಿಕ್ಷಣ ಸಂಸ್ಥೆಯ ಮಹಾವಿದ್ಯಾಲಯದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ ಹಾಗೂ ಮೂಡಲಗಿ ಶಿಕ್ಷಣ ಸಂಸ್ಥೆಯ ದೈಹಿಕ ಶಿಕ್ಷಣ ಮಹಾವಿದ್ಯಾಲಯದ ಆಶ್ರಯದಲ್ಲಿ...

ಗೋಮಾತೆಯ ರಕ್ಷಣೆ ನಮ್ಮೆಲ್ಲರ ಜವಾಬ್ದಾರಿ-ಮುರುಘರಾಜೇಂದ್ರ ಶ್ರೀಗಳು

ಗೋಕಾಕ: ಗೋ ಮಾತೆಯನ್ನು ಪೂಜಿಸುವ ಮೂಲಕ ಸುಖ,ಶಾಂತಿ,ಸಮೃದ್ದಿ ದೊರೆಯುತ್ತಿದೆ ಎಂದು ನಗರದ ಶೂನ್ಯ ಸಂಪಾದನಮಠದ ಪೂಜ್ಯ ಶ್ರೀ ಮುರುಘರಾಜೇಂದ್ರ ಮಹಾ ಸ್ವಾಮೀಜಿ ಹೇಳಿದರು.ಅವರು ನಗರದ ಶೂನ್ಯ ಸಂಪಾದನಮಠದಲ್ಲಿ ಜರುಗಿದ ಮಾತೃಭೂಮಿ ಫೌಂಡೇಶನ್ ವತಿಯಿಂದ ಗೋಮಾತೆ ರಕ್ಷಕರಿಗೆ ಪ್ರಥಮ ಚಿಕಿತ್ಸೆ ಕಿಟ್ ವಿತರಣೆ ಮಾಡಿ ಮಾತನಾಡಿದರು.ಗೋಮಾತೆಯನ್ನು ಪೂಜಿಸುವುದರ ಜೊತೆಗೆ ಪಾಲನೆ ಪೋಷಣೆ ಮಾಡಬೇಕು. ಎಲ್ಲ ದೇವಾನುದೇವತೆಗಳ...

ಪವರ್ ಟಿವಿ ಸಮೀಕ್ಷೆಯಲ್ಲಿ ಅರಭಾವಿ ಸಾವಕಾರ್ರು ‘ಪವರ್ ಫುಲ್!’

ಮೂಡಲಗಿ: ರಾಜ್ಯದ ಪವರ್ ಟಿವಿಯು ನಡೆಸಿದ ಅರಭಾವಿ ಕ್ಷೇತ್ರದ ಮತದಾರರ ಸಮೀಕ್ಷೆಯಲ್ಲಿ ಬಿಜೆಪಿ ಅಭ್ಯರ್ಥಿ ಶಾಸಕ ಬಾಲಚಂದ್ರ ಜಾರಕಿಹೊಳಿಯವರಿಗೆ ಶೇ ೮೩ ರಷ್ಟು ಜನ ಮತ ಹಾಕಿದ್ದು ಮುಂಬರುವ ಚುನಾವಣೆಯಲ್ಲಿ ಜಾರಕಿಹೊಳಿಯವರನ್ನು ಅಲುಗಾಡಿಸುವವರಾರೂ ಇಲ್ಲವೆಂಬ ಅಭಿಪ್ರಾಯ ವ್ಯಕ್ತಗೊಂಡಿದೆ.ಪವರ್ ಟಿವಿ ಇಂದು ಅರಭಾವಿ ಕ್ಷೇತ್ರದ ಜನತೆಗೆ ಕಾಲ್ ಮಾಡಿ ತಮ್ಮ ಮತ ನೀಡಲು ಆಹ್ವಾನ ನೀಡಿತ್ತು ಅದರ...

About Me

12281 POSTS
1 COMMENTS
- Advertisement -spot_img

Latest News

ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು

ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...
- Advertisement -spot_img
error: Content is protected !!
Join WhatsApp Group