Times of ಕರ್ನಾಟಕ

ಪುಸ್ತಕ ಆಯ್ಕೆ ಸಮಿತಿಗೆ ಡಾ. ಸುಮಾ ನಿರ್ಣಿ

ಸಿಂದಗಿ:  ಕರ್ನಾಟಕ ಸರ್ಕಾರದ ಸಾರ್ವಜನಿಕ ಗ್ರಂಥಾಲಯ ಪುಸ್ತಕ ಆಯ್ಕೆ ಸಮಿತಿಯ ಸದಸ್ಯರಾಗಿ ಪಟ್ಟಣದ  ಜಿ.ಪಿ. ಪೋರವಾಲ್ ಕಲಾ, ವಾಣಿಜ್ಯ ಹಾಗೂ ವಿ.ವಿ. ಸಾಲಿಮಠ, ವಿಜ್ಞಾನ ಮಹಾವಿದ್ಯಾಲಯದ ಇತಿಹಾಸ ಪ್ರಾಧ್ಯಾಪಕಿ ಡಾ. ಸುಮಾ ನಿರ್ಣಿ ಆಯ್ಕೆಯಾಗಿದ್ದಾರೆ.ಅವರ ಈ ಸಾಧನೆಗೆ ಪವಿವ ಸಂಸ್ಥೆಯ ಚೇರಮನ್ ಡಾ. ಪ್ರಭು ಸಾರಂಗದೇವ ಶಿವಾಚಾರ್ಯರು, ಆಡಳಿತ ಮಂಡಳಿ ಹಾಗೂ ಸೇರಿದಂತೆ ಮಹಾವಿದ್ಯಾಲಯದ...

ತಾಂಡಾಗಳ ಅಭಿವೃದ್ಧಿಗೆ ಸದಾ ಸಿದ್ದ: ಶಾಸಕ ಭೂಸನೂರ

ಸಿಂದಗಿ: ಉಪಚುನಾವಣೆಯ ನಂತರ ಉಳಿದಿರುವ  ಸ್ವಲ್ಪ ಅವಧಿಯಲ್ಲೇ ಕ್ಷೇತ್ರದ ಜನತೆಯ ಋಣ ತೀರಿಸುವ ನಿಟ್ಟಿನಲ್ಲಿ ಸರ್ಕಾರದ ಜನಪರ ಯೋಜನೆಗಳನ್ನು ಮನೆಬಾಗಿಲಿಗೆ ಮುಟ್ಟಿಸುವ ಪ್ರಾಮಾಣಿಕ ಕೆಲಸವನ್ನು ಮಾಡಿದ್ದೇನೆ ಕ್ಷೇತ್ರದಲ್ಲಿರುವ ತಾಂಡಗಳ ಅಭಿವೃದ್ಧಿಗೆ ಸದಾ ಸಿದ್ದನಿದ್ದೇನೆ ಎಂದು ಶಾಸಕ ರಮೇಶ ಭೂಸನೂರ ಹೇಳಿದರು.ತಾಲೂಕಿನ ಕಕ್ಕಳಮೆಲಿ ತಾಂಡಾ (ಎಲ್ಟಿ ) ದಲ್ಲಿ 2019-20ನೇ ಸಾಲಿನ ಪ್ರಧಾನ ಮಂತ್ರಿ ಆದರ್ಶಗ್ರಾಮ...

ಬೀದರನಲ್ಲಿ ಆಕರ್ಷಕ ಶ್ವಾನ ಪ್ರದರ್ಶನ ಮೇಳ

ಬೀದರ: ಬೀದರನಲ್ಲಿ ನಡೆಯುತ್ತಿರುವ ಸಂಭ್ರಮದ ಬೀದರ್ ಉತ್ಸವದ ಹಿನ್ನೆಲೆಯಲ್ಲಿ ಕೋಟೆ ಒಳಗೆ  ಆಕರ್ಷಕ ಶ್ವಾನಗಳ ಪ್ರದರ್ಶನ ಮೇಳ ನಡೆಯಿತು.ಬೀದರ ನಲ್ಲಿ ಒಂದು ಹಬ್ಬದ ವಾತಾವರಣದ ನಿಮಿತ್ತ ಮದುವಣಗಿತ್ತಿಯಂತೆ ಸಿಂಗಾರಗೊಂಡಿರುವ ಬೀದರ ಕೋಟೆಯ ಸಡಗರವನ್ನು ಹೆಚ್ಚಿಸುವಂತೆ ಎರಡನೆಯ ದಿನದಂದು ಬೀದರ ಕೋಟೆ ಒಳಗೆ ಶ್ವಾನಗಳ ಪ್ರದರ್ಶನ ನಡೆಯಿತು. ಬೀದರ್ ಜಿಲ್ಲಾದ್ಯಂತ ಇರುವ ವಿವಿಧ ತಳಿಗಳ ಶ್ವಾನಗಳ ಪ್ರದರ್ಶನ...

ಚರ್ಮ ಗಂಟು ರೋಗದಿಂದ ಮೃತಪಟ್ಟ 237 ಜಾನುವಾರುಗಳ ರೈತರಿಗೆ 50 ಲಕ್ಷ 5 ಸಾವಿರ ರೂಪಾಯಿ ರೂ ಪರಿಹಾರ ಮೊತ್ತ ವಿತರಣೆ

ಬಾಕಿ ಉಳಿದಿರುವ 268 ಜಾನುವಾರುಗಳ ರೈತರಿಗೆ ಶೀಘ್ರವೇ ಪರಿಹಾರ ಮೊತ್ತ ವಿತರಣೆಗೆ ಅಗತ್ಯ ಕ್ರಮ - ಶಾಸಕ ಬಾಲಚಂದ್ರ ಜಾರಕಿಹೊಳಿ ಮಾಹಿತಿ ಯಾದವಾಡ ಪ್ರಾಥಮಿಕ ಆರೋಗ್ಯ ಕೇಂದ್ರದ ಕಟ್ಟಡ ಕಾಮಗಾರಿಯನ್ನು ವೀಕ್ಷಿಸಿದ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿಯಾದವಾಡ(ತಾ-ಮೂಡಲಗಿ)- ಶಿಥೀಲಗೊಂಡಿದ್ದ ಯಾದವಾಡ ಪ್ರಾಥಮಿಕ ಆರೋಗ್ಯ ಕೇಂದ್ರ ದ ನೂತನ ಕಟ್ಟಡವು ಮುಗಿಯುವ ಹಂತದಲ್ಲಿದ್ದು, ಆದಷ್ಟೂ...

ಜಾನಪದ ಕಲೆಗಳ ರಕ್ಷಣೆಗೆ ಎಲ್ಲರೂ ಬದ್ಧರಾಗಬೇಕು – ಸರ್ವೋತ್ತಮ ಜಾರಕಿಹೊಳಿ

ಮೂಡಲಗಿ: ಗ್ರಾಮೀಣ ಭಾಗಗಳಲ್ಲಿ ಜಾನಪದ ಕಲೆಗಳು ಕಲಾಸಕ್ತರಿಂದ ಪೋಷಿಸಲ್ಪಟ್ಟು ಉಳಿದುಕೊಂಡಿವೆ. ಯಾವ ಕಾಲಘಟ್ಟದಲ್ಲೂ ಜಾನಪದ ಕಲೆಗಳು ನಾಶವಾಗಿಲ್ಲ. ಆದರೆ ಅವುಗಳ ಸಂರಕ್ಷಣೆಗೆ ಎಲ್ಲರೂ ಬದ್ಧರಾಗಬೇಕು ಎಂದು ಯುವ ನಾಯಕ ಸರ್ವೋತ್ತಮ ಜಾರಕಿಹೊಳಿ ಹೇಳಿದರು.ಶನಿವಾರದಂದು ತಾಲೂಕಿನ ಜೋಕಾನಟ್ಟಿ ಗ್ರಾಮದಲ್ಲಿ ಕನ್ನಡ ಮತ್ತು ಸಂಸ್ಕೃತಿ ನಿರ್ದೇಶನಾಲಯ ಬೆಂಗಳೂರು, ಶ್ರೀ ಶಿವಾನಂದ ಭಾರತಿಸ್ವಾಮಿ ಜಾನಪದ ಕಲಾ ಯುವ ಸಂಘ,...

ಮನೋಜ ಅವರಿಗೆ ಬೆಸ್ಟ್ ಅಗ್ರಿ ಫ್ರೇನರ್ ಪ್ರಶಸ್ತಿ

ಸಿಂದಗಿ- ಸಿಂದಗಿಯ ಯುವ ಉದ್ಯಮಿ ಮನೋಜ ರಾಚಪ್ಪ ವಾರದ ಅವರು ಕೇಂದ್ರ ಸರ್ಕಾರದ ಕೃಷಿ ಮತ್ತು ರಸಗೊಬ್ಬರ ಸಚಿವಾಲಯದ ಹೈದ್ರಾಬಾದಿನ ರಾಷ್ಟ್ರೀಯ ಕೃಷಿ ನಿರ್ವಹಣೆ ಮತ್ತು ವಿಸ್ತರಣೆ ಸಂಸ್ಥೆ (ಎಮ್‍ಎಎನ್‍ಎಜಿಇ) ಕೊಡಮಾಡುವ ರಾಷ್ಟ್ರಮಟ್ಟದ “ ಬೆಸ್ಟ್ ಅಗ್ರಿ ಫ್ರೇನರ್ “ ಪ್ರಶಸ್ತಿಗೆ ಭಾಜನರಾಗಿದ್ದಾರೆ ಪ್ರಶಸ್ತಿಯು ರೂ. 1 ಲಕ್ಷ ನಗದು ಬಹುಮಾನವನ್ನು ಹೊಂದಿದೆ.ಈ ಪ್ರಶಸ್ತಿಗೆ...

ವಿಜಯಪುರದಲ್ಲಿ ಜೆಡಿಎಸ್ ಬರುವುದು ನಿಶ್ಚಿತ – ಚಂದ್ರಾ ಶ್ರೀನಿವಾಸ

ಸಿಂದಗಿ: ಕೇಂದ್ರ ಮತ್ತು ರಾಜ್ಯದಲ್ಲಿ ಆಡಳಿತದಲ್ಲಿರುವ ಬಿಜೆಪಿ ಪಕ್ಷ ದ್ವೇಷದ ರಾಜಕಾರಣ ಮಾಡುತ್ತ ಸುಳ್ಳು-ಪೊಳ್ಳು ಭರವಸೆಗಳನ್ನು ನೀಡುತ್ತ ಜನರನ್ನು ಯಾಮಾರಿಸುವ ಕಾರ್ಯಕ್ಕೆ ಕೈ ಹಾಕಿದೆ ಆದರೆ ಇವುಗಳನ್ನು ಮೆಟ್ಟಿ ನಿಂತು ವಿಜಯಪುರ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ವಿಜಯಪತಾಕೆ ಹಾರಿಸುವುದರಲ್ಲಿ ಯಾವುದೇ ಸಂದೇಹವಿಲ್ಲ ಎಂದು ಜೆಡಿಎಸ್ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಚಂದ್ರಾ ಶ್ರೀನಿವಾಸ್ ಅಭಿಮತ ವ್ಯಕ್ತ...

ಅರಭಾಂವಿ ದುರದುಂಡೀಶ್ವರ ಮಠಕ್ಕೆ ಭೇಟಿ – ಸ್ವಾಮೀಜಿಗಳಿಂದ ಆಶೀರ್ವಾದ

1.50 ಕೋಟಿ ರೂಗಳ ಸ್ವಂತ ವೆಚ್ಚದಲ್ಲಿ ನಿರ್ಮಾಣವಾಗುತ್ತಿರುವ ಸಮುದಾಯ ಭವನ ಯುಗಾದಿಗೆ ಲೋಕಾರ್ಪಣೆ-ಶಾಸಕ ಬಾಲಚಂದ್ರ ಜಾರಕಿಹೊಳಿ ಮಾಹಿತಿ ಮೂಡಲಗಿ: ಅರಭಾವಿ ದುರದುಂಡೀಶ್ವರ ಮಠದ ಸಿದ್ದಲಿಂಗ ಮಹಾಸ್ವಾಮಿಗಳ ಸಂಕಲ್ಪದಂತೆ ಅರಭಾವಿ ಮಠದ ಆವರಣದಲ್ಲಿ ಸಾರ್ವಜನಿಕರ ಅನುಕೂಲಕ್ಕಾಗಿ 1.50 ಕೋಟಿ ರೂಗಳ ಸ್ವಂತ ವೆಚ್ಚದಲ್ಲಿ ಸಮುದಾಯ ಭವನವನ್ನು ನಿರ್ಮಿಸಲಾಗುತ್ತಿದ್ದು, ಬರುವ ಯುಗಾದಿ ಹಬ್ಬದಂದು ಸಾರ್ವಜನಿಕರಿಗೆ ಲೋಕಾರ್ಪಣೆ ಮಾಡಲಾಗುವುದು ಎಂದು...

ಬೀದರ ನಲ್ಲಿ ಹಬ್ಬದ ವಾತಾವರಣ: ಮದುವಣಗಿತ್ತಿಯಂತೆ ಸಿಂಗಾರಗೊಂಡಿರುವ ಬೀದರ್

ಬೀದರ - ಬೀದರ ಉತ್ಸವದ ನಿಮಿತ್ತ ಬಹುಮನಿ ಕೋಟೆ ಸಿಂಗಾರಗೊಂಡು ಸಾರ್ವಜನಿಕರನ್ನು ಉತ್ಸವಕ್ಕೆ ಸಜ್ಜಾಗಿ ಕೈ ಮಾಡಿ ಕರೆಯುತ್ತಿದ್ದು ದಶಕಗಳ ನಂತರ ಗಡಿ ಬೀದರ್ ಜಿಲ್ಲೆಯ ಜನರಲ್ಲಿ ಸಂಭ್ರಮ ಮನೆ ಮಾಡಿದೆ.ಮೂರು ದಿನಗಳ ಕಾಲ ನಡೆಯಲಿರುವ ಬೀದರ ಉತ್ಸವಕ್ಕೆ  ಸಕಲ ಸಿದ್ಧತೆಯನ್ನು ಮಾಡಿಕೊಂಡಿರುವ ಜಿಲ್ಲಾಡಳಿತದ ಪರವಾಗಿ ಇಂದು ಸಾಯಂಕಾಲ ಸಂಜೆ 5.30ಕ್ಕೆ ನಡೆಯಲಿರುವ ಸಮಾರಂಭದಲ್ಲಿ...

ಅಯ್ಯಪ್ಪ ಸ್ವಾಮಿ ಸನ್ನಿಧಾನಕ್ಕೆ ಕೊಳವೆ ಬಾವಿ ಕೊರೆಯುವುದಕ್ಕೆ ಚಾಲನೆ

ಮೂಡಲಗಿ: ಪಟ್ಟಣ ಯಲ್ಲಮ್ಮ ದೇವಸ್ಥಾನದ ಹತ್ತಿರ ಶ್ರೀ ಅಯ್ಯಪ್ಪ ಸ್ವಾಮಿ ಸನ್ನಿಧಾನಕ್ಕೆ ಶಾಸಕ ಹಾಗೂ ಕೆ.ಎಂ.ಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರ ವಿಶೇಷ ಕಾಳಜಿಯಿಂದ ಪುರಸಭೆ ವಿಶೇಷ ಅನುದಾನದಲ್ಲಿ ಕೊಳವೆ ಬಾವಿ ಕೊರೆಯುವುದಕ್ಕೆ ಶುಕ್ರವಾರದಂದು ಪುರಸಭೆ ಅಧ್ಯಕ್ಷ ಹನಮಂತ ಗುಡ್ಲಮನಿ ಹಾಗೂ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ಆಪ್ತ ಸಹಾಯಕರು ಮತ್ತು ಅಯ್ಯಪ್ಪ ಸ್ವಾಮಿ...

About Me

12281 POSTS
1 COMMENTS
- Advertisement -spot_img

Latest News

ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು

ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...
- Advertisement -spot_img
error: Content is protected !!
Join WhatsApp Group