Times of ಕರ್ನಾಟಕ
ಸುದ್ದಿಗಳು
ಅಮಿತ್ ಷಾ ಮೈಸೂರಿಗೆ ಬಂದರೆ ನಾನೇಕೆ ತಲೆ ಕೆಡಿಸಿಕೊಳ್ಳಲಿ – ಎಚ್ಡಿಕೆ
ಬೀದರ - ಅಮಿತ್ ಷಾ ಮೈಸೂರಿಗೆ ಬಂದರೆ ನಮಗೇನೂ ತೊಂದರೆಯಿಲ್ಲ ನಾನೇಕೆ ತಲೆ ಕೆಡಿಸಿಕೊಳ್ಳಲಿ ಅವರಿಗೆ ನಮ್ಮ ಆತಂಕ ಇದೆ ಎಂದು ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಟಾಂಗ್ ನೀಡಿದರು.ಬೀದರನಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ನಾವು ನೈತಿಕತೆ ಉಳಿಸಿಕೊಂಡು ರಾಜಕೀಯ ಮಾಡಿದವರು ರಾಜ್ಯದ ಸ್ವಾಭಿಮಾನ ಹೇಗೆ ಕಾಪಾಡಬೇಕೆಂದು ನನಗೆ ಗೊತ್ತಿದೆ ಎಂದರು.ವಿಕಾಸ ಸೌಧದಲ್ಲಿ...
ಸುದ್ದಿಗಳು
ಸರ್ವ ಜನಾಂಗದ ಶ್ರೇಯೋಭಿವೃದ್ಧಿ : ಶಾಸಕ ಬಾಲಚಂದ್ರ ಜಾರಕಿಹೊಳಿ
ಕುಲಗೋಡದಲ್ಲಿ ಭಜಂತ್ರಿ ಮತ್ತು ವಡ್ಡರ ಸಮಾಜಗಳ ಸಭಾ ಭವನಗಳನ್ನು ಉದ್ಘಾಟಿಸಿದ ಬಾಲಚಂದ್ರ ಜಾರಕಿಹೊಳಿ
ಕುಲಗೋಡ,ತಾ:ಮೂಡಲಗಿ: ಎಲ್ಲ ಸಮುದಾಯಗಳನ್ನು ಒಗ್ಗೂಡಿಸಿ ಸರ್ವ ಜನಾಂಗದ ಶ್ರೇಯೋಭಿವೃದ್ಧಿಗಾಗಿ ಶ್ರಮಿಸುತ್ತಿರುವುದಾಗಿ ಅರಭಾವಿ ಶಾಸಕ ಹಾಗೂ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು.ಮೂಡಲಗಿ ತಾಲೂಕಿನ ಕುಲಗೋಡ ಗ್ರಾಮದ ಪ್ರಸಿದ್ಧ ಬಲಭೀಮ ದೇವಸ್ಥಾನದ ದರ್ಶನ ಪಡೆದು ಮಾತನಾಡಿದ ಅವರು, ಎಲ್ಲ ಧರ್ಮ ಮತ್ತು ಜಾತಿಗಳನ್ನು...
ಸುದ್ದಿಗಳು
ಮುಂದೆ ಎಚ್ಡಿಕೆ ಸಿಎಂ ಆಗದೆ ಇದ್ರೆ ರಾಜೀನಾಮೆ – ಸಿ ಎಮ್ ಇಬ್ರಾಹಿಂ
ಬೀದರ - ಈ ಸಲ ಎಚ್ಡಿ ಕುಮಾರಸ್ವಾಮಿ ಮುಖ್ಯಮಂತ್ರಿ ಯಾಗದಿದ್ದರೆ ನಾನು ನನ್ನ ಸ್ಥಾನಕ್ಕೆ ರಾಜೀನಾಮೆ ನೀಡುತ್ತೇನೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಸಿಎಮ್ ಇಬ್ರಾಹಿಮ್ ಹೇಳಿದರು.ಬೀದರನಲ್ಲಿ ಜೆಡಿಎಸ್ ಪಂಚರತ್ನ ಯಾತ್ರೆಯ ಸಮಾವೇಶದಲ್ಲಿ ಮಾತನಾಡಿದ ಅವರು, ನಾವೇನಾದ್ರು ಎಚ್ಡಿಕೆ ಯನ್ನು ಸಿಎಂ ಮಾಡಿ ಎಂದು ಕಾಂಗ್ರೆಸ್ ಮನೆಗೆ ಹೊಗಿದ್ದೆವಾ. ಮುಂಬೈ ಹೋಟೆಲ್ ನಲ್ಲಿ 14 ಜನರನ್ನು...
ಸುದ್ದಿಗಳು
ಈ ಸಲ ಆಶೀರ್ವಾದ ಮಾಡದಿದ್ದರೆ ಮತ್ತೆ ಮತ ಕೇಳಲು ಬರುವುದಿಲ್ಲ – ಕುಮಾರಸ್ವಾಮಿ
ಬೀದರ - ಬರುವ ಚುನಾವಣೆಯಲ್ಲಿ ಜನರು ಆಶೀರ್ವಾದ ಮಾಡಿ ಅಧಿಕಾರಕ್ಕೆ ತಂದರೆ ನಿಮ್ಮ ಬದುಕು ಸರಿಪಡಿಸುತ್ತೇನೆ ಇಲ್ಲವಾದರೆ ಪಕ್ಷವನ್ನು ಸಂಪೂರ್ಣವಾಗಿ ಉಚ್ಛಾಟಿಸುತ್ತೇನೆ ಮತ್ತೆ ಮತ ಕೇಳಲು ಬರುವುದಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಹೇಳಿದರು.ಬೀದರನಲ್ಲಿ ಪಂಚರತ್ನ ಯಾತ್ರೆಯ ಸಮಾವೇಶದಲ್ಲಿ ಮಾತನಾಡಿದ ಅವರು, ದಕ್ಷಿಣ ಕರ್ನಾಟಕ ಭಾಗದ 6 ಜಿಲ್ಲೆಗಳಲ್ಲಿ ನಿರಂತರವಾಗಿ ಪಂಚರತ್ನ ಯಾತ್ರೆ ಮಾಡಿದ್ದೇವೆ....
ಸುದ್ದಿಗಳು
ಬಿಜೆಪಿ ಬೂತ್ ಅಭಿಯಾನಕ್ಕೆ ಚಾಲನೆ
ಬೆಳಗಾವಿ: ಬೆಳಗಾವಿ ಗ್ರಾಮೀಣ ಕ್ಷೇತ್ರದಿಂದ ಬೂತ್ ವಿಜಯ ಅಭಿಯಾನಕ್ಕೆ ಚಾಲನೆ ನೀಡಲಾಯಿತು.ಈ ಸಂದರ್ಭದಲ್ಲಿ ಬೆಳಗಾವಿ ಸಂಸದರಾದ ಶ್ರೀಮತಿ ಮಂಗಲಾ ಸುರೇಶ ಅಂಗಡಿ ಇವರ ಹಸ್ತದಿಂದ ಸುಳಗಾ (ಉ) ಗ್ರಾಮದಲ್ಲಿ ಮನೆ ಮನೆಗಳಿಗೆ ಬಿಜೆಪಿ ಧ್ವಜವನ್ನು ಕಟ್ಟಲಾಯಿತು.ಬಿಜೆಪಿ ಬೆಳಗಾವಿ ಗ್ರಾಮೀಣ ಮಂಡಳ ಅಧ್ಯಕ್ಷ ಧನಂಜಯ ಜಾಧವ, ಮಂಡಳ ಪ್ರಧಾನ ಕಾರ್ಯದರ್ಶಿ ಪಂಕಜ ಘಾಡಿ, ಗ್ರಾಮೀಣ ವಿಸ್ತಾರಕರು ಮಂಥನ...
ಸುದ್ದಿಗಳು
ವಸತಿ ಯೋಜನೆಗಳ ಸಹಾಯಧನ ಹೆಚ್ಚಳ – ಈರಣ್ಣ ಕಡಾಡಿ ಮಾಹಿತಿ
ಮೂಡಲಗಿ: ನಗರ ಮತ್ತು ಗ್ರಾಮೀಣ ಪ್ರದೇಶದಲ್ಲಿ ಬಡತನ ರೇಖೆಗಿಂತ ಕೆಳಗಿನ ಕುಟುಂಬಗಳಿಗೆ ಬಸವ, ಅಂಬೇಡ್ಕರ್ ವಸತಿ ಯೋಜನೆಯಲ್ಲಿ ಈಗಿರುವಂತಹ ಸಹಾಯಧನದ ಮೊತ್ತವನ್ನು ಹೆಚ್ಚಳ ಮಾಡಲು ಸರ್ಕಾರ ತೆಗೆದುಕೊಂಡ ಮಹತ್ವದ ನಿರ್ಧಾರವನ್ನು ರಾಜ್ಯಸಭಾ ಸಂಸದ ಈರಣ್ಣ ಕಡಾಡಿ ಅವರು ಸ್ವಾಗತಿಸಿದ್ದಾರೆ.ಗುರುವಾರ ಜ.05 ರಂದು ಪತ್ರಿಕಾ ಹೇಳಿಕೆ ನೀಡಿದ ರಾಜ್ಯಸಭಾ ಸಂಸದ ಈರಣ್ಣ ಕಡಾಡಿ ಅವರು ವಸತಿ...
ಸುದ್ದಿಗಳು
ಸವದತ್ತಿ ತಾಲೂಕು 7ನೆಯ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಪಾಂಡುರಂಗ ಯಲಿಗಾರ ಆಯ್ಕೆ
ಸವದತ್ತಿ: ಮುನವಳ್ಳಿ ಯ ಹಿರಿಯ ಸಾಹಿತಿಗಳು ನಿವೃತ್ತ ಡಿ. ವೈ. ಎಸ್.ಪಿ ಗಳು 77 ವರ್ಷದ ಹಿರಿಯ ಸಾಹಿತಿಗಳಾದ ಪಾಂಡುರಂಗ ಯಲಿಗಾರ ಅವರನ್ನು ಇದೇ ಜನವರಿ 17 ರಂದು ಮುನವಳ್ಳಿ ಯಲ್ಲಿ ಜರುಗಲಿರುವ ಸವದತ್ತಿ ತಾಲೂಕು 7ನೆಯ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಆಯ್ಕೆ ಮಾಡಲಾಗಿದ್ದು ಇಂದು ಸಂಜೆ ಬೆಳಗಾವಿ ಯ ಅವರ ನಿವಾಸದಲ್ಲಿ...
ಸುದ್ದಿಗಳು
ಕ್ರಾಂತಿಗಳು ಎಚ್ಚರಿಕೆಯ ಕರೆ ಗಂಟೆಗಳು: ಶಂಕರ ನಿಂಗನೂರ
ಮಹಾಲಿಂಗಪೂರ: 1857ರ ಕ್ರಾಂತಿ ಭಾರತೀಯರ ಪಾಲಿಗೆ ಅದೊಂದು ಪ್ರಥಮ ಸ್ವಾತಂತ್ರ ಸಂಗ್ರಾಮ. ಭಾರತೀಯರು ಒಂದುಗೂಡಿ ಬ್ರಿಟಿಷರ ದರ್ಪಿಷ್ಠ ಆಳ್ವಿಕೆ ವಿರುದ್ಧ ಹೋರಾಟ ಮಾಡಿದ ಕ್ಷಣ. ಬ್ರಿಟಿಷರಿಗೆ ಭಾರತೀಯರು ಈ ಹೋರಾಟದ ಮೂಲಕ ಎಚ್ಚರಿಕೆಯ ಕರೆಗಂಟೆಯನ್ನು ನೀಡಿದ್ದರು ಎಂದು ಕಲ್ಲೋಳಿಯ ಶ್ರೀ ರಾಮಲಿಂಗೇಶ್ವರ ಶಿಕ್ಷಣ ಸಂಸ್ಥೆಯ ಪ್ರಥಮ ದರ್ಜೆ ಕಾಲೇಜಿನ ಇತಿಹಾಸ ಅಧ್ಯಾಪಕ ಪ್ರೊ. ಶಂಕರ...
ಸುದ್ದಿಗಳು
ಮನ್ನಿಕೇರಿ ಭಾಗ ಸಂಪೂರ್ಣ ನೀರಾವರಿ ಪ್ರದೇಶ: ಶಾಸಕ ಬಾಲಚಂದ್ರ ಜಾರಕಿಹೊಳಿ
ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಶಿರಸಂಗಿ ಲಿಂಗರಾಜರಿದ್ದರಂತೆ: ಶ್ರೀಗಳ ಶ್ಲಾಘನೆ
ಮನ್ನಿಕೇರಿ ಗ್ರಾಮದಲ್ಲಿ 2.15 ಕೋಟಿ ರೂ. ವೆಚ್ಚದ ಕಾಮಗಾರಿಗಳನ್ನು ನೆರವೇರಿಸಿದ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ
ಗೋಕಾಕ- ಮನ್ನಿಕೇರಿ ಭಾಗದ ಪ್ರಸಿದ್ಧ ಆರಾಧ್ಯ ದೈವ ಮಹಾಂತಲಿಂಗೇಶ್ವರ ಮಠದಲ್ಲಿ ಸುಸಜ್ಜಿತವಾದ ಸಭಾ ಭವನವನ್ನು ನಿರ್ಮಿಸಲಾಗಿದ್ದು, ಮನ್ನಿಕೇರಿ ಮತ್ತು ಸುತ್ತಲಿನ ಸದ್ಭಕ್ತರು ಈ ಸಭಾ ಭವನವನ್ನು ಮದುವೆ ಹಾಗೂ...
ಸುದ್ದಿಗಳು
ರಾಜ್ಯಕ್ಕೆ ಅಪಾಯಕಾರಿ XBB.1.5 ತಳಿ ; ಆತಂಕದಲ್ಲಿ ಜನತೆ
ಉತ್ಸವದಲ್ಲಿ ತಲ್ಲೀನರಾದ ಸಚಿವರು
ಬೀದರ: ಕೊರೋನಾಗಿಂತಲೂ ಹತ್ತು ಪಟ್ಟು ಅಪಾಯಕಾರಿಯಾಗಿರುವ XBB.1.5 ತಳಿಯ ವೈರಸ್ ರಾಜ್ಯವನ್ನು ಪ್ರವೇಶಿಸಿದ್ದು ಎಲ್ಲೆಡೆ ಆತಂಕ ಮನೆ ಮಾಡಿದೆ.ಇಂಥ ಪರಿಸ್ಥಿತಿಯಲ್ಲಿ ಬೀದರ್ ಉತ್ಸವ ನೆಪದಲ್ಲಿ ಕೋವಿಡ್ ನಿಯಮ ಉಲ್ಲಂಘನೆ ಮಾಡಿದ ಕೆಂದ್ರ ಸಚಿವ ಭಗವಂತ ಖೂಬಾ ಅವರು ಸಿರಿಧಾನ್ಯ ಓಟಕ್ಕೆ ಚಾಲನೆ ನೀಡಿದರು.ರಾಜ್ಯದಲ್ಲಿ ಒಂದು XBB.1.5 ಹೊಸ ಕೋವಿಡ್ ತಳಿ ಪತ್ತೆಯಾಗಿದ್ದು...
About Me
12281 POSTS
1 COMMENTS
Latest News
ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು
ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...



