Times of ಕರ್ನಾಟಕ

ಸಂಶೋಧನೆಯ ಶಿಖರ ಶಂ. ಬಾ. ಜೋಶಿ

ಕನ್ನಡ ಭಾಷೆ , ಸಂಸ್ಕೃತಿಗಳ ಕ್ಷೇತ್ರದಲ್ಲಿ ತಮ್ಮ ಅಪೂರ್ವ  ಸಂಶೋಧನೆಯ ಮೂಲಕ ಖ್ಯಾತಿವೆತ್ತ  ಡಾ. ಶಂ. ಬಾ. ಜೋಶಿಯವರು ಮೂಲತಃ ಬೆಳಗಾವಿ ಜಿಲ್ಲೆಯ ಗುರ್ಲಹೊಸೂರಿನವರು.೧೮೯೬ ರ ಜನೆವರಿ ೪ ರಂದು ಜನಿಸಿದ ಶಂಕರ ಬಾಳ ದೀಕ್ಷಿತರು  ಮೊದಲು ಶಿಕ್ಷಕರಾಗಿ, ನಂತರ ಪತ್ರಕರ್ತರಾಗಿ ಕೆಲಸ ಮಾಡಿದರೂ ನಂತರ ಪೂರ್ತಿಯಾಗಿ ಸಂಶೋಧನಾ ಕಾರ್ಯಕ್ಕೆ ತಮ್ಮನ್ನು ತೊಡಗಿಸಿಕೊಂಡರು. ತಮ್ಮ...

ಬರಹಗಾರರ ಬಳಗದಿಂದ ಸಿದ್ದೇಶ್ವರ ಶ್ರೀಗಳಿಗೆ ಶೃದ್ದಾಂಜಲಿ

ಬೆಳಗಾವಿ - ಪೂಜ್ಯ ಜ್ಞಾನಯೋಗಾಶ್ರಮದ ಸಿದ್ಧೇಶ್ವರ ಶ್ರೀಗಳು ಲಿಂಗೈಕ್ಯರಾಗಿರುವದು ಇಡೀ ಮಾನವ ಸಮಾಜಕ್ಕೆ ತುಂಬಲಾರದ ನಷ್ಟವಾಗಿದೆ. ಪ್ರವಚನದ ಮುಖಾಂತರ ಸಮಾಜವನ್ನು ತಿದ್ದುವ ಕೆಲಸ ಮಾಡಿದರು. ಜನರಿಂದ ನಡೆದಾಡುವ ದೇವರೆಂದು ಕರೆಸಿಕೊಂಡ ಶ್ರೀಗಳು ಯಾವುದೇ ಪ್ರಶಸ್ತಿಗಳನ್ನು ನಯವಾಗಿ ತಿರಸ್ಕರಿಸಿದ್ದರು. ಅಂತಹ ಮಹಾತ್ಮರನ್ನು ಕಳೆದುಕೊಂಡ ಸಮಾಜ ಆಧ್ಯಾತ್ಮಿಕವಾಗಿ ಬಡವಾಗಿದೆ ಎಂದು ಬರಹಗಾರರ ಬಳಗದಿಂದ ಶೃದ್ಧಾಂಜಲಿ ಸಲ್ಲಿಸುತ್ತ ಸಾಹಿತಿ...

ಸಿದ್ದೇಶ್ವರ ಸಾಮೀಜಿಗಳ ನಿಧನಕ್ಕೆ ಸಂಸದ ಈರಣ್ಣ ಕಡಾಡಿ ಸಂತಾಪ

ಮೂಡಲಗಿ: ನುಡಿದಂತೆ ನಡೆದ ನಡೆದಾಡುವ ದೇವರು ವಿಜಯಪುರ ಜ್ಞಾನ ಯೋಗಶ್ರಮದ ಪರಮಪೂಜ್ಯ ಶ್ರೀ ಸಿದ್ದೇಶ್ವರ ಸ್ವಾಮೀಜಿಗಳು ಲಿಂಗೈಕ್ಯರಾದ ಸುದ್ದಿ ಕೇಳಿ ಮನಸ್ಸಿಗೆ ತುಂಬಾ ದುಃಖವಾಗಿದೆ. ಎಂದು ರಾಜ್ಯಸಭಾ ಸಂಸದ ಹಾಗೂ ರಾಜ್ಯ ಬಿಜೆಪಿ ರೈತ ಮೋರ್ಚಾ ಅಧ್ಯಕ್ಷ ಈರಣ್ಣ ಕಡಾಡಿ ಅವರು ಸಂತಾಪ ವ್ಯಕ್ತಪಡಿಸಿದರು.ಶ್ರೀ ಸಿದ್ದೇಶ್ವರ ಸ್ವಾಮೀಜಿಗಳು ತಮ್ಮ ಪ್ರವಚನಗಳ ಮೂಲಕ  ಜಗದೋದ್ಧಾರಕ್ಕಾಗಿ ಶ್ರಮಿಸಿದ...

ಮೊದಲ ಸಂಸತ್ತು ನಿರ್ಮಿಸಿದ ಕೀರ್ತಿ ಬಸವಣ್ಣನವರದು – ಈರಣ್ಣ ಕಡಾಡಿ

ಮೂಡಲಗಿ: ಶರಣರ ಅನುಭವ ಮಂಟಪ ಸ್ಥಾಪಿಸುವ ಮೂಲಕ ವಿಶ್ವದ ಮೊದಲ ಸಂಸತ್ತನ್ನು ನಿರ್ಮಾಣ ಮಾಡಿದ ಕೀರ್ತಿ ಜಗಜ್ಯೋತಿ ಬಸವಣ್ಣವರಿಗೆ ಸಲ್ಲುತ್ತದೆ. ಹೀಗಾಗಿ ದೆಹಲಿಯ ನೂತನ ಸಂಸತ್ ಭವನಕ್ಕೆ “ಅನುಭವ ಮಂಟಪ” ಎಂದು ನಾಮಕರಣ ಮಾಡಿದರೆ ಕಾಯಕದಿಂದ ದಾಸೋಹ ಮಾಡಿದ ಶರಣರಿಗೆ ಗೌರವ ಸನ್ಮಾನ ಸಲ್ಲಿಸಿದಂತಾಗುವುದು ಎಂದು ರಾಜ್ಯಸಭಾ ಸಂಸದ ಹಾಗೂ ರಾಜ್ಯ ಬಿಜೆಪಿ ರೈತ...

ಕಲ್ಲೋಳಿಯಲ್ಲಿ ಬಸವ ಕಮೀಟಿಯಿಂದ ಶ್ರದ್ಧಾಂಜಲಿ ಸಭೆ

ಮೂಡಲಗಿ: ಕಲ್ಲೋಳಿ ಪಟ್ಟಣದ ಶ್ರೀ ಬಸವೇಶ್ವರ ವೃತ್ತದ ಹತ್ತಿರ ಬಸವ ಕಮೀಟಿ ವತಿಯಿಂದ ನಡೆದಾಡುವ ದೇವರು ಪೂಜ್ಯ ಶ್ರೀ ಸಿದ್ದೇಶ್ವರ ಸ್ವಾಮೀಜಿ ಯವರು ಲಿಂಗೈಕ್ಯರಾದ ಪ್ರಯುಕ್ತ ಶ್ರದ್ಧಾಂಜಲಿ ಸಭೆ ಜರುಗಿತು.ಹಿರಿಯರಾದ ಈರಣ್ಣ ಬೆಳಕೂಡ ಮಾತನಾಡಿ, 2011ರಲ್ಲಿ ಪೂಜ್ಯ ಶ್ರೀ ಸಿದ್ದೇಶ್ವರ ಸ್ವಾಮೀಜಿ ಯವರು ಕಲ್ಲೋಳಿ ಪಟ್ಟಣದಲ್ಲಿ ಒಂದು ತಿಂಗಳ ಕಾಲ ಕಲ್ಲೋಳಿ ಸುತ್ತ ಮುತ್ತಲಿನ ಗ್ರಾಮಗಳ ಭಕ್ತರಿಗೆ...

ಯುವಕರು ಅಧ್ಯಾತ್ಮದಂತಹ ಕಾರ್ಯಕ್ರಮಗಳಲ್ಲಿ ಭಾಗವಹಿಸಬೇಕು- ಸರ್ವೋತ್ತಮ ಜಾರಕಿಹೊಳಿ

ಮೂಡಲಗಿ: ಮನುಷ್ಯನಿಗೆ ಶರೀರ ಸದೃಢರಾಗಬೇಕಾದರೆ ಆಹಾರ ಎಷ್ಟು ಮುಖ್ಯವೋ ಅಷ್ಟೇ ಮನಸ್ಸು ಸದೃಢರಾಗ ಬೇಕಾದರೆ ಯುವಕರು ಅಧ್ಯಾತ್ಮದಂತಹ ಕಾರ್ಯಕ್ರಮಗಳಲ್ಲಿ ಭಾಗವಹಿಸಬೇಕು ಎಂದು ಯುವ ನಾಯಕ ಸರ್ವೋತ್ತಮ ಜಾರಕಿಹೊಳಿ ಹೇಳಿದರು.ಅವರು ಮಂಗಳವಾರದಂದು ತಾಲೂಕಿನ ಹುಣಶ್ಯಾಳ ಪಿಜಿಯ  ಶ್ರೀ ಸಿದ್ಧಲಿಂಗ ಕೈವಲ್ಯಾಶ್ರಮದಲ್ಲಿ ನಡೆಯುತ್ತಿರುವ 24ನೇ ಸತ್ಸಂಗ ಮಹೋತ್ಸವ ಮತ್ತು ಸಿದ್ದಲಿಂಗೇಶ್ವರ ಜಾತ್ರಾ ಹಾಗೂ ತೊಟ್ಟಿಲೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿ...

ಪಿ.ಇ.ಎಸ್ ಶಿಕ್ಷಣ ಸಂಸ್ಥೆಯಲ್ಲಿ ಫುಡ್ ಫೆಸ್ಟ್; ಆಹಾರವನ್ನು ಹಾಳು ಮಾಡದಿರಿ — ಡಾ. ಬಿ.ಜಿ. ಪಾಟೀಲ

ಸಿಂದಗಿ: ಗಡಿ ಕಾಯುವ ಯೋಧ, ದೇಶಕ್ಕೆ ಅನ್ನ ನೀಡುವ ರೈತರನ್ನು ನಾವೆಂದೂ ಮರೆಯಬಾರದು ಏಕೆಂದರೆ ನಾವೆಲ್ಲ ಸಿಟಿಗಳಲ್ಲಿ ಐಶಾರಾಮಿ ಜೀವನ ನಡೆಸುತ್ತಿದ್ದೇವೆ ಎಂದರೆ ಈ ಇಬ್ಬರು ಮಾಡುವ ಋಣದಿಂದ ಎನ್ನುವುದನ್ನು ಯಾರು ಮರೆಯುವಂತಿಲ್ಲ ಎಂದು ಎಂದು ಸಿ.ಎಮ್. ಮನಗೂಳಿ ಪದವಿ ಕಾಲೇಜಿನ ಪ್ರಾಚಾರ್ಯ ಡಾ. ಬಿ.ಜಿ. ಪಾಟೀಲ ಹೇಳಿದರು.ಪಟ್ಟಣದ ಪಿ.ಇ.ಎಸ್ ಶಿಕ್ಷಣ ಸಂಸ್ಥೆಯ ಶ್ರೀಮತಿ...

ಭಕ್ತರ ಮನದಲ್ಲಿ ಸಿದ್ಧೇಶ್ವರ ಶ್ರೀ ಚಿರಸ್ಥಾಯಿಯಾಗಿದ್ದಾರೆ- ಸಸಾಲಟ್ಟಿ

ಮೂಡಲಗಿ: ಭಾರತೀಯ ಸಂಸ್ಕೃತಿಯಲ್ಲಿ ಶರಣರು, ಸಂತರು, ದಾಸರು ಅತ್ಯಂತ ವಿಶೇಷ ಸ್ಥಾನವನ್ನು ಪಡೆದ್ದಾರೆ. ಅಂತಹ ಸಾಲಿನಲ್ಲಿ ವಿಜಯಪುರ ಜ್ಞಾನಯೋಗಾಶ್ರಮದ ಶ್ರೀ ಸಿದ್ಧೇಶ್ವರ ಮಹಾಸ್ವಾಮಿಗಳು ಒಬ್ಬರು, ಆಧ್ಯಾತ್ಮಿಕ ಪ್ರವಚನೊಂದಿಗೆ ಜನರಿಗೆ ಚಿರಂತನ ಬೆಳಕನ್ನು ತುಂಬಿ ಅವರ ಹೃದಯದಲ್ಲಿ ಚಿರಸ್ಥಾಯಿಯಾಗಿದ್ದಾರೆ. ಅವರ ಅಗಲಿಕೆಯಿಂದ ನಮ್ಮ ನಾಡಿಗೆ ತುಂಬಲಾರದ ನಷ್ಟವಾಗಿದೆ ಎಂದು ಶಿಕ್ಷಕ ಬಸವರಾಜ ಸಸಾಲಟ್ಟಿ ಹೇಳಿದರು.ಮಂಗಳವಾರದಂದು ಪಟ್ಟಣದ...

ಶ್ರೀ ಸಿದ್ದೇಶ್ವರ ಸ್ವಾಮೀಜಿ ಅವರಿಗೆ ಭಾವಪೂರ್ಣ ಶ್ರದ್ದಾಂಜಲಿ

ಸಿಂದಗಿ: ನಡೆದಾಡುವ ದೇವರು, ವಿಜಯಪುರದ ಜ್ಞಾನ ಯೋಗಾಶ್ರಮದ ಅನಂತ ಚೇತನ, ಶತಮಾನದ ಸಂತ, ಪೂಜ್ಯ ಶ್ರೀ ಸಿದ್ಧೇಶ್ವರ ಸ್ವಾಮೀಜಿ ಅವರ ಅಗಲಿಕೆಯಿಂದ ಅಪಾರ ನೋವುಂಟಾಗಿ ಜೊತೆಗೆ ನಮ್ಮ ಜಿಲ್ಲೆಗೆ ನುಂಗಲಾರದ ನಷ್ಟವಾಗಿದೆ ಕಣ್ಣಿಗೆ ಕಾಣುವ ದೇವರೇ ಮರೆಯಾದರು ಮರೆಯದ ಮಾಣಿಕ್ಯ ನಮ್ಮ ದೇವರು ಸಿದ್ದೇಶ್ವರ ಶ್ರೀಗಳು ಎಂದು ಕಲ್ಪವೃಕ್ಷ ಸಂಸ್ಥೆಯ ಅಧ್ಯಕ್ಷ ಶಿವಶರಣಗೌಡ ಪಾಟೀಲ್ ಭಾವುಕರಾಗಿ...

ಸಾವಿತ್ರಿ ಬಾಯಿ ಪುಲೆ ಜನ್ಮದಿನಾಚರಣೆ

ಹೂಲಿಕಟ್ಟಿ - ಕಿತ್ತೂರ ತಾಲೂಕಿನ  ಕೆ ಪಿ ಎಂ ಸರಕಾರಿ ಪ್ರೌಢ ಶಾಲೆ ಹೂಲಿಕಟ್ಟಿ ಇಲ್ಲಿ ಮಾತೆ ಸಾವಿತ್ರಿಬಾಯಿ ಪುಲೆ ಜನ್ಮ ದಿನಾಚರಣೆ ಆಯೋಜನೆಗೊಂಡಿತ್ತು.ಸಮಾರಂಭದ ಅಧ್ಯಕ್ಷತೆಯನ್ನು ಶಾಲೆಯ ಮುಖ್ಯೋಪಾಧ್ಯಾಯ ರಾದ ಜಿ ಎಚ್ ನಾಯಕ ವಹಿಸಿ ಮಾತನಾಡಿದರು.ಮಹಿಳೆಯಾಗಿ ಕ್ರಾಂತಿಕಾರಿ ಬದಲಾವಣೆಯ ಹರಿಕಾರ ರಾಗಿ ಶಿಕ್ಷಣದ ಕ್ರಾಂತಿ ಮಾಡಿ ಇಂದು ಶಾಲೆಗಳಲ್ಲಿ ಮಹಿಳೆಯರು ಹೆಚ್ಚು ಕಲಿಕೆಯಲ್ಲಿ...

About Me

12281 POSTS
1 COMMENTS
- Advertisement -spot_img

Latest News

ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು

ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...
- Advertisement -spot_img
error: Content is protected !!
Join WhatsApp Group