Times of ಕರ್ನಾಟಕ

ಸರ್ಕಾರದ ಸಾಧನೆಗಳನ್ನು ಜನರ ಮನೆ ಬಾಗಿಲಿಗೆ ತಲುಪಿಸಿ: ಶಾಸಕ ಬಾಲಚಂದ್ರ ಜಾರಕಿಹೊಳಿ

ಹುಣಶ್ಯಾಳ ಪಿಜಿ ಗ್ರಾಮದಲ್ಲಿ ಅರಭಾವಿ ಮಂಡಲ ಬೂಥ್ ವಿಜಯ ಅಭಿಯಾನಕ್ಕೆ ಚಾಲನೆ ನೀಡಿದ ಬಾಲಚಂದ್ರ ಜಾರಕಿಹೊಳಿ ಮೂಡಲಗಿ: ರಾಜ್ಯದಲ್ಲಿ ಬಿಜೆಪಿ ಮತ್ತೊಮ್ಮೆ ಅಧಿಕಾರಕ್ಕೆ ಬರಲು ಕಾರ್ಯಕರ್ತರು ಈಗಿನಿಂದಲೇ ಬೂಥ್ ಮಟ್ಟದಿಂದ ದುಡಿಯುವಂತೆ ಶಾಸಕ ಹಾಗೂ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು.ತಾಲೂಕಿನ ಹುಣಶ್ಯಾಳ ಪಿಜಿ ಗ್ರಾಮದಲ್ಲಿ ಸೋಮವಾರದಂದು ಅರಭಾವಿ ಮಂಡಲ ಬೂಥ್ ವಿಜಯ ಅಭಿಯಾನದ ಅಂಗವಾಗಿ...

ಸೆಲ್ಫಿಗಾಗಿ ಕೋಟೆಯ ಮೇಲೇರಿದ ಯುವಕರು ; ಪೊಲೀಸ್ ಭದ್ರತೆ ಇದ್ದರೂ ಅದ್ಹೇಗೆ ಹೋದರು?

ಬೀದರ್ ಕರ್ನಾಟಕದ ಉತ್ತರದ ತುದಿಯಲ್ಲಿರುವ ಕರ್ನಾಟಕದ ಕಿರೀಟ ಎಂದು ಕರೆಯಲ್ಪಡುವ  ಜಿಲ್ಲೆಯಾಗಿದೆ. ಬೀದರ್ ನಗರದ ಕೋಟೆ ಇವಾಗ ಮದುಮಗಳ ಹಾಗೆ ಸಿಂಗಾರಗೊಂಡಿದ್ದು ಇಂತಹ ಸಂದರ್ಭದಲ್ಲಿ ಯುವಕರ ಒಂದು ತಂಡ ಕೋಟೆ ತುತ್ತ ತುದಿ ಮೇಲೆ ನಿಂತು ಸೆಲ್ಪಿ ತೆಗೆದುಕೊಳ್ಳಲು ಮುಗಿಬಿದ್ದ ಘಟನೆ ನಡೆಯಿತು.ಜಿಲ್ಲಾ ಆಡಳಿತ ಮತ್ತು ಪೊಲೀಸ ಇಲಾಖೆ ಕೋಟೆ ಒಳಗೆ ಬೀಡುಬಿಟ್ಟಿದ್ದರೂ ಅವರ...

ಪೂಜ್ಯ‌ ಶ್ರೀ ಸಿದ್ದೇಶ್ವರ ಸ್ವಾಮಿಗಳು

ಶ್ರೀ ಸಿದ್ದೇಶ್ವರ ಸ್ವಾಮಿಗಳು ವಿಜಯಪುರ ಜಿಲ್ಲೆಯ ತಿಕೋಟಾ ತಾಲ್ಲೂಕಿನ ಬಿಜ್ಜರಗಿ ಗ್ರಾಮದಲ್ಲಿ ಜನಸಿ ಎರಡನೇ ವಿವೇಕಾನಂದ ಎನಿಸಿದ್ದಾರೆ.ಶ್ರೀ ಸಿದ್ದೇಶ್ವರ ಸ್ವಾಮಿಯವರು ವಿಜಯಪುರ ಜಿಲ್ಲೆಯ ತಿಕೋಟಾ ತಾಲ್ಲೂಕಿನ ಬಿಜ್ಜರಗಿ ಗ್ರಾಮದ ಸಾಮಾನ್ಯ ರೈತ ಕುಟುಂಬದಲ್ಲಿ 1941 ಅಕ್ಟೋಬರ್ 24 ರಂದು ಜನಿಸಿದರು. ಸಿದ್ದಗೊಂಡಪ್ಪ ಇವರ ಬಾಲ್ಯದ ಹೆಸರು. ವಿದ್ಯಾಭ್ಯಾಸ: ವಿಜಯಪುರ ಜಿಲ್ಲೆಯ ತಿಕೋಟಾ ತಾಲ್ಲೂಕಿನ ಬಿಜ್ಜರಗಿ ಗ್ರಾಮದ ಶಾಲೆಯಲ್ಲಿಯೇ...

ಸಿದ್ದೇಶ್ವರ ಶ್ರೀ ನಿಧನ ; ಬಾಲಚಂದ್ರ ಜಾರಕಿಹೊಳಿ ಸಂತಾಪ

ಗೋಕಾಕ - ನಡೆದಾಡುವ ದೇವರು ಶ್ರೀ ಸಿದ್ದೇಶ್ವರ ಸ್ವಾಮೀಜಿಯವರ ನಿಧನಕ್ಕೆ ಅರಭಾವಿ ಶಾಸಕ, ಕೆಎಮ್ಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಸಂತಾಪ ವ್ಯಕ್ತಪಡಿಸಿದ್ದಾರೆ."ವಿಜಯಪುರ ಜ್ಞಾನ ಯೋಗಾಶ್ರಮದ ಸಿದ್ಧೇಶ್ವರ ಸ್ವಾಮಿಗಳ ನಿಧನರಾದ ಸುದ್ದಿ ಕೇಳಿ ದಿಗ್ಭ್ರಮೆಯಾಯಿತು. ನಮ್ಮ ಶ್ರೀ ಗಳ ನಿಧನದಿಂದ ಇಡೀ ನಾಡೇ ಶೋಕ ಸಾಗರದಲ್ಲಿ ಮುಳುಗಿದೆ. ಅತ್ಯಂತ ಸರಳ ಸಜ್ಜನಿಕೆಯ ಸಾಕಾರಮೂರ್ತಿಯಾಗಿದ್ದರು. ದೇಶವಲ್ಲದೇ ಜಾಗತಿಕವಾಗಿಯೂ...

ಶಿವನೆಡೆಗೆ ನಡೆದು ಹೋದ ನಡೆದಾಡುವ ದೇವರು

ನಮ್ಮನ್ನಗಲಿದ ಸಿದ್ದೇಶ್ವರ ಸ್ವಾಮೀಜಿ ವಿಜಯಪುರ: ನಡೆದಾಡುವ ದೇವರು ಶ್ರೀ ಸಿದ್ದೇಶ್ವರ ಸ್ವಾಮೀಜಿ ತಮ್ಮ ೮೨ ನೇ ವಯಸ್ಸಿನಲ್ಲಿ ವೈಕುಂಠ ಏಕಾದಶಿಯಂಥ ಪವಿತ್ರ ದಿನದಂದು ಶಿವನಲ್ಲಿ ಐಕ್ಯರಾಗಿದ್ದಾರೆ.ವಿಜಯಪುರದ ಜ್ಞಾನಯೋಗಾಶ್ರಮದ ಸ್ವಾಮೀಜಿ, ಶತಮಾನದ ಸಂತ, ಜ್ಞಾನಯೋಗಿ ಶ್ರೀ ಸಿದ್ದೇಶ್ವರ ಸ್ವಾಮೀಜಿಯವರು ತಮ್ಮ ವಯೋಸಹಜ ಕಾಯಿಲೆಯಿಂದಾಗಿ ಈ ಸಂಜೆ ೬.೦೫ ಕ್ಕೆ ಲಿಂಗೈಕ್ಯರಾದರೆಂಬುದಾಗಿ ಅವರ ಸಮೀಪವರ್ತಿ ಸ್ವಾಮೀಜಿಗಳು ಪ್ರಕಟಿಸಿದರು.ಕಳೆದ ಕೆಲವು...

ಕಾರ್ಗಿಲ್ ವಿಜಯ ದಿವಸದಂದು ನಿವೃತ್ತ ಸೈನಿಕರನ್ನು ಗೌರವಿಸಬೇಕೆಂದು ಆಗ್ರಹಿಸಿ ಮನವಿ

ಮೂಡಲಗಿ: ನಿವೃತ್ತಿ ಹೊಂದಿದ ಯೋಧರನ್ನು ಆಯಾ ಪಂಚಾಯತ ವತಿಯಿಂದ ಪ್ರತಿ ವರ್ಷ ಕಾರ್ಗಿಲ್ ವಿಜಯ ದಿವಸದಂದು ಸತ್ಕರಿಸಿ ಗೌರವಿಸಬೇಕೆಂದು  ಆಗ್ರಹಿಸಿ ಸೋಮವಾರದಂದು ಮೂಡಲಗಿ ತಾಲೂಕಿನ ಕಲ್ಲೋಳಿ ಪಟ್ಟಣದ ಜೈ ಹನುಮಾನ ಯುವ ಜನ ಸೇವಾ ಸಂಘದ ಪದಾಧಿಕಾರಿಗಳು ಕಲ್ಲೋಳಿ ಪಟ್ಟಣ ಪಂಚಾಯತ ಮುಖ್ಯಾಧಿಕಾರಿಗಳ ಮೂಲಕ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು.ಜೈ ಹನುಮಾನ ಯುವ ಜನ ಸೇವಾ...

ಹುಣಶ್ಯಾಳ ಪಿಜಿಯಲ್ಲಿ ಶ್ರೀ ಸಿದ್ಧಲಿಂಗೇಶ್ವರ ಜಾತ್ರೆ ಹಾಗೂ 24ನೇ ಸತ್ಸಂಗ ಮಹೋತ್ಸವ ಉದ್ಘಾಟನೆ

ಮೂಡಲಗಿ: ಕಷ್ಟದಲ್ಲಿರುವವರಿಗೆ ಸಹಾಯ ಮಾಡಿದರೇ ಮನುಷ್ಯನ ಜೀವನ ಸಾರ್ಥಕವಾಗುತ್ತದೆ ಎಂದು ಬೈಲಹೊಂಗಲ ಶಾಸಕ ಮಹಾಂತೇಶ ಕೌಜಲಗಿ ಹೇಳಿದರು.ಅವರು ತಾಲೂಕಿನ ಹುಣಶ್ಯಾಳ ಪಿಜಿಯ ಶ್ರೀ ಸಿದ್ಧಲಿಂಗ ಕೈವಲ್ಯಾಶ್ರಮದಲ್ಲಿ ಭಾನುವಾರದಂದು ನಡೆದ ಶ್ರೀ ಸಿದ್ಧಲಿಂಗೇಶ್ವರ ಜಾತ್ರೆ ಹಾಗೂ 24ನೇ ಸತ್ಸಂಗ ಮಹೋತ್ಸವವನ್ನು ಉದ್ಘಾಟಿಸಿ ಮಾತನಾಡಿದರು.ಮನುಷ್ಯ ತಾನು ಗಳಿಸಿದ ಸಂಪತ್ತು ಸತ್ತ ಮೇಲೆ ಜೊತೆಗೆ ತಗೆದುಕೊಂಡು ಹೋಗುವುದಿಲ್ಲ. ಮನುಷ್ಯ...

ಚಲವಾದಿ ಅವರಿಗೆ ಪಿ.ಎಚ್.ಡಿ ಪದವಿ

ಮೂಡಲಗಿ: ತಾಲೂಕಿನ ಯಾದವಾಡದ ಜಿ.ಎನ್.ಎಸ್.ಸಂ.ಪ.ಪೂ ಕಾಲೇಜನ ಇತಿಹಾಸ ಉಪನ್ಯಾಸಕ ವಾಯ್.ಎಚ್.ಚಲವಾದಿ ಅವರು ಮಂಡಿಸಿದ ಕೃಷ್ಣಾ ಮೇಲ್ದಂಡೆ ಯೋಜನೆಯ ಸಾಧಕ ಬಾಧಕಗಳು ಎಂಬ ವಿಷಯದ ಮಹಾ ಪ್ರಬಂಧಕ್ಕೆ  ಹಂಪಿ ವಿಶ್ವವಿದ್ಯಾಲಯ ಡಾಕ್ಟರೇಟ್ ಪದವಿ ನೀಡಿದೆ.ಡಾ.ಆರ್.ಎಚ್.ಸಜ್ಜನವರ ಮಾರ್ಗದರ್ಶನದಲ್ಲಿ ಕೃಷ್ಣಾ ಮೇಲ್ದಂಡೆ ಯೋಜನೆಯ ಸಾಧಕ ಬಾಧಕಗಳ ಪ್ರಬಂದವನ್ನು ಸಿದ್ಧಪಡಿಸಿದ್ದರು.  ವಾಯ್.ಎಚ್.ಚಲವಾದಿ ಅವರಿಗೆ ಪಿಎಚ್‍ಡಿ ಪದವಿ ದೊರೆತಿರುವುದಕ್ಕೆ  ವಿ.ವಿ.ಸಂಘದ ಅಧ್ಯಕ್ಷ  ಎಸ್.ಬಿ.ನ್ಯಾಮಗೌಡರ...

ಹೊಸ ವರ್ಷದ ನಿಮಿತ್ತ ವಿದ್ಯಾರ್ಥಿಗಳಿಗೆ ರಂಗೋಲಿ ಸ್ಪರ್ಧೆ

ಮೂಡಲಗಿ: ಪಟ್ಟಣದ ಮೂಡಲಗಿ ಶಿಕ್ಷಣ ಸಂಸ್ಥೆಯ ಎಸ್.ಎಸ್.ಆರ್ ಪ್ರೌಢಶಾಲೆಯಲ್ಲಿ ಹೊಸ ವರ್ಷದ ನಿಮಿತ್ತ ವಿದ್ಯಾರ್ಥಿಗಳಿಗೆ ವಿಷಯಾಧಾರಿತ ರಂಗೋಲಿ ಚಿತ್ರ ಬಿಡಿಸುವ ಸ್ಪರ್ಧೆಗಳು ಜರುಗಿದವು.ಪ್ರೌಢ ಶಾಲೆಯ ಉಪಪ್ರಾಚಾರ್ಯ ಕೆಎಸ್ ಹೊಸಟ್ಟಿ, ಶಿಕ್ಷಕರಾದ ಆರ್.ಕೆ.ಕಳಸಣ್ಣವರ, ಸಿ.ಎಂ ಹಂಜಿ ಕಾರ್ಯನಿರ್ವಹಿಸಿದರು. ಚಿತ್ರ ಕಲಾ ಶಿಕ್ಷಕ ಎಸ್ ಎಸ್ ಕುರಣೆ ನಿರ್ವಹಣೆ ಮಾಡಿದರು.ಸ್ಪರ್ಧೆಯಲ್ಲಿ  ವಿದ್ಯಾರ್ಥಿಗಳು ವಿಜ್ಞಾನ ಚಿತ್ರಗಳನ್ನು ಬಿಡಿಸುವಲ್ಲಿ ಸ್ವಾತಿ...

ಜ.1ರಿಂದ 3 ವರಿಗೆ ಪಿ.ಜಿ.ಹುಣಶ್ಯಾಳದ ಶ್ರೀ ಸಿದ್ಧಲಿಂಗ ಕೈವಲ್ಯಾಶ್ರಮದಲ್ಲಿ ಅಪ್ಪನ ಜಾತ್ರೆ

ಮೂಡಲಗಿ: ತಾಲೂಕಿನ ಹುಣಶ್ಯಾಳ ಪಿ.ಜಿ ಗ್ರಾಮದಲ್ಲಿ ಶೀ ಸಿದ್ಧಲಿಂಗ ಕೈವಲ್ಯಾಶ್ರಮದಲ್ಲಿ ಜ.೧ ರಿಂದ ೩ ರವರೆಗೆ “ಅಪ್ಪನ ಜಾತ್ರೆ” ೨೪ನೇ ಸತ್ಸಂಗ ಮಹೋತ್ಸವ, ತೊಟ್ಟಿಲೋತ್ಸವ, ಶ್ರೀ ಸಿದ್ಧಲಿಂಗ ರಥೋತ್ಸವ ಕಾರ್ಯಕ್ರಮ ಜರುಗಲಿದೆ.ಜ.೧ ರಂದು ಮುಂಜಾನೆ ಶ್ರೀ ಸಿದ್ಧಲಿಂಗ ಯತಿರಾಜ ಶ್ರೀಶಾಂಭವಿ ಮಾತೆಯ ಶ್ರೀ ಸಿದ್ಧಲಿಂಗ ಮಹಾರಾಜರ ಮೂರ್ತಿಗೆ ರುದ್ರಾಭಿಷೇಕ ಮತ್ತು ಮುತೈದೆಯರ ಉಡಿ ತುಂಬುವುದು,...

About Me

12281 POSTS
1 COMMENTS
- Advertisement -spot_img

Latest News

ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು

ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...
- Advertisement -spot_img
error: Content is protected !!
Join WhatsApp Group