Times of ಕರ್ನಾಟಕ
ಸುದ್ದಿಗಳು
ಪ್ರಧಾನ ಮಂತ್ರಿ ಮೋದಿ ಅವರ ಮಾತೋಶ್ರಿ ಹೀರಾ ಬೆನ್ ನಿಧನ – ಸಂಸದ ಈರಣ್ಣ ಕಡಾಡಿ ಸಂತಾಪ
ಮೂಡಲಗಿ: ವಿಶ್ವವೇ ನಿಬ್ಬೆರಗಾಗುವಂತೆ ಪ್ರಧಾನಿ ಕರ್ತವ್ಯವನ್ನು ನಿರ್ವಹಿಸುತ್ತಿರುವ ಹೆಮ್ಮಯ ಸುಪುತ್ರನಿಗೆ ಜನ್ಮನೀಡಿದ ಶತಾಯುಷಿ ಶ್ರೀಮತಿ ಹೀರಾ ಬೆನ್ ಅವರ ನಿಧನದಿಂದ ಮನಸ್ಸಿಗೆ ತೀವ್ರ ನೋವುಂಟಾಗಿದೆ ಎಂದು ರಾಜ್ಯಸಭಾ ಸಂಸದ ಹಾಗೂ ರಾಜ್ಯ ಬಿಜೆಪಿ ರೈತ ಮೋರ್ಚಾ ಅಧ್ಯಕ್ಷ ಈರಣ್ಣ ಕಡಾಡಿ ಅವರು ಸಂತಾಪ ವ್ಯಕ್ತಪಡಿಸಿದರು.ಈ ದುಃಖದ ಸಮಯದಲ್ಲೂ ದೇಶದ ಯಾವುದೇ ಕೆಲಸಗಳು ನಿಲ್ಲದಂತೆ ಸೂಚನೆ...
ಸುದ್ದಿಗಳು
ಧಾರವಾಡ ಜಿಲ್ಲೆಯಿಂದ ಅಕ್ಷರದವ್ವ ಸಾವಿತ್ರಿಬಾಯಿ ಫುಲೆ ಪ್ರಶಸ್ತಿಗೆ ಜಿಲ್ಲೆಯ ಮೂರು ಮಹಿಳಾ ಸಾಧಕಿಯರು ಆಯ್ಕೆ
ಧಾರವಾಡ: ಕರ್ನಾಟಕ ದಲಿತ ವಿದ್ಯಾರ್ಥಿ ಪರಿಷತ್ ವತಿಯಿಂದ ಪ್ರತಿ ವರ್ಷದಂತೆ ಈ ಬಾರಿಯೂ ರಾಜ್ಯಾದ್ಯಂತ ಪ್ರತಿ ಜಿಲ್ಲೆಯಲ್ಲಿ ಇಬ್ಬರು ಅಥವಾ ಮೂವರು ಸಾಧಕಿಯರನ್ನು ಗುರುತಿಸಿ ಅಕ್ಷರದವ್ವ ಸಾವಿತ್ರಿಬಾಯಿ ಫುಲೆ ರವರ 2023 ರ ಸಾಲಿನ ಪ್ರಶಸ್ತಿಯನ್ನು ನೀಡುತ್ತಿದ್ದಾರೆ.ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸೇವೆ ಸಲ್ಲಿಸುವ ಮೂಲಕ ಸಾಧನೆ ಮಾಡಿದ ಮಹಿಳಾ ಸಾಧಕಿಯರನ್ನು ಗುರುತಿಸಿ ದಲಿತ ವಿದ್ಯಾರ್ಥಿ...
ಸುದ್ದಿಗಳು
ಅತ್ಯಂತ ಸರಳ ಜೀವಿ ಮೋದಿ ಮಾತೋಶ್ರೀ ವಿಧಿ ವಶ
ಒಂದು ಬೃಹತ್ ದೇಶದ ಪ್ರಧಾನಿಯ ತಾಯಿಯಾಗಿದ್ದರೂ ಅತ್ಯಂತ ಸರಳ ಜೀವನ ಸಾಗಿಸಿದ್ದ ಪ್ರಧಾನಿ ನರೇಂದ್ರ ಮೋದಿಯವರ ತಾಯಿ ಹೀರಾ ಬೆನ್ ವಿಧಿವಶರಾಗಿದ್ದಾರೆ.ಈ ಬಗ್ಗೆ ದುಃಖ ವ್ಯಕ್ತಪಡಿಸಿ ಟ್ವೀಟ್ ಮಾಡಿರುವ ಪ್ರಧಾನಿ ಮೋದಿಯವರು ತಮ್ಮ ತಾಯಿಯವರನ್ನು ಸ್ಮರಿಸಿಕೊಂಡು ತಾಯಿಯಲ್ಲಿ ತಾನು ತ್ರಿಮೂರ್ತಿಯವರನ್ನು ಕಂಡಿದ್ದಾಗಿ ಹೇಳಿಕೊಂಡಿದ್ದಾರೆ.ಒಬ್ಬ ತಾಯಿ ಹೇಗಿರಬೇಕೆಂಬುದರ ಮಾದರಿಯಾಗಿ ನಿಲ್ಲುವ ಹೀರಾ ಬೆನ್ ಅತ್ಯಂತ ಸರಳವಾಗಿ...
ಸುದ್ದಿಗಳು
ಪ್ರಧಾನಿ ಮೋದಿ ಅವರ ಮಾತೋಶ್ರೀ ವಿಧಿವಶ; ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಸಂತಾಪ
ಗೋಕಾಕ- ಪ್ರಧಾನಿ ನರೇಂದ್ರ ಮೋದಿಯವರ ಮಾತೋಶ್ರೀ, ಶತಾಯುಷಿ ಶ್ರೀಮತಿ ಹೀರಾ ಬೇನ ಮೋದಿ ಅವರ ನಿಧನಕ್ಕೆ ಅರಭಾವಿ ಶಾಸಕ, ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಕಂಬನಿ ಮಿಡಿದಿದ್ದಾರೆ.ಭಾರತಾಂಬೆಯ ಹೆಮ್ಮೆಯ ಪುತ್ರ ನರೇಂದ್ರ ಮೋದಿ ಅವರ ತಾಯಿ ಶುಕ್ರವಾರ ತಡರಾತ್ರಿ ನಿಧನರಾದ ಸುದ್ದಿ ಕೇಳಿ ಮನಸ್ಸಿಗೆ ತುಂಬಾ ನೋವಾಯಿತು.ಪ್ರಧಾನಿಯವರ ತಾಯಿ ಅತ್ಯಂತ ಸರಳತೆಗೆ ಸಾಕ್ಷಿಯಾಗಿದ್ದರು....
ಕವನ
ಕವನ: ನಾನೇನು ಸಾಧಿಸಿದೆ?
ನಾನೇನು ಸಾಧಿಸಿದೆ?
ವರುಷವೊಂದು ಸಂದುತಲಿದೆ
ಬದುಕಿನಲಿ ಒಂದು ವರುಷ ಕಳೆದು ಹೋಗಿದೆ
ಸುಮ್ಮನೇ ಹಿಂತಿರುಗಿ ನೋಡಿದೆ
ಈ ಕಳೆದ ವರುಷದಲಿ ನಾನೇನು ಮಾಡಿದೆ?ಕಳೆದು ಹೋದ ದಿನಗಳ ಜಾಲಾಡಿದೆ
ಗುಟ್ಟಿನಲಿ ಮನವು ಮಾತಾಡಿದೆ
ಸಾಧನೆಯ ಹಾದಿಯ ಮೊದಲ ಮೆಟ್ಟಲು ನಿರ್ಮಿಸಿದೆ
ನಿನ್ನ ಬದುಕಿನಲಿ ಈ ವರುಷ ವ್ಯರ್ಥ ಮಾಡಿದೆಬರಹದ ಹಾದಿಯಲಿ ತೊಡಗಿದ್ದೆ
ಸಾಧನೆಯ ಶಿಖರವನೇರುವ ಬಯಕೆಯಿದೆ
ಪ್ರೋತ್ಸಾಹ, ಅವಕಾಶಗಳೂ ಸಿಗುತಲಿದೆ
ಛಲವಿದೆ, ಮನವೂ ಖುಶಿಯಾಗಿದೆ.ಹೊಸ ವರುಷದ ಸಂಭ್ರಮವು ಬರುತಿದೆ
ಬದುಕಿನಲಿ ಒಂದು...
ಕವನ
ಕವನ: ಪೌಷ್ಟಿಕಾಂಶಗಳ ದೊರೆ
ಪೌಷ್ಟಿಕಾಂಶಗಳ ದೊರೆ
'ಅಕ್ಕಿ ಇದ್ದರೆ ಲಕ್ಕಿ'
ಹಣ ಇದ್ದರೆ ಸಂಪತ್ತಣ್ಣ,
ಆ ಕಾಲ ಮುಗಿದ ಕಥೆಯಣ್ಣ ,
ಅಕ್ಕಿ ತಿಂದವ ರೋಗಿ,
ರಾಗಿ ತಿಂದವ ನಿರೋಗಿ,
ಜೋಳ ತಿಂದವ ತೋಳ
ಇದು ಇಂದಿನ ಕಾಲವಣ್ಣ....ಹತ್ತಕ್ಕೆ ಬಾಲ್ಯ, ಇಪ್ಪತ್ತಕ್ಕೆ ಯೌವನ
ಮೂವತ್ತಕ್ಕೆ ಗೃಹಸ್ಥ, ಐವತ್ತಕ್ಕೆ ವಾನಪ್ರಸ್ಥ,
ಅರವತ್ತಕ್ಕೆ ಅರಳು, ಎಪ್ಪತ್ತಕ್ಕೆ ಮರುಳು,
ಎಂಭತ್ತರ ನಂತರ ಪರಲೋಕಕ್ಕೆ ತೆರಳು
ಸಿರಿಧಾನ್ಯಗಳ ಬೆಳೆಯುತ್ತಿದ್ದ, ಉಣ್ಣುತ್ತಿದ್ದ ಆ ದಿನಗಳ ಲೆಕ್ಕಾಚಾರ,
ನಲವತ್ತಕ್ಕೆ ಸಕ್ಕರೆ ಕಾಯಿಲೆ,
ಅಧಿಕ ರಕ್ತದೊತ್ತಡ, ಹೃದಯಾಘಾತ
ಎಲ್ಲಾ...
ಸುದ್ದಿಗಳು
ಬೆಳಗಾವಿ ಗ್ರಾಮೀಣ ಬಿಜೆಪಿ ಮಂಡಲ ಪದಾಧಿಕಾರಿಗಳ ಸಭೆ
ಬೆಳಗಾವಿ - ದಿನಾಂಕ 29 ರಂದು ಬಿಜೆಪಿ ಬೆಳಗಾವಿ ಗ್ರಾಮೀಣ ಮಂಡಲ ವಿಜಯ ನಗರ ಕಾರ್ಯಾಲಯದಲ್ಲಿ ಮಂಡಲ ಪದಾಧಿಕಾರಿಗಳ ಸಭೆಯನ್ನು ಆಯೋಜನೆ ಮಾಡಲಾಗಿತ್ತು.ಕಾರ್ಯಕ್ರಮವನ್ನು ಪ್ರಮುಖರಿಂದ ದೀಪಪ್ರಜ್ವಲನೆ ಹಾಗೂ ಪುಷ್ಪಾರ್ಚಣೆ ಮಾಡಿ ಪ್ರಾರಂಭಿಸಲಾಯಿತು.ಕಾರ್ಯಕ್ರಮದಲ್ಲಿ ಸಾಮಾಜಿಕ ಜಾಲತಾಣ ಪ್ರಮುಖರಾದ ನಿತಿನ ಚೌಗುಲೆ ಅವರು ಅನುಭವ ಹಂಚಿಕೊಂಡರು. ಜಿಲ್ಲೆಯ ಮಾಧ್ಯಮ ಪ್ರಮುಖರಾದ ಎಫ಼. ಎಸ್. ಸಿದ್ಧನಗೌಡರ ಪದಾಧಿಕಾರಿ ಗಳಿಗೆ...
ಸುದ್ದಿಗಳು
ಕುರುಹಿನಶೆಟ್ಟಿ ಸಮಾಜದಿಂದ ಕ್ಯಾಲೆಂಡರ್ ಬಿಡುಗಡೆ
ಕಾಮಾಕ್ಷಿಪಾಳ್ಯ ಬೆಂಗಳೂರು ನೇಕಾರ ಕುರುಹಿನಶೆಟ್ಟಿ ಸಮಾಜ ಸಂಘ ರಿ ಇವರಿಂದ 2023ನೇ ಸಾಲಿನ ನೂತನ ವರ್ಷದ ತೂಗು ಪಂಚಾಂಗವನ್ನು ( ಕ್ಯಾಲೆಂಡರ್ ) ಬಿಡುಗಡೆ ಮಾಡಲಾಯಿತು.ಇದೇ ಸಂದರ್ಭದಲ್ಲಿ ನೇಕಾರ ಕುರುಹಿನಶೆಟ್ಟಿ ಸಮಾಜದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರವನ್ನು ನೀಡುವ ಕಾರ್ಯಕ್ರಮವನ್ನು ಕುಲದೈವ ಶ್ರೀ ನೀಲಕಂಠೇಶ್ವರ ಸ್ವಾಮಿಯ ಭಾವಚಿತ್ರಕ್ಕೆ ಪೂಜೆ ಸಲ್ಲಿಸುವ ಮೂಲಕ ನೆರವೇರಿಸಲಾಯಿತು.ಈ ಸಂದರ್ಭದಲ್ಲಿ...
ಸುದ್ದಿಗಳು
ಬೂದಿಹಾಳ ಸರಕಾರಿ ಪ್ರೌಢಶಾಲೆಯಲ್ಲಿ ವಿಶ್ವ ಮಾನವ ದಿನಾಚರಣೆ
ಬೈಲಹೊಂಗಲ: ತಾಲೂಕಿನ ಬೂದಿಹಾಳ ಗ್ರಾಮದ ಸರಕಾರಿ ಪ್ರೌಢಶಾಲೆಯಲ್ಲಿ ಜಗತ್ತಿಗೆ ವಿಶ್ವ ಮಾನವ ಸಂದೇಶ ಸಾರಿದ ರಾಷ್ಟ್ರಕವಿ ಕುವೆಂಪು ಅವರ ಜನ್ಮದಿನವನ್ನು ಆಚರಿಸಲಾಯಿತು. ಪ್ರಾಸ್ತಾವಿಕವಾಗಿ ಮಾತನಾಡಿದ ಕನ್ನಡ ಭಾಷಾ ಶಿಕ್ಷಕಿಯರಾದ ರೇಖಾ ಸೊರಟೂರ ಮನುಜ ಮತ ವಿಶ್ವ ಪಥ ಎಂಬ ತತ್ವದಡಿ ಕನ್ನಡ ಸಾಹಿತ್ಯವನ್ನು ಮತ್ತಷ್ಟು ಶ್ರೀಮಂತಗೊಳಿಸಿದ ಕುವೆಂಪು ಅವರು ಕರ್ನಾಟಕದ ಹೆಮ್ಮೆ ಎಂದರು. ವಿದ್ಯಾರ್ಥಿನಿಯಾದ...
ಸುದ್ದಿಗಳು
ಕ್ಷೇತ್ರದ ಅಭಿವೃದ್ಧಿ ಯಲ್ಲಿ ಬಾಲಚಂದ್ರ ಜಾರಕಿಹೊಳಿ ಕೊಡುಗೆ ಅಪಾರ
ಗೋಕಾಕ- ಕೆಎಂಎಫ್ ಅಧ್ಯಕ್ಷ ಹಾಗೂ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರಿಂದ ಕೌಜಲಗಿ ಭಾಗವು ಸಮೃದ್ಧಿಯ ಬೀಡಾಗಿ ಪರಿವರ್ತನೆಯಾಗುತ್ತಿದೆ. ಜೊತೆಗೆ ಹಸಿರುಮಯವಾಗಿ ಕಂಗೊಳಿಸುತ್ತಿದೆ ಎಂದು ಯುವ ಮುಖಂಡ ಸರ್ವೋತ್ತಮ ಭೀಮಶಿ ಜಾರಕಿಹೊಳಿ ತಿಳಿಸಿದರು.ಬುಧವಾರದಂದು ತಾಲೂಕಿನ ಕೌಜಲಗಿ- ಮನ್ನಿಕೇರಿ ನಡುವಿನ ರಸ್ತೆ ಕಾಮಗಾರಿಯ ಗುದ್ದಲಿ ಪೂಜೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಕ್ಷೇತ್ರದ ಸಮಗ್ರ ಅಭಿವೃದ್ಧಿಯಲ್ಲಿ...
About Me
12281 POSTS
1 COMMENTS
Latest News
ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು
ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...



