Times of ಕರ್ನಾಟಕ

ಕೇಂದ್ರ ಸರ್ಕಾರದ ಕ್ರಮ ಸ್ವಾಗತಾರ್ಹ

ಕಳಸಾ ಬಂಡೂರಿ ಮಹದಾಯಿ ಯೋಜನಾ ವರದಿ ಮಂಜೂರಾತಿಗೆ-ಸಂಸದ ಈರಣ್ಣ ಕಡಾಡಿ ಹರ್ಷ ಮೂಡಲಗಿ: ಹಲವು ವರ್ಷಗಳ ಕಾಲದಿಂದ ನೆನೆಗುದಿಗೆ ಬಿದ್ದಿದ್ದ ಮಹದಾಯಿ ಕಳಸಾ ಬಂಡೂರಿ ವಿಸ್ತೃತ ಯೋಜನಾ ವರದಿಗೆ ಕೇಂದ್ರ ಸರ್ಕಾರ ಮಂಜೂರಾತಿ ನೀಡುವ ಮೂಲಕ ಕರ್ನಾಟಕದ ರೈತರ ಪರವಾಗಿ ಒಂದು ಒಳ್ಳೆಯ ನಿರ್ಣಯವಾಗಿದೆ ಎಂದು ರಾಜ್ಯಸಭಾ ಸಂಸದ ಹಾಗೂ ರಾಜ್ಯ ಬಿಜೆಪಿ ರೈತ ಮೋರ್ಚಾ...

ಗುರ್ಲಾಪೂರದ ಅಯ್ಯಪ್ಪನಿಗೆ  ಮಹಾಪೂಜೆ

ಗುರ್ಲಾಪೂರ: ಬೆಳಗಾವಿ ಜಿಲ್ಲೆಯ  ಮೂಡಲಗಿ ತಾಲೂಕಿನ ಗುರ್ಲಾಪೂರವು ಭಕ್ತಿಗೆ ಹೆಸರವಾಸಿಯಾಗಿದೆ ಅಂತಹ ಗ್ರಾಮದ ಹೃದಯ ಭಾಗದಲ್ಲಿರುವ ಅಯ್ಯಪ್ಪಸ್ವಾಮಿಯ ರವಿವಾರ ದಿ.1ರಂದು ಹೊಸ ವರ್ಷಾಚರಣೆಯ ದಿನದಂದು  ಮಹಾ ಪೂಜೆಯೂ ಗುರು ಸ್ವಾಮಿಗಳ ಸಾನ್ನಿಧ್ಯದಲ್ಲಿ ನಡೆಯವದು ರವಿವಾರ ಬೆಳಿಗ್ಗೆ 6 ಗಂಟೆಗೆ ಭಕ್ತರಿಂದ ಪಂಪಾ  ಹಳ್ಳದಲ್ಲಿ ತಣ್ಣೀರ ಸ್ನಾನ ಮಾಡಿ ಸನ್ನಿಧಾನದವರೆಗೆ ದೀಡ ನಮಸ್ಕಾರ ಹಾಕಿ ತಮ್ಮ ಹರಕೆಗಳನ್ನು ತೀರಿಸಿಕೊಳ್ಳುವರು.ಸಂಜೆ...

ಮೂಡಲಗಿ ಪುರಸಭೆಯಲ್ಲಿ ಪತಿರಾಯರ ದರ್ಬಾರ್

ನಿಮಗಿದು ಗಮನದಲ್ಲಿರಲಿ ಇವರ್ಯಾರು ಮೂಡಲಗಿಯ ಪುರಸಭೆ ಸದಸ್ಯರಲ್ಲ ! ಮೂಡಲಗಿ: ಸ್ಥಳೀಯ ಆಡಳಿತದಲ್ಲಿ ಮಹಿಳೆಯರದೂ ಪಾತ್ರ ಇರಲಿ, ಅವರಿಗೂ ಸಮಾನತೆ ಸಿಗಲಿ ಎಂಬ ಉದ್ದೇಶದಿಂದ ಪುರಸಭೆಗಳಿಗೆ ಮಹಿಳಾ ಸದಸ್ಯರನ್ನು ಆಯ್ಕೆ ಮಾಡಿದರೆ ಅವರು ಹೆಸರಿಗೆ ಮಾತ್ರ ಸದಸ್ಯರಂತಾಗಿದ್ದು ಅವರ ಗಂಡಂದಿರು, ಗಂಡು ಮಕ್ಕಳು ಪರೋಕ್ಷವಾಗಿ ಆಡಳಿತ ನಡೆಸುತ್ತಿರುವ ಪ್ರಸಂಗ ಮೂಡಲಗಿ ಪುರಸಭೆಯಲ್ಲಿ ಕಾಣಬಹುದು.ಪುರಸಭೆಯ ಕೆಲವೇ ಕೆಲವು ಸದಸ್ಯರ...

ಧನುರ್ಮಾಸ ಸಂಗೀತೋತ್ಸವ ಸಂಪನ್ನ ಸಂಸ್ಕೃತಿ ಚಿಂತಕ ಡಾ.ಗುರುರಾಜ ಪೋಶೆಟ್ಟಿಹಳ್ಳಿ ಹಾಗೂ ಸಾಹಿತಿ- ಸಂಘಟಕ ಡಾ.ಸಿಸಿರಾ ರವರಿಗೆ ‘ದತ್ತ ಸಾಮ್ರಾಟ್’ ಪ್ರಶಸ್ತಿ ಪ್ರದಾನ

ಬೆಂಗಳೂರು-  ನಗರದ ರಾಜರಾಜೇಶ್ವರಿ ನಗರದ ಬಾಲಕೃಷ್ಣ ಬಯಲು ರಂಗಮಂದಿರದಲ್ಲಿ ದತ್ತಶ್ರೀ ಸಾಂಸ್ಕೃತಿಕ ವೇದಿಕೆ ವತಿಯಿಂದ ಧನುರ್ಮಾಸ ಸಂಗೀತೋತ್ಸವ  - ದತ್ತ ಸಾಮ್ರಾಟ್ ಪ್ರಶಸ್ತಿ ಪ್ರದಾನ- ನೃತ್ಯ ವೈಭವ ಕಾರ್ಯಕ್ರಮ ಆಯೋಜಿಸಲಾಗಿದೆ.ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಯೋಗದಲ್ಲಿ ನಡೆದ ಈ ಕಲಾ ಸಮ್ಮಿಲನದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದ ಭಾರತ ವಿಕಾಸ ಪರಿಷತ್ ಅಧ್ಯಕ್ಷ ರಘುನಾಥ್ ,...

ಪ್ರವಾಸಿ ಮಂದಿರದ ಕಾಮಗಾರಿ ವೀಕ್ಷಿಸಿದ ಬಾಲಚಂದ್ರ ಜಾರಕಿಹೊಳಿ

ಗುರ್ಲಾಪೂರ-  ಮೂಡಲಗಿ ಪುರಸಭೆ ವ್ಯಾಪ್ತಿಯಲ್ಲಿ ಬರುವ ಗುರ್ಲಾಪೂರದ ಪ್ರವಾಸಿ ಮಂದಿರದಲ್ಲಿ ನೂತನವಾಗಿ ನಿರ್ಮಿಸಲಾಗುತ್ತಿರುವ ಕೊಠಡಿಗಳ ಕಾಮಗಾರಿಯನ್ನು ಅರಭಾಂವಿ ಶಾಸಕ ಬಾಲಚಂದ್ರ ಜಾರಕಿಹೊಳಿಯವರು  ಪರಿಶೀಲಿಸಿದರು.ನಂತರ ಮಾತನಾಡುತ್ತಾ,  ಈ  ಪ್ರವಾಸಿ ಮಂದಿರವು ಒಂದು ನೂರುವರ್ಷದ ಇತಿಹಾಸವನ್ನು ಹೊಂದಿರುತ್ತದೆ ಆದ್ದರಿಂದ ಈ ಪ್ರವಾಸಿ ಮಂದಿರವನ್ನು ಮಾದರಿ ಪ್ರವಾಸಿ ತಾಣವನ್ನಾಗಿ ಮಾಡಬೇಕು ಎಂಬ ಉದ್ದೇಶದಿಂದ ಆರು ವಿಶ್ರಾಂತಿ ಗೃಹ  ಹಾಗೂ...

ಮಹಾದಾಯಿ, ಕೃಷ್ಣಾ ಯೋಜನೆಗೆ ವಿಳಂಬ; ಕಾಂಗ್ರೆಸ್ ಪ್ರತಿಭಟನೆ

ಸಿಂದಗಿ: ಉತ್ತರ ಕರ್ನಾಟಕ ಭಾಗಕ್ಕೆ ಬಹುಮುಖ್ಯವಾದ ಮಹಾದಾಯಿ ಹಾಗೂ ಕೃಷ್ಣಾ ನೀರಾವರಿ ಯೋಜನೆಗಳನ್ನು ಅನುಷ್ಠಾನಗೊಳಿಸಲು ಬಿಜೆಪಿ ಸರ್ಕಾರ ಅನುಸರಿಸುತ್ತಿರುವ ವಿಳಂಬ ನೀತಿಯ ಪ್ರತಿಭಟನೆ ಹಾಗೂ ಸರ್ಕಾರದ ವೈಫಲ್ಯಗಳ ಬಗ್ಗೆ ಜನರಿಗೆ ಅರಿವು ಮೂಡಿಸಲು ಬೃಹತ್ ಪ್ರತಿಭಟನೆಯ ಕೃಷ್ಣಾ ಯೋಜನೆಯ ಸಮಾವೇಶವನ್ನು ಇದೇ 30 ರಂದು ಮಧ್ಯಾಹ್ನ 3.00 ಗಂಟೆಗೆ ವಿಜಯಪುರ ನಗರದ ದರ್ಬಾರ ಮೈದಾನದಲ್ಲಿ...

ವಿದ್ಯುತ್ ಸಮಸ್ಯೆ ನೀಗಿಸಲು ವಿತರಣಾ ಕೇಂದ್ರಗಳ ಸ್ಥಾಪನೆ – ಸಚಿವ ಸುನೀಲಕುಮಾರ

ಸಿಂದಗಿ: ನಿರಂತರ ವಿದ್ಯುತ್ ಸರಬರಾಜು ಮಾಡಬೇಕು ಈ ಭಾಗದ ಶಾಸಕರು ರೈತರ  ಸಮಸ್ಯೆಯನ್ನು ನೀಗಿಸಿದ್ದಲ್ಲದೆ ವಿಜಯಪುರದಲ್ಲಿ ಈ ಒಂದೂವರೆ ವರ್ಷದ ಅವಧಿಯಲ್ಲಿ  33 ಹೊಸ ಸಬ್ ಸ್ಟೇಷನ್ ಪ್ರಾರಂಭಿಸಿ ರೈತರ ಬಹುದಿನಗಳ ಬೇಡಿಕೆಯನ್ನು ವಿದ್ಯುತ್ ಇಂದನ ಸಚಿವರಾಗಿ ಈಡೇರಿಸಿದ್ದೇನೆ ಎಂದು ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಚಿವ ವಿ.ಸುನೀಲಕುಮಾರ ಹೇಳಿದರು.ತಾಲೂಕಿನ ಆಹೇರಿ...

ಬಸವರಾಜ ಹಡಪದ ಅವರ “ಕಣ್ಣಿನಾಚೆಯ ಕಡಲು” ಕವನ ಸಂಕಲನ ಬಿಡುಗಡೆ

ಬಸವನಬಾಗೇವಾಡಿ: ತಾಲೂಕಿನ ಮನಗೂಳಿ ಪಟ್ಟಣದಲ್ಲಿ ಡಿಸೆಂಬರ್ ೨೫-೨೦೨೨ ರಂದು ಜರುಗಿದ ಬಸವನಬಾಗೇವಾಡಿ ತಾಲೂಕು ೯ ನೇ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಹುಣಶ್ಯಾಳ.ಪಿ.ಬಿ ಗ್ರಾಮದ ಲೇಖಕರಾದ, ಬಸವರಾಜ ಹಡಪದ ಅವರ ಕವನ ಸಂಕಲನ "ಕಣ್ಣಿನಾಚೆಯ ಕಡಲು" ಲೋಕಾರ್ಪಣೆಗೊಂಡಿತು.ಸಂಜೆ ನಡೆದ ಪುಸ್ತಕ ಬಿಡುಗಡೆ ಸಮಾರಂಭದ ದಿವ್ಯ ಸಾನ್ನಿಧ್ಯವನ್ನು ಶ್ರೀ. ಮ. ನಿ. ಪ್ರ. ಚನ್ನಬಸವ ಮಹಾಸ್ವಾಮಿಗಳು (ವಿರಕ್ತಮಠ,ಇಂಗಳೇಶ್ವರ)...

ವೈದ್ಯರು ದೈವಸ್ವರೂಪಿಗಳು: ಶಾಸಕ ಬಾಲಚಂದ್ರ ಜಾರಕಿಹೊಳಿ

ಮೂಡಲಗಿಯಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ ಹಾಗೂ ರಕ್ತದಾನ ಶಿಬಿರ ಉದ್ಘಾಟನೆ ಮೂಡಲಗಿ: ಕೋವಿಡ್ ಸಮಯದಲ್ಲಿ ತಮ್ಮ ಜೀವದ ಹಂಗು ತೊರೆದು ಅನೇಕ ಜೀವಗಳನ್ನು ಉಳಿಸಿರುವ ವೈದ್ಯರು ನಮಗೆ ನಿಜವಾಗಿಯೂ ದೈವಸ್ವರೂಪಿ ಎಂದು ಶಾಸಕ ಮತ್ತು ಕೆ.ಎಂ.ಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ವೈದ್ಯರ ಕಾರ್ಯಗಳಿಗೆ ಮೆಚ್ಚುಗೆ ವ್ಯಕ್ತಪಡಿಸಿದರು.ಬುಧವಾರದಂದು ಪಟ್ಟಣದ ಕನಕರಡ್ಡಿಯವರ ಆಸ್ಪತ್ರೆಯ ಆವರಣದಲ್ಲಿ ದಿ.ಶ್ರೀಮತಿ...

ಯುವಜನರು ನಾಡು-ನುಡಿ ಬಗ್ಗೆ ಕಾಳಜಿ ಬೆಳೆಸಿಕೊಳ್ಳಬೇಕು: ಬಿ.ಟಿ.ಸಚ್ಚಿದಾನಂದ

ಪಿರಿಯಾಪಟ್ಟಣದಲ್ಲಿ ವಿದ್ಯಾರ್ಥಿ ಜಾಗೃತಿ ಕಾರ್ಯಕ್ರಮ ವಿದ್ಯಾರ್ಥಿಗಳು ಕನ್ನಡ ನಾಡು-ನುಡಿಗಳ ಬಗ್ಗೆ ಅಪ್ರತಿಮ ಒಲವು ಬೆಳೆಸಿಕೊಳ್ಳಬೇಕು. ಪರಿಸರ ಸಂರಕ್ಷಣೆ ಬಗ್ಗೆ ಕಾಳಜಿ ವಹಿಸಬೇಕು ಎಂದು ಕರುನಾಡ ಜನಜಾಗೃತಿ ಸಮಿತಿ ರಾಜ್ಯಾಧ್ಯಕ್ಷರಾದ ಬಿ.ಟಿ.ಸಚ್ಚಿದಾನಂದ ಕರೆ ನೀಡಿದರು.ಕರುನಾಡ ಜಾಗೃತಿ ವೇದಿಕೆಯು ಪಿರಿಯಾಪಟ್ಟಣದ ಸರ್ಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜಿನಲ್ಲಿ ಏರ್ಪಡಿಸಿದ್ದ ವಿದ್ಯಾರ್ಥಿಗಳಲ್ಲಿ ಕನ್ನಡ ನಾಡು- ನುಡಿಯ ಜಾಗೃತಿ, ತಾಂತ್ರಿಕ ಶಿಕ್ಷಣ...

About Me

12281 POSTS
1 COMMENTS
- Advertisement -spot_img

Latest News

ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು

ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...
- Advertisement -spot_img
error: Content is protected !!
Join WhatsApp Group