Times of ಕರ್ನಾಟಕ
ಸುದ್ದಿಗಳು
ತೊಂಡಿಕಟ್ಟಿ ಗ್ರಾ.ಪಂ ಅಧ್ಯಕ್ಷರಾಗಿ ಚಿಕ್ಕೂರ ಅವಿರೋಧ ಆಯ್ಕೆ
ತೊಂಡಿಕಟ್ಟಿ: ರಾಮದುರ್ಗ ತಾಲೂಕಿನ ತೊಂಡಿಕಟ್ಟಿ ಗ್ರಾಮ ಪಂಚಾಯತಿಗೆ ಮಂಗಳವಾರ ನಡೆದ ಅಧ್ಯಕ್ಷ ಉಪಾಧ್ಯಕ್ಷ ಚುನಾವಣೆಯಲ್ಲಿ ಅಧ್ಯಕ್ಷರಾಗಿ ರಾಕೇಶ ದ್ಯಾವಪ್ಪ ಚಿಕ್ಕೂರ ಹಾಗೂ ಉಪಾಧ್ಯಕ್ಷರಾಗಿ ಶಾಂತವ್ವ ಗುರುಪಾದ ಅಮ್ಮೊಜಿ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ಚುನಾವಣಾಧಿಕಾರಿ ರಾಮದುರ್ಗದ ನೀರಾವರಿ ಇಲಾಖೆಯ ಅಧಿಕಾರಿ ಗಂಗಾಧರ ಕೋಮನವರ ತಿಳಿಸಿದ್ದಾರೆ.ಅಧ್ಯಕ್ಷ ಮತ್ತು ಉಪಾಧ್ಯಕ್ಷರ ಚುನಾವಣೆಯಲ್ಲಿ ಅಧ್ಯಕ್ಷ ಸ್ಥಾನಕ್ಕಾಗಿ ತೊಂಡಿಕಟ್ಟಿಯ ರಾಕೇಶ...
ಸುದ್ದಿಗಳು
ಡಿ.28ಕ್ಕೆ ಡಾ.ಲೀಲಾ ಬಸವರಾಜು ಅಭಿನಯಿಸುವ ಏಕವ್ಯಕ್ತಿ ಪ್ರಯೋಗ ‘ಅವ್ವರಸಿ’ಯ ಪ್ರದರ್ಶನ
ಸ್ತ್ರೀಯ ಸೀಮಿತತೆಯೊಳಗೆ ಬಂದಿಯಾಗಿಸುವ ಕುಟುಂಬ , ಸಮಾಜದ ನಡುವೆಯೂ ಅವಳು ತನ್ನೊಳಗನ್ನು ಕಂಡುಕೊಳ್ಳಬೇಕೆನ್ನುವ ಹಿರಿಯ ರಂಗಭೂಮಿ ಕಲಾವಿದೆ ಡಾ.ಲೀಲಾ ಬಸವರಾಜು ಅಭಿನಯಿಸುವ ಏಕವ್ಯಕ್ತಿ ಪ್ರಯೋಗ ‘ಅವ್ವರಸಿ’ ಯಶಸ್ವಿ ಪ್ರದರ್ಶನದ ನಂತರ ಇದೀಗ ಮತ್ತೊಂದು ಪ್ರದರ್ಶನಕ್ಕೆ ಸಜ್ಜಾಗಿದ್ದಾರೆ.ಮಹಿಳಾ ಸಬಲೀಕರಣಕ್ಕೆ ಎರಡು ಶತಮಾನದ ಹಿಂದೆಯೇ ಪೋರ್ಚಗೀಸರ ವಿರುದ್ದ ಹೋರಾಡಿದ ವೀರ ವನಿತೆ ರಾಣಿ ಚೆನ್ನಭೈರಾದೇವಿ ಯ ಜೀವನ...
ಸುದ್ದಿಗಳು
ಮುಸ್ಲಿಮರನ್ನು ಬಲಿ ಕಾ ಬಕ್ರಾ ಮಾಡಬೇಡಿ – ಅಕ್ಬರ ಮುಲ್ಲಾ
ಸಿಂದಗಿ: ಬೈ ಇಲೇಕ್ಷನ್ದಲ್ಲಿ ಮುಸ್ಲೀಮರನ್ನು ಬಲಿ ಕಾ ಬಕ್ರಾ ಮಾಡದೇ ಸಾರ್ವತ್ರಿಕ ಚುನಾವಣೆಯಲ್ಲಿ ಮುಸ್ಲೀಮರಿಗೆ ಟಿಕೇಟ್ ನೀಡಲಿ ಎನ್ನುವ ಕೂಗು ಇಡೀ ರಾಜ್ಯದೆಲ್ಲೆಡೆ ಗುಲ್ಲೆದ್ದಿದ್ದು ಅದನ್ನು ಸಾಬೀತುಪಡಿಸಲು ಸಿಂದಗಿ ಕ್ಷೇತ್ರದ ಮೂಲ ಜೆಡಿಎಸ್ ಕಾರ್ಯಕರ್ತರನ್ನು ಪರಿಗಣನೆಗೆ ತೆಗೆದುಕೊಳ್ಳದೇ ಟಿಕೇಟ್ ಘೋಷಣೆ ಮಾಡುವಲ್ಲಿ ರಾಜ್ಯಾಧ್ಯಕ್ಷರು ಎಡವಿದ್ದಾರೆ. ಇದನ್ನು ಹಿಂಪಡೆಯಬೇಕು ಎಂದು ಮಾಜಿ ತಾಪಂ ಸದಸ್ಯ ಅಕ್ಬರ...
ಸುದ್ದಿಗಳು
ಸಿಂದಗಿ ; ಕ್ಷೇತ್ರದಲ್ಲಿ ಗರಿಗೆದರಿದ ಚುನಾವಣಾ ಚಟುವಟಿಕೆ
ವರದಿ: ಪಂಡಿತ ಯಂಪೂರೆಸಿಂದಗಿ: 2023ರ ವಿಧಾನಸಭಾ ಚುನಾವಣೆ ಇನ್ನೂ ನಾಲ್ಕು ತಿಂಗಳಿರುವಾಗಲೇ ಸಿಂದಗಿ ಮತಕ್ಷೇತ್ರದಲ್ಲಿ ಚುನಾವಣೆ ಕಾವು ರಂಗೇರಿದೆ. ಜೆಡಿಎಸ್ ಪಕ್ಷ ಅಭ್ಯರ್ಥಿ ಘೋಷಣೆ ಮೂಲಕ ರಣಕಹಳೆ ಮೊಳಗಿಸಿದ್ದು, ಕಾಂಗ್ರೆಸ್, ಜೆಡಿಎಸ್ ಬಿಜೆಪಿ ತ್ರಿಕೋನ ಸ್ಪರ್ಧೆಗಳು ನಡೆಯುವ ಸಾಧ್ಯತೆಗಳು ಹೆಚ್ಚಿವೆ ಆದಾಗ್ಯೂ ಮೂರೂ ಪಕ್ಷಗಳು ಆಯಾ ಪಕ್ಷಗಳ ಸಾಧನೆಗಳನ್ನು ಜನರ ಮುಂದಿಟ್ಟುಕೊಂಡು ಕ್ಷೇತ್ರದ ಸುತ್ತಾಟ...
ಸುದ್ದಿಗಳು
ಅಪರಾಧ ತಡೆ ಮಾಸಾಚರಣೆ
ಸಿಂದಗಿ: ಯುವಜನತೆ ಅಪರಾಧಕ್ಕೆ ಗುರಿಯಾದರೆ ದೇಶಕ್ಕೆ ಮಾರಕ, ಯುವ ಜನತೆ ಅಪರಾಧ ನಡೆಯುವುದು ಕಂಡು ಬಂದರೆ ಪೊಲೀಸರಿಗೆ ಸಹಕರಿಸಬೇಕು. ಅಪರಾಧ ಕಂಡಲ್ಲಿ 112 ಪೊಲೀಸ್ ಸಹಾಯವಾಣಿಯ ಉಪಯೋಗ ಪಡೆದುಕೊಳ್ಳಬೇಕು ಎಂದು ಪಿಎಸೈ ಸೋಮೇಶ ಗೆಜ್ಜಿ ಕರೆ ನೀಡಿದರು.ಪಟ್ಟಣದ ಪ.ವಿ.ವ. ಸಂಸ್ಥೆಯ ಆರ್.ಡಿ.ಪಾಟೀಲ ಪದವಿ ಪೂರ್ವ ಮಹಾವಿದ್ಯಾಲಯದಲ್ಲಿ ಪೊಲೀಸ್ ಇಲಾಖೆಯಿಂದ ಹಮ್ಮಿಕೊಂಡ ಅಪರಾಧ ತಡೆ ಮಾಸಾಚರಣೆ...
ಸುದ್ದಿಗಳು
ಆರೋಗ್ಯದ ನಿರ್ಲಕ್ಷ ಬೇಡ – ಶಾಸಕ ರಮೇಶ ಭೂಸನೂರ
ಸಿಂದಗಿ: ಇಂದಿನ ಕಲುಷಿತ ವಾತಾವರಣದಲ್ಲಿ ರೋಗಗಳು ನೈಸರ್ಗಿಕವಾಗಿ ಹರಡುತ್ತಿದ್ದು ಕಾರಣ ಪ್ರತಿಯೊಬ್ಬರೂ ತಮ್ಮ ಆರೋಗ್ಯದ ಕಡೆಗೆ ಗಮನ ಹರಿಸಬೇಕು ಮನುಷ್ಯ ಆರೋಗ್ಯದಿಂದ ಇದ್ದರೆ ಮಾತ್ರ ಏನಾದರೂ ಸಾಧಿಸಲು ಸಾಧ್ಯ ಎಂದು ಶಾಸಕ ರಮೇಶ ಭೂಸನೂರ ಹೇಳಿದರು.ತಾಲೂಕಿನ ದೇವಣಗಾಂವ ಗ್ರಾಮದಲ್ಲಿ ಪ್ರಗತಿ ಪರ ಶಿಕ್ಷಣ ಸಂಸ್ಥೆಯ ಆವರಣದಲ್ಲಿ, ಶಾಸಕ ರಮೇಶ ಭೂಸನೂರ ಅವರ ನೇತೃತ್ವದಲ್ಲಿ, ವಿಜಯಪುರದ...
ಲೇಖನ
ನಿನಗೆಂದೆ ತೆರೆದಿದೆ ಎದೆಯ ಪರದೆ
ಹೇ ಶುಭಾಂಗಿ,ಚೆಂದದ ಚೆಲುವನ್ನೆಲ್ಲ ಎರಕ ಹೊಯ್ದು ಮಾಡಿದ ಚೆಲುವಿ ನೀನು. ನಿನ್ನ ಚೆಲುವಿಕೆ ಕಂಡು ಕನಸು ಕಾಣದ ಗಂಡು ಹೈಕ್ಳಿಲ್ಲ ಅಂತನೇ ಹೇಳಬೇಕು. ಚೆಲುವಿಕೆಗೆ ಚುಕ್ಕಿ ಇಟ್ಟಂತೆ ಮೃದು ಸ್ವಭಾವ. ಯಾರ ಮನಸ್ಸಿಗೂ ನೋಯಿಸದಂತೆ ಮಾತನಾಡುವ ಕಲೆಯನ್ನು ಅದೆಲ್ಲಿ ಕಲಿತಿದ್ದಿಯೋ ಗೊತ್ತಿಲ್ಲ.ನಾನೇ ಎಂದು ಅಹಂಕಾರದಿಂದ ತಿರುಗುವವರು ನಿನ್ನತ್ತ ನೋಡುವ ಹಾಗೆ ಮಾಡುವ ಗತ್ತು ನಿನ್ನಲ್ಲಿದೆ....
ಸುದ್ದಿಗಳು
ಬೂದಿಹಾಳ ಪ್ರೌಢಶಾಲೆಗೆ ಹೈಕೋರ್ಟ್ ಹಿರಿಯ ನ್ಯಾಯವಾದಿ ಭೇಟಿ
ಬೈಲಹೊಂಗಲ: ತಾಲೂಕಿನ ಬೂದಿಹಾಳ ಗ್ರಾಮದ ಸರಕಾರಿ ಪ್ರೌಢಶಾಲೆಗೆ ಹೈಕೋರ್ಟಿನ ಹಿರಿಯ ನ್ಯಾಯವಾದಿಗಳಾದ ಮಲ್ಲಿಕಾರ್ಜುನ ಜಿ. ಕಂಟ್ರಾಕ್ಟರ್ ಭೇಟಿ ನೀಡಿದರು. ಶಾಲೆಯ ಪರಿಸರ, ಮಕ್ಕಳ ಸ್ಪಂದನೆ, ಸಿಬ್ಬಂದಿಯ ತಂಡಕಾರ್ಯದ ಕುರಿತು ಅವರು ಮೆಚ್ಚುಗೆ ವ್ಯಕ್ತಪಡಿಸಿದರು.ಶಾಲೆಯ ಶೈಕ್ಷಣಿಕ ವೃತ್ತಿ ಮಾರ್ಗದರ್ಶನ ಮತ್ತು ಆಪ್ತ ಸಲಹಾ ಕೇಂದ್ರದ ವತಿಯಿಂದ ಹಮ್ಮಿಕೊಂಡ ಕಾನೂನು ಅರಿವು ಕಾರ್ಯಾಗಾರ, ವೃತ್ತಿ ಮಾರ್ಗದರ್ಶನ ಉಪನ್ಯಾಸ ಕಾರ್ಯಕ್ರಮದ...
ಸುದ್ದಿಗಳು
ಕನ್ನಡದ ಖ್ಯಾತ ಸಾಹಿತಿ ದೇವುಡು ನರಸಿಂಹಶಾಸ್ತ್ರಿ ಅವರ ಜನುಮ ದಿನ
ಕನ್ನಡ ಸಾಹಿತ್ಯಲೋಕದ ಮಹತ್ಕಾದಂಬರಿಗಳಾದ ‘ಮಹಾಬ್ರಾಹ್ಮಣ’, ‘ಮಹಾಕ್ಷತ್ರಿಯ’, ‘ಮಹಾದರ್ಶನ’, ‘ಮಯೂರ’, ‘ಅಂತರಂಗ’ ಮುಂತಾದವನ್ನು ಸೃಷ್ಟಿಸಿದವರು ದೇವುಡು ನರಸಿಂಹ ಶಾಸ್ತ್ರಿಗಳು.ರಂಗಭೂಮಿ ಮತ್ತು ಚಲನಚಿತ್ರಗಳಲ್ಲೂ ದೇವುಡು ಕೆಲಸ ಮಾಡಿದವರು. ಮೈಸೂರಿನಲ್ಲಿ ರಾಜಪುರೋಹಿತರೂ, ಆಸ್ಥಾನ ಪಂಡಿತರೂ ಎಂದು ಹೆಸರುವಾಸಿಯಾದ ವಂಶದಲ್ಲಿ ಡಿಸೆಂಬರ್ 27, 1897ರಂದು ದೇವುಡು ಜನಿಸಿದರು. ಇವರ ತಂದೆ 1880ರಲ್ಲಿ ಸ್ಥಾಪನೆಯಾದ ಲಕ್ಷ್ಮೀನರಸಿಂಹ ಪ್ರೆಸ್ ಸ್ಥಾಪಕರಲ್ಲಿ ಒಬ್ಬರಾದ ವೇದಶಾಸ್ತ್ರ...
ಸುದ್ದಿಗಳು
2021 ರ ಬೆಳಗಾವಿ ಅಧಿವೇಶನ ಪೋಲಿಸ ವಸತಿ ವೆಚ್ಚ 328 ಲಕ್ಷ ರೂ. ಗಳು ಊಟೋಪಚಾರದ ವೆಚ್ಚ 246 ಲಕ್ಷ ರೂ. ಗಳು!
66 ಲಕ್ಷ ರೂ. ವೆಚ್ಚದ ಸಿಸಿ ಕ್ಯಾಮರಾಗಳು ಎಲ್ಲಿ ?
ಪೋಲಿಸ ಇಲಾಖೆಯ ವೆಚ್ಚ ಬರೊಬ್ಬರಿ 748 ಲಕ್ಷ ರೂ. ಗಳುಮೂಡಲಗಿ: 2021 ರಲ್ಲಿ ಬೆಳಗಾವಿಯ ಸುವರ್ಣ ಸೌಧದಲ್ಲಿ 10 ದಿವಸಗಳ ಕಾಲ ನಡೆಸಲಾದ ಚಳಿಗಾಲದ ಅಧಿವೇಶನದ ಸಮಯದಲ್ಲಿ ಅಧಿವೇಶನದ ಬಂದೋಬಸ್ತ ಕರ್ತವ್ಯ, ಭದ್ರತಾ ವ್ಯವಸ್ಥೆಗಾಗಿ ನಿಯೋಜನೆ ಮಾಡಲಾಗಿದ್ದ ಪೋಲಿಸ ಅಧಿಕಾರಿ / ಸಿಬ್ಬಂದಿಗಳ...
About Me
12281 POSTS
1 COMMENTS
Latest News
ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು
ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...



