Times of ಕರ್ನಾಟಕ
ಸುದ್ದಿಗಳು
ಡಿಸೆಂಬರ್ 25 ರಂದು ಉಚಿತ ಆರೋಗ್ಯ ತಪಾಸಣಾ ಶಿಬಿರ
ಸಿಂದಗಿ: ದೇವಣಗಾಂವ ಗ್ರಾಮದ ಪ್ರಗತಿಪರ ಶಿಕ್ಷಣ ಸಂಸ್ಥೆಯ ಆವರಣದಲ್ಲಿ ಡಿಸೆಂಬರ್ 25 ರಂದು ಉಚಿತ ಆರೋಗ್ಯ ತಪಾಸಣೆ ಮತ್ತು ಚಿಕಿತ್ಸಾ ಶಿಬಿರವನ್ನು ಹಮ್ಮಿಕೊಳ್ಳಲಾಗಿದೆ ಎಂದು ವಿಜಯಪುರ ಉಟಗಿ ಆಸ್ಪತ್ರೆಯ ವೈದ್ಯ ಡಾ.ಮಲ್ಲಿಕಾರ್ಜುನ ಉಟಗಿ ತಿಳಿಸಿದ್ದಾರೆ.ಶಾಸಕ ರಮೇಶ ಭೂಸನೂರ ಅವರ ನೇತೃತ್ವದಲ್ಲಿ, ಪ್ರಗತಿಪರ ಶಿಕ್ಷಣ ಸಂಸ್ಥೆಯ ಆಶ್ರಯದಲ್ಲಿ, ವಿಜಯಪುರದ ಉಟಗಿ ಆಸ್ಪತ್ರೆಯ ಸಹಯೋಗದೊಂದಿಗೆ ಗ್ರಾಮದ ಪ್ರಗತಿಪರ...
ಸುದ್ದಿಗಳು
ಕುಮಾರೇಶ್ವರ ರಥಕ್ಕೆ ಅದ್ದೂರಿ ಸ್ವಾಗತ
ಸಿಂದಗಿ: ವಿರಾಟಪುರ ವಿರಾಗಿ ಚಲನಚಿತ್ರದ ಟೀಸರ್ ಬಿಡುಗಡೆಯ ನಿಮಿತ್ತ ಗ್ರಾಮದ ಮೂಲಕ ಜಿಲ್ಲೆಗೆ ಆಗಮಿಸಿದ ಕುಮಾರೇಶ್ವರ ರಥಕ್ಕೆ ಗ್ರಾಮದಲ್ಲಿ ಅದ್ದೂರಿ ಸ್ವಾಗತ ಕೋರಲಾಯಿತು.ದೇವಣಗಾಂವ ಗ್ರಾಮದ ಬಸ್ ನಿಲ್ದಾಣದಿಂದ ಬಸವೇಶ್ವರ ವೃತ್ತದ ಮೂಲಕ ಮುಖ್ಯ ಬಜಾರದವರೆಗೆ ಬಾಜಿ ಬಾರಿಸುತ್ತಾ, ಜೈಕಾರದೊಂದಿಗೆ ಮಹಾಲಕ್ಷ್ಮಿ ದೇವಸ್ಥಾನದ ಆವರಣಕ್ಕೆ ರಥ ಆಗಮಿಸಿತು. ಅಲ್ಲಲ್ಲಿ ಮಹಿಳೆಯರು ನೀರು ಹಾಕಿ, ಆರತಿಮಾಡಿ ಟೆಂಗುಒಡೆದು ಭಕ್ತಿ...
ಸುದ್ದಿಗಳು
ವಿದ್ಯಾರ್ಥಿ ಜೀವನ ಬಂಗಾರವಾಗಬೇಕಾದರೆ ಶ್ರಮ ಪಡಬೇಕು
ಸಿಂದಗಿ: ವಿದ್ಯಾರ್ಥಿ ಜೀವನ, ಬಂಗಾರದ ಜೀವನ. ಬಂಗಾರದಂತಹ ಜೀವನವಾಗಬೇಕಾದರೆ ನೀವು ವಿದ್ಯಾರ್ಥಿ ಜೀವನದಲ್ಲಿ ಕಷ್ಟ ಪಡಬೇಕು. ನಿರಂತರ ಪ್ರಯತ್ನ, ಬಿಡದ ಛಲಗಳಿಂದ ಏನೆಲ್ಲ ಸಾಧನೆ ಮಾಡಲು ಸಾಧ್ಯವಾಗುತ್ತದೆ. ಇಂತಹ ಸಾಧನೆ ಮಾಡಿದ ನಮ್ಮ ಶಾಲೆಯ ಹಳೆಯ ವಿದ್ಯಾರ್ಥಿಗಳಿಗೆ ಕ್ರಿಸ್ಮಸ್ ಹಬ್ಬದ ಶುಭಾಶಯಗಳು. ನಿಮ್ಮಿಂದ ಮತ್ತಷ್ಟು ಉತ್ತಮ ಸಾಧನೆ ಮಾಡುವ ಶಕ್ತಿ ಆ ದೇವರು ನಿಮಗೆ...
ಸುದ್ದಿಗಳು
ಪಿಂಚಣಿ ವಂಚಿತ ನೌಕರರಿಂದ ಸುವರ್ಣ ಸೌಧ ಮುತ್ತಿಗೆ ಎಚ್ಚರಿಕೆ
ಸಿಂದಗಿ: ಕರ್ನಾಟಕ ರಾಜ್ಯ ಅನುದಾನಿತ ಶಾಲಾ ಕಾಲೇಜುಗಳ ಪಿಂಚಣಿ ವಂಚಿತ ನೌಕರರ ಬೇಡಿಕೆ ಈಡೇರದಿದ್ದರೆ ಬರುವ ದಿನಗಳಲ್ಲಿ ಶಾಲಾ ಕಾಲೇಜುಗಳನ್ನು ಬಂದ್ ಮಾಡಿ ಅಹೋರಾತ್ರಿ ಹೋರಾಟ ಮುಂದುವರೆಸುತ್ತೇವೆ ಎಂದು ಜಿಲ್ಲಾ ಪ್ರಧಾನ ಕಾರ್ಯದರ್ಶಿ ಲಕ್ಷ್ಮೀಪುತ್ರ ಕಿರನಳಿ ಸರಕಾರಕ್ಕೆ ಎಚ್ಚರಿಕೆ ನೀಡಿದರು.ಪಟ್ಟಣದ ಅಂಜುಮನ್ ಪ್ರೌಢಶಾಲೆಯಲ್ಲಿ ಕರ್ನಾಟಕ ರಾಜ್ಯ ಅನುದಾನಿತ ಶಾಲಾ ಕಾಲೇಜುಗಳ ಪಿಂಚಣಿ ವಂಚಿತ ನೌಕರರ...
ಸುದ್ದಿಗಳು
ರುಕ್ಮಿಣಿ ನಗರ ಕನ್ನಡ ಶಾಲೆ: ಮುಖ್ಯೋಪಾಧ್ಯಾಯರ ಸ್ವಾಗತ, ಸನ್ಮಾನ
ಬೆಳಗಾವಿ: ಬೆಳಗಾವಿ ನಗರದ ರುಕ್ಮಿಣಿ ನಗರದ ಸರಕಾರಿ ಪ್ರಾಥಮಿಕ ಕನ್ನಡ ಶಾಲೆಯಲ್ಲಿoದು ಮಧ್ಯಾಹ್ನ ಶಾಲೆಗೆ ನಿಯುಕ್ತಿಯಾಗಿ ಮುಖ್ಯೋಪಾಧ್ಯಾಯರಾಗಿ ಹಾಜರಾಗಿರುವ ಅರ್ಜುನ ಸೊಂಟಕ್ಕಿ ಯವರ ಸ್ವಾಗತ ಹಾಗೂ ಸಾಹಿತಿ, ಸಂಘಟಕ, ಮಾಸ್ತಮರಡಿಯ ಮಾದರಿ ಪ್ರಾಥಮಿಕ ಕನ್ನಡ ಶಾಲೆಯ ಹಿರಿಯ ಮುಖ್ಯೋಪಾಧ್ಯಾಯರಾದ ಬಸವರಾಜ ಸುಣಗಾರರವರು ಸೇವೆಯಲ್ಲಿ 33ವರ್ಷ ಪೂರ್ತಿ ಗೊಳಿಸಿದ ಹಿನ್ನಲೆಯಲ್ಲಿ ಸನ್ಮಾನ ಮಾಡಿ ಅಭಿನಂದಿಸಲಾಯಿತು.ಶಿಕ್ಷಕರ ಸಂಘದ ಪ್ರತಿನಿಧಿ...
ಸುದ್ದಿಗಳು
ಡಾ. ಎಸ್ ರಾಮಮೂರ್ತಿ ಶರ್ಮ ಲಕ್ಕರೂರವರ ಕನ್ನಡದಲ್ಲಿ ಲಿಪಿ- ತಂತ್ರಾಂಶಗಳು ಕೃತಿ ಲೋಕಾರ್ಪಣೆ
ಬೆಂಗಳೂರು - ಐಸಿರಿ ಪ್ರಕಾಶನ ಪ್ರಕಟಿಸಿರುವ ಡಾ .ಎಸ್ ರಾಮಮೂರ್ತಿ ಶರ್ಮ ಲಕ್ಕರೂರವರ ಕನ್ನಡದಲ್ಲಿ ಲಿಪಿ -ತಂತ್ರಾಂಶಗಳು ಕೃತಿಯನ್ನು ಬೆಂಗಳೂರಿನ ಶ್ರೀ ಕೃಷ್ಣ ಸಂಜೆ ಪದವಿ ಕಾಲೇಜು ಸಭಾಂಗಣದಲ್ಲಿ ವಚನ ಸಾಹಿತ್ಯ ಚಿಂತಕಿ ಪ್ರೊ. ಚಂದ್ರಿಕಾ ಪುರಾಣಿಕ ರವರು ಲೋಕಾರ್ಪಣೆ ಮಾಡಿದರು.ಈ ಸಂದರ್ಭದಲ್ಲಿ ಅವರು ಮಾತನಾಡುತ್ತಾ, ಪ್ರಾದೇಶಿಕ ಭಾಷೆಯಲ್ಲಿ ಅಳವಡಿಸಲಾಗಿರುವ ತಂತ್ರಾಂಶಗಳನ್ನು ಅಲ್ಲಿಯ ಜನರ ಸಂಪರ್ಕಕ್ಕೆ...
ಸುದ್ದಿಗಳು
ಡಿ.28ರಂದು ವೆಂಕಟೇಶ ಆಸ್ಪತ್ರೆಯಲ್ಲಿ ಬೃಹತ ಉಚಿತ ಆರೋಗ್ಯ ತಪಾಸಣೆ ಹಾಗೂ ರಕ್ತದಾನ ಶಿಬಿರ- ಡಾ. ವೀಣಾ ಕನಕರಡ್ಡಿ
ಮೂಡಲಗಿ: ಆರೋಗ್ಯವೇ ಭಾಗ್ಯ ಎಂಬ ತತ್ವದಡಿಯಲ್ಲಿ ತಾಲೂಕಿನ ಬಡ ಜನರಿಗೆ ಉತ್ತಮ ಆರೋಗ್ಯ ಚಿಕಿತ್ಸೆ ಒದಗಿಸುವ ಉದ್ದೇಶದಿಂದ ದಿ.ಶ್ರೀಮತಿ ಭೀಮವ್ವ ಲಕ್ಷ್ಮಣರಾವ ಜಾರಕಿಹೊಳಿ ಮೆ.ಚಾರಿಟೇಬಲ್ ಟ್ರಸ್ಟ ಗೋಕಾಕ ಹಾಗೂ ಪಟ್ಟಣದ ವೆಂಕಟೇಶ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯಿಂದ ಡಿ.28ರಂದು ಮುಂಜಾನೆ 10ಗಂಟೆಯಿಂದ ಮೂಡಲಗಿ ಪಟ್ಟಣದ ವೆಂಕಟೇಶ ಆಸ್ಪತ್ರೆ ಆವರಣದಲ್ಲಿ ಬೃಹತ್ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಹಮ್ಮಿಕೊಳ್ಳಾಗಿದೆ...
ಸುದ್ದಿಗಳು
ಅಯ್ಯಪ್ಪಸ್ವಾಮಿಗಳ ವೃತ ಇತರರಿಗೂ ಮಾದರಿ: ಶಾಸಕ ಬಾಲಚಂದ್ರ ಜಾರಕಿಹೊಳಿ
ಮೂಡಲಗಿ: ಭಾರತೀಯರ ದೈವಭಕ್ತಿ ಇಡೀ ವಿಶ್ವಕ್ಕೆ ಮಾದರಿಯಾಗಿದೆ. ದೇವರ ಅನುಗ್ರಹದಿಂದ ದೇಶದಲ್ಲಿರುವ 130 ಕೋಟಿ ಜನರು ವಿವಿಧತೆಯಲ್ಲಿ ಏಕತೆಯಿಂದ ಬದುಕುತ್ತಿರುವುದು ಸೌಹಾರ್ದತೆಯ ಸಂಕೇತವಾಗಿದೆ. ಅದರಲ್ಲೂ ಅಯ್ಯಪ್ಪಸ್ವಾಮಿ ಮಾಲಾಧಾರಿಗಳು ಕೈಗೊಳ್ಳುತ್ತಿರುವ ವೃತ ಇತರರಿಗೂ ಮಾದರಿಯಾಗಿದೆ ಎಂದು ಶಾಸಕ, ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಪ್ರಶಂಸೆ ವ್ಯಕ್ತಪಡಿಸಿದರು.ಪಟ್ಟಣದ ವೆಂಕಟೇಶ್ವರ ನಗರದ ಅಯ್ಯಪ್ಪಸ್ವಾಮಿ ಸೇವಾ ವೃಂದದಿಂದ ಇತ್ತೀಚೆಗೆ...
ಸುದ್ದಿಗಳು
ಸಮುದಾಯ ಬೆಳೆಯಬೇಕಾದರೆ ರಾಜಕೀಯ ಪ್ರಾತಿನಿಧ್ಯ ಪಡೆದುಕೊಳ್ಳಬೇಕು – ಜಗದೀಶ ಶೆಟ್ಟರ
ಹುಬ್ಬಳ್ಳಿ - ಯಾವುದೇ ಸಮಾಜ ಬೆಳೆಯಬೇಕಾದರೆ ಆರ್ಥಿಕವಾಗಿ, ಶೈಕ್ಷಣಿಕವಾಗಿ ಹಾಗೂ ರಾಜಕೀಯವಾಗಿ ಪ್ರಾತಿನಿಧ್ಯ ಪಡೆದುಕೊಳ್ಳಬೇಕಾಗುತ್ತದೆ. ಈ ನಿಟ್ಟಿನಲ್ಲಿ ಕುರುಹಿನಶೆಟ್ಟಿ ಸಮಾಜ ಬೆಳೆಯಲು ಎಲ್ಲ ರೀತಿಯ ಸಹಾಯ ಸಹಕಾರ ನೀಡುವುದಾಗಿ ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ ಹೇಳಿದರು.ಧಾರವಾಡ ಜಿಲ್ಲಾ ಕುರುಹಿನಶೆಟ್ಟಿ ಅಭಿವೃದ್ಧಿ ಸಂಘ, ಹುಬ್ಬಳ್ಳಿ ಹಾಗೂ ಕುರುಹಿನಶೆಟ್ಟಿ ಕೇಂದ್ರ ಸಂಘ, ಬೆಂಗಳೂರು ಇವರ ಸಂಯುಕ್ತ ಆಶ್ರಯದಲ್ಲಿ...
ಸುದ್ದಿಗಳು
ಕಸಾಪ ಸಮ್ಮೇಳನ; ಬಸವರಾಜ ಹಡಪದ ಅವರ “ಕಣ್ಣಿನಾಚೆಯ ಕಡಲು” ಕವನ ಸಂಕಲನ ಬಿಡುಗಡೆ
ಬಸವನಬಾಗೇವಾಡಿ: ಮನಗೂಳಿ ಪಟ್ಟಣದಲ್ಲಿ ಡಿಸೆಂಬರ್ ೨೫-೨೦೨೨ ರಂದು ಜರುಗುವ ಬಸವನಬಾಗೇವಾಡಿ ತಾಲೂಕಾ ೯ ನೇ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ತಾಲೂಕಿನ ಹುಣಶ್ಯಾಳ ಪಿಬಿ ಗ್ರಾಮದ ರಾಣಿ ಚೆನ್ನಮ್ಮ ವಿವಿ ಸಂಶೋಧನಾರ್ಥಿ ಬಸವರಾಜ ಹಡಪದ ಅವರ ಕವನ ಸಂಕಲನ "ಕಣ್ಣಿನಾಚೆಯ ಕಡಲು"ಕೃತಿ ಲೋಕಾರ್ಪಣೆಗೊಳ್ಳುತ್ತಿರುವುದು ಸಾಹಿತ್ಯ ವಲಯದಲ್ಲಿ ಸಂತಸ ತಂದಿದೆ.ಅಂದು ಸಂಜೆ ೭.೩೦ ರ ಗ್ರಂಥ ಬಿಡುಗಡೆ...
About Me
12281 POSTS
1 COMMENTS
Latest News
ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು
ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...



