Times of ಕರ್ನಾಟಕ

ಸಂಭ್ರಮ ಕಾಣದ ಎಳ್ಳ ಅಮಾವಾಸ್ಯೆ

ವರದಿ: ಪಂಡಿತ ಯಂಪೂರೆಸಿಂದಗಿ: ತಾಲೂಕಿನಲ್ಲಿ ಹಿಂಗಾರು-ಮುಂಗಾರು ಬೆಳೆಗಳು ಕೈಕೊಟ್ಟ ಪರಿಣಾಮ ಬರದ ಛಾಯೆಯಿಂದ ತತ್ತರಿಸಿರುವ ರೈತರು ಪ್ರತಿವರ್ಷ ಎಳ್ಳ ಅಮವಾಸ್ಯೆ ದಿನದಂದು ತಮ್ಮ ತಮ್ಮ ಹೊಲಗಳಿಗೆ ತೆರಳಿ ಚರಗ ಚೆಲ್ಲುವ ಮೂಲಕ ಭೂ ತಾಯಿಗೆ ನೈವೇದ್ಯ ಅರ್ಪಿಸುವ ಸಂಪ್ರದಾಯಕ್ಕೆ ಈ ಬಾರಿ ಹೇಳಿಕೊಳ್ಳುವಷ್ಟು ಸಂಭ್ರಮ ಇರಲಿಲ್ಲ ಎಂಬುದು ಸಿಂದಗಿ ಪಟ್ಟಣ ಸೇರಿದಂತೆ ತಾಲೂಕಿನಾದ್ಯಂತ ಈ...

ದೇವನೊಬ್ಬ ನಾಮ ಹಲವು- ಸರ್ವೋತ್ತಮ ಜಾರಕಿಹೊಳಿ

ಗೋಕಾಕ- ದೇಶದಲ್ಲಿ ವಿವಿಧ ಧರ್ಮಾಚರಣೆಗಳು ಬೇರೆ ಬೇರೆ ರೀತಿಯಲ್ಲಿ ಆಚರಿಸುತ್ತಿದ್ದರೂ ಆರಾಧಿಸುವ ದೇವರು ಒಬ್ಬನಾಗಿದ್ದಾನೆ ಎಂದು ಯುವ ಧುರೀಣ ಸರ್ವೋತ್ತಮ ಜಾರಕಿಹೊಳಿ ಹೇಳಿದರು.ಇಲ್ಲಿನ ಎನ್ಎಸ್ಎಫ್ ಗೆಸ್ಟ್ ಹೌಸ್‌ನಲ್ಲಿ ಶುಕ್ರವಾರ ಗೋಕಾಕ- ಮೂಡಲಗಿ ತಾಲ್ಲೂಕು ಕ್ರೈಸ್ತ ಸಮುದಾಯದ ಬಾಂಧವರು ಹಮ್ಮಿಕೊಂಡ ಕ್ರಿಸ್ಮಸ್ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡುತ್ತಿದ್ದ ಅವರು, ದೇವರು ಒಬ್ಬನಾಗಿದ್ದು, ನಾಮಗಳು ಹಲವುಗಳಿವೆ ಎಂದು...

ಮೈಸೂರು ಕೇಂದ್ರೀಯ ಬಸ್ ನಿಲ್ದಾಣದ ಬಳಿಯ ವಾಣಿಜ್ಯ ಕೇಂದ್ರದಲ್ಲಿ ಕನ್ನಡ ಭಾಷೆಗೆ ತಿಲಾಂಜಲಿ ನೀಡಿರುವ ಬಗ್ಗೆ ದೂರು

ಮೈಸೂರು - ಸಾಂಸ್ಕೃತಿಕ ನಗರಿ  ಮೈಸೂರಿನ ಕೇಂದ್ರೀಯ ಬಸ್ ನಿಲ್ದಾಣಕ್ಕೆ ಅತಿ ಸನಿಹದಲ್ಲಿರುವ ಛತ್ರಿ ಮರ ಬಸ್ ನಿಲ್ದಾಣದ ಮುಂಭಾಗದಲ್ಲಿರುವ ಸೆಂಟ್ರೋ ವಾಣಿಜ್ಯ ಸಂಕೀರ್ಣದ ಎಲ್ಲಾ ನಾಮಫಲಕಗಳಲ್ಲಿ ಕನ್ನಡ ಭಾಷೆ ಬಳಕೆ ಬಗ್ಗೆ ತೀವ್ರ ಅಸಡ್ಡೆ ತೋರಲಾಗಿದೆ ಎಂದು ಹಿರಿಯ ಸಾಹಿತಿ,ಪತ್ರಕರ್ತ ಹಾಗೂ ಮೈಸೂರು ಜಿಲ್ಲಾ‌ ಕನ್ನಡ  ಜಾಗೃತಿ ಸಮಿತಿ ಸದಸ್ಯರಾದ ಡಾ.ಭೇರ್ಯ ರಾಮಕುಮಾರ್...

ಮೂಡಲಗಿಯಲ್ಲಿ ಡಬಲ್ ಕೇರಂ ಬೋರ್ಡ ಟೂರ್ನಿ ಉದ್ಘಾಟಿಸಿದ ಸರ್ವೋತ್ತಮ ಜಾರಕಿಹೊಳಿ

ಮೂಡಲಗಿ: ಕ್ರಿಸ್‌ಮಸ್ ಹಾಗೂ ಹೊಸ ವರ್ಷದ ಪ್ರಯುಕ್ತವಾಗಿ  ಪಟ್ಟಣದ ರಾಜೀವಗಾಂಧಿ ನಗರದ ಹತ್ತಿರ  ಅಂಬೇಡ್ಕರ ಭವನದಲ್ಲಿ ಏರ್ಪಡಿಸಿದ ಡಬಲ್ ಕೇರಂ ಬೋರ್ಡ ಪಂದ್ಯಾವಳಿಯ ಉದ್ಘಾಟನಾ ಸಮಾರಂಭ ಶುಕ್ರವಾರದಂದು ಜರುಗಿತು.ಪಂದ್ಯಾವಳಿಯನ್ನು ಉದ್ಘಾಟಿಸಿದ ಗೋಕಾಕ ಲಕ್ಷ್ಮೀ ಶಿಕ್ಷಣ ಸಂಸ್ಥೆಯ ನಿರ್ದೇಶಕ ಸರ್ವೋತ್ತಮ ಜಾರಕಿಹೊಳಿ ಮಾತನಾಡಿ, ಗ್ರಾಮೀಣ ಭಾಗದ ಕ್ರೀಡಾಕೂಟದಲ್ಲಿ ಒಂದಾದ ಕೇರಂ-ಚೇಸ್ ಪಂದ್ಯಾಳಿಯಲ್ಲಿ  ಭಾಗವಹಿಸುವದರಿಂದ ಆಟಗಾರರಲ್ಲಿ ಏಕಾಗ್ರತೆ...

ಶ್ರಮ ಪಟ್ಟರೆ ಮಾತ್ರ ಉತ್ತಮ ರೈತನಾಗಲು ಸಾಧ್ಯ – ರಮೇಶ ಖಾನಗೌಡ್ರ

ಮೂಡಲಗಿ: ನಾವು ಶ್ರಮ ಪಟ್ಟಾಗ ಮಾತ್ರ ಉತ್ತಮ ರೈತನಾಗಲು ಸಾಧ್ಯ, ಮಕ್ಕಳಿಗೆ ಕೂಡ ಚಿಕ್ಕವರಿದ್ದಾಗಿನಿಂದಲೇ ಕೃಷಿಯ ಬಗ್ಗೆ ತಿಳಿವಳಿಕೆ ಕೊಡಬೇಕು. ಸಾವಯವ ಕೃಷಿ ಮಾಡುವುದು ಎಲ್ಲ ರೀತಿಯಿಂದಲೂ ಪ್ರಯೋಜನಕಾರಿ ಎಂದು ಕಲ್ಲೊಳಿಯ ಪ್ರಗತಿಪರ ರೈತ ರಮೇಶ ಬಸಪ್ಪ ಖಾನಗೌಡ್ರ ಹೇಳಿದರು.ಕರ್ನಾಟಕ ರೈತ ಹಿತರಕ್ಷಣಾ ವೇದಿಕೆಯ ವತಿಯಿಂದ ಮೂಡಲಗಿಯ ಆರ್ ಡಿ ಎಸ್ ಸಂಸ್ಥೆಯಲ್ಲಿ ರಾಷ್ಟ್ರೀಯ...

ಹಿರಿಯ ಗಾಂಧಿವಾದಿ ಡಬ್ಲ್ಯೂ. ಹೆಚ್. ಹನುಮಂತಪ್ಪ ಸ್ಮಾರಕ ದತ್ತಿ ಉಪನ್ಯಾಸ

ಬೆಂಗಳೂರು: ಗಾಂಧಿ ಶಾಂತಿ ಪ್ರತಿಷ್ಠಾನ ಮತ್ತು ಕರ್ನಾಟಕ ಗಾಂಧಿ ಸ್ಮಾರಕ ನಿಧಿ, ಶೇಷಾದ್ರಿಪುರಂ ಸಂಜೆ ಪದವಿ  ಕಾಲೇಜು ಸಹಯೋಗದಲ್ಲಿ ಬ್ರಹ್ಮ ಸಮಾಜದ ಮುಖಂಡ ಮತ್ತು ಹಿರಿಯ ಗಾಂಧಿವಾದಿ ಡಬ್ಲ್ಯೂ ಹೆಚ್. ಹನುಮಂತಪ್ಪ ಸ್ಮಾರಕ ದತ್ತಿ ಉಪನ್ಯಾಸವನ್ನು ನಗರದ ಗಾಂಧಿಭವನದ ಶ್ರೀ ಮೈಲಾರ ಮಹಾದೇವ ಸಭಾಂಗಣದಲ್ಲಿ ಡಿಸೆಂಬರ್ 24, ಶುಕ್ರವಾರ ಸಂಜೆ 4-15ಕ್ಕೆ ಆಯೋಜಿಸಲಾಗಿದೆ.‘ಬೇಂದ್ರೆಯವರ ದೃಷ್ಟಿಯಲ್ಲಿ ಸ್ವಾತಂತ್ರ್ಯ...

ಭೂ ತಾಯಿಗೆ ಚರಗ ಚೆಲ್ಲುವ ಎಳ್ಳ ಅಮವಾಸ್ಯೆ

ಇಂದು ಎಳ್ಳ ಅಮವಾಸ್ಯೆ. ಭೂ ತಾಯಿಗೆ ಚರಗ ಚಲ್ಲುವ ಉತ್ತರ ಕರ್ನಾಟಕದ ಪ್ರಸಿದ್ದ ದಿನ.ಋತುಮಾನಗಳು ಬದಲಾಗುತ್ತಿದ್ದಂತೆ ಆಹಾರ ಸೇವನೆಯ ಪ್ರಕ್ರಿಯೆಯಲ್ಲಿಯೂ ಬದಲಾವಣೆ ಆಗುತ್ತದೆ. ಎಳ್ಳು ಸೇವನೆ ಕೂಡ ಈ ಚಳಿಗಾಲಕ್ಕೆ ಶರೀರಕ್ಕೆ ಪುಷ್ಟಿ ನೀಡುತ್ತದೆ ಎಂಬುದು ವೈಜ್ಞಾನಿಕವಾಗಿಯೂ ಕೂಡ ಮಹತ್ವದ್ದು.ಈ ದಿನ ಒಕ್ಕಲುತನವನ್ನು ಅವಲಂಬಿಸಿದ ಕೃಷಿಕರಿಗೆಲ್ಲ ಸಂತಸ ಸಡಗರದ ದಿನ. ವರ್ಷವಿಡೀ ಉತ್ತಿ ಬಿತ್ತಿ...

ತೊಂಡಿಕಟ್ಟಿ ಶಾಲೆ ವಿವಿಧ ಬೇಡಿಕೆ ಈಡೇರಿಕೆಗಾಗಿ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ಗೋವಿಂದ ಕಾರಜೋಳ ಅವರಿಗೆ ಮನವಿ

ರಾಮದುರ್ಗ: ತಾಲೂಕಿನ ತೊಂಡಿಕಟ್ಟಿ ಗ್ರಾಮದಲ್ಲಿನ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯನ್ನು ಪ್ರೌಢ ಶಾಲೆಯನ್ನಾಗಿ ಮಾರ್ಪಡಿಸುವಂತೆ ಮತ್ತು ವಿವಿಧ ಸೌಲಭ್ಯಗಳನ್ನು ಕಲ್ಪಿಸುವಂತೆ ಆಗ್ರಹಿಸಿ ಜಲ ಸಂಪನ್ಮೂಲ ಹಾಗೂ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ಗೋವಿಂದ ಕಾರಜೋಳ ಅವರಿಗೆ ಶಾಲೆಯ ಮುಖ್ಯ ಶಿಕ್ಷಕ ಎಂ.ಎ.ಬನ್ನೂರ ಅವರು ಮನವಿ ಸಲ್ಲಿಸಿದರು.ಶುಕ್ರವಾರದಂದು ತೊಂಡಿಕಟ್ಟಿ ಶಾಲಾ ಆವರಣದಲ್ಲಿ ಜರುಗಿದ ರಾಕೇಶ ಚಿಕ್ಕೂರ...

ಶಾಸಕ ಬಾಲಚಂದ್ರ ಜಾರಕಿಹೊಳಿಯವರ ಕ್ಷೇತ್ರಕ್ಕೆ ಬಂಪರ್ ಕೊಡುಗೆ ನೀಡಿದ ಸರ್ಕಾರ

ಮೆಳವಂಕಿ ಬಹುಗ್ರಾಮ ಕುಡಿಯುವ ನೀರಿನ ಯೋಜನೆಗೆ 475 ಕೋಟಿ, 20 ಕೆರೆಗಳಿಗೆ ನೀರು ತುಂಬಿಸುವ ಯೋಜನೆಗೆ 385 ಕೋಟಿ ಸೇರಿ ಒಟ್ಟು 860 ಕೋಟಿ ರೂಗಳ ಕಾಮಗಾರಿಗಳಿಗೆ ಅನುಮೋದನೆ ನೀಡಿದ ಸಚಿವ ಸಂಪುಟ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಕೃತಜ್ಞತೆ ಸಲ್ಲಿಸಿದ ಶಾಸಕ ಬಾಲಚಂದ್ರ ಜಾರಕಿಹೊಳಿಗೋಕಾಕ: ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಪ್ರತಿನಿಧಿಸುವ...

ಹೆಸ್ಕಾಂ ಗ್ರಾಹಕರ ಜಾಗ್ರತಿ ಅಭಿಯಾನ ಕಾರ್ಯಕ್ರಮ

ವಿದ್ಯುತ್ ಮಿತವಾಗಿ ಎಚ್ಚರಿಕೆಯಿಂದ ಬಳಸಬೇಕು - ಎಇಇ ವಿಶಾಲ್ ಸಿಂದಗಿ: ಮೀಟರ ಪರವಾನಿಗೆ ಇಲ್ಲದೆ ಅನಧಿಕೃತ ವಿದ್ಯುತ್ ಬಳಕೆದಾರರು ಕಂಡು ಬಂದಲ್ಲಿ ಜೈಲು ವಾಸ ಕಟ್ಟಿಟ್ಟ ಬುತ್ತಿ ಕಾರಣ ಗ್ರಾಹಕರು ಅಗತ್ಯತೆಗೆ ತಕ್ಕಂತೆ ಮತ್ತು  ವಿದ್ಯುತ್ ಮಿತವಾಗಿ ಬಳಕೆ ಮಾಡಬೇಕು ಎಂದು ಸಹಾಯಕ ಕಾರ್ಯ ನಿರ್ವಾಹಕ ಅಧಿಕಾರಿ ವಿಶಾಲ್ ಧರೆಪ್ಪಗೋಳ ಸಲಹೆ ನೀಡಿದರು.ತಾಲೂಕಿನ ಮೋರಟಗಿ ಗ್ರಾಮ...

About Me

12281 POSTS
1 COMMENTS
- Advertisement -spot_img

Latest News

ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು

ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...
- Advertisement -spot_img
error: Content is protected !!
Join WhatsApp Group