Times of ಕರ್ನಾಟಕ
ಸುದ್ದಿಗಳು
ಕತ್ತರಿಯಿಂದ ಇರಿದು ಮಹಿಳೆಯ ಕೊಲೆಗೆ ಯತ್ನಿಸಿದ ಯುವಕ
ಬೀದರ: ಹಳೆಯ ವೈಷಮ್ಯದ ಹಿನ್ನೆಲೆಯಲ್ಲಿ ಯುವಕನೊಬ್ಬ ಮಹಿಳೆಯನ್ನು ಕತ್ತರಿಯಿಂದ ಇರಿದು ಕೊಲೆಗೈಯಲು ಯತ್ನ ಮಾಡಿದ ಘಟನೆ ಬೀದರ್ ನಗರದ ಮಾತೆ ಮಾನಿಕೇಶ್ವರಿ ಕಾಲೇಜು ಬಳಿ ನಡೆದಿದೆ.ನಿಮಿಷಾ ಎಂಬ ಮಹಿಳೆಗೆ ಪವನ್ ಎಂಬ ಯುವಕ ಕತ್ತರಿಯಿಂದ ಬೆನ್ನು ಹಾಗೂ ಹೊಟ್ಟೆಗೆ ಇರಿದು ಕೊಲೆಗೆ ಯತ್ನ ಮಾಡಿದ್ದಾನೆ. ಈಗಾಗಲೇ ಮದುವೆಯಾಗಿರುವ ಮಹಿಳೆ ಬೀದರ್ ನಗರದ ಮಾತೆ ಮಾನಿಕೇಶ್ವರಿ ಕಾಲೇಜು...
ಸುದ್ದಿಗಳು
ಎನ್ ಎಸ್ ಎಸ್ ವಿಶೇಷ ಶಿಬಿರ
ನವಭಾರತ ನಿರ್ಮಾಣ ಸ್ತ್ರೀಶಕ್ತಿಯಿಂದ ಸಾಧ್ಯ - ಜಯಶ್ರೀ ಅಬ್ಬಿಗೇರಿ
ಬೆಳಗಾವಿ: ಬದುಕಿನಲ್ಲಿ ಎಲ್ಲ ಪಾತ್ರಗಳನ್ನು ನಿಭಾಯಿಸುವ ಶಕ್ತಿ ಮಹಿಳೆಗಿದೆ. ಆಕೆ ದಿಟ್ಟೆ. ಉದ್ಯೋಗ, ಮನೆ ಎರಡೂ ಕಡೆ ಜವಾಬ್ದಾರಿ ನಿಭಾಯಿಸಬಲ್ಲಳು. ಆಕೆ ಕ್ಷಮಯಾಧರಿತ್ರಿ. ನವಭಾರತ ನಿರ್ಮಾಣ ಸ್ತ್ರೀಶಕ್ತಿಯಿಂದ ಸಾಧ್ಯ. ಕಿತ್ತೂರ ರಾಣಿ ಚೆನ್ನಮ್ಮ ಒನಕೆ ಓಬವ್ವರಂಥವರ ಹೋರಾಟಗಳು ಮಹಿಳಾ ಸಾಧಕರಿಗೆ ಸ್ಪೂರ್ತಿಯಾಗಿವೆ. ಎಲ್ಲ ಹೆಣ್ಣು ಮಕ್ಕಳಲ್ಲಿ...
ಸುದ್ದಿಗಳು
ಡಾ.ಬಸವರಾಜ ಹಟ್ಟಿಗೌಡರಗೆ ಸನ್ಮಾನ
ಘಟಪ್ರಭಾ - ಕೆಎಚ್ಐ ಸಂಸ್ಥೆಯ ಡಾ.ಹಡೀ೯ಕರ ಭವನದಲ್ಲಿ ಭಾರತ ಸೇವಾದಳದ ಅತ್ಯುನ್ನತ ದಳಪತಿ ಹುದ್ದೆ ಅಲಂಕರಿಸಿದ ಬಸವರಾಜ ಹಟ್ಟಿಗೌಡರ ಅವರಿಗೆ ಕೆಎಚ್ಐ ಸಂಸ್ಥೆಯ ಸಿಎಂಓ ಡಾ.ಘನಶ್ಯಾಮ ವೈದ್ಯ ಅವರು ಗೌರವ ಸನ್ಮಾನ ಮಾಡಿದರು.ಸಂಸ್ಥೆಯ ಕಾಯ೯ದಶಿ೯ಗಳಾದ ಡಾ.ಅಲಕನಂದಾ ವೈದ್ಯ, ಆಡಳಿತಾಧಿಕಾರಿ ಡಾ.ಸ್ವಾತಿ ವೈದ್ಯ, ಶ್ರೀಮತಿ ಅನುಜಾ ಕಿರಣ ವೈದ್ಯ ,ಡಾ ಜೂಹಿ ವೈದ್ಯ ,ಡಾ.ರೋಹಿತ ವೈದ್ಯ...
ಸುದ್ದಿಗಳು
ಕಾಡಿನಿಂದ ನಾಡಿಗೆ ಬಂದ ಜಿಂಕೆ ಮರಿ
ಬೀದರ - ಬಸವಣ್ಣನವರ ಕರ್ಮಭೂಮಿ ಬೀದರ್ ಜಿಲ್ಲೆಯ ಬಸವಕಲ್ಯಾಣ ಪಟ್ಟಣದಲ್ಲಿ ಕಾಡಿನಿಂದ ನಾಡಿಗೆ ಬಂದ ಜಿಂಕೆ ಮರಿ ಮನೆಯೊಂದರಲ್ಲಿ ಆಶ್ರಯ ಪಡೆದಿತ್ತು.ಕಾಡಿನಿಂದ ನಿಂದ ಬಂದ ಜಿಂಕೆ ಮರಿ ಮೇಲೆ ಬೀದಿ ನಾಯಿಗಳು ದಾಳಿ ಮಾಡಲು ಪ್ರಯತ್ನ ಮಾಡಿದವು ಆದರೆ ಜಿಂಕೆ ಮರಿ ಹೆದರಿ ಬಸವಕಲ್ಯಾಣ ನಗರದ ಶಿವ ಪುತ್ರ ಮುಖ್ಯ ರಸ್ತೆ ಯಲ್ಲಿ ಇರುವ...
ಸುದ್ದಿಗಳು
ಈಶ್ವರ ಖಂಡ್ರೆ ವಿರುದ್ಧ ಮುಗಿಬಿದ್ದ ಬಿಜೆಪಿ ನಾಯಕರು
ಭಾಲ್ಕಿಯಲ್ಲಿ ಖಂಡ್ರೆ ವಿರುದ್ದ ಧಿಕ್ಕಾರ ಕೂಗಿದ ಬಿಜೆಪಿ
ಬೀದರ: ಗಡಿ ಜಿಲ್ಲೆ ಬೀದರ್ ನಲ್ಲಿ ಮತ್ತೆ ಬಿಜೆಪಿ ಪಕ್ಷದ ನಾಯಕರು ಕೆಪಿಸಿಸಿ ರಾಜ್ಯ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ ವಿರುದ್ಧ ಮುಗಿಬಿದ್ದ ಘಟನೆ ನಡೆಯಿತು.ಜಿಲ್ಲೆಯ ಭಾಲ್ಕಿ ಪಟ್ಟಣದಲ್ಲಿ ಬಿಜೆಪಿ ನಾಯಕ ಡಿ ಕೆ ಸಿದ್ದರಾಮ ಮತ್ತು ಪ್ರಕಾಶ ಖಂಡ್ರೆ ನೇತೃತ್ವದಲ್ಲಿ ಭಾರಿ ದೊಡ್ಡ ಮಟ್ಟದಲ್ಲಿ ಪ್ರತಿಭಟನೆ ಯಾರ್ಲಿ ಹಮ್ಮಿಕೊಳ್ಳಲಾಗಿತ್ತು.ಬಿಜೆಪಿ...
ಸುದ್ದಿಗಳು
ಗೊಂದಲದ ಗೂಡಿಂದ ಗೆಲುವಿನ ಬಾನಿಗೆ ನೆಗೆಯುವುದು ನಿಮ್ಮ ಕೈಯಲ್ಲೇ ಇದೆ…!
ನಾಲ್ಕು ರಸ್ತೆಗಳ ನಡುವೆ ನಿಂತು ಯಾವ ಕಡೆ ಪಯಣ ಬೆಳೆಸಿದರೆ ನನಗೆ ಕೆಲಸದಲ್ಲಿ ಲಾಭ ಸಿಗಬಹುದು? ಯಾವ ವೃತ್ತಿಯನ್ನು ಆಯ್ಕೆ ಮಾಡಿಕೊಂಡರೆ ಬದುಕನ್ನು ನೆಮ್ಮದಿಯಿಂದ ಕಳೆಯಬಹುದು? ಜೀವನ ಕಟ್ಟಿಕೊಳ್ಳಲು ಸುಲಭವಾಗಬಹುದು? ಈ ರಸ್ತೆಯಲ್ಲಿ ಹೆಜ್ಜೆ ಹಾಕಿದರೆ ಸರಿ ಆಗಬಹುದಾ? ಇಲ್ಲ ಆ ರಸ್ತೆಯಲ್ಲಿ ನಡೆಯೋದು ಒಳ್ಳೆಯದಾ? ಹೀಗೆ ಜೀವನದ ಮುಖ್ಯ ತಿರುವುಗಳಲ್ಲಿ ನಿರ್ಣಯ ಕೈಗೊಳ್ಳುವಾಗ...
ಸುದ್ದಿಗಳು
ಮೂಡಲಗಿಯಲ್ಲಿ ಸೈಕ್ಲಿಂಗ್ ಸ್ಪರ್ಧೆಯ ಬಹುಮಾನ ವಿತರಣಾ ಕಾರ್ಯಕ್ರಮ
ಮೂಡಲಗಿ: ನಗರ ಮಟ್ಟದಲ್ಲಿ ನಡೆಯುವ ಸೈಕ್ಲಿಂಗ ಸ್ಪರ್ಧೆಯನ್ನು ಬೆಳಗಾವಿ ಜಿಲ್ಲೆಯಲ್ಲಿ ಕೆಎಮ್ಎಫ್ ಅಧ್ಯಕ್ಷ ಹಾಗೂ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿಯವರು ಹಾಗೂ ಬೆಳಗಾವಿ ಜಿಲ್ಲಾ ಸಹಕಾರಿ ಹಾಲು ಒಕ್ಕೂಟದ ಅಧ್ಯಕ್ಷ ವಿವೇಕರಾವ ಪಾಟೀಲ ಅವರ ನೇತೃತ್ವದಲ್ಲಿ ಗ್ರಾಮೀಣ ಭಾಗದ ಮಕ್ಕಳಿಗೊಸ್ಕರ ತಂದು ಮಕ್ಕಳಲ್ಲಿರುವ ಪ್ರತಿಭೆಯನ್ನು ಗುರುತಿಸಿ ಗೌರವಿಸುತ್ತಿರುವ ಕಾರ್ಯ ಶ್ಲಾಘನೀಯವಾಗಿದೆ ಎಂದು ಯುವ ನಾಯಕ...
ಸುದ್ದಿಗಳು
ಜೆ.ಕೆ.ಟೈರ್ಸ್ ಸಂಸ್ಥೆಯ ನಾಮಫಲಕಗಳಲ್ಲಿ ಕನ್ನಡ ಭಾಷೆಗೆ ತಿಲಾಂಜಲಿ- ದೂರು
ಮೈಸೂರು ಕರ್ನಾಟಕ ರಾಜ್ಯದ ಸಾಂಸೃತಿಕ ರಾಜದಾನಿ. ಕನ್ನಡ ನಾಡು-ನುಡಿ ರಕ್ಷಣೆಗಾಗಿ ಹೋರಾಟಗಳು ಆರಂಭಗೊಂಡಿರುವುದು ಮೈಸೂರು ನಗರದಿಂದಲೇ. ಮೈಸೂರು ಯದುವಂಶದ ಅರಸರಾದ ರಾಜರ್ಷಿ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರು ಕನ್ನಡ ನಾಡಿನ ಅಭಿವೃದ್ದಿಗೆ ನೀಡಿದ ಕೊಡುಗೆ ಅಪಾರ.ಕನ್ನಡ ನಾಡು-ನುಡಿ , ನೆಲ- ಜಲ ಸಂರಕ್ಷಣೆಗಾಗಿ ಕನ್ನಡ ಸಾಹಿತ್ಯ ಪರಿಷತ್ತು ಆರಂಭಗೊಂಡಿದ್ದೂ ಸಹ ನಾಲ್ವಡಿ ಕೃಷ್ಣರಾಜ ಒಡೆಯರ್...
ಸುದ್ದಿಗಳು
ಪಿಎಂ ಸುರಕ್ಷಾ ಬಿಮಾ ಯೋಜನೆಯಡಿ ಜಿಲ್ಲೆಗೆ ರೂ 7.98 ಕೋಟಿ ವಿಮೆ ಹಣ ಬಿಡುಗಡೆ : ಕಡಾಡಿ
ಮೂಡಲಗಿ: ಪ್ರಧಾನ ಮಂತ್ರಿ ಸುರಕ್ಷಾ ಬಿಮಾ ಯೋಜನೆಯಡಿ ಪ್ರಸಕ್ತ ಸಾಲಿನ ಬೆಳಗಾವಿ ಜಿಲ್ಲೆಯ 399 ಫಲಾನುಭವಿಗಳಿಗೆ 7.98 ಕೋಟಿ ಮೊತ್ತದ ವಿಮೆಯನ್ನು ನೀಡಲಾಗಿದೆ ಎಂದು ಕೇಂದ್ರ ಹಣಕಾಸು ಇಲಾಖೆಯ ರಾಜ್ಯ ಸಚಿವ ಡಾ. ಭಾಗವತ್ ಕರಾಡ ಅವರು ರಾಜ್ಯಸಭೆಗೆ ಲಿಖಿತ ಉತ್ತರದಲ್ಲಿ ಈ ಮಾಹಿತಿ ನೀಡಿದ್ದಾರೆಂದು ರಾಜ್ಯಸಭಾ ಸಂಸದ ಈರಣ್ಣ ಕಡಾಡಿ ಹೇಳಿದರು.ರಾಜ್ಯಸಭೆಯ ಸಂಸತ್ತಿನ ...
ಸುದ್ದಿಗಳು
ಬಾಳಿನ ಉನ್ನತಿ ಅವನತಿಗಳಿಗೆ ಮನಸ್ಸೇ ಮೂಲ – ಶ್ರೀ ರಂಭಾಪುರಿ ಜಗದ್ಗುರುಗಳು
ಸಿಂದಗಿ: ಮನುಷ್ಯ ಜೀವನ ಪವಿತ್ರ ಪಾವನ. ಅರಿತು ಬಾಳಿದರೆ ಜೀವನದಲ್ಲಿ ಸುಖ ಶಾಂತಿಯಿದೆ. ಮನುಷ್ಯನ ಹಲವಾರು ದುಃಖ ದುಮ್ಮಾನಗಳಿಗೆ ಮನಸ್ಸೇ ಕಾರಣ. ಶುದ್ಧವಾದ ಧರ್ಮಾಚರಣೆ ಶ್ರೇಯಸ್ಸಿಗೆ ಸೋಪಾನವೆಂದು ಬಾಳೆಹೊನ್ನೂರು ಶ್ರೀ ರಂಭಾಪುರಿ ಡಾ. ವೀರಸೋಮೇಶ್ವರ ಜಗದ್ಗುರುಗಳು ಅಭಿಪ್ರಾಯಪಟ್ಟರು.ಪಟ್ಟಣದ ಶ್ರೀ ಆದಿಶೇಷ ಸಂಸ್ಥಾನ ಹಿರೇಮಠದ 27ನೇ ಜಾತ್ರಾ ಮಹೋತ್ಸವದ ಸಾನ್ನಿಧ್ಯ ವಹಿಸಿ ಆಶೀರ್ವಚನ ನೀಡುತ್ತ, ಮನುಷ್ಯನಲ್ಲಿ...
About Me
12281 POSTS
1 COMMENTS
Latest News
ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು
ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...



