Times of ಕರ್ನಾಟಕ

ಮನೆ ನೀಡುವುದಾಗಿ ಸುಳ್ಳು ಹೇಳಿದರಾ ಈಶ್ವರ ಖಂಡ್ರೆ?

ಡಿ ಕೆ ಸಿದ್ದರಾಮ ವರ್ಸಸ್ ಕೆಪಿಸಿಸಿ ರಾಜ್ಯ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ ಮಹಾಯುದ್ಧ ಬೀದರ - ಕಳೆದ ಚುನಾವಣೆಯಲ್ಲಿ ಭಾಲ್ಕಿ ಕ್ಷೇತ್ರದ ಶಾಸಕ ಈಶ್ವರ ಖಂಡ್ರೆಯವರು ಬಡವರಿಗೆ ಮನೆ ನೀಡುವುದಾಗಿ ಜನರನ್ನು ಮನೆಗೆ ಕರೆಸಿ ರೂ.೧.೮೦ ಲಕ್ಷದ ಸುಳ್ಳು ಮನೆ ಪತ್ರ ನೀಡಿ ವಂಚನೆ ಮಾಡಿದ್ದಾರೆ ಎಂಬುದಾಗಿ ಬಿಜೆಪಿ ನಾಯಕ ಡಿಕೆ ಸಿದ್ಧರಾಮ ಗಂಭೀರ ಆರೋಪ...

ಭಾವಗೀತೆಗಳ ಲೋಕದಲ್ಲೊಂದು ಹೊಸ ಪ್ರಯತ್ನ ಉಪಾಸನಾ

ಬೆಂಗಳೂರಿನಲ್ಲಿ ಕಳೆದ ೨೩ ವರ್ಷಗಳಿಂದ ಉಪಾಸನಾ ಸಂಗೀತ ಶಾಲೆಯನ್ನು ನಡೆಸುವ ಜೊತೆಗೆ ಭಾವಗೀತೆಗಳ ಲೋಕದಲ್ಲಿ ವಿಶಿಷ್ಟ ಛಾಪನ್ನು ಮೂಡಿಸಿರುವ ಉಪಾಸನಾ ಮೋಹನ್ ಅವರ ಪರಿಚಯಕ್ಕೆ ಎರಡು ದಶಕಗಳೇ ಸಂದಿವೆ. ಆಗ ಗೃಹಶೋಭಾದಲ್ಲಿ ಸೇವೆ ಸಲ್ಲಿಸುತ್ತಿದ್ದ ನನ್ನ ಸ್ನೇಹಿತ ಅಶೋಕ ಚಿಕ್ಕಪರಪ್ಪ ಅವರ ಮನೆಗೆ ರಜೆ ಸಂದರ್ಭದಲ್ಲಿ ನಾನು ಹೋದಾಗ ಅಶೋಕ್ ನನ್ನನ್ನು ಉಪಾಸನಾ ಮೋಹನ್...

ಅಟಲ್ ಟಿಂಕರಿಂಗ್ ಲ್ಯಾಬ್, ಸ್ಕೌಟ್ಸ್ ಘಟಕಗಳ ಉದ್ಘಾಟನೆ

ಸ್ಕೌಟ್ಸ್ ವು ಮಕ್ಕಳಲ್ಲಿ ಉತ್ತಮ ವ್ಯಕ್ತಿತ್ವ ರೂಪಿಸುತ್ತದೆ ಮೂಡಲಗಿ: ‘ಸ್ಕೌಟ್ಸ್ ವು ಮಕ್ಕಳಲ್ಲಿ ಶಿಸ್ತು, ಸಂಯಮ, ಸೌಹಾರ್ದತೆ ಹಾಗೂ ರಾಷ್ಟ್ರಪ್ರೇಮವನ್ನು ಬೆಳೆಸುವುದರೊಂದಿಗೆ ಪರಿಪೂರ್ಣ ವ್ಯಕ್ತಿತ್ವ ರೂಪಿಸುತ್ತದೆ” ಎಂದು ಧಾರವಾಡ ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ ಅಪರ ಆಯುಕ್ತರ ಕಚೇರಿಯ ಜಂಟಿ ನಿರ್ದೇಶಕ  ಗಜಾನನ ಮನ್ನಿಕೇರಿ ಹೇಳಿದರು.ಇಲ್ಲಿಯ ಮೂಡಲಗಿ ಶಿಕ್ಷಣ ಸಂಸ್ಥೆಯ ಎಸ್‍ಎಸ್‍ಆರ್ ಪ್ರೌಢ ಶಾಲೆಯಲ್ಲಿ...

ಮಂತ್ರಾಲಯದಲ್ಲಿ ಡಾ. ಸುಭುದೇಂದ್ರ ತೀರ್ಥ ಶ್ರೀಪಾದರಿಗೆ ‘ಯತಿ ರಾಷ್ಟ್ರ ರತ್ನ’ ಪ್ರಶಸ್ತಿ ಗೌರವಸಮರ್ಪಣೆ

ಮಂತ್ರಾಲಯ ಶ್ರೀ ರಾಘವೇಂದ್ರ ಸ್ವಾಮಿಗಳ ಮಠದ ಗುರುರಾಜ ಅಂಗಣದಲ್ಲಿ ನಡೆದ ರಾಷ್ಟ್ರೀಯ ವಿಷ್ಣು ಸಹಸ್ರನಾಮ ಸಮ್ಮೇಳನವನ್ನು ಶ್ರೀ ರಾಘವೇಂದ್ರ ಮಠದ ಪೀಠಾಧಿಪತಿಗಳಾದ ಡಾ.ಸುಬುಧೇಂದ್ರ ತೀರ್ಥ ಶ್ರೀಪಾದರು  ಜ್ಯೋತಿ ಬೆಳಗುವ ಮೂಲಕ ಉದ್ಘಾಟಿಸಿದರು.ಗ್ಲೋಬಲ್ ವಿಷ್ಣು ಸಹಸ್ರನಾಮ ಸತ್ಸಂಗ ಫೆಡರೇಶನ್ ಆಯೋಜಿಸಿದ್ದ ಈ ಸಮಾರಂಭದಲ್ಲಿ ಅದರ ಸಂಸ್ಥಾಪಕ ಹಿರಿಯ ದಾಸ ಸಾಹಿತ್ಯ ವಿದ್ವಾಂಸ ವಿದ್ಯಾವಾಚಸ್ಪತಿ  ಡಾ.ಅರಳುಮಲ್ಲಿಗೆ  ಪಾರ್ಥಸಾರಥಿ...

“ನಮ್ಮ ಕ್ಲಿನಿಕ್” ಉದ್ಘಾಟಿಸಿದ ಸಿಂದಗಿ ಪುರಸಭೆ ಅಧ್ಯಕ್ಷ ಡಾ. ಶಾಂತವೀರ

ಜನಸಾಮಾನ್ಯರ ಆರೋಗ್ಯ ಸಂಜಿವಿನಿ “ನಮ್ಮ ಕ್ಲಿನಿಕ್” ಸಿಂದಗಿ: ಸರಕಾರಿ ಆಸ್ಪತ್ರೆಗಳೆಂದರೆ ಮೂಗು ಮುರಿಯುವ ದಿನಮಾನಗಳಲ್ಲಿ ಕರ್ನಾಟಕ ಸರ್ಕಾರ ನಗರ ಪ್ರದೇಶದಲ್ಲಿ ಆರ್ಥಿಕವಾಗಿ ಹಿಂದುಳಿದವರಿಗೆ ಸಮಗ್ರ ಪ್ರಾಥಮಿಕ ಆರೋಗ್ಯ ಸೇವೆಗಳನ್ನು ಒದಗಿಸುವ ಸಲುವಾಗಿ “ನಮ್ಮ ಕ್ಲಿನಿಕ್” ಅನ್ನು ಸ್ಥಾಪಿಸಿದ್ದಾರೆ ಆದ್ದರಿಂದ ಬಡ, ಹಿಂದುಳಿದ ವೃದ್ದರು, ಗರ್ಭಿಣಿಯರು, ಬಾಣಂತಿಯರು ಈ ಕ್ಲಿನಿಕ್ ನಲ್ಲಿ ದೊರೆಯುವ ಸೇವೆಗಳನ್ನು ಪಡೆದುಕೊಳ್ಳಬೇಕು ಎಂದು ಪುರಸಭೆಯ...

ಭರತನಾಟ್ಯ ಕಲೆಯ ಅನುಷ್ಕಾ ಮರಿಗೌಡ್ರ

ಧಾರವಾಡದ ರಂಗಾಯಣದಲ್ಲಿ ಡಿಸೆಂಬರ್ ೧೦ ಶನಿವಾರ ಪ್ರೊ.ಸುರೇಶ ಗುದಗನವರ ಅವರ ಸುಪ್ತ ಸಾಧಕರು ಕೃತಿ ಲೋಕಾರ್ಪಣೆ ಜರುಗಿತು.ಈ ಸಂದರ್ಭದಲ್ಲಿ ಅನುಷ್ಕಾ ಮರಿಗೌಡ್ರ ಇವಳ ಭರತನಾಟ್ಯ ಪ್ರದರ್ಶನ ಜರುಗಿತು. ಅದು “ಬಾಗಿಲನು ತೆರೆದು ಸೇವೆಯನು ಕೊಡು ಹರಿಯೇ” ಕನಕದಾಸರ ರಚನೆಯ ಗೀತನಾಟ್ಯವಾಗಿತ್ತು. ಅನುಷ್ಕಾಳ ಆ ನಾಟ್ಯ ಇಡೀ ರಂಗಾಯಣದಲ್ಲಿ ಸೇರಿದ್ದ ವೀಕ್ಷಕರನ್ನು ಕ್ಷಣಕಾಲ ಶಾಂತವಾಗಿದ್ದು ತದೇಕ...

ಮಲ್ಲಕಂಬ ಕ್ರೀಡೆಯಲ್ಲಿ ಸಾಧನೆ

ಮೂಡಲಗಿ: ಪಟ್ಟಣದ ಸೆಂಟ್ ಮೇರೀಸ್ ಆಂಗ್ಲ ಮಾಧ್ಯಮ ಶಾಲೆಯ 3 ನೇ ತರಗತಿಯ ವಿದ್ಯಾರ್ಥಿ ಶಿವಪ್ರಸಾದ ಕಡಾಡಿ ಗದಗ ಜಿಲ್ಲೆಯ ನೀಲಗುಂದದಲ್ಲಿ ಜರುಗಿದ 20 ನೇಯ ರಾಜ್ಯ ಮಟ್ಟದ ಮಲ್ಲಕಂಬ ಕ್ರೀಡಾ ಕೂಟದಲ್ಲಿ 12 ವರ್ಷದೊಳಗಿನ ಬಾಲಕರ ವಿಭಾಗದಲ್ಲಿ 3 ನೇ ಸ್ಥಾನ ಪಡೆದು ಆಂಧ್ರಪ್ರದೇಶದ ವಿಜಯವಾಡದಲ್ಲಿ ಜರುಗುವ ರಾಷ್ಷ್ರ ಮಟ್ಟದ ಮಲ್ಲಕಂಬ ಕ್ರೀಡಾಕೂಟಕ್ಕೆ  ಆಯ್ಕೆಯಾಗಿರುವುದಾಗಿ...

ಮೂಡಲಗಿಯಿಂದ ಶಬರಿಮಲೆಯವರೆಗೆ ಪಾದಯಾತ್ರೆ

ಮೂಡಲಗಿ: ಸ್ವಾಮಿ ಅಯ್ಯಪ್ಪನ ವೃತ ಹಿಡಿದಿರುವ ಕೆಲವು ಯುವಕರು ಸ್ವಾಮಿಯ ಸನ್ನಿಧಿಯಾದ ಶಬರಿಮಲೆಯವರೆಗೆ ಪಾದಯಾತ್ರೆ ಕೈಗೊಂಡಿದ್ದಾರೆ.ಮೂಡಲಗಿಯಿಂದ ಶಬರಿಮಲೆಯವರೆಗೆ ಪಾದಯಾತ್ರೆ ಮಾಡುತ್ತಿರುವ  ಮಲ್ಲಪ್ಪ ಹಾಲನ್ನವರ, ಈರಪ್ಪ ವರ್ಲಿ, ಮಹೇಶ ಕರಶೆಟ್ಟಿ, ಶಿವು ಬೈಂದೂರ್, ಶಂಕರ್ ಜಂಡೆಕುರುಬರ, ಸುಭಾಷ ಬಿಳಗಿ, ದೀಪಕ ಜಂಡೆಕುರುಬರ ಸ್ವಾಮಿಗಳಿಗೆ ಮೂಡಲಗಿ ಸಮಸ್ತ ನಾಗರಿಕರು ಶುಭ ಹಾರೈಸಿದ್ದಾರೆ.

ಹೋರಾಟಗಾರರ ಮೇಲೆ ಪೊಲೀಸ್ ದೌರ್ಜನ್ಯ

ಕರ್ನಾಟಕ ಆದಿ ಜಾಂಬವ ಜನಸಂಘದಿಂದ ಪ್ರತಿಭಟನೆ ಸಿಂದಗಿ: ಇದೇ 11 ರಂದು ಬೆಂಗಳೂರಿನ ಪ್ರೀಡಂ ಪಾರ್ಕನಲ್ಲಿ ಒಳಮೀಸಲಾತಿ ಪರವಾಗಿ ಹೋರಾಟ ಮಾಡುತ್ತಿದ್ದ ಮುಖಂಡರು ಹಾಗೂ ಕಾರ್ಯಕರ್ತರನ್ನು ಬಂಧನ ಮಾಡಿರುವ ನೀತಿಯನ್ನು ಖಂಡಿಸಿ ಕರ್ನಾಟಕ ಆದಿಜಾಂಬವ ಜನಸಂಘ ಸಂಘಟನೆಯ ಕಾರ್ಯಕರ್ತರು ಪ್ರತಿಭಟನೆ ನಡೆಸಿ ಗ್ರೇಡ್ ತಹಶೀಲ್ದಾರ ಪ್ರಕಾಶ ಸಿಂದಗಿ ಅವರ ಮುಖಾಂತರ ರಾಜ್ಯಪಾಲರಿಗೆ ಮನವಿ ಸಲ್ಲಿಸಿದರು.ಈ ಸಮಯದಲ್ಲಿ...

ಸಂಪಾದಕೀಯ

ಕಳೆದ ಮೂರ್ನಾಲ್ಕು ದಿನಗಳಿಂದ ನಮ್ಮ Times of ಕರ್ನಾಟಕ ಪ್ರಕಟವಾಗಿಲ್ಲ ಎಂಬುದನ್ನು ತಾವು ಗಮನಸಿರಬೆಕು. ಹಲವಾರು ಓದುಗರು ಫೋನ್ ಮಾಡಿ ವಿಚಾರಿಸಿದರು.ತಾಂತ್ರಿಕ ಕಾರಣಗಳಿಂದ ನಮ್ಮ ವೆಬ್ ಸೈಟ್ ತೆರೆದುಕೊಳ್ಳುತ್ತಿರಲಿಲ್ಲ. ಇದರಿಂದ ಸುದ್ದಿ, ಬರಹಗಳನ್ನು ಪ್ರಕಟಿಸಲು ಆಗಲಿಲ್ಲ. ಕೆಲವು ಜ್ವಲಂತ ಸಮಸ್ಯೆಗಳ ಬಗ್ಗೆ ಬೆಳಕು ಚೆಲ್ಲಬೇಕು ಎಂದು ಹೊರಟ ನಮ್ಮ ಪ್ರಯತ್ನಗಳಿಗೆ ತಣ್ಣೀರು ಬಿತ್ತು.ಟೈಮ್ಸ್... ಬಂದ್...

About Me

12281 POSTS
1 COMMENTS
- Advertisement -spot_img

Latest News

ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು

ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...
- Advertisement -spot_img
error: Content is protected !!
Join WhatsApp Group