Times of ಕರ್ನಾಟಕ
ಸುದ್ದಿಗಳು
ಲೇಖಕ ಸುರೇಶ ಗುದಗನವರ ಅವರ ‘ಸುಪ್ತ ಸಾಧಕರು’ ಕೃತಿ ಬಿಡುಗಡೆ
ಧಾರವಾಡ - ಲೇಖಕ ಸುರೇಶ ಗುದಗನವರ ಅವರ ಸುಪ್ತ ಸಾಧಕರು ಕೃತಿಯು ಪುಸ್ತಕಗಳ ಸಾಗರಕ್ಕೆ ಇಂದು ಸೇರ್ಪಡೆಗೊಳ್ಳುತ್ತಿದೆ. ಇಂತಹ ಉತ್ಕೃಷ್ಟ ಕೃತಿಗಳು ಪುಸ್ತಕದ ಸಾಗರದ ಆಳಕ್ಕೆ ಸಿಲುಕದೆ, ಆಸಕ್ತರ ಕೈಗೆ ಸೇರಬೇಕು, ಕೆಲವೇ ಕೈಗಳಿಗೆ ಸೇರಿದರೂ ಅಲ್ಲಿ ಅಭಿಮಾನವಿರಲಿ, ಪ್ರೀತಿ ಇರಲಿ, ಅಂತಹ ಕೈಗಳಿಗೆ ಪುಸ್ತಕ ತಲುಪಿದಾಗ ಅದು ಸಾರ್ಥಕವಾಗುತ್ತದೆ ಎಂದು ಹಿರಿಯ ಸಾಹಿತಿ...
ಸುದ್ದಿಗಳು
ಸಹಕಾರಿ ಸುರಕ್ಷಾ ಪರಿಹಾರ ನಿಧಿಯ ಚೆಕ್ ವಿತರಣೆ
ಮೂಡಲಗಿ: ತಾಲೂಕಿನ ನಾಗನೂರ ಅರ್ಬನ್ ಕ್ರೆಡಿಟ್ ಸೌಹಾರ್ದ ಸಹಕಾರಿ ಸಂಘದ ಮೂಡಲಗಿ ಶಾಖೆಯ ಸದಸ್ಯರಾದ ಧರ್ಮಟ್ಟಿಯ ದಿವಂಗತರಾದ ಮೈಬೂಬ್ಸಾಬ್ ಉಸ್ಮಾನಸಾಬ್ ಮುಲ್ಲಾ ಕುಟುಂಬಕ್ಕೆ ಐವತ್ತು ಸಾವಿರ ಮತ್ತು ಬಸವರಾಜ್ ಮಾರುತಿ ಜುಲಪಿ ಅವರ ಕುಟುಂಬದವರಿಗೆ ಒಂದು ಲಕ್ಷ ರೂಪಾಯಿಗಳ ಸಹಕಾರಿ ಸುರಕ್ಷಾ ಪರಿಹಾರ ನಿಧಿ ಚೆಕ್ಕನ್ನು ವಿತರಿಸಲಾಯಿತು.ಈ ಸಂದರ್ಭದಲ್ಲಿ ಸೊಸಾಯಿಟಿ ಪ್ರಧಾನ ಕಛೇರಿ ಅಧ್ಯಕ್ಷ...
ಸುದ್ದಿಗಳು
ಡಿ.12 ರಂದು ಮೂಡಲಗಿಯಲ್ಲಿ ೨೯ನೇ ವರ್ಷದ ಅಯ್ಯಪ್ಪಸ್ವಾಮಿ ಮಹಾಪೂಜೆ ಹಾಗೂ ಅನ್ನ ಸಂತರ್ಪಣೆ ಕಾರ್ಯಕ್ರಮ
ಮೂಡಲಗಿ: ಪಟ್ಟಣದ ಶ್ರೀ ಶಿವಬೋಧರಂಗ ಮಠದ ರಸ್ತೆಯಲ್ಲಿರುವ ಶ್ರೀ ಅಯ್ಯಪ್ಪ ಸ್ವಾಮಿ ಸನ್ನಿಧಾನದ ೨೯ನೇ ವರ್ಷದ ಶ್ರೀ ಅಯ್ಯಪ್ಪಸ್ವಾಮಿಯ ಮಹಾಪೂಜೆ ಉತ್ಸವ ಹಾಗೂ ಅನ್ನ ಸಂತರ್ಪಣೆ ಕಾರ್ಯಕ್ರಮ ಸೋಮವಾರ ಡಿ.೧೨ ರಂದು ವಿವಿಧ ಧಾರ್ಮಿಕ ಕಾರ್ಯಕ್ರಗಳೊಂದಿಗೆ ಸಡಗರ ಸಂಭ್ರಮದಿಂದ ಜರುಗಲಿದೆ.ಸೋಮವಾರ ಮಧ್ಯಾಹ್ನ ೨ ಘಂಟೆಯಿಂದ ಶ್ರೀ ಶಿವಬೋಧರಂಗ ಮಠದ ರಸ್ತೆಯ ಯಲ್ಲಮ್ಮದೇವಿ ದೇವಸ್ಥಾನದ ಹತ್ತಿರದ...
ಸುದ್ದಿಗಳು
ದೆಹಲಿಯಲ್ಲಿ ಆಕ್ರೋಶ ಪ್ರದರ್ಶನದಲ್ಲಿ ಬೆಳಗಾವಿ ಜಿಲ್ಲೆಯ ರೈತರು ಭಾಗಿ
ಮೂಡಲಗಿ: ಕೇಂದ್ರ ಸರಕಾರ ಜಾರಿಗೆ ತಂದ ರೈತ ವಿರೋಧಿ ಕಾನೂನುಗಳ ಖಂಡಿಸಿ ದೆಹಲಿಯ ಜಂತರ ಮಂತರದಲ್ಲಿ ಅಖಿಲ ಭಾರತೀಯ ಕಿಸಾನ್ ಕಾಂಗ್ರೆಸ್ ನಡೆಸಿದ ರೈತ ಆಕ್ರೋಶ ಪ್ರದರ್ಶನದಲ್ಲಿ ಕೆ.ಪಿ.ಸಿ.ಸಿ. ಕಾರ್ಯಾಧ್ಯಕ್ಷ ಸತೀಸ ಜಾರಕಿಹೊಳಿ ಆದೇಶದಂತೆ ಕೇಂದ್ರ ಕಾಂಗ್ರೆಸ್ ಮುಖಂಡ ಸಚಿನ್ ಮೀಗಾ ಅವರೊಂದಿಗೆ ಬೆಳಗಾವಿ ಜಿಲ್ಲಾ ಕಿಸಾನ್ ಕಾಂಗ್ರೆಸ್ ಘಟಕದ ಅಧ್ಯಕ್ಷ ಮೂಡಲಗಿ ತಾಲೂಕಿನ...
ಸುದ್ದಿಗಳು
ಗೌಡರ ಮನೆ ದೇವರ ಜಗಲಿ ಮೇಲೆ ಸಿಕ್ಕಿತು ಹುಲಿ ಚರ್ಮ
ಹುಲಿ ಚರ್ಮ ವಶಕ್ಕೆ ಪಡೆದ ಅರಣ್ಯಾಧಿಕಾರಿಗಳು
ಬೀದರ - ರಾಷ್ಟ್ರೀಯ ಪ್ರಾಣಿ ಹುಲಿಯ ಚರ್ಮವು ಜಿಲ್ಲೆಯ ಸಂಗೊಳ್ಳಿ ಗ್ರಾಮದ ಅಶೋಕ ಪಾಟೀಲ ಎಂಬುವವರ ಮನೆಯ ಜಗುಲಿಯಿಂದ ಅರಣ್ಯ ಇಲಾಖೆ ಅಧಿಕಾರಿಗಳು ಹುಲಿಯ ಚರ್ಮ ವಶಪಡಿಸಿಕೊಂಡಿರುವ ಪ್ರಕರಣ ನಡೆದಿದೆ.ಬೀದರ ಜಿಲ್ಲೆಯಲ್ಲಿ ಮೊಟ್ಟಮೊದಲ ಪ್ರಕರಣ ಎಂದು ಹೇಳಬಹುದಾದ ಈ ಪ್ರಕರಣದಲ್ಲಿ ಅಶೋಕ ಪಾಟೀಲ ಅವರು ತಮ್ಮ ಮನೆ ದೇವರ...
ಸುದ್ದಿಗಳು
ಕೊರೋನಾ ನಂತರ ಕಲಿಕೆಯಲ್ಲಿ ನೂತನ ಶೈಲಿ ರೂಪಿಸಿಕೊಳ್ಳಲಾಗಿದೆ – ಬಿಇಓ ಮನ್ನಿಕೇರಿ
ಮೂಡಲಗಿ: ಮಕ್ಕಳ ಕಲಿಕೆ ಮೇಲೆ ಕರೊನಾ ಮಹಾಮಾರಿಯಿಂದ ದುಷ್ಪಪರಿಣಾಮ ಉಂಟಾಗಿತ್ತು. ಕಲಿಕೆಯನ್ನು ಫಲಪ್ರದಗೊಳಿಸಲು ಶಿಕ್ಷಣ ಇಲಾಖೆಯ ಅನೇಕ ಯೋಜನೆಗಳನ್ನು ಹಾಕಿಕೊಳ್ಳುವ ಮೂಲಕ ಶೈಕ್ಷಣಿಕ ಕಾರ್ಯ ಚಟುವಟಿಕೆಗಳನ್ನು ನೂತನ ಶೈಲಿಯಲ್ಲಿ ರೂಪಿಸುತ್ತಾ ಬಂದಿದೆ. ಸದ್ಯ ಕಲಿಕಾ ಹಬ್ಬ ಯೋಜನೆ ರೂಪಿಸುವ ಮೂಲಕ ಮಕ್ಕಳ ಕಲಿಕೆ ಸಹಾಯಕವಾಗುವ ನಿಟ್ಟಿನಲ್ಲಿ ಕಾರ್ಯ ಯೋಜನೆ ಹಮ್ಮಿಕೊಂಡಿದೆ ಎಂದು ಬಿಇಓ ಅಜೀತ...
ಸುದ್ದಿಗಳು
ಸಂವಿಧಾನದ ಹಕ್ಕುಗಳ ಪ್ರಯೋಜನ ಎಲ್ಲರೂ ಪಡೆದುಕೊಳ್ಳಬೇಕು
ಸಿಂದಗಿ: ಒಬ್ಬ ವ್ಯಕ್ತಿ ಹುಟ್ಟಿನಿಂದ ಸಾವಿನವರೆಗೂ ಭಾರತದ ಸಂವಿಧಾನದಲ್ಲಿ ಪ್ರತಿಯೊಬ್ಬ ನಾಗರಿಕರಿಗೆ ಸಮಾನವಾದ ಹಕ್ಕುಗಳನ್ನು ನೀಡಿದ್ದಾರೆ ದೇಶದಲ್ಲಿ ಹಲವಾರು ಜಾತಿಗಳಿಗೂ ವಿಶೇಷ ಆಚರಣೆಗಳಿವೆ ಅವುಗಳಿಗನುಗುಣವಾಗಿ ವಿಶೇಷ ವಿಶಿಷ್ಟ ರೀತಿಯಲ್ಲಿ ಹಕ್ಕುಗಳನ್ನು ನೀಡಿದ್ದಾರೆ ಎಂದು ಸಿವ್ಹಿಲ್ ನ್ಯಾಯಾಧೀಶ ಮಹಾಂತೇಶ ಭೂಸಗೋಳ ಹೇಳಿದರು.ಪಟ್ಟಣದ ತಹಶೀಲ್ದಾರ ಕಾರ್ಯಾಲಯದಲ್ಲಿ ತಾಲೂಕು ಆಡಳಿತ, ಕಾನೂನು ಸೇವಾ ಸಮಿತಿ ಹಾಗೂ ವಕೀಲರ ಸಂಘ...
ಸುದ್ದಿಗಳು
ದೇಶೀಯ ಕ್ರೀಡೆ ಉಳಿಸುವ ಕೆಲಸ ನಮ್ಮಿಂದ ಆಗಬೇಕು – ಡಾ. ಬಿ ಜಿ ಮಠ
ಸಿಂದಗಿ: ದೇಶೀಯ ಕುಸ್ತಿ ಆಟದ ಹಿಂದೆ ಒಂದು ರಾಷ್ಟ್ರೀಯ ಸಂಸ್ಕೃತಿ ಯಿದೆ. ಗ್ರಾಮೀಣ ಮಟ್ಟದಲ್ಲಿ ನಡೆಯುತ್ತಿರುವ ಜಾತ್ರೆಗಳಲ್ಲಿ ಕುಸ್ತಿಗಳನ್ನು ನಡೆಸುವ ಮೂಲಕ ದೇಶಿಯ ಕ್ರೀಡೆಗಳನ್ನು ಉಳಿಸಿಕೊಂಡು ಬರಲಾಗಿದೆ ಆ ಕ್ರೀಡೆಗಳು ಪ್ರಸ್ತುತ ಇದು ನಶಿಸಿ ಹೋಗುತ್ತಿದೆ ಅವುಗಳನ್ನು ಉಳಿಸಿ ಬೆಳೆಸುವ ಕಾರ್ಯ ನಮ್ಮಿಂದಾಗಬೇಕಾಗಿದೆ ಎಂದು ಶ್ರೀ ಪದ್ಮರಾಜ ವಿದ್ಯಾವರ್ಧಕ ಸಂಸ್ಥೆಯ ಆಡಳಿತಾಧಿಕಾರಿ ಡಾ.ಬಿ.ಜಿ.ಮಠ ಅಭಿಪ್ರಾಯ...
ಸುದ್ದಿಗಳು
ಅಗಲಿದ ಯೋಧನಿಗೆ ನಮನ ಸಲ್ಲಿಸಿದ ಗುರ್ಲಾಪೂರ ಗ್ರಾಮಸ್ಥರು
ಗುರ್ಲಾಪೂರ- ಭಾರತೀಯ ಸೇನೆಯ ಲ್ಯಾನ್ಸನಲ್ಲಿ ಸೇವೆ ಸಲ್ಲಿಸುತ್ತಿದ್ದ ಗುರ್ಲಾಪೂರ ಗ್ರಾಮದ ಸೈನಿಕ ಪ್ರಕಾಶ ಉದ್ದಪ್ಪ ಇವಕ್ಕಿ(34) ಮಂಗಳವಾರ ರಾತ್ರಿ ಅನಾರೋಗ್ಯದಿಂದ ನಿಧನಹೊಂದಿದ್ದು ಯೋಧನ ಅಂತ್ಯಕ್ರಿಯೆ ಗುರುವಾರ ಸಂಜೆ ಗ್ರಾಮದ ರುದ್ರ ಭೂಮಿಯಲ್ಲಿ ಅಪಾರ ಜನಸ್ತೋಮದ ಮಧ್ಯೆ ಜರುಗಿತು.ಸೈನಿಕ ಪ್ರಕಾಶ ಉದ್ದಪ್ಪ ಇವಕ್ಕಿ(34) ದೆಹಲಿಯ ರಜೇರಿ ಆಸ್ಪತ್ರೆಯಲ್ಲಿ ಒಂದು ವಾರದ ಹಿಂದೆ ದಾಖಲಾಗಿದ್ದು ಚಿಕಿತ್ಸೆ ಫಲಕಾರಿಯಾಗದೆ...
ಸುದ್ದಿಗಳು
ಶರಣ ಶ್ರೀ ಮಾದಾರ ಚೆನ್ನಯ್ಯ ಯವರ ಸ್ಮರಣೋತ್ಸವ
ಕಾಯಕ : ಚರ್ಮ ಹದಮಾಡುವುದು / ಕುದುರೆ ಲಾಯಕ್ಕೆ ಹುಲ್ಲು ಹಾಕುವುದುಸ್ಥಳ: ತಮಿಳುನಾಡುಜಯಂತಿ: ಹೊಸ್ತಿಲ ಹುಣ್ಣುಮೆಯಂದುಲಭ್ಯ ವಚನಗಳ ಸಂಖ್ಯೆ: ೧೦ಅಂಕಿತ: ಕೈಯುಳಿ ಕತ್ತಿ ಅಡಿಗೂಂಟಕ್ಕಡಿಯಾಗಬೇಡ ಅರಿ ನಿಜಾತ್ಮ ರಾಮ ರಾಮನಸತ್ಯ ಶುದ್ಧ ಕಾಯಕಕ್ಕೆ ಹೆಸರಾದ ಮಾದಾರ ಚೆನ್ನಯ್ಯನವರು ಬಸವಣ್ಣನವರ ಸಮಕಾಲೀನರು. ಜಾತಿಯಿಂದ ಅಂತ್ಯಜ: ಅಂದರೆ, ಮಾದಿಗ ಜಾತಿಯವರಾದರು, ಕಾಯಕ - ಸಮಾನತೆಯನ್ನು ಹೇಳುವ ಶ್ರೇಷ್ಠ ವಚನಗಳನ್ನು...
About Me
12281 POSTS
1 COMMENTS
Latest News
ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು
ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...



