Times of ಕರ್ನಾಟಕ
ಸುದ್ದಿಗಳು
86ನೆಯ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಭಾಗವಹಿಸಲು ನೋಂದಣಿಗಾಗಿ ಮನವಿ
ಬೈಲಹೊಂಗಲ: ಖ್ಯಾತ ಹಿರಿಯ ಕವಿ ಡಾ. ದೊಡ್ಡರಂಗೇಗೌಡ ಅವರ ಅಧ್ಯಕ್ಷತೆಯಲ್ಲಿ ಹಾವೇರಿಯಲ್ಲಿ 86ನೆಯ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ 2023ರ ಜನವರಿ 6 ಶುಕ್ರವಾರ, 7 ಶನಿವಾರ ಹಾಗೂ 8 ಭಾನುವಾರದಂದು ಮೂರು ದಿನಗಳ ಕಾಲ ನಡೆಯಲಿದೆ. 'ಸಾಮರಸ್ಯದ ಭಾವ-ಕನ್ನಡದ ಜೀವ' ಎಂಬ ಧ್ಯೇಯದೊಂದಿಗೆ ಜರುಗಲಿರುವ ಸಮ್ಮೇಳನದಲ್ಲಿ ಭಾಗವಹಿಸುವವರು ಪ್ರತಿನಿಧಿಯಾಗಿ ನೋಂದಾಯಿಸಲು ಡಿಸೆಂಬರ...
ಸುದ್ದಿಗಳು
‘ಶುಕ್ರವಾರ ಸಂಜೆ’ ಪಠ್ಯೇತರ ಕಾರ್ಯಕ್ರಮ
ಮೂಡಲಗಿ: ಪಠ್ಯೇತರ ಚಟುವಟಿಕೆಗಳು ವಿದ್ಯಾರ್ಥಿಗಳ ಜ್ಞಾನಾಭಿವೃದ್ಧಿಗೆ ಪೂರಕವಾಗುತ್ತವೆ ಎಂದು ಶಿಕ್ಷಕಿ ಪುಷ್ಪಾ ಭರಮದೆ ಹೇಳಿದರು. ಅವರು ತಾಲೂಕಿನ ತುಕ್ಕಾನಟ್ಟಿ ಸರಕಾರಿ ಕನ್ನಡ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದ ಶುಕ್ರವಾರ ಸಂಜೆ ಎಂಬ ಪಠ್ಯೇತರ ಕಾರ್ಯಕ್ರಮದಲ್ಲಿ ಮಾತನಾಡಿ, ಈ ಶಾಲೆಯಲ್ಲಿ ಪ್ರತಿ ಶುಕ್ರವಾರ ಶುಕ್ರವಾರ ಸಂಜೆ ಎಂಬ ಪಠ್ಯೇತರ ಕಾರ್ಯಕ್ರಮ ಹಮ್ಮಿಕೊಂಡು ಶಿಕ್ಷಣಕ್ಕೆ ಪೂರಕವಾದ ಭಕ್ತಿಗೀತೆ, ಭಾವಗೀತೆ, ರಸಪ್ರಶ್ನೆ,...
ಸುದ್ದಿಗಳು
ಜಾನಪದ ಗಾರುಡಿಗ
ವ್ಯಾಮೋಹವಿಲ್ಲದ ಪ್ರೇಮ ನಿರ್ಭರವಿರಲಿ, ಭೀಮ ಸಾಹಸವಿರಲಿ, ಹಗೆತನವನಳಿದು ನೇಮನಿಷ್ಠೆಗಳಿರಲಿ, ಡಂಬಕರಿಣತೆ ಬಿಟ್ಟು ಸೌಮ್ಯತೆ ಎಲ್ಲೆಡೆ ಇರಲಿ ಮಂಕು ತಿಮ್ಮ. ಎಂಬ ಕವಿ ವಾಣಿ ನಮ್ಮ ಈಶ್ವರ ಚಂದ್ರ ಶಿವಪುತ್ರಪ್ಪ ಬೇಟಗೇರಿಯವರನ್ನು ಕಂಡು ಹೇಳಿದಂತಿದೆ.ಈಶ್ವರ ಚಂದ್ರ ಬೇಟಗೇರಿ ತಮ್ಮ ಹೆಸರಿಗೆ ತಕ್ಕಂತೆ ಶಾಂತ ಸ್ವಭಾವದ, ಮುಗ್ದತೆ ತುಂಬಿದ ಚಂದ್ರನ ಬೆಳದಿಂಗಳಿನಂತೆ ಎಲ್ಲರಲ್ಲೂ ತಂಪು ಸೂಸುವ, ಹಾಲಲ್ಲಿ ಸಕ್ಕರೆ ಬೆರೆತಂತೆ...
ಸುದ್ದಿಗಳು
ಕೂಡಲಸಂಗಮದಲ್ಲಿ ಜರುಗಲಿರುವ 36ನೇ ಶರಣ ಮೇಳದ ಪ್ರಚಾರ ಸಭೆ
ಶರಣ ಮೇಳ ಕೇವಲ ಜಾತ್ರೆಯಲ್ಲ ಅನುಭವ ಹಂಚಿ ಅನುಭಾವ ಪಡೆದು ಪುನೀತರಾಗುವ ಮಹಾಮೇಳ
ಪ್ರತಿ ವರ್ಷ ಕೂಡಲಸಂಗಮದಲ್ಲಿ ಜರುಗುವ ಶರಣ ಮೇಳ ಬಂದು ಹೋಗುವ ಜನಕೂಡಿಸುವ ಜಾತ್ರೆಯಲ್ಲ. ಅನುಭಾವ ಹಂಚುವ,ಹೊಸತನ್ನು ಅನುಭವಿಸುವ,ನಮ್ಮ ಜೀವನ ಶೈಲಿಯನ್ನು ತಿದ್ದಿಕೊಳ್ಳುವ, ನಮ್ಮನ್ನು ಸಾಕ್ಷಾತ್ಕಾರ ಮಾಡಿಕೊಳ್ಳುವ ಮಹಾಮೇಳವಾಗಿದೆ ಎಂದು ಶರಣ ಮೇಳದ ಕಾರ್ಯಾಧ್ಯಕ್ಷರು ಕೂಡಲಸಂಗಮ ಪೀಠದ ಮಹಾ ಜಗದ್ಗುರುಗಳು ಆದ ಶ್ರೀ....
ಸುದ್ದಿಗಳು
ರೈತರ ಕಬ್ಬಿಗೆ 50 ರೂ ಘೋಷಣೆ ರಾಜ್ಯ ಸರ್ಕಾರದ ನಿರ್ಧಾರ; ಸಂಸದ ಕಡಾಡಿ ಸ್ವಾಗತ
ಮೂಡಲಗಿ: 2022-23 ನೇ ಸಾಲಿನಲ್ಲಿ ಕಬ್ಬು ಪೂರೈಸಿದ ರೈತರಿಗೆ ಪ್ರತಿ ಟನ್ನಿಗೆ ಹೆಚ್ಚುವರಿಯಾಗಿ 50 ರೂ. ಕಾರ್ಖಾನೆಯವರು ಕೊಡಲು ಆದೇಶಿಸಿರುವ ರಾಜ್ಯ ಸರ್ಕಾರದ ಕ್ರಮವನ್ನು ರಾಜ್ಯಸಭಾ ಸಂಸದ ಈರಣ್ಣ ಕಡಾಡಿ ಅವರು ಸ್ವಾಗತಿಸಿದ್ದಾರೆ.ನವದೆಹಲಿಯಲ್ಲಿ ಪತ್ರಿಕಾ ಹೇಳಿಕೆ ನೀಡಿರುವ ಅವರು ಎಥನಾಲ್ ಉತ್ಪಾದನೆ ಸೇರಿದಂತೆ ಇತರೆ ಉಪ ಉತ್ಪನ್ನಗಳ ಮಾರಾಟದಿಂದ ಬರುವ ಆದಾಯದಲ್ಲಿ ರೈತರಿಗೆ ನೀಡುವಂತೆ...
ಸುದ್ದಿಗಳು
ಡಾ.ಅಂಬೇಡ್ಕರ್ ಪರಿನಿರ್ವಾಣ ದಿನ ಆಚರಣೆ
ಸಿಂದಗಿ: ಪ್ರತಿಯೊಂದು ಮಹಿಳೆಯರಿಗೂ ಕೂಡಾ ಮುಂದೆ ಬರಲು ಪ್ರತಿಯೊಂದು ಕ್ಷೇತ್ರದಲ್ಲಿ ಭಾಗವಹಿಸುವಂತೆ ಮಾಡಿರುವುದು ನಮ್ಮ ಸಂವಿಧಾನ ಇದನ್ನು ಉಳಿಸಿಕೊಂಡು ಹೋಗುವುದು ನಮ್ಮ ನಿಮ್ಮೆಲ್ಲರ ಕರ್ತವ್ಯವಾಗಿದೆ ಎಂದು ಸಂಗಮ ಸಂಸ್ಥೆಯ ಸಹ ನಿರ್ದೇಶಕರಾದ ಸಿಸ್ಟರ್ ಸಿಂತಿಯಾ ಡಿಮೆಲ್ಲೊರವರು ಹೇಳಿದರು.ಪಟ್ಟಣದ ಸಂಗಮ ಸಂಸ್ಥೆಯಲ್ಲಿ ಡಾ. ಬಾಬಾ ಸಾಹೇಬ ಅಂಬೇಡ್ಕರ ರವರ ಪರಿನಿರ್ವಾಣ ದಿನದ ಅಂಗವಾಗಿ ಮಹಿಳೆಯರಿಗೆ ಉದ್ಯಮಶೀಲತಾಭಿವೃದ್ಧಿ...
ಸುದ್ದಿಗಳು
ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘದ ವತಿಯಿಂದ ಸಿಪಿಐ ದಂಪತಿಗಳಿಗೆ ಶೃದ್ಧಾಂಜಲಿ
ಸಿಂದಗಿ: ಪೊಲೀಸ ಅಧಿಕಾರಿಗಳೆಂದರೆ ಸಾರ್ವಜನಿಕರಲ್ಲಿ ಭಯ ಹುಟ್ಟಿಸುವ ಸಂದರ್ಭದಲ್ಲಿಯೂ ಸೌಜನ್ಯತೆಯಲ್ಲಿ ಅಹವಾಲನ್ನು ಸ್ವೀಕರಿಸಿ ಸಾಮಾನ್ಯರಂತೆ ಸಾಮಾನ್ಯರಾಗಿ 11 ತಿಂಗಳ ಸೇವೆ ಸಲ್ಲಿಸಿದ ಒಬ್ಬ ದಕ್ಷ ಹಾಗೂ ಪ್ರಾಮಾಣಿಕ ಅಧಿಕಾರಿಯನ್ನು ನಾವು ಕಳೆದುಕೊಂಡಿದ್ದು ಪೊಲೀಸ್ ಇಲಾಖೆಗೆ ತುಂಬಲಾರದ ನಷ್ಟವೇ ಸರಿ ಎಂದು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘದ ಅಧ್ಯಕ್ಷ ಪಂಡಿತ ಯಂಪೂರೆ ಹೇಳಿದರು.ಪಟ್ಟಣದ ಪ್ರವಾಸಿ...
ಸುದ್ದಿಗಳು
ಈಗಿನಿಂದಲೇ ತಟ್ಟಿದ ಚುನಾವಣೆಯ ಬಿಸಿ
ಬೀದರನ ಭಾಲ್ಕಿಯಲ್ಲಿ ತಂದೆ - ಮಗನ ವಿಭಿನ್ನ ಹೋರಾಟ
ಬೀದರ: ರಾಜ್ಯದಲ್ಲಿ ವಿಧಾನಸಭಾ ಚುನಾವಣೆ ಹತ್ತಿರ ಬರುತ್ತಿದ್ದಂತೆ ಜಿಲ್ಲೆಯ ಭಾಲ್ಕಿ ಕ್ಷೇತ್ರವು ಎರಡು ರೀತಿಯ ಪ್ರಕರಣಗಳಿಂದ ಸುದ್ದಿಗೆ ಗ್ರಾಸವಾಯಿತು.ಒಂದು ಕಡೆ ರಾಜ್ಯ ಸರ್ಕಾರದ ವಿರುದ್ಧ ಯುವಕರ ಪ್ರತಿಭಟನೆಯ ಕೂಗು ಕೇಳಿ ಬರುತ್ತದೆ. ಇನ್ನೊಂದು ಕಡೆ ಇದೇ ಭಾಲ್ಕಿ ಕ್ಷೇತ್ರದಲ್ಲಿ ಕೆಲವು ಗ್ರಾಮಗಳಲ್ಲಿ ವಿವಿಧ ಕಾಮಗಾರಿಗಳ ಗುದ್ದಲಿ...
ಸುದ್ದಿಗಳು
ಭೀಕರ ಅಪಘಾತ; ಅಣ್ಣ ತಂಗಿ ದುರ್ಮರಣ
ಮೂಡಲಗಿ: ಎದುರಿಗೆ ಬರುತ್ತಿದ್ದ ಎರ್ಟಿಗಾ ಕಾರಿಗೆ ಆಗಬಹುದಾದ ಅಪಘಾತವನ್ನು ತಪ್ಪಿಸಲು ತಮ್ಮ ಕಾರನ್ನು ಪಕ್ಕದ ಹೊಲದೊಳಗೆ ನುಗ್ಗಿಸಿದ ಪರಿಣಾಮ ಉಂಟಾದ ಭೀಕರ ಅಪಘಾತದಲ್ಲಿ ರಾಯಬಾಗ ತಾಲೂಕಿನ ಅಣ್ಣ ತಂಗಿ ಸಾವನ್ನಪ್ಪಿರುವ ಘಟನೆ ಮೂಡಲಗಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.ಬೆಳಗಾವಿ ಜಿಲ್ಲೆಯ ಅಥಣಿಯಲ್ಲಿ ತಾಲೂಕಾ ಪಂಚಾಯತ ಇಂಜಿನಿಯರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದ ರಾಯಬಾಗ ತಾಲೂಕಿನ ಕಪ್ಪಲಗುದ್ದಿ ಗ್ರಾಮದ...
ಸುದ್ದಿಗಳು
ಗಡಿ ವಿವಾದ ಸೃಷ್ಟಿಸಿದ ಮಹಾರಾಷ್ಟ್ರ ಸರ್ಕಾರಕ್ಕೆ ಶಾಕ್
ಮಹಾರಾಷ್ಟ್ರ ಗಡಿ ಭಾಗದ ಜನರಿಂದ ಮಹಾ ಸರ್ಕಾರದ ವಿರುದ್ಧ ಆಕ್ರೋಶ
ಬೀದರ: ಮಹಾರಾಷ್ಟ್ರದ ಮಂತ್ರಿಗಳೇ ಬೆಳಗಾವಿ ಭೇಟಿ ಬದಲು ನಿಮಗೆ ಮತ ನೀಡಿರುವ ಜನತೆಯನ್ನು ನೋಡಿ ಇಲ್ಲಿನ ಜನರ ಸಮಸ್ಯೆ ಬಗೆಹರಿಸಿ ಎಂದು ಮಹಾರಾಷ್ಟ್ರದಲ್ಲಿರುವ ಕನ್ನಡಿಗರು ಆಕ್ರೋಶ ವ್ಯಕ್ತಪಡಿಸಿದ್ದಾರೆ.ಗ್ರಾಮ ಪಂಚಾಯತಿ ಚುನಾವಣೆ ಬಹಿಷ್ಕಾರ ಮಾಡುವ ಮೂಲಕ ಕರ್ನಾಟಕಕ್ಕೆ ಹೋಗಲು ಅನುಮತಿ ನೀಡಿ ನಮಗೆ ಕರ್ನಾಟಕ ಬೇಕು...
About Me
12281 POSTS
1 COMMENTS
Latest News
ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು
ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...



