Times of ಕರ್ನಾಟಕ

‘ಅಮ್ಮು ಯು ಆರ್ ಗ್ರೇಟ್’ ಕಿರುಚಿತ್ರ ಚಿತ್ರೀಕರಣ

ಧಾರವಾಡ: ಶ್ರೀ ಸಿದ್ದಿವಿನಾಯಕ ಪ್ರೊಡಕ್ಷನ್ ಅವರ ಅಶ್ವಿನಿ ಆನಂದ ಜೋಶಿ ಅರ್ಪಿಸುವ ‘ಅಮ್ಮು ಯು ಆರ್ ಗ್ರೇಟ್’ ಕಿರುಚಿತ್ರದ ಚಿತ್ರೀಕರಣದ ಮುಹೂರ್ತ ಸಮಾರಂಭ ಧಾರವಾಡದಲ್ಲಿ ನೆರವೇರಿತು.ವಿನಾಯಕ ನಗರದ ಸಿದ್ಧಿ ವಿನಾಯಕ ದೇವಸ್ಥಾನದಲ್ಲಿ ಪೂಜೆಯೊಂದಿಗೆ ಮೊದಲ ದೃಶ್ಯವನ್ನು ಛಾಯಾಗ್ರಾಹಕ ದಯಾನಂದ ಸೆರೆಹಿಡಿದರು. ಕಾರ್ಯಕ್ರಮದಲ್ಲಿ ಮಾತನಾಡಿದ ಕವಿವಿ ಸಿಂಡಿಕೇಟ್ ಸದಸ್ಯರಾದ ಡಾ.ಕಲ್ಮೇಶ ಹಾವೇರಿಪೇಟ್ ಅವರು ಅರವಿಂದ ಮುಳಗುಂದ...

ರಬಕವಿ -ಬನಹಟ್ಟಿಯ ನಾಗರಿಕರ ಸಭೆ

ದಿನಾಂಕ 27 - 11- 2022 ರವಿವಾರ ದಿವಸ ಮುಂಜಾನೆ ಹನ್ನೊಂದು ಗಂಟೆಗೆ ರಬಕವಿಯಲ್ಲಿ , ಶ್ರೀ ಮಲ್ಲಿಕಾರ್ಜುನ ಸಮುದಾಯ ಭವನದಲ್ಲಿ ರಬಕವಿ - ಬನಹಟ್ಟಿಯ ಎಲ್ಲಾ ಸಂಘ ಸಂಸ್ಥೆಗಳ ಮುಖಂಡರ, ಮಹಿಳಾ ಸಂಘಟನೆಗಳ ಸಹೋದರಿಯರ ಸಭೆಯನ್ನು ಡಾಕ್ಟರ್ ರವಿ ಜಮಖಂಡಿ ಅವರ ನೇತೃತ್ವದಲ್ಲಿ ಕರೆಯಲಾಗಿದೆ.ಸಭೆಯಲ್ಲಿ ಕುಡಚಿ- ಬಾಗಲಕೋಟ ರೈಲು ಮಾರ್ಗದ ಯೋಜನೆಯ ಬಗ್ಗೆ...

ಮಕ್ಕಳು ಮಾನವೀಯ ಮೌಲ್ಯಗಳನ್ನು ಕಲಿಯಬೇಕು – ಸುರೇಶ ಕಬ್ಬೂರ

ಮೂಡಲಗಿ: ಸಾಯಿ ಬಾಬಾರವರು ಶಿಕ್ಷಣ,ಆರೋಗ್ಯ, ಧಾರ್ಮಿಕ ಕ್ಷೇತ್ರದಲ್ಲಿ ಸಾಕಷ್ಟು ಸಾಧನೆ ಮಾಡಿದ್ದಾರೆ, ಪ್ರತಿಯೊಬ್ಬ ಮಕ್ಕಳು ಬಾಲ ವಿಕಾಸದಲ್ಲಿ ಭಾಗವಹಿಸಬೇಕು, ಸಣ್ಣ ಮಕ್ಕಳು ಮಾನವೀಯ ಮೌಲ್ಯಗಳನ್ನು ಕಲಿಯುದರಿಂದ ಸಮಾಜ ಭದ್ರವಾಗುತ್ತದೆ ಎಂದು ಜಿಲ್ಲಾ ಸಂಪನ್ಮೂಲ ವ್ಯಕಿ ಸುರೇಶ ಕಬ್ಬೂರ ಹೇಳಿದರು.ಬುಧವಾರ ಕಲ್ಲೋಳಿ ಪಟ್ಟಣದ ಸಾಯಿ ಸೇವಾ ಸಮಿತಿ ಪ್ರಶಾಂತಿ ಕುಟೀರದಲ್ಲಿ ಸತ್ಯಸಾಯಿ ಬಾಬಾರವರ 97 ನೇ...

ಸೊನ್ನಲಗಿ ಸಿದ್ಧರಾಮೇಶ್ವರ ಮಹಾಪುರಾಣ ಪ್ರವಚನ ಕಾರ್ಯಕ್ರಮ

ಸಿಂದಗಿ: ಪಟ್ಟಣದ ಶ್ರೀ ಆದಿಶೇಷ ಸಂಸ್ಥಾನ ಹಿರೇಮಠದ 27ನೇ ಜಾತ್ರಾಮಹೋತ್ಸವದ ನಿಮಿತ್ತ  27-11-2022 ರಿಂದ 14-12-2022ರ ವರೆಗೆ ಸಂಜೆ 6-30 ಗಂಟೆಗೆ ಸೊನ್ನಲಗಿ ಶ್ರೀ ಸಿದ್ಧರಾಮೇಶ್ವರ ಮಹಾಪುರಾಣ ಪ್ರವಚನ ಕಾರ್ಯಕ್ರಮ ಜರುಗಲಿದೆ ಕಾರಣ ಸದ್ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಪುನಿತರಾಗಬೇಕು ಎಂದು ಪ.ಪೂ.ಶ್ರೀ ನಾಗರತ್ನ ರಾಜಯೋಗಿ ವೀರಾಜೇಂದ್ರ ಸ್ವಾಮಿಗಳು ಕರೆ ನೀಡಿದರು.ಪಟ್ಟಣದ ಬಸ್ ಡಿಪೋ...

ವಿಶೇಷ ಅಗತ್ಯತೆಯುಳ್ಳ ಮಕ್ಕಳ ವೈದ್ಯಕೀಯ ಮೌಲ್ಯಾಂಕನ ಶಿಬಿರ

ಸವದತ್ತಿ: ಪಟ್ಟಣದ ಕೆ.ಎಲ್.ಇ.ಸಂಸ್ಥೆಯ ಬಿ.ಬಿ.ಮಮದಾಪುರ ಪ್ರೌಢಶಾಲೆಯ ಸಭಾಂಗಣದಲ್ಲಿ ೨೦೨೨-೨೩ ನೇ ಸಾಲಿನ ಸವದತ್ತಿ ಹಾಗೂ ಮುನವಳ್ಳಿ ವಲಯಗಳ ವಿಕಲಚೇತನ ಮಕ್ಕಳ ಮೌಲಾಂಕನ ಶಿಬಿರ ಜರುಗಿತು.ಕಾರ‍್ಯಕ್ರಮದ ಅಧ್ಯಕ್ಷತೆಯನ್ನು ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಶ್ರೀಶೈಲ ಕರೀಕಟ್ಟಿ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಅಲಿಂಕೋ ಸಂಸ್ಥೆ ಬೆಂಗಳೂರಿನ ಡಾ.ಬ್ರಜೇಶಕುಮಾರ.ಡಾ.ಮೋಹನ್ ಹುಬ್ಬಳ್ಳಿ ಮನೋವಿಕಾಸ ವಿಕಲಚೇತನರ ಪುನರ್ವಸತಿ ಕೇಂದ್ರದ ಮನೋವೈದ್ಯರಾದ ಡಾ. ಜಿ.ಕೆ ಹಿರೇಮಠ....

ಬಿ ಆರ್ ಜಕಾತಿ ಅವರ ‘ಅನಾಥರು’ ಕಿರು ಚಲನಚಿತ್ರದ ಬಿಡುಗಡೆ, ಪ್ರದರ್ಶನ ಹಾಗೂ ಕಲಾವಿದರಿಗೆ ಸತ್ಕಾರ ಸಮಾರಂಭ 

ಧಾರವಾಡ - ಸಾಹಿತಿ ಬಿ ಆರ್ ಜಕಾತಿ ಅವರ ನಿರ್ದೇಶನದಲ್ಲಿ ಮೂಡಿ ಬಂದಿರುವ 'ಅನಾಥರು' ಚಲನಚಿತ್ರದ ಬಿಡುಗಡೆ ಸಮಾರಂಭ ಇದೇ ದಿ. ೨೬ ರಂದು ಧಾರವಾಡದ ಅಶ್ವಿನಿ ಪಿಜಿಯಲ್ಲಿ ಮಧ್ಯಾಹ್ನ ೩ ಗಂಟೆಗೆ ನಡೆಯಲಿದೆ.ಉದ್ಘಾಟಕರಾಗಿ ಜಿ ಎಂ ಹೊಸಮನಿ ಶಾಲಾ ಆಡಳಿತಾಧಿಕಾರಿಗಳು, ಶ್ರೀ ಚನ್ನಬಸವೇಶ್ವರ ಪ್ರೌಢಶಾಲೆ ಶ್ರೀನಗರ ಧಾರವಾಡ ಇವರು ಆಗಮಿಸುವರು.ಸಮಾರಂಭದ ಅಧ್ಯಕ್ಷತೆಯನ್ನು  ಮಾಲತೇಶ...

ಬಹುಮುಖ ಪ್ರತಿಭೆ.ಬಿ.ಆರ್.ಜಕಾತಿ

ಸಪ್ಟೆಂಬರ್ ತಿಂಗಳಲ್ಲಿ ಹುಬ್ಬಳ್ಳಿಯ ಸವಾಯಿ ಗಂಧರ್ವ ಕಲಾಮಂದಿರದಲ್ಲಿ ಧಾರವಾಡದ ಚಿತ್ರಕಲಾ ಶಿಕ್ಷಕ ಬಿ. ಆರ್. ಜಕಾತಿಯವರ ಸಾವಿನ ಮನೆಯಲ್ಲಿ ರಕ್ತದಾನ ಹೆಸರಿನ ಕಿರುಚಿತ್ರ ಬಿಡುಗಡೆ ಆಯಿತು. ಈ ಬಿಡುಗಡೆ ಸಮಾರಂಭಕ್ಕೆ ಸಾಕ್ಷಿ ಯಾದವರು  ಶಿಕ್ಷಣ ಇಲಾಖೆಯ ವಿಶ್ರಾಂತ ನಿರ್ದೇಶಕ ಸಿದ್ರಾಮಪ್ಪ ಮನಹಳ್ಳಿ. ಖ್ಯಾತ ಗಾಯಕ ವಿಶ್ವ ಪ್ರಸಾದ ಗಾಣಗಿ. ಎಲ್.ಐ.ಲಕ್ಕಮ್ಮನವರ ಹಾಗೂ ನಾನು. ಜೊತೆಗೆ...

ಬೀದರನಲ್ಲಿ ಪರೀಕ್ಷೆ ಬರೆದ ಗುಜರಾತ್ ನ ೪೦೦ ವಿದ್ಯಾರ್ಥಿಗಳು

ಗುಜರಾತ್ ನಲ್ಲಿ ಇಲ್ಲದ್ದು ಕರ್ನಾಟಕದಲ್ಲಿ ಏನಿದೆ ವಿಶೇಷ ? ನಕಲು ಮಾಡುವ ತಾಣಗಳಾದವೇ ಜಿಲ್ಲೆಯ ನರ್ಸಿಂಗ್ ಕಾಲೇಜುಗಳು ? ಬೀದರ- ದೇಶದಲ್ಲಿಯೇ ಅತ್ಯಂತ ಅಭಿವೃದ್ಧಿ ಕಂಡಿರುವ ರಾಜ್ಯ ಎನಿಸಿಕೊಂಡಿರುವ, ಪ್ರಧಾನಿ ಮೋದಿಯವರ ತವರು ರಾಜ್ಯವಾದ ಗುಜರಾತ್ ನಿಂದ ಸುಮಾರು ೪೦೦ ನರ್ಸಿಂಗ್ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲು ಕರ್ನಾಟಕದ ಬೀದರಗೆ ಆಗಮಿಸಿದ್ದಾರೆ !ಆಶ್ಚರ್ಯವಾದರೂ ಸತ್ಯವಾದ ಈ ಘಟನೆಯ ಬಗ್ಗೆ...

ಸಾಹಿತ್ಯರತ್ನ ಅನ್ನದಾನಯ್ಯ ಪುರಾಣಿಕ ಸ್ಮಾರಕ ದತ್ತಿ ಉಪನ್ಯಾಸ

ಗಾಂಧಿ ಶಾಂತಿ ಪ್ರತಿಷ್ಠಾನ, ಕರ್ನಾಟಕ ಗಾಂಧಿ ಸ್ಮಾರಕ ನಿಧಿ ಮತ್ತು ಶೇಷಾದ್ರಿಪುರಂ ಸಂಜೆ ಪದವಿ ಕಾಲೇಜು - ಗಾಂಧಿ ಅಧ್ಯಯನ ಕೇಂದ್ರ ಹಾಗು ಸಮರ್ಪಣ - ಶೇಷಾದ್ರಿಪುರಂ ಸಂಜೆ ಕಾಲೇಜಿನ ಹಿರಿಯ ವಿದ್ಯಾರ್ಥಿಗಳ ಸಂಘದ ಸಂಯುಕ್ತಾಶ್ರಯದಲ್ಲಿ ಈ ನಾಡು ಕಂಡ ಶ್ರೇಷ್ಠ ಮಾನವತಾವಾದಿ , ಸಾವಿರಾರು ಬಡವರಿಗೆ ನ್ಯಾಯದಾನ ಮಾಡಿದ ವಕೀಲರು, ಕನ್ನಡದ ಕೀರ್ತಿಯನ್ನು...

ಸಿದ್ಧರಾಮಯ್ಯ ಕೋಟ್ಯಂತರ ಮೌಲ್ಯದ ಆಸ್ತಿ ಕಬಳಿಸಿದ್ದಾರೆ ; ಲೋಕಾಯುಕ್ತಕ್ಕೆ ದೂರು

ಬೆಂಗಳೂರು - ತಾವು ಮುಖ್ಯಮಂತ್ರಿಯಾಗಿದ್ದಾಗ ಸಿದ್ಧರಾಮಯ್ಯ ಅವರು ಕೋಟ್ಯಂತರ ರೂ. ಮೌಲ್ಯದ ಆಸ್ತಿಯನ್ನು ಕಬಳಿಸಿದ್ದಾರೆ ಎಂಬುದಾಗಿ ಬಿಜೆಪಿಯ ನಾಯಕರೊಬ್ಬರು ಲೋಕಾಯುಕ್ತಕ್ಕೆ ದೂರು ಸಲ್ಲಿಸಿದ್ದಾರೆ.ಬೆಂಗಳೂರು ದಕ್ಷಿಣ ಘಟಕದ ಬಿಜೆಪಿ ಅಧ್ಯಕ್ಷ ಎನ್ ಆರ್ ರಮೇಶ ಲೋಕಾಯುಕ್ತಕ್ಕೆ ದೂರು ಸಲ್ಲಿಸಿದ್ದು ವಿರೋಧ ಪಕ್ಷದ ನಾಯಕ ಸಿದ್ಧರಾಮಯ್ಯ ಡಿ ನೋಟಿಫಿಕೇಶನ್ ಹೆಸರಿನಲ್ಲಿ ಸುಮಾರು ೪೦೦ ಕೋಟಿ ರೂ. ಮೌಲ್ಯದ...

About Me

12281 POSTS
1 COMMENTS
- Advertisement -spot_img

Latest News

ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು

ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...
- Advertisement -spot_img
error: Content is protected !!
Join WhatsApp Group