Times of ಕರ್ನಾಟಕ
ಸುದ್ದಿಗಳು
ಬಮ್ಮನಹಳ್ಳಿ – ಆಲಮೇಲ ರಸ್ತೆಗೆ ಭೂಮಿಪೂಜೆ
ಸಿಂದಗಿ: ರಾಜಕಾರಣದಲ್ಲಿ ಬದ್ದತೆ ಎನ್ನುವುದು ಬೇಕು ಅಂದಾಗ ಮತದಾರರ ರಾಜಕಾರಣಿಗಳ ಕೈ ಹಿಡಿಯುತ್ತಾನೆ. ರೈತರಿಗೆ ತಿರುಗಾಡಲು ಅಚ್ಚುಕಟ್ಟು ರಸ್ತೆ ಆಗಬೇಕು ಎನ್ನುವ ಬೇಡಿಕೆಯನ್ನು ಉಪಚುನಾವಣೆಯಲ್ಲಿ ಇಟ್ಟಿದ್ದರು ಮತದಾರರಿಗೆ ಕೊಟ್ಟ ಮಾತಿನಂತೆ ಸರಕಾರ ಬದ್ಧವಿದೆ ರೂ 4.33 ಕೋಟಿ ರೂ.ವೆಚ್ಚದಲ್ಲಿ ಬಮ್ಮನಹಳ್ಳಿಯಿಂದ ಆಲಮೇಲಕ್ಕೆ ತೆರಳುವ ರಸ್ತೆ ಮಾರ್ಗದಲ್ಲಿ ಸುಮಾರು 5 ರಿಂದ 7 ಕಿಮಿ ರಸ್ತೆ ಸಂಚಾರ...
ಸುದ್ದಿಗಳು
ಮೌಲಾಲಿಯವರ ನಾವು ಭಾರತೀಯರು ಕೃತಿಗೆ ಬೆಳ್ಳಿಚುಕ್ಕಿ ಪ್ರಶಸ್ತಿ
ಸಿಂದಗಿ: ಹುನಗುಂದ ತಾಲೂಕು ಕರ್ನಾಟಕ ರಾಜ್ಯ ಮಕ್ಕಳ ಸಾಹಿತ್ಯ ಪರಿಷತ್ತು, ಹಾಗೂ ಮೇಘಮೈತ್ರಿ ಕನ್ನಡ ಸಾಹಿತ್ಯ ಸಂಘ (ರಿ) ಕಮತಗಿ ವತಿಯಿಂದ ಇದೆ ನ. 27 ರಂದು ಕಮತಗಿಯಲ್ಲಿ ಮಕ್ಕಳ ಹಿರಿಯ ಸಾಹಿತಿ ಶ್ರೀಮತಿ ಲಲಿತಾ ಹೊಸಪ್ಯಾಟಿ ಇವರ ಸರ್ವಾಧ್ಯಕ್ಷತೆಯಲ್ಲಿ ನಡೆಯುವ ಪ್ರಥಮ ಮಕ್ಕಳ ಸಾಹಿತ್ಯ ಸಮ್ಮೇಳನದಲ್ಲಿ ತಾಲೂಕಿನ ಬೋರಗಿ ಗ್ರಾಮದ ಆರಕ್ಷಕ ಮುಖ್ಯಪೇದೆ...
ಸುದ್ದಿಗಳು
ಅಂಗನವಾಡಿ ಯಲ್ಲಿ ಕಳಪೆ ಆಹಾರ ಸೇವಿಸಿ ಅಸ್ವಸ್ಥರಾದ 12 ಪುಟ್ಟ ಮಕ್ಕಳು
ಬೀದರ - ಬೀದರ್ ಜಿಲ್ಲೆಯ ಭಾಲ್ಕಿ ತಾಲೂಕಿನ ತರನಳ್ಳಿ ಗ್ರಾಮದ ಅಂಗನವಾಡಿಯೊಂದರಲ್ಲಿ ಕಳಪೆ ಆಹಾರ ಸೇವಿಸಿದ ೧೨ ಮಕ್ಕಳು ಅಸ್ವಸ್ಥಗೊಂಡಿರುವ ಘಟನೆ ವರದಿಯಾಗಿದೆ.ಕಳಪೆ ಆಹಾರ ಸೇವಿಸಿದ ಮಕ್ಕಳು ಅಸ್ವಸ್ಥರಾದ ಹಿನ್ನೆಲೆಯಲ್ಲಿ ಎಲ್ಲರನ್ನೂ ಭಾಲ್ಕಿ ತಾಲೂಕಿನ ಹಲಬರ್ಗಾ ಸರ್ಕಾರಿ ಆಸ್ಪತ್ರೆಗೆ ಸೇರಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ವಿಷಯ ತಿಳಿದ ತಕ್ಷಣ ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲಿಸಿದ ಅಧಿಕಾರಿಗಳಿಗೆ...
ಸುದ್ದಿಗಳು
ಜಿಲ್ಲಾ ವಾರ್ಷಿಕ ಪೊಲೀಸ್ ಕ್ರೀಡಾಕೂಟ ಸಮಾರೋಪ ಸಮಾರಂಭ
ಹುಟ್ಟಿದರೆ ಕನ್ನಡ ನಾಡಲ್ಲಿ ಹುಟ್ಟಬೇಕು ಹಾಡಿದ ಎಸ್ ಪಿ, ಪೊಲೀಸರ ಸಖತ್ ಡಾನ್ಸ್ !
ಬೀದರ - ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡೆಕ್ಕಾ ಕಿಶೋರ್ ಬಾಬು ಅವರು ಡಾ. ರಾಜ್ ಅವರ ಹುಟ್ಟಿದರೆ ಕನ್ನಡ ನಾಡಲ್ಲಿ ಹುಟ್ಟಬೇಕು ಎಂಬ ಹಾಡು ಹಾಡಿದರೆ ಉಳಿದ ಪೊಲೀಸರು ಹಾಡಿಗೆ ಸಖತ್ ಸ್ಟೆಪ್ ಹಾಕಿ ಸಂಭ್ರಮಿಸಿದರು.ಇದೇ ಸಂದರ್ಭದಲ್ಲಿ ಹೆಚ್ಚುವರಿ ಪೊಲೀಸ...
ಸುದ್ದಿಗಳು
ರಾಷ್ಟ್ರೀಯ ಅಂಗವಿಕಲರ ಕ್ರಿಕೆಟ್ ಟೂರ್ನಾಮೆಂಟಿಗೆ ಹನುಮಂತ ಹಾವಣ್ಣವರ
ಮೂಡಲಗಿ: ರಾಜಸ್ಥಾನದ ಉದಯಪೂರದಲ್ಲಿ ಡಿ. ೨೫ ರಿಂದ ಜರುಗಲಿರುವ ಅಂಗವಿಕಲರ ರಾಷ್ಟ್ರೀಯ ವಿಲ್ಚೇರ್ ಕ್ರಿಕೆಟ್ ಟೂರ್ನಾಮೆಂಟಿಗೆ ತಾಲೂಕಿನ ಗುಲಗಂಜಿಕೊಪ್ಪದ ಹನುಮಂತ ಹಾವಣ್ಣವರ ಕರ್ನಾಟಕ ತಂಡದಲ್ಲಿ ಪ್ರತಿನಿಧಿಸುವ ಮೂಲಕ ಗ್ರಾಮೀಣ ಮಟ್ಟದಲ್ಲಿದ್ದರು ವಿಶೇಷ ಕ್ರೀಡಾ ಪ್ರತಿಭೆಗೆ ಅವಕಾಶ ಸಿಕ್ಕಂತಾಗಿದೆ.ಮೂಲತಃ ಕೃಷಿ ಕುಟುಂಬದಿoದ ಬಂದ ಹನುಮಂತ ಹಾವಣ್ಣವರ ಕ್ರೀಡೆಯಲ್ಲಿ ಹೆಚ್ಚಿನ ಆಸಕ್ತಿ ಹೊಂದಿರುವದರಿoದ ಅಂಗವಿಕಲನಾದರೂ ಛಲಬಿಡದೆ ಪ್ರಯತ್ನ...
ಸುದ್ದಿಗಳು
ವಿಶೇಷ ಅಗತ್ಯತೆಯುಳ್ಳ ಮಕ್ಕಳ ವೈದ್ಯಕೀಯ ಮೌಲ್ಯಾಂಕನ ಶಿಬಿರ
ಸವದತ್ತಿ - ಪಟ್ಟಣದ ಕೆ.ಎಲ್.ಇ.ಸಂಸ್ಥೆಯ ಬಿ.ಬಿ.ಮಮದಾಪುರ ಪ್ರೌಢಶಾಲೆಯ ಸಭಾಂಗಣದಲ್ಲಿ ೨೦೨೨-೨೩ ನೇ ಸಾಲಿನ ಸವದತ್ತಿ ಹಾಗೂ ಮುನವಳ್ಳಿ ವಲಯಗಳ ವಿಕಲಚೇತನ ಮಕ್ಕಳ ಮೌಲಾಂಕನ ಶಿಬಿರ ಜರುಗಿತು.ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಶ್ರೀಶೈಲ ಕರೀಕಟ್ಟಿ ವಹಿಸಿದ್ದರು.ಮುಖ್ಯ ಅತಿಥಿಗಳಾಗಿ ಅಲಿಂಕೋ ಸಂಸ್ಥೆ ಬೆಂಗಳೂರಿನ ಡಾ.ಬ್ರಜೇಶಕುಮಾರ, ಡಾ.ಮೋಹನ್ ಹುಬ್ಬಳ್ಳಿ ಮನೋವಿಕಾಸ ವಿಕಲಚೇತನರ ಪುನರ್ವಸತಿ ಕೇಂದ್ರದ ಮನೋವೈದ್ಯರಾದ ಡಾ. ಜಿ.ಕೆ...
ಸುದ್ದಿಗಳು
ಅಂತಾರಾಷ್ಟ್ರೀಯ ಕಿರುಚಿತ್ರೋತ್ಸವ : ಕಿರುಚಿತ್ರಗಳ ಆಹ್ವಾನ
ಧಾರವಾಡ: ಉತ್ತರ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ(ರಿ) ವತಿಯಿಂದ ಅಂತಾರಾಷ್ಟ್ರೀಯ ಕಿರುಚಿತ್ರೋತ್ಸವ-೨೦೨೨ ಆಯೋಜಿಸಲಾಗಿದ್ದು ಸ್ಪರ್ಧೆಗಳಿಗೆ ಕಿರುಚಿತ್ರಗಳನ್ನು ಆಹ್ವಾನಿಸಲಾಗಿದೆ.ಡಿಸೆಂಬರ್ ೧೫,೧೬,೧೭ ರಂದು ಮೂರು ದಿನಗಳ ಕಾಲ ಹುಬ್ಬಳ್ಳಿ-ಧಾರವಾಡದಲ್ಲಿ ಪ್ರಪ್ರಥಮವಾಗಿ ನಡೆಯಲಿರುವ ಕಿರುಚಿತ್ರೋತ್ಸವಕ್ಕೆ ಕಿರುಚಿತ್ರಗಳು, ಟೆಲಿಫಿಲ್ಮ್, ಡಾಕ್ಯುಮೆಂಟರಿ, ಮ್ಯೂಜಿಕ್ ವಿಡಿಯೋಗಳನ್ನು ಆಹ್ವಾನಿಸಲಾಗಿದೆ. ಬೆಸ್ಟ್ ಆ್ಯಕ್ಟರ್ಸ್(ನಾಯಕ,ನಾಯಕಿ), ಬೆಸ್ಟ್ ಶಾರ್ಟ್ ಫಿಲ್ಮ್, ಬೆಸ್ಟ್ ಡಾಕ್ಯೂಮೆಂಟರಿ, ಬೆಸ್ಟ್ ಟೆಲಿಫಿಲ್ಮ್, ಬೆಸ್ಟ್ ಮ್ಯೂಜಿಕ್...
ಸುದ್ದಿಗಳು
ಜೆಡಿಎಸ್ ಪಕ್ಷದ ನಿಂದ ನಗರಸಭೆಗೆ ಮುತ್ತಿಗೆಗೆ ಯತ್ನ
ಬೀದರ - ನಗರ ಸಭೆಯ ಅಧ್ಯಕ್ಷ - ಉಪಾಧ್ಯಕ್ಷರ ಆಯ್ಕೆ ಮಾಡದ ಹಿನ್ನೆಲೆಯಲ್ಲಿ ಜೆಡಿಎಸ್ ಜಿಲ್ಲಾಧ್ಯಕ್ಷ ರಮೇಶ್ ಸೋಲಪೂರೆ ನೇತೃತ್ವದಲ್ಲಿ ನೂರಾರು ಕಾರ್ಯಕರ್ತರಿಂದ ನಗರ ಸಭೆ ಮುತ್ತಿಗೆಗೆ ಯತ್ನ ನಡೆಯಿತು.1 ವರ್ಷ 6 ತಿಂಗಳಾದರೂ ನಗರ ಸಭೆಗೆ ಅಧ್ಯಕ್ಷ - ಉಪಾಧ್ಯಕ್ಷರನ್ನು ಆಯ್ಕೆ ಮಾಡದ್ದಕ್ಕೆ ಬೃಹತ್ ಪ್ರತಿಭಟನಾ ರ್ಯಾಲಿ ಹಮ್ಮಿಕೊಂಡ ಜೆಡಿಎಸ್ ಕಾರ್ಯಕರ್ತರು ಕಚೇರಿಯಿಂದ...
ಸುದ್ದಿಗಳು
ಸಮನ್ವಯ ಸಮಾಜ ನಿರ್ಮಾಣಕ್ಕೆ ಸಿದ್ಧಾಂತ ಶಿಖಾಮಣಿ ರಚನೆ – ಚಂದ್ರಶೇಖರ ಶಿವಾಚಾರ್ಯರು
ಸಿಂದಗಿ: ಭಾರತದೇಶವು ದಾರ್ಶನಿಕರ, ಋಷಿಮುನಿಗಳ, ಆಚಾರ್ಯಗಳ ದೇಶವಾಗಿದ್ದು ಕಾರಣ ದೇಶದ ಸಂಸ್ಕೃತಿ, ಪಾರಂಪರಿಕವಾಗಿ ಹರಿದು ಬಂದ ಸಾವಿರ ವರ್ಷಗಳ ಹಿಂದೆ ಶ್ರೀ ಶಿವಯೋಗಿ ಶಿವಾಚಾರ್ಯರು ಜನ್ಮತಾಳಿ ಶೈವ ಪುರಾಣಗಳನ್ನು ಸಂಶೋಧನೆ ಮಾಡಿ ಜನರಿಗೆ ಸಮನ್ವಯ ಸಮಾಜ ನಿರ್ಮಿಸಲು ಸರ್ವಕಾಲಿಕ ಸಾರ್ವಭೌಮವಾಗಿ ಸಿದ್ದಾಂತ ಶಿಖಾಮಣಿ ಗ್ರಂಥವನ್ನು ರಚಿಸಿದ್ದಾರೆ ಎಂದು ಕಾಶೀ ಪೀಠದ ಶ್ರೀಮದ್ ಕಾಶೀಜ್ಞಾನ ಸಿಂಹಾಸನಾಧೀಶ್ವರ...
ಸುದ್ದಿಗಳು
ಪರಿಸರವನ್ನು ದೇವರಂತೆ ನೋಡಬೇಕು – ಸಾಲು ಮರದ ತಿಮ್ಮಕ್ಕ
ಬೆಳಗಾವಿ: ಪ್ರಕೃತಿಯು ನಮ್ಮ ದೇವರು ನಾವು ಧರ್ಮದ ಆಚರಣೆಗಳನ್ನು ಹೇಗೆ ಸಂಭ್ರಮಗಳಿಂದ ಭಕ್ತಿ ಭಾವನೆಗಳಿಂದ ನಡೆದುಕೊಳ್ಳುತ್ತೇವೆ ಅದರಂತೆ ಪರಿಸರವನ್ನು ನೋಡಬೇಕು, ಬಸವಣ್ಣನವರು ಹೇಳಿದ ವಚನದ ವಾಣಿ ಸಕಲ ಜೀವಾತ್ಮರಿಗೆ ಲೇಸನ್ನು ಬಯಸು ಎಂಬ ಮಾತು ನನ್ನ ಬದುಕಿಗೆ ಸ್ಪೂರ್ತಿ ಯಾಗಿ ನಾನು ಪ್ರಕೃತಿಯ ಸೇವೆಯನ್ನು ಮಾಡುತ್ತಿದ್ದೇನೆ, ಮರಗಳೇ ನನ್ನ ದೇವರು ಸಸಿಗಳೇ ನನ್ನ ಮಕ್ಕಳು...
About Me
12281 POSTS
1 COMMENTS
Latest News
ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು
ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...



