Times of ಕರ್ನಾಟಕ
ಸುದ್ದಿಗಳು
ಮಕ್ಕಳ ರಕ್ಷಣೆಗೆ ಮಕ್ಕಳ ವಿಶೇಷ ಗ್ರಾಮ ಸಭೆ ಅವಶ್ಯಕ – ಸಿಸ್ಟರ್ ಸಿಂತಿಯಾ
ಸಿಂದಗಿ: ಮಕ್ಕಳ ಹಕ್ಕುಗಳ ರಕ್ಷಣೆಗಾಗಿ ಮಕ್ಕಳ ಗ್ರಾಮಸಭೆ ನಡೆಸುವುದು ಮುಖ್ಯ. ಪೌಷ್ಟಿಕ ಆಹಾರ ,ಮಕ್ಕಳ ಕ್ರೀಡಾ ಕೂಟ, ಮಕ್ಕಳಿಗೆ ಕಥೆ ಹೇಳುವ ಕಾರ್ಯಕ್ರಮ, ಮಾನಸಿಕ ಅರೋಗ್ಯ ಸಂಬಂಧಿತ ಕಾರ್ಯಕ್ರಮಗಳು, ಶೈಕ್ಷಣಿಕ ಮತ್ತು ವೃತ್ತಿಪರ ಮಾರ್ಗದರ್ಶನ ಕಾರ್ಯಕ್ರಮಗಳು ಹಾಗೂ ಓದುವ ಬೆಳಕು ಕಾರ್ಯಕ್ರಮ ಆಯಾ ಪಂಚಾಯತಿ ವತಿಯಿಂದ ಮಕ್ಕಳಿಗೆ ಹಮ್ಮಿಕೊಳ್ಳಬೇಕು ಎಂದು ಸಂಗಮ ಸಂಸ್ಥೆಯ ಸಹನಿರ್ದೆಶಕಿ...
ಸುದ್ದಿಗಳು
ಸ್ಮಶಾನ ಭೂಮಿಯ ಅತಿಕ್ರಮಣ ತೆರವುಗೊಳಿಸಲು ಆಗ್ರಹ
ಸಿಂದಗಿ: ಪಟ್ಟಣದ ಸ್ಮಶಾನ ಭೂಮಿಯ ಜಾಗದಲ್ಲಿ ಅತಿಕ್ರಮಣವಾಗಿ ಮನೆ ನಿರ್ಮಿಸುತ್ತಿದ್ದು ಕೂಡಲೆ ತೆರವುಗೊಳಿಸಬೇಕೆಂದು ತಾಲೂಕು ದಂಡಾಧಿಕಾರಿ ನಿಂಗಣ್ಣ ಬಿರಾದಾರ ಅವರಿಗೆ ಮನವಿ ಸಲ್ಲಿಸಿದರು.ಈ ಸಂದರ್ಭದಲ್ಲಿ ಸಿಂದಗಿ ಸುದಾರಣಾ ಸಮಿತಿಯ ಅದ್ಯಕ್ಷ ಅಶೋಕ ಅಲ್ಲಾಪುರ ಮಾತನಾಡಿ, ಸರ್ಕಾರಿ ಹಿಂದು ರುದ್ರಭೂಮಿಯ 5 ಎಕರೆ 32 ಗುಂಟೆ ಸ್ಮಶಾನ ಭೂಮಿಯಿದ್ದು ಅದನ್ನು ಕೆಲವರು ಅತಿಕ್ರಮಣ ಮಾಡಿ ಮನೆ...
ಸುದ್ದಿಗಳು
ಉಚಿತ ತಪಾಸನಾ ಶಿಬಿರದ ಸದುಪಯೋಗ ಪಡೆದುಕೊಳ್ಳಿ- ಡಾ. ಕಬ್ಬೂರ
ಮೂಡಲಗಿ: ತಾಲೂಕಿನ ವಡೇರಹಟ್ಟಿ ಗ್ರಾಮದಲ್ಲಿ ಆರೋಗ್ಯ ಇಲಾಖೆ ಹಾಗೂ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ಇಲಾಖೆಯ ಸಹಯೋಗದಲ್ಲಿ ನರೇಗಾ ಯೋಜನೆಯಡಿ ಮಹಿಳಾ ಉದ್ಯೋಗ ಸಬಲೀಕರಣ ಅಭಿಯಾನ ಹಾಗೂ ಉಚಿತ ಆರೋಗ್ಯ ತಪಾಸಣಾ ಶಿಬಿರ ಜರುಗಿತು.ಸಮುದಾಯ ಆರೋಗ್ಯಾಧಿಕಾರಿ ಡಾ.ಸಂಜಯ ಕಬ್ಬೂರ ಮಾತನಾಡಿ, ಗ್ರಾಮಸ್ಥರು ನರೇಗಾ ಯೋಜನೆಯಡಿ ಹಮ್ಮಿಕೊಂಡಿರುವ ಉಚಿತ ಆರೋಗ್ಯ ತಪಾಸಣಾ ಶಿಬಿರದ ಸದುಪಯೋಗ ಪಡೆದುಕೊಳ್ಳಬೇಕು. ಆರೋಗ್ಯದ...
ಸುದ್ದಿಗಳು
ನ.20 ರಂದು ‘ನೃತ್ಯಧಾರ’ ಸಾಂಸ್ಕೃತಿಕ ಕಾರ್ಯಕ್ರಮ
ಬೆಂಗಳೂರು - ನೃತ್ಯಕಾಶಿ ಸ್ಕೂಲ್ ಆಫ್ ಡ್ಯಾನ್ಸ್ ವತಿಯಿಂದ ಇದೇ ಭಾನುವಾರ ನ.20 ರಂದು ಬೆಳಿಗ್ಗೆ 10.00ಗಂಟೆಗೆ ನೃತ್ಯಧಾರ ಸಾಂಸ್ಕೃತಿಕ ಕಾರ್ಯಕ್ರಮವನ್ನು ನಗರದ ಮಲ್ಲೇಶ್ವರನ ಸೇವಾಸದನ ಸಭಾಂಗಣದಲ್ಲಿ ಆಯೋಜಿಸಲಾಗಿದೆ. ಕಾರ್ಯಕ್ರಮಕ್ಕೆ ಮುಖ ಅತಿಥಿಗಳಾಗಿ ಸಂಸ್ಕೃತಿ ಚಿಂತಕ- ಅಂಕಣಕಾರ ಡಾ.ಗುರುರಾಜ ಪೋಶೆಟ್ಟಿಹಳ್ಳಿ ಮತ್ತು ಖ್ಯಾತ ಮಕ್ಕಳ ಸಾಹಿತಿ - ಹಿಲ್ ರಾಕ್ ನ್ಯಾಷನಲ್ ಪಬ್ಲಿಕ್ ಶಾಲೆಯ ನಿದೇರ್ಶಕ...
ಸುದ್ದಿಗಳು
ಪ್ರೊ. ಕೆ ವಿ ನಾರಾಯಣ ಮೂರ್ತಿರವರ ‘ಸತ್ಯಂ ಶಿವಂ ಸುಂದರಂ’ ಕೃತಿ ನ.20 ರಂದು ಬಿಡುಗಡೆ
ಬೆಂಗಳೂರು - ಸಾಹಿತ್ಯ ವಿಚಾರ ವೇದಿಕೆಯಿಂದ ಕರ್ನಾಟಕ ರಾಜ್ಯೋತ್ಸವದ ಪ್ರಯುಕ್ತ ನ. ೨೦ ರಂದು ಬೆಂಗಳೂರಿನ ಆರ್ ಪಿ ಸಿ ಲೇಔಟ್ 10 ನೇ ಮುಖ್ಯರಸ್ತೆಯ ಡಾ.ಕೆ.ವಿ.ನಾರಾಯಣಮೂರ್ತಿರವರ ಮನೆಯಂಗಳದಲ್ಲಿ ಬೆಳಿಗ್ಗೆ 11.00 ಗಂಟೆಗೆ ‘ಸತ್ಯಂ ಶಿವಂ ಸುಂದರಂ' ಕೃತಿ ಲೋಕಾರ್ಪಣೆಯನ್ನು ಖ್ಯಾತ ಕಾದಂಬರಿಕಾರ ಡಾ.ಸುರೇಶ್ ಪಾಟೀಲ ನೆರವೇರಿಸುವರು.ಪ್ರಾಧ್ಯಾಪಕ ಡಾ.ಎಸ್.ರಾಮಮೂರ್ತಿ ಶರ್ಮ ಲಕ್ಕೂರುರವರು ಕೃತಿ ಕುರಿತು...
ಸುದ್ದಿಗಳು
ಆಕಾಶವಾಣಿಯಲ್ಲಿ ನ.18 ರಂದು ಸಮಗ್ರ ಶಿಕ್ಷಣ ಸಂಚಲನ ಕಾರ್ಯಕ್ರಮ ಪ್ರಸಾರ
ಧಾರವಾಡ: ರಾಜ್ಯದ ಎಲ್ಲಾ ೧೩ ಆಕಾಶವಾಣಿ ಕೇಂದ್ರಗಳಿಂದ ನಾಳೆ ಬೆಳಗ್ಗೆ ೭ ಗಂಟೆ ೧೫ ನಿಮಿಷಕ್ಕೆ ಏಕಕಾಲಕ್ಕೆ ಪ್ರಸಾರವಾಗುವ ಸಮಗ್ರ ಶಿಕ್ಷಣ ಸಂಚಲನ ಸರಣಿ ಕಾರ್ಯಕ್ರಮದಲ್ಲಿ ನಗರದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಬೆಳಗಾವಿ ವಿಭಾಗದ ಆಯುಕ್ತರ ಕಚೇರಿಯ ನಿರ್ದೇಶಕಿ ಮಮತಾ ನಾಯಕ ಅವರೊಂದಿಗೆ ‘ಶಿಕ್ಷಣ ಇಲಾಖೆಯಲ್ಲಿರುವ ಆನ್ ಲೈನ್ ಸೇವೆಗಳು’ ಎಂಬ...
ಸುದ್ದಿಗಳು
ಡಿಜಿಟಲ್ ಕೋಣೆ ಉದ್ಘಾಟನೆ ಮಾಡಿದ ಸಚಿವ ಪ್ರಭು ಚವ್ಹಾಣ
ಬೀದರ: ಸರಕಾರಿ ಕನ್ನಡ ಶಾಲೆಗಳಿಗೆ ಸಂಬಂಧಿಸಿದ ಎಲ್ಲಾ ಸಮಸ್ಯೆಗಳನ್ನು ಪರಿಹರಿಸಲು ತಾವು ಬದ್ಧರಿರುವುದಾಗಿ ಪಶು ಸಂಗೋಪನಾ ಸಚಿವ ಪ್ರಭು ಚವ್ಹಾಣ ಹೇಳಿದರು.ಔರಾದ ತಾಲೂಕಿನ ಬಾದಲಗಾಂವ್ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಡಿಜಿಟಲ್ ಕೋಣೆ ಉದ್ಘಾಟನೆ ಮಾಡಿದ ಸಚಿವ ಪ್ರಭು ಚೌವ್ಹಾಣ್ ಈ ಬಗ್ಗೆ ಭರವಸೆ ನೀಡಿದರು.ಶಾಲೆಯ ಚಿಕ್ಕ ಮಕ್ಕಳು ಪಶುಸಂಗೋಪನೆ ಸಚಿವ ಪ್ರಭು ಚವ್ಹಾಣ ಅವರಿಗೆ...
ಸುದ್ದಿಗಳು
ಮಕ್ಕಳ ಅಭಿವ್ಯಕ್ತಿಗೆ ಶಾಲೆ ವೇದಿಕೆಯಾಗಲಿ
ಶಾಲಾ ಶಿಕ್ಷಣ ಇಲಾಖೆಯ ಬೆಳಗಾವಿ ವಿಭಾಗ ಮಟ್ಟದ ಚಿತ್ರಕಲಾ ಸ್ಪರ್ಧೆಗಳ ಉದ್ಘಾಟನೆ
ಧಾರವಾಡ: ಚಿತ್ರಕಲೆಯೂ ಸೇರಿದಂತೆ ಪ್ರಾಥಮಿಕ ಮತ್ತು ಪ್ರೌಢ ಶಾಲಾ ಮಕ್ಕಳಲ್ಲಿ ಹುದುಗಿರುವ ರಂಗಕಲೆ, ಭರತನಾಟ್ಯ, ಹಾಡುಗಾರಿಕೆ, ಯೋಗ, ಕ್ರೀಡೆ ಮತ್ತು ಮೇಲಾಟಗಳಂತಹ ಸುಪ್ತವಾದ ಪ್ರತಿಭೆ ಬೆಳೆದು ಬಲಗೊಳ್ಳಲು ಮಕ್ಕಳ ಅಭಿವ್ಯಕ್ತಿಗೆ ಶಾಲೆ ವೇದಿಕೆಯಾಗಬೇಕೆಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ನಿರ್ದೇಶಕರಾದ ಮಮತಾ ನಾಯಕ...
ಸುದ್ದಿಗಳು
ನ.೨೦ರಂದು ಪತ್ರಕರ್ತ, ಲೇಖಕ: ಹನುಮಂತ. ಮ.ದೇಶಕುಲಕರ್ಣಿ ಅವರ ಶ್ರೀಕಾರ ಕೃತಿ ಬಿಡುಗಡೆ
ಪತ್ರಕರ್ತ, ಲೇಖಕ ಹನುಮಂತ. ಮ. ದೇಶಕುಲಕರ್ಣಿ ಇವರ ಮೂರನೇಯ ಕೃತಿ ಶ್ರೀಕಾರ (ಸುವಿಚಾರಗಳ ಸಾಕ್ಷಾತ್ಕಾರ) ದಿ. 20 ರಂದು ಬೆ.11-30ಕ್ಕೆ ಬೆಂಗಳೂರಿನ ಚಾಮರಾಜಪೇಟೆಯಲ್ಲಿರುವ ಮಾತಿನಮನೆ ಸಭಾಂಗಣದಲ್ಲಿ ನಡೆಯುವ ಸಮಾನ ಚಿಂತಕರ ಸಮ್ಮೇಳನದಲ್ಲಿ ಲೋಕಾರ್ಪಣೆಯಾಗಲಿದೆ.ಲೇಖಕ ರೋಹಿತ್ ಚಕ್ರತೀರ್ಥ ಬಿಡುಗಡೆ ಮಾಡಲಿದ್ದಾರೆ. ಸಂಸ್ಕೃತಿ ಪ್ರತಿಪಾದಕ ವಿದ್ವಾನ್ ನವೀನಶಾಸ್ತ್ರೀ ಪುರಾಣಿಕ ಅವರಿಂದ ಪುಸ್ತಕಾವಲೋಕನ.ಲೇಖಕ ಹನುಮಂತ. ಮ. ದೇಶಕುಲಕರ್ಣಿ ,...
ಸುದ್ದಿಗಳು
ನಮ್ಮ ಮನೆಗಳು ಎಲ್ಲಿ?; ಬಿಜೆಪಿ ಸರ್ಕಾರದ ವಿರುದ್ಧ ಕಾಂಗ್ರೆಸ್ ಹೊಸ ಅಭಿಯಾನ
ಬೀದರ - ಗಡಿ ಜಿಲ್ಲೆ ಬೀದರ್ ನಲ್ಲಿ ಮುಂಬರುವ ವಿಧಾನ ಸಭಾ ಚುನಾವಣೆ ಕಾವು ಜೋರಾಗಿದ್ದು ಕೆಪಿಸಿಸಿ ರಾಜ್ಯ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ ತನ್ನ ತವರೂರು ಭಾಲ್ಕಿ ಕ್ಷೇತ್ರದಲ್ಲಿ ಬರುವ ೧೮ ರಂದು ಬಿಜೆಪಿ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಲು ತೀರ್ಮಾನ ಮಾಡಿದ್ದಾರೆ.ಭಾಲ್ಕಿ ಕ್ಷೇತ್ರದಲ್ಲಿ ಗುಡಿಸಲು ಮುಕ್ತ ಭಾಲ್ಕಿಗಾಗಿ ಬಿಜೆಪಿ ವಿರುದ್ಧ ಬೃಹತ್ ಪ್ರತಿಭಟನೆ...
About Me
12281 POSTS
1 COMMENTS
Latest News
ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು
ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...



