Times of ಕರ್ನಾಟಕ

ಜಿಲ್ಲಾಧಿಕಾರಿ ನಡೆ ತಹಶೀಲ್ದಾರ ಕಚೇರಿ ಕಡೆ

ಗುಂಟಾ ಪ್ಲಾಟ್ ಗಳಿಂದ ಪುರಸಭೆಗೆ ಆದಾಯ ಬರುವಂತೆ ನೋಡಿಕೊಳ್ಳಿ ಸಿಂದಗಿ: ಪಟ್ಟಣದಲ್ಲಿರುವ ಗುಂಟಾ ಪ್ಲಾಟ್‍ಗಳಲ್ಲಿ ನಿರ್ಮಾಣವಾದ ಮನೆಗಳಿಗೆ ಮೂಲಭೂತ ಸೌಲಭ್ಯಗಳನ್ನು ನೀಡಿದ್ದೀರಿ ಅವುಗಳಿಂದ ಒಂದು ನಯಾಪೈಸೆ ಉತ್ಪನ್ನವಿಲ್ಲದಿದ್ದರೆ ಹೇಗೆ ಅವುಗಳ ಸೌಲಭ್ಯಗಳ ಅನುಗುಣವಾಗಿ ಕರ ಭರಣಾ ಮಾಡಿಕೊಳ್ಳಬೇಕು ವರದಿ ಕಲೆ ಹಾಕಿ ಮತ್ತು ಸಾರ್ವಜನಿಕರಿಂದ ಬರುವ ಅರ್ಜಿಗಳನ್ನು ಸಕಾಲದಲ್ಲಿ ಹಾಕಿ ಬೇಗ ಸೌಲಭ್ಯ ನೀಡಿ ಎಂದು...

ನಗರೋತ್ಥಾನದಡಿ ರಸ್ತೆ ಡಾಂಬರಿಕರಣಕ್ಕೆ ಚಾಲನೆ

ಸಿಂದಗಿ: ಪಟ್ಟಣದ ಸಂಗಮ ಆರ್ಕೇಡ ಹತ್ತಿರ ಚೌಡಯ್ಯ ವೃತ್ತದಿಂದ ಸೋಮೇಶ್ವರ ಚೌಕವರೆಗಿನ ರೂ 30 ಲಕ್ಷ ವೆಚ್ಚದ ನಗರೋತ್ಥಾನ ಹಂತ 4ರ ಪ್ಯಾಕೇಜ್ 1 ಮತ್ತು 2ರ  ರಸ್ತೆಯ ಡಾಂಬರಿಕರಣ ಕಾಮಗಾರಿಗೆ  ಶಾಸಕ ರಮೇಶ ಭೂಸನೂರ ಹಾಗೂ ಪುರಸಭೆ ಅಧ್ಯಕ್ಷ ಡಾ. ಶಾಂತವೀರ ಮನಗೂಳಿ ಅವರು ಪೂಜೆ ನೆರವೇರಿಸಿದರು.ಪುರಸಭೆ ಅಧ್ಯಕ್ಷ ಡಾ. ಶಾಂತವೀರ ಮನಗೂಳಿ...

ಪಂಚಮಸಾಲಿಗಳು ಸಿಂಹಾಸನ ಏರೋಣ ಅಥವಾ ಕಸಹೊಡೆಯೋಣ, ಶೃದ್ಧೆಯ ಬದುಕು ಬದುಕೋಣ

ಸಿಂದಗಿ: ಡಿ.12 ರಂದು 25 ಲಕ್ಷ ಪಂಚಮಸಾಲಿಗಳಿಂದ ವಿಧಾನಸೌಧ ಮುತ್ತಿಗೆ ಪ್ರಸ0ಗ ಬ0ದರೆ ಸಿಂಹಾಸನ ಏರೋಣ. ಇಲ್ಲವಾದರೆ ಕಸ ಹೊಡೆಯೋಣ, ಆಲಸ್ಯ ಬಿಟ್ಟು ಶ್ರದ್ಧೆಯ ಬದುಕು ರೂಪಿಸಿಕೊಳ್ಳೋಣ ಎಂದು ಕೂಡಲಸಂಗಮದ ಲಿಂಗಾಯತ ಪಂಚಮಸಾಲಿ ಪೀಠದ ಬಸವ ಜಯಮೃತ್ಯುಂಜಯ ಸ್ವಾಮೀಜಿ ಗಳು ಕರೆ ನೀಡಿದರು.ಪಟ್ಟಣದ ಅನಂತಲಕ್ಷ್ಮೀ ಕನ್ವೆನ್ಷನ್ ಹಾಲ್‍ನಲ್ಲಿ ತಾಲೂಕು ಲಿಂಗಾಯತ ಪಂಚಮಸಾಲಿ ಸಮಾಜ ಹಮ್ಮಿಕೊಂಡಿದ್ದ...

ಬೀದರ್ ನಲ್ಲಿ ನಶೆಗೆ ಬಳಸುವ ಟಾನಿಕ್ ಹಾಗೂ ಮಾತ್ರೆ ಜಪ್ತಿ

ಬೀದರ - ನಶೆಗಾಗಿ ಹಾಗೂ ಮಾನಸಿಕ ಅಸ್ವಸ್ಥರಿಗಾಗಿ ಬಳಸಲ್ಪಡುವ ಟಾನಿಕ್ ಹಾಗೂ ಮಾತ್ರಗಳನ್ನು ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಇಬ್ಬರು ವ್ಯಕ್ತಿಗಳನ್ನು ಬಂಧಿಸಿ ಅವರಿಂದ ಮಾತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ.ಬಂಧಿತರಿಂದ 300 ನೈಟ್ರಾವೆಟ್ ನಶೆ ಮಾತ್ರೆಗಳು ಹಾಗೂ ನಶೆಗೆ ಬಳಸುವ 159 ಕೊಡೈನ್ ಟಾನಿಕ್ ಬಾಟಲಿಗಳನ್ನು ಜಪ್ತಿ ಮಾಡಲಾಗಿದೆ.ಬೀದರ್ ನಿಂದ ಭಾಲ್ಕಿ ಮೂಲಕ ಮಹಾರಾಷ್ಟ್ರ ಗಡಿಗೆ ಅಕ್ರಮವಾಗಿ ಸಾಗಿಸುತ್ತಿದ್ದಾಗ...

ಹೊಲೆ, ಮಾದಿಗರಿಗೆ ಹುಟ್ಟಿರುವುದಾಗಿ ಹೇಳಿ ; ಮೀಸಲಾತಿ ತೆಗೆದುಕೊಳ್ಳಿ

ಜ್ಞಾನಪ್ರಕಾಶ ಸ್ವಾಮಿ ವಿವಾದಾತ್ಮಕ ಹೇಳಿಕೆ ಬೀದರ: ದೊಡ್ಡ ದೊಡ್ಡ ಪೀಠಾಧ್ಯಕ್ಷರು ನೀವು ಎಲ್ಲಾ ಸ್ವಾಮಿಗಳು ವಿಧಾನಸೌಧ ಮುಂದೆ ಬನ್ನಿ, ಬಂದು *ನಮ್ಮಲ್ಲಿ ದಲಿತರ ರಕ್ತ ಹರಿಯುತ್ತಿದೆ* ಎಂದು ಬಹಿರಂಗವಾಗಿ ಸುದ್ದಿ ಗೋಷ್ಠಿ ಮಾಡಿ ಹೇಳಿ, ಮೀಸಲಾತಿ ಪಡೆದುಕೊಳ್ಳಿ ಎಂದು ಉರಿಲಿಂಗ ಪೆದ್ದಿ ಮಠದ  ಜ್ಞಾನ ಪ್ರಕಾಶ್ ಸ್ವಾಮೀಜಿ ಅತ್ಯಂತ ಕಟುವಾದ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.ನಾವು ಹೊಲೆಯ,...

ಜಾತಿ ಪ್ರಮಾಣ ಪತ್ರ ವಿಷಯದಲ್ಲಿ ಹೋರಾಟ

ಬೀದರ್‌ನಲ್ಲಿ ಶಾಸಕರು ಹಾಗೂ ಎಂಎಲ್ಸಿಗಳ ವಿರುದ್ಧ ಬೃಹತ್ ಪ್ರತಿಭಟನಾ ರ್ಯಾಲಿ ಬೀದರ - ಬೇಡ ಜಂಗಮರಿಗೆ ಎಸ್ಸಿ - ಎಸ್ಟಿ ಜಾತಿ ಪ್ರಮಾಣ ಪತ್ರ ನೀಡುವಂತೆ ಶಿಫಾರಸು ನೀಡಿದ ಶಾಸಕರು ಹಾಗೂ ವಿಧಾನ ಪರಿಷತ್ ಸದಸ್ಯರ ವಿರುದ್ಧ ಪ್ರತಿಭಟನೆ ನಡೆದಿದೆ.ಹುಮ್ನಾಬಾದ್ ಶಾಸಕ ರಾಜಶೇಖರ ಪಾಟೀಲ್, ಬೀದರ್ ಉತ್ತರ ಶಾಸಕ ರಹೀಂಖಾನ್, ಬಸವಕಲ್ಯಾಣ ಶಾಸಕ ಶರಣು ಸಲಗರ್,...

ಬೀದರ್ ನಲ್ಲಿ ವ್ಯಕ್ತಿಯ ಭೀಕರ ಕೊಲೆ

ಬೀದರ - ಮಾರಕಾಸ್ತಗಳಿಂದ ತಲೆಗೆ ಹಲ್ಲೆ ಮಾಡಿ ಅಪರಿಚಿತರು ವ್ಯಕ್ತಿಯೊಬ್ಬರ ಭೀಕರ ಕೊಲೆ ಮಾಡಿರುವ ಘಟನೆ ಗಡಿ ಜಿಲ್ಲೆ ಬೀದರನಲ್ಲಿ ನಡೆದಿದೆ.ದೇವೇಂದ್ರ ( 40 ) ಕೊಲೆಯಾದ ವ್ಯಕ್ತಿ.ಬೀದರ್ ತಾಲೂಕಿನ ಚಿಟ್ಟಾ ಅರಣ್ಯ ಪ್ರದೇಶದಲ್ಲಿ ಈ ಘಟನೆ ನಡೆದಿದ್ದು ಮೂಲತಃ ಬೀದರ್ ತಾಲೂಕಿನ ಶಾಪೂರ್ ಗೇಟ್ ನಿವಾಸಿಯಾಗಿರುವ ದೇವೇಂದ್ರ ಕೆಲಸ ಮುಗಿಸಿಕೊಂಡು ಮನೆಗೆ ಬರುವಾಗ...

ಕಡಾಡಿ ಮೇಲಿನ ಹಲ್ಲೆ ಖಂಡಿಸುತ್ತೇನೆ – ಪ್ರಕಾಶ ಮಾದರ

ಮೂಡಲಗಿ: ನಮ್ಮ ದಲಿತ ಮುಖಂಡರು ಘಟಪ್ರಭಾದಲ್ಲಿ ಈರಣ್ಣ ಕಡಾಡಿಯವರ ಮೇಲೆ ಮಾಡಿರುವ ಹಲ್ಲೆಯನ್ನು ದಲಿತ ಮುಖಂಡನಾಗಿ ನಾನು ಕೂಡ ಆ ಘಟನೆಯನ್ನು ಖಂಡಿಸುತ್ತೇನೆ ಎಂದು ಪಟ್ಟಣದ ದಲಿತ ಮುಖಂಡ ಪ್ರಕಾಶ ಮಾದರ ಹೇಳಿದರು.ರವಿವಾರದಂದು ಪಟ್ಟಣದ ಪತ್ರಿಕಾ ಕಾರ್ಯಾಲಯದಲ್ಲಿ ಜರುಗಿದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸತೀಶ ಜಾರಕಿಹೊಳಿ ನೀಡುವ ಹೇಳಿಕೆ ತೀವ್ರ ಟೀಕೆಗೆ ಗುರಿಯಾಗಿ ತಮ್ಮ...

ವಿಶ್ವ ಮಧ್ವ ವೆಲ್ಫೇರ್ ಅಸೋಸಿಯೇಷನ್ ನಿಂದ ಮಧ್ವವಿಜಯ ಪ್ರಶಸ್ತಿ ಪ್ರದಾನ

ಬೆಂಗಳೂರು ನಗರದ ಕೆಂಗೇರಿ ಉಪನಗರದ ರಾಯರ ಮಠದಲ್ಲಿ ವಿಶ್ವ ಮಧ್ವ ವೆಲ್ಫೇರ್ ಅಸೋಸಿಯೇಷನ್ ವತಿಯಿಂದ ಆಯೋಜಿಸಿದ್ದ ಸಮಾರಂಭದಲ್ಲಿ  ಮಧ್ವಜಯಂತಿ ಅಂಗವಾಗಿ ಹಿರಿಯ ದಾಸ ಸಾಹಿತ್ಯ ಸಂಶೋಧಕಿ,  ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತೆ  ಡಾ.ಜಯಲಕ್ಷ್ಮಿ ಮಂಗಳಮೂರ್ತಿ ರವರಿಗೆ 'ಮಧ್ವವಿಜಯ ಪ್ರಶಸ್ತಿ'ಮತ್ತು ಹರಿದಾಸ ಸಂಶೋಧಕ - ಡಾ.ಆರ್.ವಾದಿರಾಜು , ಡಾ.ಮಧುಸೂದನ್ ಮತ್ತು ಡಾ.ರಮಾ ಕಲ್ಲೂರ್ಕರ್ ರವರುಗಳಿಗೆ 'ಗುರು ಸೇವಾ...

ಕಾವ್ಯ ಕನ್ನಡ ಮತ್ತು ಆಂಗ್ಲ ಹಿರಿಯ ಪ್ರಾಥಮಿಕ ಶಾಲೆಯಲ್ಲಿ  ಮಕ್ಕಳ ದಿನಾಚರಣೆ

ಸಿಂದಗಿ: ಇಂದು ನಾವು ಮಕ್ಕಳಿಗೆ ಒಳ್ಳೆಯ ಭವಿಷ್ಯವನ್ನು ರೂಪಿಸಿ ಕೊಟ್ಟರೆ ಮುಂದೆ ಮಕ್ಕಳು ನಮ್ಮ ರಾಷ್ಟ್ರಕ್ಕೆ ಭವಿಷ್ಯದ ಭದ್ರ ಬುನಾದಿ ಆಗಲಿದ್ದಾರೆ. ಹಾಗಾಗಿ ಇಂದಿನ ಮಕ್ಕಳನ್ನು ನಾವು ಹೇಗೆ ಬೆಳೆಸುತ್ತೇವೆ ಎಂಬುದರ ಮೇಲೆ ನಮ್ಮ ಇಡೀ ರಾಷ್ಟ್ರದ ಭವಿಷ್ಯ ನಿಂತಿದೆ ಎಂದು ಸಂಸ್ಥೆಯ ಕಾರ್ಯದರ್ಶಿ ಕಾಂಚನಾ ಚ ನಾಗರಬೆಟ್ಟ ಹೇಳಿದರು,ಪಟ್ಟಣದ ಕಾವ್ಯ ಕನ್ನಡ ಮತ್ತು...

About Me

12281 POSTS
1 COMMENTS
- Advertisement -spot_img

Latest News

ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು

ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...
- Advertisement -spot_img
error: Content is protected !!
Join WhatsApp Group