Times of ಕರ್ನಾಟಕ
ಸುದ್ದಿಗಳು
ವಿದ್ಯಾರ್ಥಿಗಳು ಓದುವ ಹವ್ಯಾಸ ಬೆಳೆಸಿಕೊಳ್ಳಬೇಕು – ಕು. ಶ್ರೀದೇವಿ ಹುಲಕುಂದ
ಮೂಡಲಗಿ: ವಿದ್ಯಾರ್ಥಿಗಳು ಶಾಲಾ ಕಾಲೇಜುಗಳಲ್ಲಿ, ಸಮಾಜದಲ್ಲಿ ಸಿಗುವ ಅವಕಾಶ ಸೌಲಭ್ಯಗಳನ್ನು ಯೋಗ್ಯವಾಗಿ ಬಳಸಿಕೊಂಡು ಉತ್ತಮ ಭವಿಷ್ಯ ನಿರ್ಮಿಸಿಕೊಳ್ಳಬೇಕಾಗಿದೆ. ಅದರಂತೆ ನಮ್ಮ ಶಾಲೆಗಳಲ್ಲಿ ಕೂಡ ಅನೇಕ ಕಾರ್ಯಕ್ರಮಗಳನ್ನು ಮಕ್ಕಳಿಗಾಗಿ ಮಾಡುವದರ ಮೂಲಕ ಗುರುಗಳು ಮಕ್ಕಳ ಪ್ರತಿಭೆಗೆ ಸೂಕ್ರ ಅವಕಾಶ ಕೊಡುತ್ತಿದ್ದಾರೆ ಎಂದು ವಿದ್ಯಾರ್ಥಿ ಪ್ರತಿನಿಧಿ ಕುಮಾರಿ ಶ್ರೀದೇವಿ ಹುಲಕುಂದ ಹೇಳಿದರು.ಅವರು ತಾಲೂಕಿನ ತುಕ್ಕಾನಟ್ಟಿ ಸರ್ಕಾರಿ ಕನ್ನಡ...
ಸುದ್ದಿಗಳು
ಪ್ರಿಯಾಂಕ ಖರ್ಗೆಗೆ ಜೀವಬೆದರಿಕೆ ; ಖಂಡನೆ
ಸಿಂದಗಿ: ಕಲಬುರ್ಗಿ ಜಿಲ್ಲೆಯ ಚಿತ್ತಾಪುರ ಮತಕ್ಷೇತ್ರದ ಶಾಸಕ ಪ್ರಿಯಾಂಕ ಖರ್ಗೆ ಅವರಿಗೆ ಜೀವಬೆದರಿಕೆ ಹಾಕಿರುವ ಮಣಿಕಂಠ ರಾಠೋಡ ಅವರ ಧೋರಣೆಯನ್ನು ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ (ನಾಗವಾರ ಬಣ) ಸಂಚಾಲಕ ಪರಶುರಾಮ ಕಾಂಬಳೆ ಉಗ್ರವಾಗಿ ಖಂಡಿಸಿದ್ದಾರೆ.ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, 50 ವರ್ಷಗಳ ಸತತ ರಾಜಕಾರಣ ಮನೆತನದ ರಾಜಕಾರಣಿಯಾದ ಪ್ರಿಯಾಂಕ...
ಸುದ್ದಿಗಳು
ಹುಲಸೂರು ತಾಲೂಕಿಗೆ ಸೇರ್ಪಡೆ ವಿರೋಧಿಸಿ ಪ್ರತಿಭಟನೆ
ಬೀದರ - ತಮ್ಮ ಗ್ರಾಮವನ್ನು ಹುಲಸೂರು ತಾಲೂಕಿಗೆ ಸೇರಿಸಿದ್ದನ್ನು ವಿರೋಧಿಸಿ ಹುಮನಾಬಾದ್ ತಾಲೂಕಿನ ಘಾಟಬೋರಾಳ ಗ್ರಾಮದ ಸಾವಿರಾರು ಜನರು ಬೀದರ್ ನಗರದಲ್ಲಿ ಬೃಹತ್ ಪ್ರತಿಭಟನಾ ರ್ಯಾಲಿ ಮಾಡಿ ಸರ್ಕಾರಕ್ಕೆ ಎಚ್ಚರಿಕೆ ನೀಡಿದರು.ನಗರದ ಅಂಬೇಡ್ಕರ್ ವೃತ್ತ, ಭಗತ್ ಸಿಂಗ್ ವೃತ್ತ, ಶಿವಾಜೀ ವೃತ್ತದಿಂದ ಜಿಲ್ಲಾಧಿಕಾರಿ ಕಚೇರಿಯತನಕ ಬೃಹತ್ ಪ್ರತಿಭಟನಾ ರ್ಯಾಲಿ ನಡೆಸಿದರು.ಘಾಟಬೋರಾಳ ಗ್ರಾಮವನ್ನು ಹುಲಸೂರ ತಾಲೂಕು...
ಸುದ್ದಿಗಳು
ಬೂದಿಹಾಳ ಸರಕಾರಿ ಪ್ರೌಢಶಾಲೆಯಲ್ಲಿ ಸಂಭ್ರಮದ ಮಕ್ಕಳ ದಿನಾಚರಣೆ
ಬೈಲಹೊಂಗಲ: ಬದುಕಿನಲ್ಲಿ ಶಿಸ್ತು, ಸಂಸ್ಕಾರ ಅಳವಡಿಸಿಕೊಂಡರೆ ನೆಮ್ಮದಿಯ ನಾಳೆ ನಿಮ್ಮದಾಗುತ್ತದೆ ಎಂದು ಮುಖ್ಯಶಿಕ್ಷಕರಾದ ಎನ್.ಆರ್ ಠಕ್ಕಾಯಿ ಮಕ್ಕಳಿಗೆ ಕಿವಿಮಾತು ಹೇಳಿದರು.ತಾಲೂಕಿನ ಬೂದಿಹಾಳದ ಸರಕಾರಿ ಪ್ರೌಢಶಾಲೆಯಲ್ಲಿ ಹಮ್ಮಿಕೊಂಡ ಮಕ್ಕಳ ದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಮಕ್ಕಳು ದುಶ್ಚಟ ಹಾಗೂ ದುರಭ್ಯಾಸಗಳಿಗೆ ಬಲಿಯಾಗದೆ ಉತ್ತಮ ಜೀವನ ರೂಪಿಸಿಕೊಂಡು ಸಮಾಜದಲ್ಲಿ ಘನತೆ, ಗೌರವದಿಂದ ಬದುಕಬೇಕು. ಮಕ್ಕಳು ತಮ್ಮಲ್ಲಿ ಅಡಗಿದ...
ಸುದ್ದಿಗಳು
ಸಮಾನ ಹಾಗೂ ಉತ್ತಮ ಶಿಕ್ಷಣ ಎಲ್ಲರ ಹಕ್ಕು- ಅಪೇಕ್ಷಾ ಹೊಸಟ್ಟಿ
ಮೂಡಲಗಿ: ಪಟ್ಟಣದ ಬಿ.ವಿ.ಸೋನವಾಲಕರ ಸಿಬಿಎಸ್ಸಿ ಶಾಲೆಯ ವಿದ್ಯಾರ್ಥಿಗಳಿಂದ ಪಟ್ಟಣದ ಕಲ್ಮೇಶ್ವರ ವೃತ್ತದಲ್ಲಿ ಹೆಣ್ಣು ಮಕ್ಕಳ ಶಿಕ್ಷಣ ಹಾಗೂ ಡಿಜಿಟಲ್ ಶಿಕ್ಷಣದ ಮಹತ್ವದ ಕುರಿತು ರವಿವಾರ ಬೀದಿ ನಾಟಕ ನಡೆಸಿದರು.ಈ ಸಂದರ್ಭದಲ್ಲಿ ಹತ್ತನೇ ತರಗತಿಯ ವಿದ್ಯಾರ್ಥಿನಿ ಅಪೇಕ್ಷಾ ಹೊಸಟ್ಟಿ ಮಾತನಾಡಿ, ಶಿಕ್ಷಣದಲ್ಲಿ ಹೆಣ್ಣು ಮಕ್ಕಳಿಗೂ ಸಮಾನ ಹಕ್ಕಿದೆ ಹಾಗೂ ಎಲ್ಲರೂ ತಮ್ಮ ಹೆಣ್ಣು ಮಕ್ಕಳಿಗೆ ಉತ್ತಮವಾದ...
ಸುದ್ದಿಗಳು
ಮೂವರು ಲಾರಿ ಕಳ್ಳರ ಬಂಧಿಸಿದ ಬಸವಕಲ್ಯಾಣ ಪೋಲಿಸರು
ಬೀದರ - ಬಸವಕಲ್ಯಾಣ ತಾಲೂಕು ಮತ್ತು ಹಣಮಂತ ವಾಡಿ ಹಾಗೂ ಮತ್ತಿತರೆಡೆ ರಾತ್ರಿ ವೇಳೆ ರಸ್ತೆ ಬದಿ ನಿಲ್ಲಸಿದ್ದ ಲಾರಿ ಕಳವು ಮಾಡುತ್ತಿದ ಕಳ್ಳರನ್ನು ಪೊಲೀಸರು ಬಂಧಿಸಿದ್ದಾರೆ.ಇವರು ಜಿಲ್ಲೆಯಲ್ಲಿ ಒಟ್ಟು ನಾಲ್ಕು ಕಡೆ ಲಾರಿ ಕಳವು ಮಾಡಿದ್ದರು ಎನ್ನಲಾಗಿದ್ದು ಇವರನ್ನು ತಡರಾತ್ರಿ ಬಸವಕಲ್ಯಾಣ ಗ್ರಾಮೀಣ ಪೋಲಿಸರು ಬಂಧಿಸಿದ್ದಾರೆ.ಬಂಧಿತ ಆರೋಪಿಗಳು ಬೀದರ ತಾಲೂಕಿನ ವೈಲೂರನ ಶೇಖ...
ಸುದ್ದಿಗಳು
ಲಿಂಗಾಯತ ಸಂಘಟನೆಯಿಂದ ವಾರದ ಪ್ರಾರ್ಥನೆ
ಬೆಳಗಾವಿ - ಲಿಂಗಾಯತ ಸಂಘಟನೆ ಬೆಳಗಾವಿ ಇದರ ಆಶ್ರಯದಲ್ಲಿ ವಾರದ ಪ್ರಾರ್ಥನೆಯು ವಚನ ಪಿತಾಮಹ ಪ.ಭು. ಹಳಕಟ್ಟಿಯವರ ಸಭಾಭವನದಲ್ಲಿ ಜರುಗಿತು.ಉಪನ್ಯಾಸಕರಾಗಿ ಆಗಮಿಸಿದ ಸುನಂದಾ ಎಮ್ಮಿ ಯವರು ಮಾತನಾಡುತ್ತಾ, ಒನಕೆ ಓಬವ್ವನ ಸಾಹಸವನ್ನು ಹಾಗೂ ಚಿತ್ರ ದುರ್ಗ ದ ಕೋಟೆಯೋಳಗೆ ಟಿಪ್ಪು ಸೈನಿಕರ ನುಸುಳಿಕೆಯನ್ನುನೋಡಿ, ಕಾವಲು ಗಾರನಾದ ಗಂಡ ಊಟ ಮಾಡುವ ಸಂದರ್ಭದಲ್ಲಿ ಸೈನ್ಯ ನುಸುಳುವುದನ್ನು...
ಸುದ್ದಿಗಳು
ಗುರುವಿನ ಋಣ, ತಂದೆ ತಾಯಿ ಋಣ ತೀರಿಸಲಾಗದು-ಸಂಸದ ಈರಣ್ಣ ಕಡಾಡಿ
ಮೂಡಲಗಿ: ಶಿಲ್ಪಿ ಶಿಲೆಯನ್ನು ಮೂರ್ತಿ ಮಾಡುವಂತೆ, ಗುರು ತನ್ನ ಶಿಷ್ಯನನ್ನು ಒಂದು ಭವ್ಯ ಜ್ಞಾನದ ಮೂರ್ತಿಯನ್ನಾಗಿ ರೂಪಿಸಲು ಪ್ರಯತ್ನಿಸುತ್ತಾನೆ. ತನ್ನಲ್ಲಿರುವ ಅನುಭವಗಳನೆಲ್ಲ ಶಿಷ್ಯನಿಗೆ ಧಾರೆಯೆರೆಯುತ್ತಾನೆ. ಇದಕ್ಕೆ ನಾವು ಯಾವ ಬಹುಮಾನ ನೀಡಿದರೂ ಕಡಿಮೆ ಆದ್ದರಿಂದ ಈ ಜಗತ್ತಿನಲ್ಲಿ ತೀರಿಸಲಾಗದ ಎರಡು ಋಣಗಳೆಂದರೇ ಒಂದು ಗುರುವಿನ ಋಣ ಮತ್ತೊಂದು ತಂದೆ ತಾಯಿ ಋಣ ಎಂದು ರಾಜ್ಯಸಭಾ...
ಸುದ್ದಿಗಳು
ನವ್ಹೆಂಬರ್ ೩೦ ರಂದು ಯರಗಟ್ಟಿ ತಾಲೂಕು ೨ನೇ ಕನ್ನಡ ಸಾಹಿತ್ಯ ಸಮ್ಮೇಳನ
ಸರ್ವಾಧ್ಯಕ್ಷ ಡಾ. ಜಕಬಾಳರಿಗೆ ಆಮಂತ್ರಣ
ಯರಗಟ್ಟಿ ತಾಲ್ಲೂಕು ಎರಡನೇ ಕನ್ನಡ ಸಾಹಿತ್ಯ ಸಮ್ಮೇಳನವು ಸಮೀಪದ ಸತ್ತಿಗೇರಿ ಗ್ರಾಮದಲ್ಲಿ ನವೆಂಬರ್ ೩೦ರಂದು ನಡೆಯಲಿದ್ದು, ಕೆ.ಸ್.ಎಸ್. ಮಹಾವಿದ್ಯಾಲಯದ ನಿವೃತ್ತ ಪ್ರಾಂಶುಪಾಲ ಹಾಗೂ ಜನಪದ ತಜ್ಞ ಡಾ. ಸಿದ್ದಣ್ಣ ಜಕಬಾಳ ಅವರು ಸರ್ವಾಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.ಯರಗಟ್ಟಿ ಕನ್ನಡ ಸಾಹಿತ್ಯ ಪರಿಷತ್ತಿನ ಪದಾಧಿಕಾರಿಗಳು ಮತ್ತು ಸತ್ತಿಗೇರಿ ಗ್ರಾಮಸ್ಥರು ಇಂದು ಸಮ್ಮೇಳನದ ಸರ್ವಾಧ್ಯಕ್ಷರಾದ ಡಾ....
ಸುದ್ದಿಗಳು
ದಲಿತ ಯುವಕನ ಮೇಲಾದ ಹಲ್ಲೆಯನ್ನು ಖಂಡಿಸಿ ಪ್ರತಿಭಟನೆ
ಸಿಂದಗಿ: ನಮ್ಮ ದೇಶಕ್ಕೆ ಸ್ವಾತಂತ್ರ್ಯ ಸಿಕ್ಕು 75ವರ್ಷವಾಗಿ ಅಮೃತ ಮಹೋತ್ಸವ ಆಚರಣೆ ಮಾಡಿಕೋಳ್ಳುತ್ತಿದ್ದರೂ, ದಲಿತರ ಮೇಲೆ ಶೋಷಣೆ, ದೌರ್ಜನ್ಯ ಇನ್ನೂ ನಿಲ್ಲುತ್ತಿಲ್ಲ ಎಂದು ರಾಜ್ಯ ದಲಿತ ಸಂಘರ್ಷ ಸಮಿತಿ ಜಿಲ್ಲಾ ಸಂಚಾಲಕ ವಾಯ್ ಸಿ ಮಯೂರ ಹೇಳಿದರು.ಪಟ್ಟಣದ ಡಾ.ಬಿ.ಆರ್.ಅಂಬೇಡ್ಕರ ವೃತ್ತದಲ್ಲಿ ದಲಿತ ಯುವಕನ ಮೇಲಾದ ಹಲ್ಲೆಯನ್ನು ಖಂಡಿಸಿ ಪ್ರತಿಭಟಸಿ ಪಿಎಎಸ್ಐ ಸೋಮೇಶ ಗೆಜ್ಜಿ ಹಾಗೂ...
About Me
12281 POSTS
1 COMMENTS
Latest News
ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು
ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...



