Times of ಕರ್ನಾಟಕ
ಸುದ್ದಿಗಳು
ತಮ್ಮ ಕೀರ್ತನೆಗಳಿಂದ ಸಮಾಜ ತಿದ್ದಿದ ಹರಿಕಾರ ಕನಕದಾಸರು
ಮೂಡಲಗಿ: ಕನಕದಾಸರು ಜಗತ್ತು ಕಂಡ ಸರ್ವಶ್ರೇಷ್ಠ ಚಿಂತನಕಾರರು ಅಲ್ಲದೇ ಸಮಾಜದ ಅಂಕುಡೊoಕುಗಳನ್ನು ತಮ್ಮ ಕೀರ್ತನೆಗಳ ಮೂಲಕ ಪರಿವರ್ತನೆ ಮಾಡಿದ ಹರಿಕಾರರು ಎಂದು ಯುವ ನಾಯಕ ಸರ್ವೋತ್ತಮ ಜಾರಕಿಹೊಳಿ ಹೇಳಿದರು.ಅವರು ಶುಕ್ರವಾರದಂದು ಪಟ್ಟಣದ ಶ್ರೀ ಬೀರಸಿದ್ಧೇಶ್ವರ ದೇವಸ್ಥಾನದಲ್ಲಿ ಮೂಡಲಗಿ ತಾಲೂಕಾ ಕುರುಬ ಸಮಾಜದ ಸಂಘಟನೆಯಿoದ ಜರುಗಿದ ದಾಸಶ್ರೇಷ್ಠ ಕನಕದಾಸರ ೫೩೫ನೇ ಜಯಂತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ, ...
ಸುದ್ದಿಗಳು
ಬೂದಿಹಾಳ ಸರಕಾರಿ ಪ್ರೌಢಶಾಲೆಯಲ್ಲಿ ಕನಕ ಜಯಂತಿ ಹಾಗೂ ರಾಷ್ಟ್ರೀಯ ಶಿಕ್ಷಣ ದಿನ ಆಚರಣೆ
ಬೈಲಹೊಂಗಲ: 15 ನೆಯ ಶತಮಾನದ ಸಂತ ಶ್ರೇಷ್ಠ ಕನಕದಾಸರ ಜೀವನ ತತ್ವ ಮನುಕುಲಕ್ಕೆ ಮಾದರಿಯಾದುದು ಎಂದು ಮುಖ್ಯಶಿಕ್ಷಕರಾದ ಎನ್.ಆರ್.ಠಕ್ಕಾಯಿ ಹೇಳಿದರು. ತಾಲೂಕಿನ ಬೂದಿಹಾಳ ಗ್ರಾಮದ ಸರಕಾರಿ ಪ್ರೌಢಶಾಲೆಯಲ್ಲಿ ಹಮ್ಮಿಕೊಂಡ ಕನಕ ಜಯಂತಿ ಹಾಗೂ ರಾಷ್ಟ್ರೀಯ ಶಿಕ್ಷಣ ದಿನ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಕನಕದಾಸರು ಕೀರ್ತನೆಗಳ ಮೂಲಕ ಸಾಮಾಜಿಕ ಸಮಾನತೆಯನ್ನು ಸಾರಿ ಕನ್ನಡ...
ಸುದ್ದಿಗಳು
ಕನಕದಾಸರು ಧರ್ಮದ ಅರ್ಥವ್ಯಾಪ್ತಿಯನ್ನು ಹಿಗ್ಗಿಸಿದ ಶ್ರೇಷ್ಠ ಕೀರ್ತನಕಾರ -ಮೀಸಿನಾಯ್ಕ
ಮೂಡಲಗಿ: ಹರಿದಾಸ ಪರಂಪರೆಯನ್ನು ಬೆಳೆಸಿ ಅದರ ಮೂಲಕ ಭಕ್ತಿ, ತತ್ವ, ಧರ್ಮದ ಅರ್ಥವ್ಯಾಪ್ತಿಯನ್ನು ಹಿಗ್ಗಿಸಿದ ಶ್ರೇಷ್ಠ ಕೀರ್ತನಕಾರ ಕನಕದಾಸರು ಎಂದು ಕಲಾ ಹಾಗೂ ವಾಣಿಜ್ಯ ಮಹಾವಿದ್ಯಾಲಯದ ಪ್ರೊ.ಎ.ಎಸ್.ಮೀಸಿನಾಯ್ಕ ಹೇಳಿದರು.ಅವರು ಮೂಡಲಗಿ ಶಿಕ್ಷಣ ಸಂಸ್ಥೆಯ ಕಲಾ ಹಾಗೂ ವಾಣಿಜ್ಯ ಮಹಾವಿದ್ಯಾಲಯದಲ್ಲಿ ಹಮ್ಮಿಕೊಂಡಿದ್ದ ಕನಕದಾಸರ 535 ನೇ ಜಯಂತಿ ಸಮಾರಂಭದಲ್ಲಿ ಮಾತನಾಡಿದರು.ಅಧ್ಯಕ್ಷತೆ ವಹಿಸಿದ್ದ ಮಹಾವಿದ್ಯಾಲಯದ ಪ್ರಾಚಾರ್ಯ ಪ್ರೊ....
ಸುದ್ದಿಗಳು
ಶಿಥಿಲಗೊಂಡ ಶಾಲೆಗೆ ಮೇಲ್ಛಾವಣಿ ; ಗ್ರಾಮಸ್ಥರ ಖಂಡನೆ
ಸಿಂದಗಿ: ತಾಲೂಕಿನ ಗಣಿಹಾರ ಗ್ರಾಮದ ಶತಮಾನೋತ್ಸವ ಆಚರಿಸಿಕೊಳ್ಳುತ್ತಿರುವ ಸರ್ಕಾರಿ ಶಾಲೆಗೆ ಸರ್ಕಾರದಿಂದ ಶಾಲಾ ಅಭಿವೃದ್ದಿಗೆ ಲಕ್ಷಾಂತರ ರೂಪಾಯಿ ಅನುದಾನ ಬಂದಿದೆ. ಆದರೆ ಇದಕ್ಕೆ ಸಂಬಂಧಿಸಿದ ಕೆ.ಆರ್.ಐ.ಡಿ.ಎಲ್ ಅಧಿಕಾರಿಗಳು 100 ವರ್ಷದ, ಶಿಥಿಲಗೊಂಡಿರುವ ಗೋಡೆಯ ಮೇಲೆ ಮೇಲ್ಚಾವಣಿ(ಸ್ಲ್ಯಾಬ್) ಹಾಕಲು ಅನುಮತಿ ನೀಡಿಕಾರ್ಯ ಪ್ರಾರಂಭಿಸಿದ್ದು ಖೇದಕರ ಸಂಗತಿ ಇದನ್ನು ಗಣಿಹಾರ ಗ್ರಾಮದ ಯುವಕರು ಖಂಡಿಸುತಿದ್ದಾರೆ.ಗಣಿಹಾರ ಗ್ರಾಮ ಪಂಚಾಯತ...
ಸುದ್ದಿಗಳು
ರಾಜ್ಯೋತ್ಸವ ನಿಮಿತ್ತ ಪ್ರಶಸ್ತಿ ಪ್ರದಾನ ಹಾಗೂ ಸಾಧಕರಿಗೆ ಸನ್ಮಾನ ಕಾರ್ಯಕ್ರಮ
ಸಿಂದಗಿ: ಕನ್ನಡ ರಾಜ್ಯೋತ್ಸವದ ನಿಮಿತ್ತ ತಾಲೂಕಾ ಕನ್ನಡ ಸಾಹಿತ್ಯ ಪರಿಷತ್ತು ನ.12 ರಂದು ಸಾಯಂಕಾಲ 4 ಗಂಟೆಗೆ ಬಸವೇಶ್ವರ ವೃತ್ತದಲ್ಲಿ ಹಮ್ಮಿಕೊಂಡಿರುವ ಕನ್ನಡ ರಾಜ್ಯೋತ್ಸವ ಮತ್ತು ಪ್ರಶಸ್ತಿ ಪ್ರದಾನ ಹಾಗೂ ಸಾಧಕರಿಗೆ ಸನ್ಮಾನ, ಸಾಂಸ್ಕೃತಿಕ ಕಲರವ ಕಾರ್ಯಕ್ರಮ ಜರುಗಲಿದ್ದು ಈ ಕಾರ್ಯಕ್ರಮದಲ್ಲಿ ಕನ್ನಡದ ಬಳಕೆಯಲ್ಲಿ ಪ್ರಾಶಸ್ತ್ಯ ಪಡೆದ ಶಾಲೆಗೆ ಉತ್ತಮ ಶಾಲೆ ಪ್ರಶಸ್ತಿ, 21-22ನೇ...
ಸುದ್ದಿಗಳು
ಆಧುನಿಕ ಸಮಾಜಕ್ಕೆ ಕನಕದಾಸರ ತತ್ವ ಸಂದೇಶಗಳು ಅವಶ್ಯಕ- ಕಡಾಡಿ
ಮೂಡಲಗಿ: ಕನಕದಾಸರ ವಿಶ್ವ ಮಾನವ ಪರಿಕಲ್ಪನೆಯ ಸಂದೇಶಗಳು ಸಾರ್ವಕಾಲಿಕ ಪ್ರಸ್ತುತತೆಯನ್ನು ಪಡೆದಿದೆ. ಇಂದಿನ ಆಧುನಿಕ ಸಮಾಜಕ್ಕೆ ಕನಕದಾಸರ ತತ್ವ ಸಂದೇಶಗಳ ಅವಶ್ಯಕತೆ ಇದೆ ಎಂದು ಸಾಮಾಜಿಕ ಆರ್ಥಿಕ ಮತ್ತು ಕಲ್ಯಾಣ (ಸೇವಾ) ಸಂಸ್ಥೆಯ ಅಧ್ಯಕ್ಷ ಬಸವರಾಜ ಕಡಾಡಿ ಅವರು ಹೇಳಿದರು.ಶುಕ್ರವಾರ ನ.11 ರಂದು ಕಲ್ಲೋಳಿ ಪಟ್ಟಣದ ರಾಜ್ಯಸಭಾ ಸಂಸದರ ಜನಸಂಪರ್ಕ ಕಾರ್ಯಾಲಯದಲ್ಲಿ ಶ್ರೀ ಮಹಾಲಕ್ಷ್ಮೀ...
ಸುದ್ದಿಗಳು
ಶಾಲಾ ಬಸ್ ಪಲ್ಟಿ ; ಒಂದು ಸಾವು
ಬನವಾಸಿ: ರಾಣಿಬೆನ್ನೂರಿನಿಂದ ಶಿರಸಿ ಕಡೆಗೆ ಪ್ರಯಾಣಿಸುತ್ತಿದ್ದ ಮಿನಿ ಶಾಲಾ ಬಸ್ ಪಲ್ಟಿಯಾಗಿ ಒಬ್ಬರು ಮೃತಪಟ್ಟು 12ಜನ ಗಾಯಗೊಂಡ ಘಟನೆ ಬನವಾಸಿ ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ ಶುಕ್ರವಾರ ಮುಂಜಾನೆ ನಡೆದಿದೆ.ರಾಷ್ಟ್ರೀಯ ಹೆದ್ದಾರಿ 766(ಇ) ಕುಮಟಾ-ಹಾವೇರಿ ಮಾರ್ಗ ಮಧ್ಯೆ ಬುಗಡಿಕೊಪ್ಪ ಗ್ರಾಮದ ಭೂತೇಶ್ವರ ದೇವಸ್ಥಾನದ ಬಳಿ ಈ ಅಪಘಾತ ಸಂಭವಿಸಿದೆ.ಅಪಘಾತವಾದ ಬಸ್ ರಾಣಿಬೆನ್ನೂರಿನ ಸಿದ್ಧಾರೂಢ ನಗರದ ಪರಿಣಿತಿ...
ಸುದ್ದಿಗಳು
ನವೆಂಬರ್ 14ರಿಂದ 19 ರವರೆಗೆ ನಾಣ್ಯಗಳ ಮೇಳ
ಚಾಮರಾಜನಗರ: ನಗರದ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ, ರಥದ ಬೀದಿಯ ಶಾಖೆಯಲ್ಲಿ (ಶಾಖೆ ಕೋಡ್ 40062)ದಿನಾಂಕ 14-11-2022ರಿಂದ 19-11-2022 ರವರೆಗೆ ನಾಣ್ಯಗಳ ಮೇಳವನ್ನು ನಡೆಸಲಾಗುತ್ತದೆ ಎಂದು ಶಾಖಾ ವ್ಯವಸ್ಥಾಪಕರಾದ ಸಕ್ಸೇನ ತಿಳಿಸಿದ್ದಾರೆ.5, 10 ಮತ್ತು 20 ರೂ ಮುಖ ಬೆಲೆಯ ನಾಣ್ಯಗಳನ್ನು ಯಾವುದೇ ಮೊತ್ತಕ್ಕೆ ಬದಲಾಯಿಸಬಹುದು ರೂ.10 ಮತ್ತು 20ರ ನಾಣ್ಯಗಳೊಂದಿಗೆ (ಕನಿಷ್ಟ ...
ಸುದ್ದಿಗಳು
ಮಸ್ಕತ್ ನಲ್ಲಿ ವಿಶ್ವ ಕನ್ನಡ ಸಮ್ಮೇಳನ
ಮಸ್ಕತ್ ( ಓಮನ್)- ಸುಲ್ತಾನೇಟ್ ಆಫ್ ಓಮನ್ ದೇಶದ ರಾಜಧಾನಿ ಮಸ್ಕತ್ ನ ಅಲ್ ಫಲಾಝ್ ಸಭಾಂಗಣದಲ್ಲಿ ದಿ. ೧೮ ಹಾಗೂ ೧೯ ರಂದು ಇಲ್ಲಿನ ಕನ್ನಡ ಸಂಘದ ಸಹಯೋಗದೊಂದಿಗೆ ೧೬ ನೇಯ ವಿಶ್ವ ಕನ್ನಡ ಸಮ್ಮೇಳನ ನಡೆಯಲಿದೆ.ಸಮ್ಮೇಳನದ ಅಧ್ಯಕ್ಷತೆಯನ್ನು ಖ್ಯಾತ ಸಾಹಿತಿ ಮಲ್ಲೇಪುರಂ ಜಿ. ವೆಂಕಟೇಶ ವಹಿಸಲಿದ್ದಾರೆ.ಸಮ್ಮೇಳನದಲ್ಲಿ ಕರ್ನಾಟಕ ರಾಜ್ಯದ ಕನ್ನಡ ಮತ್ತು...
ಸುದ್ದಿಗಳು
ಅಂತಾರಾಷ್ಟ್ರೀಯ ಕನ್ನಡ ರಾಜ್ಯೋತ್ಸವ ಹಾಗೂ ಆತ್ಮ-ಪರಮಾತ್ಮ ಅನುಭೂತಿ ಶಿಬಿರಕ್ಕೆ ನಗರದ ೧೯ ಜನರ ತಂಡ
ಚಾಮರಾಜನಗರ: ಅಂತಾರಾಷ್ಟ್ರೀಯ ಆಧ್ಯಾತ್ಮಿಕ ಸಂಸ್ಥೆ ಪ್ರಜಾಪಿತ ಬ್ರಹ್ಮಾಕುಮಾರಿ ಈಶ್ವರೀಯ ವಿಶ್ವವಿದ್ಯಾಲಯ ಅಬು ಪರ್ವತ ರಾಜಸ್ಥಾನದಲ್ಲಿ ನವೆಂಬರ್ ೧೩ ರಿಂದ ೧೭ರವರೆಗೆ ಕನ್ನಡ ರಾಜ್ಯೋತ್ಸವ ಹಾಗೂ ಆತ್ಮ ಪರಮಾತ್ಮ ಅನುಭೂತಿ ಶಿಬಿರಕ್ಕೆ ನಗರದ ೧೯ ಜನರ ತಂಡಕ್ಕೆ ನಗರದಿಂದ ಬೀಳ್ಕೊಡಲಾಯಿತು.ಏಷ್ಯಾದಲ್ಲೇ ೨ ನೇ ಸ್ಥಾನದಲ್ಲಿರುವ ಮಧ್ಯೆ ಕಂಬವಿಲ್ಲದೆ ನಿರ್ಮಾಣಗೊಂಡಿರುವ ಡೈಮಂಡ್ ಜೂಬಿಲಿ ಹಾಲ್ ನಲ್ಲಿ...
About Me
12281 POSTS
1 COMMENTS
Latest News
ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು
ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...



