Times of ಕರ್ನಾಟಕ
ಸುದ್ದಿಗಳು
ನಗರೋತ್ಥಾನದಡಿ ಚರಂಡಿ ಕಾಮಗಾರಿಗೆ ಚಾಲನೆ
ಸಿಂದಗಿ: ಪಟ್ಟಣದ ಬಂದಾಳ ರಸ್ತೆಯಿಂದ ದಳವಾಯಿ ಅವರ ಮನೆಯವರೆಗೆ ನಗರೋತ್ಥಾನ ಹಂತ 4ರ ಪ್ಯಾಕೇಜ್ 1 ಮತ್ತು 2ರ ಸಿಸಿ ಚರಂಡಿ ಕಾಮಗಾರಿಗೆ ಶಾಸಕ ರಮೇಶ ಭೂಸನುರ ಹಾಗೂ ಪುರಸಭೆ ಅಧ್ಯಕ್ಷ ಡಾ. ಶಾಂತವೀರ ಮನಗೂಳಿ ಅವರು ಪೂಜೆ ನೆರವೇರಿಸಿದರು.ಈ ಸಂದರ್ಭದಲ್ಲಿ ಪುರಸಭೆ ಅಧ್ಯಕ್ಷ ಡಾ. ಶಾಂತವೀರ ಮನಗೂಳಿ ಮಾತನಾಡಿ, ನಗರೋತ್ಥಾನ ಯೋಜನೆಯಡಿ ಬಂದಾಳ...
ಜೋತಿಷ್ಯ
ಇಂದಿನ ರಾಶಿ ಭವಿಷ್ಯ 🪷10-11-2022
✨️🛕ಓಂ ಶ್ರೀ ಗುರು ವಿಶ್ವಕರ್ಮ ಪರಬ್ರಹ್ಮಣೇ ನಮಃ✨️🛕
🌹ಮೇಷ ರಾಶಿ🌹ದೈಹಿಕ ಲಾಭಕ್ಕಾಗಿ, ವಿಶೇಷವಾಗಿ ಮಾನಸಿಕ ಶಕ್ತಿಯನ್ನು ಪಡೆಯಲು ಧ್ಯಾನ ಮತ್ತು ಯೋಗದ ಆಶ್ರಯವನ್ನು ತೆಗೆದುಕೊಳ್ಳಿ. ಇಂದು ನೀವು ನಿಮ್ಮ ಕುಟುಂಬದ ಸದಸ್ಯರು ಹಾಗೂ ಸ್ನೇಹಿತರಿಂದ ಬೆಂಬಲ ಪಡೆದು ಹೊಸ ಉತ್ಸಾಹ ಮತ್ತು ಆತ್ಮವಿಶ್ವಾಸದಿಂದ ಮುಂದುವರಿಯುತ್ತೀರಿ. ನಿಮ್ಮ ಹೃದಯಕ್ಕೆ ಪ್ರಿಯವಾಗುವ ಯಾರನ್ನಾದರೂ ಸಂಧಿಸುವ ಅವಕಾಶಗಳು ಇಂದು ಬಲವಾಗಿವೆ....
ಸುದ್ದಿಗಳು
ರಾಂಪುರ ಗ್ರಾಮ ಪಂಚಾಯತಿಯಲ್ಲಿ ಜನ ಸಂಪರ್ಕ ಸಭೆ
ಸಿಂದಗಿ: ತಾಲೂಕಿನ ಗಣಿಹಾರ ಗ್ರಾಮದಲ್ಲಿ ಸಂಗಮ ಸಮಗ್ರ ಗ್ರಾಮೀಣ ಅಭಿವೃದ್ಧಿ ಕೇಂದ್ರ ಸಿಂದಗಿ ಹಾಗೂ ಗ್ರಾಮ ಪಂಚಾಯತ್ ರಾಂಪುರ ಇವರ ಸಂಯುಕ್ತ ಆಶ್ರಯದಲ್ಲಿ ಜನ ಸಂಪರ್ಕ ಸಭೆ ಹಮ್ಮಿಕೊಳ್ಳಲಾಯಿತು.ಮನ್ರೇಗ ಅನುಷ್ಠಾನ ಅಭಿಯಾನದ ಗುಂಪಿನ ಸದಸ್ಯರು ಹಾಗೂ ಸ್ವ ಸಹಾಯ ಸಂಘದ ಸದಸ್ಯರು ತಮ್ಮ ಹಳ್ಳಿಯಲ್ಲಿ ಇರುವಂತಹ ಕುಂದು ಕೊರತೆಗಳನ್ನು ಅಧಿಕಾರಿಗಳ ಗಮನಕ್ಕೆ ತಂದರು. ಚರಂಡಿ...
ಸುದ್ದಿಗಳು
ಕತ್ತಲಲ್ಲೇ ಕ್ರೀಡಾಳುಗಳಿಗೆ ಪ್ರಶಸ್ತಿ ವಿತರಣೆ !
ಬೀದರ - ಕ್ರೀಡೆಯಲ್ಲಿ ಸಾಧನೆ ಮಾಡಿದ ವಿದ್ಯಾರ್ಥಿಗಳಿಗೆ ಕಗ್ಗತ್ತಲಲ್ಲೇ ಪ್ರಶಸ್ತಿ ನೀಡಿದ ಘಟನೆ ಜಿಲ್ಲೆಯ ಮೊರಾರ್ಜಿ ವಸತಿ ಶಾಲೆಯಲ್ಲಿ ನಡೆದಿದೆ.ಜಿಲ್ಲಾ ಮಟ್ಟದ ಕ್ರೀಡಾ ಕೂಟವನ್ನು ನಗರದ ನೆಹರೂ ಕ್ರೀಡಾಗಣದಲ್ಲಿ ಹಮ್ಮಿಕೊಳ್ಳಲಾಗಿತ್ತು ಇದೇ ಕ್ರೀಡಾಂಗಣದಲ್ಲಿ ಕ್ರೀಡಾ ಪಟುಗಳಿಗೆ ಪ್ರಶಸ್ತಿ ನೀಡುವ ಕಾರ್ಯಕ್ರಮವಿತ್ತು ಆದರೆ ಪ್ರಶಸ್ತಿಗಳನ್ನು ಕತ್ತಲಲ್ಲೇ ನೀಡಲಾಯಿತು.ಕನಿಷ್ಠ ವಿದ್ಯುತ್ ಸೌಲಭ್ಯ ಒದಗಿಸಲಾಗದೆ ಕ್ರೀಡಾ ಇಲಾಖೆ ದಿವ್ಯ...
ಸುದ್ದಿಗಳು
ಬೆಳಗಾವಿ ಜಿಲ್ಲಾ ತಾಲೂಕುಗಳ ಕನ್ನಡ ಸಾಹಿತ್ಯ ಸಮ್ಮೇಳನಗಳ ದಿನಾಂಕ ಪ್ರಕಟ
ಬೆಳಗಾವಿ: ಡಿಶೆಂಬರ್ 21 ಮತ್ತು 22 ರಂದು 15 ನೇ ಬೆಳಗಾವಿ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಚಿಕ್ಕೋಡಿಯಲ್ಲಿ ಜರುಗಲಿದ್ದು ನವೆಂಬರ್ 30 ರಂದು ಸತ್ತಿಗೇರಿ ಗ್ರಾಮದ ಸರಕಾರಿ ಪ್ರೌಡಶಾಲೆ ಮೈದಾನ ದಲ್ಲಿ ಯರಗಟ್ಟಿ ತಾಲೂಕಾ ಕನ್ನಡ ಸಾಹಿತ್ಯ ಸಮ್ಮೇಳನ, ಡಿಶೆಂಬರ 11 ರಂದು ನಿಪ್ಪಾಣಿಯಲ್ಲಿ ನಿಪ್ಪಾಣಿ ತಾಲೂಕಾ ಕನ್ನಡ ಸಾಹಿತ್ಯ ಸಮ್ಮೇಳನ, ಡಿಶೆಂಬರ...
ಸುದ್ದಿಗಳು
ಕ್ರೀಡೆ ಇಲ್ಲದ ಜೀವನ ಕೀಟ ತಿಂದ ಮರದಂತೆ
ವಾರ್ಷಿಕ ಕ್ರೀಡಾಕೂಟದ ಸಮಾರೋಪ ಸಮಾರಂಭ ಉದ್ಘಾಟನೆಯಲ್ಲಿ ಸಿದ್ದಲಿಂಗ ಕಿಣಗಿ ಅಭಿಪ್ರಾಯ
ಸಿಂದಗಿ - ಕ್ರೀಡೆ ಇಲ್ಲದ ಜೀವನ ಕೀಟ ತಿಂದ ಮರದಂತೆ. ಮಕ್ಕಳು ಆರೋಗ್ಯವಂತರಾಗಿ ಬೆಳೆಯಬೇಕಾದರೇ ಪಠ್ಯ ಮತ್ತು ಪಠ್ಯೇತರ ಚಟುವಟಿಕೆಗಳಲ್ಲಿ ಭಾಗವಹಿಸುವುದು ಅವಶ್ಯವಿದೆ ಎಂದು ಪತ್ರಕರ್ತ, ಎಚ್.ಜಿ.ಪದವಿ ಪೂರ್ವ ಮಹಾವಿದ್ಯಾಲಯದ ಉಪನ್ಯಾಸಕ ಸಿದ್ದಲಿಂಗ ಕಿಣಗಿ ಹೇಳಿದರು.ಇಲ್ಲಿನ ಲೊಯೋಲ್ ಶಾಲೆಯಲ್ಲಿ ವಾರ್ಷಿಕ ಕ್ರೀಡಾಕೂಟದ ಸಮಾರೋಪ ಸಮಾರಂಭ...
ಸುದ್ದಿಗಳು
ಸರಕಾರದ ಉಚಿತ ಸೇವೆ ಸದುಪಯೋಗ ಮಾಡಿಕೊಳ್ಳಿ – ಡಾ. ಮಂಜುನಾಥ
ಸಿಂದಗಿ: ಇಂದಿನ ವಿಷಪೂರಿತ ಆಹಾರ ಸೇವನೆಯಿಂದ ಅಲ್ಲದೆ ಪ್ರತಿಯೊಬ್ಬರೂ ಸಾಂಸಾರಿಕ ಜೀವನದಲ್ಲಿ ಮಾನಸಿಕ ಒತ್ತಡದಿಂದ ನಾನಾ ರೋಗಗಳಿಗೆ ತುತ್ತಾಗುತ್ತಿದ್ದಾರೆ ಎಂದು ವೈದ್ಯಾಧಿಕಾರಿ ಮಂಜುನಾಥ ಟಿ ಹೇಳಿದರು.ತಾಲೂಕಿನ ಮೋರಟಗಿ ಸಮುದಾಯ ಕೇಂದ್ರದ ಉಪಕೇಂದ್ರ ಗಬಸಾವಳಗಿ ಗ್ರಾಮದಲ್ಲಿ ಹಮ್ಮಿಕೊಂಡ ಸಮುದಾಯ ಆಧಾರಿತ ತಪಾಸಣಾ ಶಿಬಿರ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿ, ರೊಳಗೆ ಹೆಚ್.ಐ.ವಿ/ಏಡ್ಸ್, ಹೆಪಟೈಟಸ್ ಬಿ, ಮತ್ತು...
ಸುದ್ದಿಗಳು
ಮೂಡಲಗಿಯಲ್ಲಿ ಶಿವಶರಣ ಮೇದಾರ ಕೇತಯ್ಯನವರ 892ನೇ ಜಯಂತಿ ಆಚರಣೆ
ಮೂಡಲಗಿ: ಇಲ್ಲಿಯ ವಿದ್ಯಾನಗರದಲ್ಲಿನ ಮೇದಾರ ಸಮಾಜ ಬಾಂಧವರಿಂದ ಶಿವಶರಣ ಮೇದಾರ ಕೇತಯ್ಯ ಅವರ 892ನೇ ಜಯಂತಿ ಸಡಗರ ಸಂಭ್ರಮದಿಂದ ಆಚರಿಸಲಾಯಿತು.ಕಾರ್ಯಕ್ರಮದಲ್ಲಿ ಭಾಗವಹಿಸಿದ ಕೆ.ಎಮ್.ಎಫ್ ಅಧ್ಯಕ್ಷ ಹಾಗೂ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ಆಪ್ತ ಸಹಾಯಕ ನಾಗಪ್ಪ ಶೇಖರಗೋಳ ಮಾತನಾಡಿ, ಶಿವಶರಣ ಮೇದಾರ ಕೇತಯ್ಯನವರು ಹನ್ನೆರಡನೆಯ ಶತಮಾನದ ಶ್ರೇಷ್ಠ ವಚನಕಾರ ಹಾಗು ಶರಣ.ಬಿದಿರುಬುಟ್ಟಿ, ಮೊರ ಮುಂತಾದವುಗಳನ್ನು...
ಸುದ್ದಿಗಳು
ಕಬ್ಬು ಸಾಗಿಸುವ ಟ್ರಾಕ್ಟರ್ ಗಳಿಗೆ ರಸ್ತೆ ಸುರಕ್ಷತಾ ಸೂಚಿ ಬಿಡುಗಡೆ
ಸದ್ಯ ಕಬ್ಬು ಸಾಗಿಸುವ ಹಂಗಾಮು ಆರಂಭವಾಗಿರುವುದರಿಂದ ಸಂಭವಿತ ಅಪಘಾತಗಳನ್ನು ತಪ್ಪಿಸಲು ಟ್ರಾಕ್ಟರ್ ಚಾಲಕರಿಗೆ ಮೂಡಲಗಿ ಪೊಲೀಸ್ ಠಾಣೆಯಿಂದ ಸುರಕ್ಷತಾ ಸೂಚಿ ಬಿಡುಗಡೆ ಮಾಡಲಾಗಿದೆ.ಈ ಮೂಲಕ ಮೂಡಲಗಿ ಪೊಲೀಸ್ ಠಾಣಾ ವ್ಯಾಪ್ತಿಯ ಎಲ್ಲಾ ಸಾರ್ವಜನಿಕರಿಗೆ ತಿಳಿಸುವುದೆನೆಂದರೆ, ಈ ವರ್ಷದ ಕಬ್ಬು ಕಟಾವು ಪ್ರಾರಂಭವಾಗಿದ್ದು, ಈ ಸಂದರ್ಭದಲ್ಲಿ ರೈತರು ತಮ್ಮ ಜಮೀನುಗಳಿಂದ ಕಾರ್ಖಾನೆಗಳಿಗೆ ಕಬ್ಬು ಸಾಗಿಸುವ ಟ್ರ್ಯಾಕ್ಟರ್ಗಳಿಂದಾಗಿ...
ಸುದ್ದಿಗಳು
ಶೀಘ್ರದಲ್ಲೇ ‘ಲವಂಗಿ’ ಚಿತ್ರೀಕರಣ ಆರಂಭ
ಗದಗ: ಜಯಗಂಗಾ ಫಿಲಂ ಪ್ರೊಡಕ್ಷನ್ ಧಾರವಾಡ ಲಾಂಚನದಲ್ಲಿ ಪ್ರೇಮಕಥಾ ಹಂದರ ಹೊಂದಿದ ‘ಲವಂಗಿ’ ಕನ್ನಡ ಚಲನಚಿತ್ರ ಚಿತ್ರೀಕರಣ ಶೀಘ್ರದಲ್ಲೇ ಆರಂಭವಾಗಲಿದೆ.೧೬ನೇ ಶತಮಾನದ ಸತ್ಯಘಟನೆಯುಳ್ಳ ಪ್ರೇಮಕಥೆ ಇದಾಗಿದ್ದು, ರಾಷ್ಟೀಯ ಭಾವೈಕ್ಯತೆ ಮತ್ತು ಹಿಂದು-ಮುಸ್ಲಿಂ ಸಾಮರಸ್ಯ ಸಂದೇಶವನ್ನು ಚಿತ್ರ ಒಳಗೊಂಡಿದೆ.ಡಾ.ಚಂದ್ರಮೌಳಿ ಶಿ. ನಾಯ್ಕರ ಅವರ ‘ಅಲಂಕಾರ ಸಾಮ್ರಾಟ’ ಕಾದಂಬರಿ ಆಧಾರಿತ ಚಿತ್ರವನ್ನು ಉತ್ತರ ಕರ್ನಾಟಕದವರೇ ಆದ ಪತ್ರಕರ್ತ,...
About Me
12281 POSTS
1 COMMENTS
Latest News
ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು
ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...



