Times of ಕರ್ನಾಟಕ
ಸುದ್ದಿಗಳು
ಮಕ್ಕಳ ಪ್ರತಿಭೆ ಗುರುತಿಸಿ ಪ್ರೋತ್ಸಾಹಿಸಬೇಕು – ಮೋಹನ ಬಸನಗೌಡ ಪಾಟೀಲ
ಬೈಲಹೊಂಗಲ: ಮಕ್ಕಳಲ್ಲಿರುವ ಸುಪ್ತ ಪ್ರತಿಭೆಗಳನ್ನು ಗುರುತಿಸಿ ಪ್ರೊತ್ಸಾಹ ನೀಡಿದರೆ ಅವರು ಖಂಡಿತವಾಗಿಯೂ ದೊಡ್ಡ ಸಾಧನೆ ಮಾಡುತ್ತಾರೆ ಎಂದು ಕೇಂದ್ರ ಬಸವ ಸಮಿತಿಯ ಕಾರ್ಯಕಾರಿ ಸಮಿತಿಯ ಸದಸ್ಯರಾದ ಮೋಹನ ಬಸನಗೌಡ ಪಾಟೀಲ ಹೇಳಿದರು.ಅವರು ತಾಲೂಕಿನ ಬೈಲವಾಡದ ಶ್ರೀ ಸಿದ್ಧಬಸವೇಶ್ವರ ಕನ್ನಡ ಮಾಧ್ಯಮ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ರಾಜ್ಯಮಟ್ಟದ ಕಿತ್ತೂರು ಉತ್ಸವದ ನಿಮಿತ್ತ ಕಿತ್ತೂರು ರಾಣಿ ಚನ್ನಮ್ಮನ...
ಸುದ್ದಿಗಳು
ದಾಲ್ಮಿಯಾದಿಂದ ಬುದ್ದಿಮಾಂದ್ಯ ಶಾಲೆಗೆ ವಾಷಿಂಗ್ ಮಷಿನ್ ವಿತರಣೆ
ಮೂಡಲಗಿ: ದಾಲ್ಮಿಯಾ ಭಾರತ ಪೌಂಢೇಶನದ ಮೂಡಲಗಿ ತಾಲೂಕಿನ ಯಾದವಾಡ ದಾಲ್ಮಿಯಾ ಸಿಮೆಂಟ್ ಕಾರ್ಖಾನೆಯಿಂದ ಕರ್ನಾಟಕ ರಾಜ್ಯೋತ್ಸವ ನಿಮಿತ್ತವಾಗಿ ಮುಧೋಳದ ಬುದ್ದಿಮಾಂದ್ಯ ವಸತಿ ಶಾಲೆಗೆ ವಾಷಿಂಗ್ ಮಷಿನ್, ಊಟದ ಪಾತ್ರೆ ಹಾಗೂ ಅನಾಥಾಶ್ರಮಕ್ಕೆ ಆಹಾರ ಸಾಮಗ್ರಿಗಳನ್ನು ವಿತರಿಸಿದರು.ದಾಲ್ಮಿಯಾ ಕಾರ್ಖಾನೆಯ ಬೆಳಗಾವಿ ವಿಭಾಗದ ಮುಖ್ಯಸ್ಥ ಪ್ರಭಾತ್ ಕುಮಾರ ಸಿಂಗ್ ಮಾತನಾಡಿ, ಶಾಲೆಯ ಶಿಕ್ಷಕರ ಕಾರ್ಯ ಶ್ಲಾಘನೀಯ, ಬುದ್ದಿಮಾಂದ್ಯ...
ಸುದ್ದಿಗಳು
ಯಾದವಾಡದಲ್ಲಿ ರಾಜ್ಯೋತ್ಸವ ನಿಮಿತ್ತ ಸಾಂಸ್ಕೃತಿಕ ಸಿರಿ ಕಾರ್ಯಕ್ರಮ
ಮೂಡಲಗಿ: ರಾಜ್ಯದ ಕಾಸರಗೋಡ ಮತ್ತು ಬೆಳಗಾವಿಯಲ್ಲಿ ಗಡಿಗಾಗಿ ಆಗುತ್ತಿರುವ ಸಮಸ್ಯೆಗಳನ್ನು ಆಯಾ ಅವಧಿಯಲ್ಲಿಯ ಸರ್ಕಾರಗಳು ವಿಶೇಷ ಗಮನ ನೀಡಿದ್ದರ ಪರಿಣಾಮವಾಗಿ ಅದು ಸಮಸ್ಯೆಯಾಗಿ ಉಳಿದಿರುವುದಿಲ್ಲ ಎಂದು ರಾಜ್ಯಸಭಾ ಸದಸ್ಯ ಈರಣ್ಣಾ ಕಡಾಡಿ ಹೇಳಿದರು.ತಾಲೂಕಿನ ಯಾದವಾಡ ಗ್ರಾಮದಲ್ಲಿ ನಮ್ಮ ಕರ್ನಾಟಕ ರಕ್ಷಣಾ ವೇದಿಕೆ ಘಟಕ ಮತ್ತು ಮೂಡಲಗಿ ತಾಲೂಕಾ ಕನ್ನಡ ರಾಜ್ಯೋತ್ಸವ ಸಮಿತಿ ಆಶ್ರಯದಲ್ಲಿ ಕರ್ನಾಟಕ...
ಸುದ್ದಿಗಳು
2022ರ ಸಾಲಿನ ದೇಸಿ ಸನ್ಮಾನ ಪ್ರಶಸ್ತಿ ಪ್ರದಾನ ಹಾಗೂ ಊರ್ಧ್ವರೇತ ಕಿರುಚಿತ್ರ ಬಿಡುಗಡೆ ಸಮಾರಂಭ
ಸಿಂದಗಿ: ಹಲವಾರು ಪ್ರಕಾಶನಗಳು ಇಂದು ವ್ಯಾಪಾರೀಕರಣ ಅವಲಂಬಿಸಿಕೊಂಡು ಬಂದಿವೆ. ಆದರೆ ಯಾರೂ ಅಳಿಸಲಾಗದ ಚರಿತ್ರೆ ಬರೆದು ಹಲಸಂಗಿ ಗೆಳೆಯರ ಬಳಗ ಇತಿಹಾಸ ಸೃಷ್ಟಿಸಿದೆ ಅಲ್ಲದೆ ಕರ್ನಾಟಕದ ಸಾಂಸ್ಕೃತಿಕ ರಾಯಭಾರಿ ಫ.ಗು ಹಳಕಟ್ಟಿ ಸಂಸ್ಥೆಯಾಗಿದೆ ಅದೇ ದಾರಿಯಲ್ಲಿ ಸಿಂದಗಿ ನೆಲೆ ಪ್ರಕಾಶನ ಸಂಸ್ಥೆ ಹಾಗೂ ಎಂ. ಎಂ. ಪಡಶೆಟ್ಟಿ ಪ್ರತಿಷ್ಠಾನವು ಕೂಡಾ ಹಲಸಂಗಿ ಸಂಸ್ಕೃತಿಗೆ ಸೇರಿದಂತಾಗಿದೆ...
ಸುದ್ದಿಗಳು
ನೂತನ ಪ್ರಾಚಾರ್ಯರಾಗಿ ಅಧಿಕಾರ ಸ್ವೀಕಾರ
ಸಿಂದಗಿ: ಪಟ್ಟಣದ ಸಿ.ಎಂ.ಮನಗೂಳಿ ಮಹಾವಿದ್ಯಾಲಯದ ರಾಜ್ಯಶಾಸ್ತ್ರ ವಿಭಾಗದ ಮುಖ್ಯಸ್ಥ ಡಾ. ಬಿ.ಜಿ.ಪಾಟೀಲ ಇವರು ನೂತನ ಪ್ರಾಚಾರ್ಯರಾಗಿ ಅಧಿಕಾರ ವಹಿಸಿಕೊಂಡರು.ಅವರಿಗೆ ಸಂಸ್ಥೆಯ ಅಧ್ಯಕ್ಷ ಅಶೋಕ ಎಮ್.ಮನಗೂಳಿಯವರು ಆಡಳಿತ ಮಂಡಳಿಯ ಸದಸ್ಯರು, ಮಹಾವಿದ್ಯಾಲಯದ ಎಲ್ಲ ಸಿಬ್ಬಂದಿ ವರ್ಗದವರು ಹಾಗೂ ಎಚ್.ಜಿ. ಪದವಿ ಪೂರ್ವ ಮಹಾವಿದ್ಯಾಲಯದ ಪ್ರಾಚಾರ್ಯರು, ಸಿಬ್ಬಂದಿ ವರ್ಗದವರು ಮತ್ತು ಸಂಸ್ಥೆಯ ಎಲ್ಲ ಅಂಗ ಸಂಸ್ಥೆಗಳ ಮುಖ್ಯಸ್ಥರು...
ಸುದ್ದಿಗಳು
ಕಾನೂನಿನ ಮುಖಾಂತರ ನ್ಯಾಯ ಕೇಳಲು ಪ್ರತಿಯೊಬ್ಬರಿಗೂ ಹಕ್ಕಿದೆ : ಎಲ್.ವಾಯ್ ಅಡಿಹುಡಿ
ಮೂಡಲಗಿ : ಕಾನೂನಿನ ಮುಖಾಂತರ ನ್ಯಾಯ ಕೇಳಲು ಪ್ರತಿಯೊಬ್ಬರಿಗೂ ಹಕ್ಕಿದೆ, ಸ್ವಾತಂತ್ರೋತ್ಸವದ ಅಮೃತ ಮಹೋತ್ಸವದ ಅಂಗವಾಗಿ ಹೈಕೋರ್ಟ್ ಹಾಗೂ ಸರಕಾರದಿಂದ ಪ್ರತಿಯೊಂದು ಹಳ್ಳಿ ಹಳ್ಳಿಗೂ ಕಾನೂನಿನ ಅರಿವು ಮತ್ತು ನೆರವು ಬಗ್ಗೆ ತಿಳಿಯಪಡಿಸುವುದು ಈ ಅಭಿಯಾನದ ಉದ್ದೇಶವಾಗಿದೆ ಎಂದು ನ್ಯಾಯವಾದಿ ಎಲ್.ವಾಯ್ ಅಡಿಹುಡಿ ಹೇಳಿದರು.ತಾಲೂಕಿನ ಶಿವಾಪುರ (ಹ ) ಗ್ರಾಮದಲ್ಲಿ ತಾಲೂಕ ಕಾನೂನು ಸೇವೆಗಳ...
ಸುದ್ದಿಗಳು
ಕಸಾಪದಿಂದ “ಕನ್ನಡ ಭವನದ ಕಟ್ಟಡಕ್ಕೆ 10 ಲಕ್ಷ ಅನುದಾನ ಬಿಡುಗಡೆ – ಹಸ್ತಾಂತರ
ಬೆಳಗಾವಿ: ಸವದತ್ತಿ ತಾಲೂಕಿನ ದಡೆರಕೊಪ್ಪ ಗ್ರಾಮದಲ್ಲಿ ನಿರ್ಮಿಸುತ್ತಿರುವ ಡಾಕ್ಟರ್ ಶಂಬಾ ಜೋಶಿ ಕನ್ನಡ ಭವನದ ಕಟ್ಟಡದ ಸಲುವಾಗಿ ಕನ್ನಡ ಸಾಹಿತ್ಯ ಪರಿಷತ್ ನಿಂದ ಹತ್ತು ಲಕ್ಷ ರೂಪಾಯಿಗಳ ಅನುದಾನದ ಚೆಕ್ ನ್ನು ಕಾರ್ಯನಿರ್ವಾಹಕ ಅಧಿಕಾರಿಗಳು ಜಿ.ಪಂ.ರಾ. ಎಂಜಿನಿಯರಿoಗ್ ವಿಭಾಗ ಬೆಳಗಾವಿ ಇವರಿಗೆ ಹಸ್ತಾಂತರಿಸಲಾಯಿತು.ಈ ಸಂದರ್ಭದಲ್ಲಿ ಬೆಳಗಾವಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷರಾದ ಶ್ರೀಮತಿ...
ಸುದ್ದಿಗಳು
ಗ್ರಹಣ ಯಾರಿಂದ ಯಾರಿಗೆ?
ಗ್ರಹಣಗಳು ಹೆಚ್ಚಾಗುವುದಕ್ಕೆ ಕಾರಣವೇ ಮಾನವನ ಅಜ್ಞಾನದ ಜೀವನ ಶೈಲಿ ಎನ್ನುತ್ತಾರೆ ತಿಳಿದವರು.ಗ್ರಹ ದೋಷ ಗಳಿಗೆ ಸಾಕಷ್ಟು ಧಾರ್ಮಿಕ ಪರಿಹಾರ ಕಾರ್ಯ ಇದೆ. ಆದರೆ ಗ್ರಹಚಾರದ ಬಗ್ಗೆ ತಿಳಿಯುವ ಜ್ಞಾನದ ಕೊರತೆ ಮಾನವನಲ್ಲಿ ಬೆಳೆದು ನಿಂತಿದೆ. ಭೂಮಿ ಎನ್ನುವ ಗ್ರಹವನ್ನು ಹೇಗೆ ಬಳಸಿಕೊಂಡರೆ ಜ್ಞಾನ ಬೆಳೆಯುವುದೆನ್ನುವ ನಮ್ಮ ಹಿಂದಿನ ಧರ್ಮ ಕರ್ಮ ಸಿದ್ಧಾಂತ ತತ್ವಗಳನ್ನು ನಮ್ಮ...
ಸುದ್ದಿಗಳು
ಡಿಕೆಶಿ, ರಾಹುಲ್ ರಂಥವರು ಭ್ರಷ್ಟಾಚಾರದ ಬಗ್ಗೆ ಮಾತಾನಾಡೋದು ವಿಚಿತ್ರ – ಮುನೇನಕೊಪ್ಪ
ಬೀದರ - ಡಿಕೆ ಶಿವಕುಮಾರ ಹಾಗೂ ರಾಹುಲ್ ಗಾಂಧಿಯಂಥವರು ಭ್ರಷ್ಟಾಚಾರದ ಬಗ್ಗೆ ಮಾತನಾಡುತ್ತಿರುವುದು ವಿಚಿತ್ರವಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಶಂಕರ ಪಾಟೀಲ ಮುನೇನಕೊಪ್ಪ ಲೇವಡಿ ಮಾಡಿದರು.ಬೀದರನಲ್ಲಿ ಪತ್ರಕರ್ತರೊಡನೆ ಮಾತನಾಡುತ್ತ ಡಿಕೆ ಶಿವಕುಮಾರ್ ಹಾಗೂ ಕಾಂಗ್ರೆಸ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು.ಡಿಕೆ ಶಿವಕುಮಾರ್ ಮೇಲೆ ಯಾವ ರೀತಿ ಕೇಸ್ ಗಳು ಇವೆ ಎಂದು ನಮಗೆಲ್ಲಾ...
ಜೋತಿಷ್ಯ
🕉️ದಿನ ಭವಿಷ್ಯ 🕉️🌹07/11/2022🌹
✨️🛕ಓಂ ಶ್ರೀ ಗುರು ವಿಶ್ವಕರ್ಮ ಪರಬ್ರಹ್ಮಣೇ ನಮಃ✨️🛕
🪷ಮೇಷ ರಾಶಿ🪷ವಿವಾಹಿತ ಜನರು ಇಂದು ತಮ್ಮ ಮಕ್ಕಳ ಶಿಕ್ಷಣದ ಮೇಲೆ ಹೆಚ್ಚು ಹಣವನ್ನು ಖರ್ಚು ಮಾಡಬೇಕಾಗುತ್ತದೆ. ನೀವು ಭಾವಿಸಿದ್ದಕ್ಕಿಂತ ಹೆಚ್ಚಾಗಿ ನಿಮ್ಮ ಸಹೋದರರು ನಿಮ್ಮ ಅಗತ್ಯಗಳಿಗೆ ಬೆಂಬಲ ನೀಡುತ್ತಾರೆ. ನಿಮ್ಮ ಪ್ರೀತಿಪಾತ್ರರು ಸ್ವಲ್ಪ ಕಿರಿಕಿರಿಗೊಂಡಂತೆ ತೋರುತ್ತದೆ. ನಿಮ್ಮ ಮನಸ್ಸಿನ ಮೇಲೆ ಒತ್ತಡವನ್ನು ಹಚ್ಚಿಸುತ್ತದೆ. ಕೆಲಸದ ಸ್ಥಳದಲ್ಲಿ ಹಿರಿಯರು...
About Me
12281 POSTS
1 COMMENTS
Latest News
ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು
ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...



