Times of ಕರ್ನಾಟಕ
ಸುದ್ದಿಗಳು
ಶೀಘ್ರವೇ ವೇತನ ಆಯೋಗದ ರಚನೆ: ಬೀರಪ್ಪ ಅಂಡಗಿ ಚಿಲವಾಡಗಿ ಸ್ವಾಗತ
ಕೊಪ್ಪಳ: ರಾಜ್ಯ ಸರಕಾರಿ ನೌಕರರ ಆಶಯದಂತೆ ರಾಜ್ಯದ ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ ಅವರು ಇನ್ನೂ ಎರಡು ಅಥವಾ ಮೂರು ದಿನಗಳಲ್ಲಿ ವೇತನ ಆಯೋಗದ ರಚನೆಯ ಕುರಿತಾಗಿ ನಿರ್ಧಾರ ತಿಳಿಸಿದ್ದಾರೆ ಹಾಗೇ ನುಡಿದಂತೆ ವೇತನ ಆಯೋಗದ ರಚನೆಗೆ ಮುಂದಾಗ ಮುಖ್ಯಮಂತ್ರಿ ನಡೆಯನ್ನು ಸ್ವಾಗತಿಸಿ,ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.ಇದರ ಜೊತೆಯಲ್ಲಿ ಮುಖ್ಯಮಂತ್ರಿಗಳು ವೇತನ ಆಯೋಗದ ರಚನೆಯ ಮಾಡಲು ಮುಂದಾಗಲು ಶ್ರಮಿಸಿದ...
ಸುದ್ದಿಗಳು
ಸಿಂದಗಿ ನಗರಕ್ಕೆ ಅರುಣಸಿಂಗ್
ಸಿಂದಗಿ: ನಗರಕ್ಕೆ ಅ.08 ರಂದು ಮಧ್ಯಾಹ್ನ — 3 ಗಂಟೆಗೆ ಭಾರತೀಯ ಜನತಾ ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಗಳು ಹಾಗೂ ರಾಜ್ಯ ಉಸ್ತುವಾರಿ ಅರುಣಸಿಂಗ್ ಹಾಗೂ ರಾಜ್ಯ ಕಾರ್ಯದರ್ಶಿ ಸಿದ್ದರಾಜು ಅವರು ಬ್ರಹತ್ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡಲು ಆಗಮಿಸಲಿದ್ದಾರೆ ಅದರ ನಿಮಿತ್ತ ಪಟ್ಟಣದ ತಾಲೂಕಾ ಕ್ರೀಡಾಂಗಣದಲ್ಲಿ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಶಾಸಕ ರಮೇಶ...
ಸುದ್ದಿಗಳು
ಚಾಂದಕವಠೆಯಲ್ಲಿ ಮಕ್ಕಳ ವಿಶೇಷ ಗ್ರಾಮ ಸಭೆ
ಸಿಂದಗಿ: ತಮ್ಮ ಶಾಲೆಯಲ್ಲಿ ಇರುವಂತಹ ಕುಂದು ಕೊರತೆಗಳು, ಬಾಲ್ಯವಿವಾಹ, ಮಕ್ಕಳ ಶಿಕ್ಷಣ, ವಸತಿ ನಿಲಯ, ವಿದ್ಯುತ್ ವ್ಯವಸ್ಥೆ, ಅಂಗನವಾಡಿ ಕೇಂದ್ರ ಸಮಸ್ಯೆಗಳನ್ನು ಗ್ರಾಮ ಪಂಚಾಯತಿಯ ಅಭಿವೃದ್ಧಿ ಅಧಿಕಾರಿಗಳ ಗಮನಕ್ಕೆ ತಂದು ಮೂಲಭೂತ ಸೌಕರ್ಯಗಳನ್ನು ಹಾಗೂ ಈ ಮೇಲೆ ತಿಳಿಸಿದ ವ್ಯವಸ್ಥೆಗಳನ್ನು ಪಡೆದುಕೊಳ್ಳುವುದು ಎಂದು ಸಂಗಮ ಸಂಸ್ಥೆ ಕಾರ್ಯಕ್ರಮದ ಸಂಯೋಜಕರಾದ ವಿಜಯ ಬಂಟನೂರ ಹೇಳಿದರು.ಪಟ್ಟಣದ ಸಂಗಮ...
ಸುದ್ದಿಗಳು
ರೈತರು ಹೈನೋದ್ಯಮದಲ್ಲಿ ತೊಡಗಲು ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಕರೆ
ನಾಗನೂರ ಹಾಲು ಉತ್ಪಾದಕರ ಸಹಕಾರಿ ಸಂಘದ ನೂತನ ಕಟ್ಟಡಕ್ಕೆ ಗುದ್ದಲಿ ಪೂಜೆ ನೆರವೇರಿಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ
ಮೂಡಲಗಿ: ನಾಗನೂರ ಹಾಲು ಉತ್ಪಾದಕರ ಸಹಕಾರಿ ಸಂಘದ ನೂತನ ಕಟ್ಟಡಕ್ಕೆ ಕೆಎಂಎಫ್ನಿಂದ 10 ಲಕ್ಷ ರೂ.ಗಳನ್ನು ನೀಡಲಾಗಿದೆ ಎಂದು ಕೆಎಂಎಫ್ ಅಧ್ಯಕ್ಷ ಹಾಗೂ ಶಾಸಕ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು.ನಾಗನೂರ ಹಾಲು ಉತ್ಪಾದಕರ ಸಹಕಾರಿ ಸಂಘದ ನೂತನ ಕಟ್ಟಡಕ್ಕೆ...
ಸುದ್ದಿಗಳು
ನಾಡು-ನುಡಿ ಬಗ್ಗೆ ಅಸಡ್ಡೆ ತೋರಿಸಿದರೆ ಭವಿಷ್ಯದಲ್ಲಿ ಅಪಾಯ-ಡಾ.ಭೇರ್ಯ ರಾಮಕುಮಾರ್
ಕನ್ನಡ ನಾಡು-ನುಡಿ ಬಗ್ಗೆ ಮಮತೆ ತೋರಿಸದಿದ್ದರೆ ಭವಿಷ್ಯದಲ್ಲಿ ಕನ್ನಡದ, ಕನ್ನಡಿಗರ ಭವಿಷ್ಯ ಬಹಳ ಮಸುಕಾಗಲಿದೆ ಎಂದು ಹಿರಿಯ ಸಾಹಿತಿ,ಪತ್ರಕರ್ತ, ಮೈಸೂರು ಜಿಲ್ಲಾ ಕನ್ನಡ ಜಾಗೃತಿ ಸಮಿತಿ ಸದಸ್ಯ ಹಾಗೂ ಮೈಸೂರು ಜಿಲ್ಲಾ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಾದ ಡಾ.ಭೇರ್ಯ ರಾಮಕುಮಾರ್ ಎಚ್ಚರಿಕೆ ನೀಡಿದರು.ಸಾಲಿಗ್ರಾಮದ ಬ್ರಹ್ಮಕುಮಾರಿ ಆಶ್ರಮದಲ್ಲಿ ಕನ್ನಡ ರಾಜ್ಯೋತ್ಸವದ ಮುಖ್ಯ ಅತಿಥಿಯಾಗಿ ಮಾತನಾಡಿದ ಅವರು, ...
ಸುದ್ದಿಗಳು
ಉಚಿತ ಕೌಶಲ್ಯ ತರಬೇತಿ ಹಾಗೂ ಉದ್ಯೋಗಕ್ಕಾಗಿ ಅರ್ಜಿ ಆಹ್ವಾನ
ಸಿಂದಗಿ: ಕರ್ನಾಟಕ ರಾಜ್ಯದ ನಿರುದ್ಯೋಗಿ ಯುವಕ/ಯುವತಿಯರಾದ 18 ರಿಂದ 40 ವರ್ಷದೊಳಗಿನ SC,ST ಹಾಗೂ 18 ರಿಂದ 35 ವರ್ಷದೊಳಗಿನ OBC, GM, ಅಲ್ಪಸಂಖ್ಯಾತರು, ಹಾಗೂ ಅಂಗವಿಕಲರಿಗೆ ಕರ್ನಾಟಕ ಕೌಶಲ್ಯಾಭಿವೃದ್ಧಿ ನಿಗಮ ಬೆಂಗಳೂರು ಹಾಗೂ ಕುಮಾರ ಇನ್ಫೋಟೆಕ್ ಸಿಂದಗಿ ಸಂಸ್ಥೆಯ ಸಹಯೋಗದೊಂದಿಗೆ ನಡೆಯುವ ಕನಿಷ್ಠ 3 ತಿಂಗಳ ಉಚಿತ ವಿವಿಧ ಕೌಶಲ್ಯ ತರಬೇತಿಗಳಾದ 1)ಫ್ಯಾಶನ್...
ಸುದ್ದಿಗಳು
ಬೀದರ: ಅಪಘಾತದಲ್ಲಿ ಮೃತರಿಗೆ ಪರಿಹಾರ ಘೋಷಣೆ
ಬೀದರ - ಇತ್ತೀಚೆಗೆ ಟ್ರಕ್ ಮತ್ತು ಆಟೋ ನಡುವೆ ಸಂಭವಿಸಿದ ಭೀಕರ ರಸ್ತೆ ಅಫಘಾತದಲ್ಲಿ ದುರ್ಮರಣ ಹೊಂದಿದ ೭ ಜನ ಮಹಿಳಾ ಕಾರ್ಮಿಕರ ಕುಟುಂಬದವರಿಗೆ ತಲಾ ೫ ಲಕ್ಷ ರೂ. ಪರಿಹಾರ ಘೋಷಣೆ ಮಾಡಲಾಗಿದೆ.ಬೀದರ್ ಬ್ರೀಮ್ಸ್ ಆಸ್ಪತ್ರೆಗೆ ಜಿಲ್ಲಾ ಉಸ್ತುವಾರಿ ಸಚಿವ ಶಂಕರ್ ಬಿ ಪಾಟೀಲ್ ಮುನೇನಕೊಪ್ಪ ಭೇಟಿ ನೀಡಿ ಆಸ್ಪತ್ರೆಯಲ್ಲಿ ದಾಖಲಾದ ಗಾಯಾಳುಗಳಿಗೆ...
ಸುದ್ದಿಗಳು
ಸಾಲಬಾಧೆ ತಾಳಲಾರದೇ ಬಾವಿಗೆ ಹಾರಿ ರೈತ ಆತ್ಮಹತ್ಯೆ
ಬೀದರ: ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಲ್ಲಿ ಸಾಲ ಮಾಡಿಕೊಂಡು ತೀರಿಸಲಾಗದೆ ಮನನೊಂದು ಯುವ ರೈತ ಬಾವಿಗೆ ಬಿದ್ದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.ಬೀದರ್ ಜಿಲ್ಲೆಯ ಹುಮನಾಬಾದ್ ತಾಲೂಕಿನ ಬೂತಗಿ ಗ್ರಾಮದ ಸಂದೀಪ್ ರೆಡ್ಡಿ ತಂದೆ ಶಿವರಾಜ ಕಳಸಂಕಿ (38) ಎಂಬ ಯುವ ರೈತ ಜೀವ ಕಳೆದುಕೊಂಡಿದ್ದಾನೆ.ಉಳುಮೆಗೆ ಅಂತ ಪಿಕೆಪಿಎಸ್ ಬ್ಯಾಂಕ್ ಹಾಗೂ ಖಾಸಗಿ...
ಸುದ್ದಿಗಳು
ಕಾವ್ಯ ಕಟ್ಟಿಕೊಂಡ ಮೀಸೆಯಂತಿರದೆ ಹುಟ್ಟಿಕೊಂಡ ಮೀಸೆಯಂತಿರಬೇಕು
ಮುಡಲಗಿ: ಕವಿಯು ಮುಕ್ತ ಮನಸ್ಸಿನಿಂದ ಸೃಷ್ಟಿಯ ಸೌಂದರ್ಯದ ಭಾವನೆಯನ್ನು ಎಳೆದುಕೊಂಡಾಗ ಮಾತ್ರ ಭಾವನಾತ್ಮಕ ಲೋಕದ ವಿಚಾರಗಳು ಅಭಿವ್ಯಕ್ತಗೊಳ್ಳುತ್ತವೆ ಎಂದು ಬೆಟಗೇರಿ ಪ್ರೌಢ ಶಾಲೆಯ ಮುಖ್ಯೋಪಾಧ್ಯಾಯ ಆರ್.ಎಸ್.ಅಳಗುಂಡಿ ಹೇಳಿದರು.ಅವರು ರವಿವಾರದಂದು ಪಟ್ಟಣದ ಚೈತನ್ಯ ಶಾಲೆಯಲ್ಲಿ ಕರ್ನಾಟಕ ರಾಜ್ಯೋತ್ಸವ ನಿಮಿತ್ತ ಮೂಡಲಗಿ ತಾಲೂಕಾ ಕನ್ನಡ ಸಾಹಿತ್ಯ ಪರಿಷತ್ ಮತ್ತು ಚೈತನ್ಯ ಆಶ್ರಮ ವಸತಿ ಶಾಲೆ ಆಶ್ರಯದಲ್ಲಿ ಜರುಗಿದ...
ಸುದ್ದಿಗಳು
ಸಮ್ಮೇಳನಾಧ್ಯಕ್ಷೆ ಆಶಾ ಕಡಪಟ್ಟಿಯವರ ಸತ್ಕಾರ
ಡಿಸೆಂಬರ್ 12ರಂದು ಅರಳಿಕಟ್ಟಿ ಗ್ರಾಮದಲ್ಲಿ ನಡೆಯಲಿರುವ ಬೆಳಗಾವಿ ತಾಲೂಕಿನ 8ನೆಯ ಕನ್ನಡ ಸಾಹಿತ್ಯ ಸಮ್ಮೇಳನ ಸರ್ವಾಧ್ಯಕ್ಷರಾಗಿ ಆಯ್ಕೆಯಾದ ಶ್ರೀಮತಿ ಆಶಾ ಕಡಪಟ್ಟಿ (ಮಠ) ರವರನ್ನು ಅವರ ಮನೆಗೆ ಭೇಟಿ ನೀಡಿ ಸನ್ಮಾನಿಸಲಾಯಿತು.ಪ್ರಾರಂಭದಲ್ಲಿ ತಾಲೂಕ ಕನ್ನಡ ಸಾಹಿತ್ಯ ಪರಿಷತ್ತಿನ ಗೌರವ ಕಾರ್ಯದರ್ಶಿಗಳಾದ ನಾಗಪ್ಪ ಕರವಿನಕೊಪ್ಪ ಸ್ವಾಗತಿಸಿದರು.ತಾಲೂಕ ಅಧ್ಯಕ್ಷರಾದ ಸುರೇಶ ಹಂಜಿ, ಜಿಲ್ಲಾ ಕಾರ್ಯದರ್ಶಿಗಳಾದ ಎಂ ವೈ...
About Me
12281 POSTS
1 COMMENTS
Latest News
ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು
ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...



