Times of ಕರ್ನಾಟಕ
ಜೋತಿಷ್ಯ
🕉️ಇಂದಿನ ರಾಶಿ ಭವಿಷ್ಯ 🕉️29-10-2022
✨️🛕ಓಂ ಶ್ರೀ ಗುರು ವಿಶ್ವಕರ್ಮ ಪರಬ್ರಹ್ಮಣೇ ನಮಃ✨️🛕
🌹ಮೇಷ ರಾಶಿ🌹ನಿರುದ್ಯೋಗಿಗಳು ಇಂದು ಕಠಿಣ ದಿನವನ್ನು ಹೊಂದಿರುತ್ತಾರೆ. ಕೆಲಸವನ್ನು ಹುಡುಕುವುದು ಸುಲಭವಲ್ಲ ಮತ್ತು ಅದು ನಿಧಾನವಾಗಿ ನಿಮ್ಮ ಮೇಲೆ ಭಾರವಾಗಲು ಪ್ರಾರಂಭಿಸುತ್ತದೆ. ನಿಮ್ಮ ದೈಹಿಕ ಆರೋಗ್ಯವು ಸಂಪೂರ್ಣವಾಗಿ ಉತ್ತಮವಾಗಿದೆ. ನಿಮ್ಮ ಬಾಸ್ ಇಂದು ನಿಮ್ಮ ಕೆಲಸವನ್ನು ಪ್ರಶಂಸಿಸಬಹುದು. ಬಹಳ ಸಮಯದ ನಂತರ ನೀವು ಸಾಕಷ್ಟು ನಿದ್ರೆಯನ್ನು ಆನಂದಿಸಲು...
ಸುದ್ದಿಗಳು
ವಿದ್ಯಾರ್ಥಿಯ ಸಾವು; ಸಿಲಿಂಡರ್ ಸ್ಫೋಟದ ಶಂಕೆ
ಮೂಡಲಗಿ: ತಾಲೂಕಿನ ನಾಗನೂರ ಗ್ರಾಮದ ಶಿವಪ್ಪ ಪ್ಯಾಟಿ ಎಂಬುವರ ಮಗ ಶ್ರೀಧರ ಶಿವಪ್ಪ ಪ್ಯಾಟಿ (19) ಸಿಲಿಂಡರ ಸ್ಪೋಟಗೊಂಡು ಸಾವನಪ್ಪಿರುವ ದುರ್ಘಟನೆ ಶುಕ್ರವಾರ ಸಂಭವಿಸಿದೆ.ಮೂಡಲಗಿಯಲ್ಲಿ ಕಾಲೇಜಿನ BSC ನಸಿ೯ಂಗ ವ್ಯಾಸಂಗ ಮಾಡುತ್ತಿದ್ದ ಶ್ರೀಧರ ತಂದೆ ತಾಯಿಗಳು ಊರಿಗೆ ಹೋಗಿರುವ ಸಂದರ್ಭದಲ್ಲಿ ಶುಕ್ರವಾರ ಸಂಜೆ ಕಾಲೇಜಿನಿಂದ ಮನೆಗೆ ಬಂದು ಚಹಾ ಮಾಡಲು ಸಿಲಿಂಡರ ಹೊತ್ತಿಸಿದ ಸಂದರ್ಭದಲ್ಲಿ ಸಿಲಿಂಡರ್...
ಸುದ್ದಿಗಳು
ಸತ್ಯ ಜ್ಞಾನದಿ ಆತ್ಮ ಜ್ಯೋತಿ ಬೆಳಗಲಿ – ರಾಜಯೋಗಿನಿ ಸುಧಾ ಅಕ್ಕನವರು
ಮುನವಳ್ಳಿ: ಬೆಳಕಿನ ಹಬ್ಬವೆಂದೇ ಪ್ರಸಿದ್ಧವಾಗಿರುವ ದೀಪಾವಳಿ ಹಬ್ಬ ವಿಶೇಷತೆಯಿಂದ ಕೂಡಿದೆ. ಈ ಸಂದರ್ಭದಲ್ಲಿ ಮನೆ, ವ್ಯಾಪಾರ ಮಳಿಗೆ, ಸಾರ್ವಜನಿಕ ಸ್ಥಳಗಳಲ್ಲಿ ಸುಣ್ಣ ಬಣ್ಣಗಳಿಂದ ಅಲಂಕರಿಸಿ ಶೃಂಗರಿಸುತ್ತಾರೆ. ತದ ನಂತರ ಪೂಜಾ ಕಾರ್ಯ ಕೈಗೊಂಡು ಬಣ್ಣ ಬಣ್ಣದ ದೀಪಗಳಿಂದ ಅಲಂಕರಿಸುತ್ತಾರೆ. ತಮಸೋಮಾ ಜ್ಯೋತಿರ್ಗಮಯ. ಸತ್ಯ ಜ್ಞಾನದ ಆತ್ಮಜ್ಯೋತಿಯು ಬೆಳಗಲಿ. ಆಚರಿಸೋಣ ನಾವೆಲ್ಲ ಸತ್ಯ ಸತ್ಯ ದೀಪಾವಳಿ....
ಸುದ್ದಿಗಳು
ಆನಂದ ಭೋವಿಗೆ ಗಜಲ್ ಕಾವ್ಯ ಪ್ರಶಸ್ತಿ
ಸವದತ್ತಿ: ತಾಲೂಕಿನ ಉಗರಗೋಳ ಗ್ರಾಮದ ಸಾಹಿತಿ ಆನಂದ ಭೋವಿ ಅವರು ದಲಿತ ಸಾಹಿತ್ಯ ಪರಿಷತ್ ನೀಡುವ ಗಜಲ್ ಕಾವ್ಯ ಪ್ರಶಸ್ತಿಗೆ ಭಾಜನರಾಗಿದ್ದು, ಅಕ್ಟೋಬರ್ ೩೦ ರಂದು ಬೆಳ್ಳಿ ಹಬ್ಬದ ನಿಮಿತ್ಯ ನರಗುಂದ ತಾಲೂಕಿನ ಬೈರನಟ್ಟಿ ದೊರೆಸ್ವಾಮಿ ವಿರಕ್ತಮಠದಲ್ಲಿ ನಡೆಲಿರುವ ಅಖಿಲ ಭಾರತ ಗಜಲ್ ಸಾಹಿತ್ಯ ಸಮ್ಮೇಳನದಲ್ಲಿ ಪ್ರಶಸ್ತಿ ಪ್ರಧಾನ ಮಾಡಲಾಗುವದೆಂದು ಪರಿಷತ್ ರಾಜ್ಯಾಧ್ಯಕ್ಷ ಡಾ....
ಸುದ್ದಿಗಳು
ಕನ್ನಡ ಸರ್ವಶ್ರೇಷ್ಠ ಭಾಷೆ : ಸರ್ವೋತ್ತಮ ಜಾರಕಿಹೊಳಿ
ಅರಭಾವಿ ಬಿಜೆಪಿ ಮಂಡಲದಿಂದ ನಡೆದ ಕೋಟಿ ಕಂಠ ಗಾಯನ ಕಾರ್ಯಕ್ರಮ
ಗೋಕಾಕ: ದೇಶದಲ್ಲಿಯೇ ಕನ್ನಡ ಭಾಷೆಗೆ ತನ್ನದೇಯಾದ ವಿಶಿಷ್ಟ ಇತಿಹಾಸವಿದ್ದು, ಕನ್ನಡ ಭಾಷೆ ಇಂದು ದೇಶದಲ್ಲಿ ವಿಶೇಷ ಸ್ಥಾನಮಾನ ಪಡೆದಿದೆ ಎಂದು ಯುವ ಧುರೀಣ ಸರ್ವೋತ್ತಮ ಜಾರಕಿಹೊಳಿ ತಿಳಿಸಿದರು.ಶುಕ್ರವಾರದಂದು ಇಲ್ಲಿಯ ಎನ್ಎಸ್ಎಫ್ ಅತಿಥಿ ಗೃಹದಲ್ಲಿ ಅರಭಾವಿ ಬಿಜೆಪಿ ಮಂಡಲದಿಂದ ಕನ್ನಡ ರಾಜ್ಯೋತ್ಸವದ ನಿಮಿತ್ಯ ಜರುಗಿದ ಕೋಟಿ...
ಸುದ್ದಿಗಳು
ತುಕ್ಕಾನಟ್ಟಿ ಪ್ರಾಥಮಿಕ ಸರ್ಕಾರಿ ಶಾಲೆಯಲ್ಲಿ ಕೋಟಿಕಂಠ ಗಾಯನ
ಮೂಡಲಗಿ: ತಾಲೂಕಿನ ತುಕ್ಕಾನಟ್ಟಿ ಸರ್ಕಾರಿ ಶಾಲೆಯಲ್ಲಿ ಶುಕ್ರವಾರದಂದು ಕೋಟಿ ಕಂಠಗಾಯನ ಕಾರ್ಯಕ್ರಮ ಜರುಗಿತು.ಈ ಸಮಯಲ್ಲಿ ಶಾಲೆಯ ಮುಖ್ಯ ಶಿಕ್ಷಕ ಎ.ವ್ಹಿ.ಗಿರೆಣ್ಣವರ ಮಾತನಾಡಿ, ನಾಡು ನುಡಿಯ ಬಗ್ಗೆ ಅಭಿಮಾನ ಮೂಡಿಸುವ ನಮ್ಮ ಸಂಸ್ಕೃತಿ ಪರಂಪರೆಯ ಬಗ್ಗೆ ಹೆಮ್ಮೆ ಮತ್ತು ಗೌರವ ಮೂಡಿಸುವ ಗೀತೆ ಮತ್ತು ಕವನಗಳನ್ನು ನಮ್ಮ ನಾಡಿನ ಹೆಮ್ಮೆಯ ಕವಿಗಳು ಇವುಗಳನ್ನು ಹಾಡುವುದರಿಂದ ನಮ್ಮಲ್ಲಿ...
ಸುದ್ದಿಗಳು
ಕೋಟಿ ಕಂಠ ಗಾಯನ; ನಾಡು ನುಡಿ ರಕ್ಷಣೆಗೆ ಕಂಕಣಬದ್ಧರಾಗಬೇಕು – ರಮೇಶ ಭೂಸನೂರ
ಸಿಂದಗಿ: ಮಾತಾಡು ಮಾತಾಡು ಕನ್ನಡ ಎಂಬಂತೆ ಪ್ರತಿ ಮಾತಿನಲ್ಲಿ ಕನ್ನಡವನ್ನೆ ಬಳಕೆ ಮಾಡಿ ನಮ್ಮ ನೆಲ-ಜಲ ಹಾಗೂ ಕನ್ನಡ ನಾಡು ನುಡಿಗಾಗಿ ನಾವೆಲ್ಲರು ಕಂಕಣಬದ್ಧರಾಗಿದರೆ ಮಾತ್ರ ಭಾರತ ಮಾತೆಯ ರಕ್ಷಣೆ ಮಾಡಿದಂತಾಗುತ್ತದೆ ಎಂದು ಶಾಸಕ ರಮೇಶ ಭೂಸನೂರ ಹೇಳಿದರು.ಪಟ್ಟಣದ ತಾಲೂಕಾ ಕ್ರೀಡಾಂಗಣದಲ್ಲಿ ತಾಲೂಕು ಆಡಳಿತ ಹಮ್ಮಿಕೊಂಡ ಕೋಟಿ ಕಂಠ ಗಾಯನವನ್ನು ಉದ್ಘಾಟಿಸಿ ಅವರು ಮಾತನಾಡಿದರು.ಕನ್ನಡ...
ಸುದ್ದಿಗಳು
ಡಾ.ಎಸ್.ರಾಮಮೂರ್ತಿ ಶರ್ಮ ಲಕ್ಕೂರು ಅವರ ‘ಸೊಬಗು’ ಕವನ ಸಂಕಲನ ಲೋಕಾರ್ಪಣೆ
ಬೆಂಗಳೂರಿನ ಹನುಮಂತನಗರದ ಶ್ರೀ ಬಾಲಾಜಿ ಪದವಿ ಕಾಲೇಜಿನಲ್ಲಿ ಕವಿ ಡಾ.ಎಸ್.ರಾಮಮೂರ್ತಿಶರ್ಮ ಲಕ್ಕೂರು ಅವರ ‘ಸೊಬಗು’ ಕವನ ಸಂಕಲನವನ್ನು ಸಾಹಿತಿ ಡಾ.ಎಸ್.ಹೆಚ್.ಭುವನೇಶ್ವರ್ ಲೋಕಾರ್ಪಣೆಗೊಳಿಸಿದರು.ನಂತರ ಅವರು ಮಾತನಾಡುತ್ತ, ಸಾಹಿತಿಗಳಲ್ಲಿ ಪ್ರತಿಭೆ – ಪಾಂಡಿತ್ಯವಿರುತ್ತದೆ ಅದನ್ನು ಪ್ರೋತ್ಸಾಹಿಸುವ ಗುಣವನ್ನು ಸಹೃದಯರು ಮಾಡಿದಾಗ ಅವರು ಇನ್ನು ಹೆಚ್ಚಿನ ಸಾಹಿತ್ಯ ಕೃಷಿ ಮಾಡಲು ಸಹಕಾರಿಯಾಗುತ್ತದೆ ಎಂದು ಅಭಿಪ್ರಾಯಪಟ್ಟರು. ಶಂಕರ ಚರಿತಂ ಮೂಲಕ ಆದಿ...
ಸುದ್ದಿಗಳು
ಬೀದರ್ ಕೋಟೆಯಲ್ಲಿ ಮೊಳಗಿದ ಕನ್ನಡ ಡಿಂಡಿಮ
ಬಿದರಿ ಸಾಂಸ್ಕೃತಿಕ ವೇದಿಕೆಯಿಂದ ಕೋಟಿ ಕಂಠ ಗಾಯನ
ಬೀದರ: ಐತಿಹಾಸಿಕ ಬೀದರ್ ಕೋಟೆಯ ಆವರಣದಲ್ಲಿ ರಾಜ್ಯದ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯು 67ನೇ ಕರ್ನಾಟಕ ರಾಜ್ಯೋತ್ಸವದ ಅಂಗವಾಗಿ ಆಯೋಜಿಸಿದ್ದ ಮಾತಾಡ್ ಮಾತಾಡ್ ಕನ್ನಡ, ಕೋಟಿ ಕಂಠ ಗಾಯನ ಐತಿಹಾಸಿಕ ಸ್ಮಾರಕ ಸ್ಥಳಗಳ ಬೀಡಾದ ಕೋಟೆಯಲ್ಲಿ ಕನ್ನಡದ ಹಾಡುಗಳನ್ನು ಮೊಳಗಿಸುವಲ್ಲಿ ಇಲ್ಲಿನ 'ಬಿದರಿ ಬೀದರ್ ಜಿಲ್ಲೆಯ ಸಾಂಸ್ಕೃತಿಕ ವೇದಿಕೆಯು'...
ಸುದ್ದಿಗಳು
ಮಂದಿರಗಳಲ್ಲಿ ಗೋ ಪೂಜೆ ನಿರ್ಧಾರ ಸ್ವಾಗತಾರ್ಹ – ಈರಣ್ಣ ಕಡಾಡಿ
ಮೂಡಲಗಿ: ಗೋವುಗಳ ಮಹತ್ವ ಹಾಗೂ ಗೋವುಗಳ ಸಂರಕ್ಷಣೆ ಕುರಿತು ಜನಜಾಗೃತಿ ಮೂಡಿಸುವ ಸಲುವಾಗಿ ಬಲಿಪಾಡ್ಯಮಿ ದಿನದಂದು ರಾಜ್ಯದ ಎಲ್ಲಾ ಹಿಂದೂ ದೇವಾಲಯಗಳಲ್ಲಿ ಗೋಮಾತೆಯನ್ನು ಪೂಜಿಸುವ ಇಲಾಖೆಯ ನಿರ್ಧಾರ ಸ್ವಾಗತಾರ್ಹವಾಗಿದೆ ಎಂದು ರಾಜ್ಯಸಭಾ ಸಂಸದ ಹಾಗೂ ರಾಜ್ಯ ಬಿಜೆಪಿ ರೈತ ಮೋರ್ಚಾ ಅಧ್ಯಕ್ಷ ಈರಣ್ಣ ಕಡಾಡಿ ಹೇಳಿದರು.ಬುಧವಾರ ಅ.26 ರಂದು ಕಲ್ಲೋಳಿ ಪಟ್ಟಣದಲ್ಲಿ ಮುಜರಾಯಿ ಇಲಾಖೆ...
About Me
12281 POSTS
1 COMMENTS
Latest News
ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು
ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...



