Times of ಕರ್ನಾಟಕ
ಸುದ್ದಿಗಳು
ಅ. 29 ರಂದು ಡಾ.ಲೀಲಾ ಬಸವರಾಜು ಅಭಿನಯಿಸುವ ಏಕವ್ಯಕ್ತಿ ಪ್ರಯೋಗ ‘ಅವ್ವರಸಿ’ ಪ್ರದರ್ಶನ
ಲೇಖಕ ಡಾ. ಗಜಾನನ ಶರ್ಮ ಅವರು ಬರೆದ ಐತಿಹಾಸಿಕ ಕಾದಂಬರಿ- ʻರಾಣಿ ಚೆನ್ನಭೈರಾದೇವಿʼ. ದಕ್ಷಿಣ ಕೊಂಕಣ ಹಾಗೂ ಮಲೆನಾಡನ್ನು 54 ವರ್ಷಗಳವರೆಗೂ ಆಳಿದ ಚೆನ್ನಭೈರಾದೇವಿ; ಕರಿಮೆಣಸಿನ ರಾಣಿಯ ಅಕಳಂಕ ಚರಿತೆ -ಈ ಕೃತಿ. ರಾಜನೀತಿ, ಜೀವನ ವಿಧಾನ, ಧೀಮಂತಿಕೆ, ಉತ್ಕಟವಾದ ಪ್ರೇಮ ಮತ್ತು ಹೆಣ್ಣಿನ ಅಂತಃಸತ್ವವನ್ನು ತೆರೆದಿಡುವ ಈ ಕೃತಿ, ಕನ್ನಡ ಚಾರಿತ್ರಿಕ ಕಥನಗಳ...
ಕವನ
ಕವನ: ಪುನೀತ ಅಜರಾಮರನೀತ
ಪುನೀತ ಅಜರಾಮರನೀತ
ನಂಬಲಾಗುತ್ತಿಲ್ಲ ನಿನ್ನ ಸಾವು ಓ!ಸುಚರಿತ.
ಮಾಡುತ್ತಿರುವರು ನಿನ್ನ ಗುಣಗಾನ ಅನವರತ.
ಅಭಿಮಾನಿಗಳೆಲ್ಲ ಸ್ಮರಿಸುತ್ತಿದ್ದಾರೆ ನಿನ್ನ ಸದ್ಗುಣ ಸತ್ಕಾರ್ಯಗಳನ್ನು
ಅವಿರತ.
ನಿನ್ನ ಕಲೆ, ನಿನ್ನ ಅಭಿನಯ ಎಂದೆಂದೂ ಪ್ರಚಲಿತ.
ಆಗಿದ್ದರೆ ದೊಡ್ಡವರಿಂದ ಚಿಕ್ಕ ಪುಟಾಣಿಗಳೆಲ್ಲ ದುಃಖಭರಿತ.
ನೀನಿಲ್ಲದ ದಿನಗಳನ್ನು ಕಲ್ಪಿಸಿಕೊಳ್ಳಲಾಗುವದಿಲ್ಲವೆಂಬುದು
ಅಷ್ಟೇ ಖಚಿತ.
ನೀನಾಗಿರುವೆ ಸಕಲ ಕಲೆಗಳಿಗೂ
ವಿದ್ಯಾವಂತ.
ಬದುಕುವ ಕಲೆ ಗೊತ್ತಿರುವ ಬುದ್ದಿವಂತ.
ಎಷ್ಟೋ ಸಮಾಜಮುಖಿ ಕೆಲಸ ಮಾಡಿದರೂ ಪ್ರಚಾರ ಪುರಸ್ಕಾರ
ಬಯಸದ ಧೀಮಂತ.
ನೀನು ಮಾಡಿದ ಉತ್ತಮ ಕಾರ್ಯಗಳನ್ನು ಮಾಡುವವರ...
ಸುದ್ದಿಗಳು
ಕರ್ನಾಟಕದ ರಾಣಿಯರ ಚಾರಿತ್ರಿಕ ವಿವರಗಳ ಸಂಪುಟ ಸಿದ್ಧವಾಗಬೇಕು. – ಪ್ರೊ. ಎಸ್. ಎಂ. ಗಂಗಾಧರಯ್ಯ
ಬೆಳಗಾವಿ: ಕರ್ನಾಟಕವನ್ನಾಳಿದ ಪ್ರತಿ ರಾಣಿಯರ ಪ್ರತ್ಯೇಕ ಅಧ್ಯಯನವು ಸ್ತ್ರೀಸಂವೇದನೆಗಳ ನೆಲೆಯಿಂದ ಆಗಬೇಕಾಗಿದೆ. ವಿಷಮ ಪರಿಸ್ಥಿತಿಯಲ್ಲಿ ರಾಜ್ಯದ ನೊಗವನ್ನು ಹೊತ್ತು ಕನ್ನಡ ನೆಲದಲ್ಲಿ ಹತ್ತಾರು ರಾಣಿಯರು ಸಾಮ್ರಾಜ್ಯಗಳನ್ನು ಮುನ್ನಡೆಸಿರುವರು. ರಾಜತಾಂತ್ರಿಕ ವ್ಯವಹಾರಗಳಲ್ಲಿ ಪುರುಷರನ್ನು ಮೀರಿಸಿ ತಮ್ಮ ಸಾಮ್ರಾಜ್ಯವನ್ನು ಕಾಪಾಡಿಕೊಂಡಿರುವರು. ಅಂತಹ ರಾಣಿಯರಿಗೆ ಸಂಶೋಧನೆಗಳು ನ್ಯಾಯ ಒದಗಿಸಬೇಕಾಗಿದೆ ಎಂದು ಪ್ರೊ. ಡಿ. ಎನ್. ಪಾಟೀಲ ಅಭಿಪ್ರಾಯಪಟ್ಟರು.ಅವರು ರಾಣಿ...
ಸುದ್ದಿಗಳು
ರೈತರ ಧರಣಿ; ರೈತರ ಬಂಧನ
ಬೀದರ - ಕಬ್ಬಿಗೆ ಬೆಂಬಲ ಬೆಲೆಗೆ ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘದಿಂದ ರಾಷ್ಟ್ರೀಯ ಹೆದ್ದಾರಿ 65 ತಡೆದು ಪ್ರತಿಭಟನೆ ಮಾಡಲಾಯಿತು.ರಾಜ್ಯ ರೈತ ಸಂಘದ ಜಿಲ್ಲಾಧ್ಯಕ್ಷ ಮಲ್ಲಿಕಾರ್ಜುನ ಸ್ವಾಮಿ ನೇತ್ರತ್ವದಲ್ಲಿ ಪ್ರತಿಭಟನೆ ನಡೆಸಿದ ರೈತರು ಸರ್ಕಾರದ ವಿರುದ್ಧ ಘೋಷಣೆ ಕೂಗಿದರು. ಪ್ರತಿಭಟನೆ ನಿರತ 34 ಕ್ಕೂ ಹೆಚ್ಚು ರೈತರನ್ನು ಪೊಲೀಸರು ಬಂಧಿಸಿದರು.ರಾಜ್ಯದಲ್ಲಿ ಅತ್ಯಂತ ಕಡಿಮೆ...
ಸುದ್ದಿಗಳು
ಮೈಸೂರು ದಸರಾ ವಸ್ತುಪ್ರದರ್ಶನದ ಸರ್ಕಾರಿ ಮಳಿಗೆಗಳಲ್ಲಿ ಕನ್ನಡದ ಬಗ್ಗೆ ತಾತ್ಸಾರ: ಡಾ.ಭೇರ್ಯ ರಾಮಕುಮಾರ್
ಮೈಸೂರು ದಸರಾ ವಸ್ತು ಪ್ರದರ್ಶನವು ವಿಶ್ವಪ್ರಸಿದ್ದ. ಜನರಿಗೆ ಶಿಕ್ಷಣ, ಸಂಸೃತಿ, ನಾಡು-ನುಡಿಗಳ ಪರಿಚಯ ಮಾಡಿಕೊಡುವ ಸಲುವಾಗಿಯೇ ಸುಮಾರು ೧೮೮೦ ರಲ್ಲಿ ದಸರಾ ವಸ್ತುಪ್ರದರ್ಶನ ಆರಂಭಗೊಂಡಿತು.ಆರಂಭದಲ್ಲಿ ಜೀವಣ್ಣರಾಯನಕಟ್ಟೆ ಮೈದಾನದಲ್ಲಿ ಈ ಪ್ರದರ್ಶನ ಆರಂಭಗೊಂಡಿತು. ನಂತರದ ದಿನಗಳಲ್ಲಿ ಇದು ಅರಮನೆಯ ಮುಂಭಾಗಕ್ಕೆ ವರ್ಗಾವಣೆ ಆಯಿತು. ನಂತರ ದಸರಾ ವಸ್ತುಪ್ರದರ್ಶನ ಪ್ರಾಧಿಕಾರ ಅಸ್ತಿತ್ವಕ್ಕೆ ಬಂತು.ಇಂತಹ ಐತಿಹಾಸಿಕ ದಸರಾ ವಸ್ತು...
ಸುದ್ದಿಗಳು
ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ್ಯ; ಕರೆಂಟ್ ತಗುಲಿ ಒಂದು ಎತ್ತು ಸಾವು, ರೈತ ಬಚಾವ್
ಬೀದರ: ಕೈ ಮೇಲೆ ಎತ್ತಿದರೆ ವಿದ್ಯುತ್ ತಂತಿ ತಲುಪುತ್ತದೆ. ಈ ಬಗ್ಗೆ ದೂರು ನೀಡಿದರೆ ತಂತಿಯನ್ನು ಮೇಲೆತ್ತಲು ದುಡ್ಡು ವಸೂಲು ಮಾಡಿದ ಜೆಸ್ಕಾಮ್ ನಿರ್ಲಕ್ಷ್ಯ ತೋರಿದ್ದರಿಂದ ವಿದ್ಯುತ್ ಅವಘಡಕ್ಕೆ ಎತ್ತು ಒಂದು ಬಲಿಯಾಗಿದೆ. ಅದೃಷ್ಟವಶಾತ್ ರೈತ ಬಚಾವಾಗಿದ್ದಾನೆ.ಬೀದರ್ ತಾಲೂಕಿನ ಶ್ರೀ ಮಂಡಲ ಗ್ರಾಮದಲ್ಲಿ ಈ ದುರ್ಘಟನೆ ನಡೆದಿದೆ.ಜಮೀನಿನಲ್ಲಿ ಕರೆಂಟ್ ತಂತಿ ತೀರಾ ಕೆಳಗೆ ಇದ್ದು...
ಸುದ್ದಿಗಳು
ಜಾನುವಾರುಗಳನ್ನು ಚರ್ಮಗಂಟು ರೋಗದಿಂದ ರಕ್ಷಿಸಲು ಮುಂಜಾಗೃತಾ ಕ್ರಮಗಳನ್ನು ಕೈಗೊಳ್ಳಿ: ಶಾಸಕ ಬಾಲಚಂದ್ರ ಜಾರಕಿಹೊಳಿ
ತಮ್ಮ ಸ್ವಂತ ವೆಚ್ಚದಲ್ಲಿ ಅರಭಾವಿ ಕ್ಷೇತ್ರದಲ್ಲಿ ಜಾನುವಾರುಗಳ ಚರ್ಮ ಗಂಟು ರೋಗದ ಕಿಟ್ಗಳನ್ನು ವಿತರಿಸಿದ ಬಾಲಚಂದ್ರ ಜಾರಕಿಹೊಳಿ
ಗೋಕಾಕ: ಜಾನುವಾರುಗಳಿಗೆ ಚರ್ಮ ಗಂಟು ರೋಗ ಹರಡುತ್ತಿದ್ದು, ಹಳ್ಳಿಗಳಿಗೆ ಪಶು ವೈದ್ಯಾಧಿಕಾರಿಗಳು ಭೇಟಿ ನೀಡಿ ಜಾನುವಾರುಗಳನ್ನು ರೋಗದಿಂದ ರಕ್ಷಿಸಲು ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವಂತೆ ಅರಭಾವಿ ಶಾಸಕ ಹಾಗೂ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಸೂಚನೆ ನೀಡಿದರು.ಗುರುವಾರದಂದು...
ಸುದ್ದಿಗಳು
ಬೆಳಗಾವಿಗೆ 100 ಹಾಸಿಗೆಗಳ ಇಎಸ್ಐಸಿ ಆಸ್ಪತ್ರೆ ನಿರ್ಮಾಣಕ್ಕೆ ಅರ್ಹತೆ
ಮೂಡಲಗಿ: ಬೆಳಗಾವಿಯ ಇಎಸ್ಐಸಿ ಆಸ್ಪತ್ರೆಯ ಕಟ್ಟಡದ ಶಿಥಿಲಾವಸ್ಥೆಯನ್ನು ಪರಿಗಣಿಸಿ, ಕಾರ್ಮಿಕರ ಹಿತದೃಷ್ಟಿಯಿಂದ ಬೆಳಗಾವಿಯಲ್ಲಿ 100 ಹಾಸಿಗೆಗಳ ಇಎಸ್ಐಸಿ ಆಸ್ಪತ್ರೆ ನಿರ್ಮಿಸಲು ಅರ್ಹತೆ ಹೊಂದಿದೆ ಎಂದು ಕೇಂದ್ರ ಕಾರ್ಮಿಕ ಮತ್ತು ಉದ್ಯೋಗ ಖಾತೆ ಸಚಿವ ಭೂಪೇಂದರ್ ಯಾದವ್ ಅವರು ಪತ್ರದ ಮೂಲಕ ಉತ್ತರ ನೀಡಿದ್ದಾರೆ ಎಂದು ರಾಜ್ಯಸಭಾ ಸಂಸದ ಈರಣ್ಣ ಕಡಾಡಿ ಅವರು ಹೇಳಿದರು.ಗುರುವಾರ ಅ.27...
ಸುದ್ದಿಗಳು
ಹೊಸತನ, ಹೊಸ ಪ್ರಯೋಗ ಹಾಗೂ ವಿಭಿನ್ನ ಶೈಲಿಯ ಕಥೆ ಮತ್ತು ಸಂಭಾಷಣೆ ಇರುವ ಚಿತ್ರ “ಠಾಣೆ” – ಎಸ್ .ಭಗತ್ ರಾಜ್ – ನಿರ್ದೇಶಕ
ಸ್ಯಾಂಡಲ್ ವುಡ್ ನಲ್ಲಿ ಹೊಸತನ ಹಾಗೂ ಹೊಸ ಪ್ರಯೋಗಗಳನ್ನು ಮಾಡಲು ವಿಭಿನ್ನ ಶೈಲಿಯ ಕಥೆ ಹಾಗೂ ನಿರೂಪಣೆ ಮತ್ತು ಸಂಭಾಷಣೆ ಬರೆದು ಯುವ ನಿರ್ದೇಶಕ ಎಸ್ .ಭಗತ್ ರಾಜ್ ನಿರ್ದೇಶನ ಮಾಡುತ್ತಿರುವ ಠಾಣೆ ಚಿತ್ರದ ಪೋಸ್ಟರ್ ಅನ್ನು ಇತ್ತೀಚೆಗೆ ಆಕ್ಷನ್ ಪ್ರಿನ್ಸ್ ಧುವ್ರ ಸರ್ಜಾ ಅವರು ಬಿಡುಗಡೆ ಮಾಡಿದರು.ಕೆಂಗೇರಿ ಉಪನಗರದ ನೈಸ್ ರಸ್ತೆ ಬಳಿ...
ಜೋತಿಷ್ಯ
ಇಂದಿನ ರಾಶಿ ಭವಿಷ್ಯ ಗುರುವಾರ 27-10-2022
ಓಂ ಶ್ರೀ ಗುರು ವಿಶ್ವಕರ್ಮ ಪರಬ್ರಹ್ಮಣೇ ನಮಃ
🌹ಮೇಷ ರಾಶಿ🌹ಇಂದು ಹಣದ ಬಗ್ಗೆ ಕುಟುಂಬ ಸದಸ್ಯರಲ್ಲಿ ಗೊಂದಲ ಉಂಟಾಗಬಹುದು. ಹಣಕಾಸಿನ ವಿಷಯದ ಬಗ್ಗೆ ನೀವು ಕುಟುಂಬದ ಎಲ್ಲ ಸದಸ್ಯರಿಗೆ ಸ್ಪಷ್ಟವಾಗಿರಲು ಸಲಹೆ ನೀಡಬೇಕು. ಪ್ರೀತಿಪಾತ್ರರು ಇಂದು ನಿಮ್ಮ ಯಾವುದೇ ಮಾತಿನಿಂದ ಕೋಪಗೊಳ್ಳಬಹುದು. ಅವರು ನಿಮ್ಮಿಂದ ಕೋಪಗೊಳ್ಳುವುದ್ದಕ್ಕಿಂತ ಮೊದಲೇ ನಿಮ್ಮ ತಪ್ಪನ್ನು ಅನುಭವಿಸಿ ಮತ್ತು ಅವರನ್ನು ಮನವರಿಕೆ...
About Me
12281 POSTS
1 COMMENTS
Latest News
ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು
ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...



