Times of ಕರ್ನಾಟಕ
ಸುದ್ದಿಗಳು
ಗೋವುಗಳ ಬಗ್ಗೆ ಜನ ಜಾಗೃತಿ ಅಗತ್ತ – ಸರ್ವೋತ್ತಮ ಜಾರಕಿಹೊಳಿ
ಮೂಡಲಗಿ: ನಮ್ಮ ಧಾರ್ಮಿಕ ಮತ್ತು ಸಾಂಸ್ಕೃತಿಕ ಪರಂಪರೆಯ ಅವಿಭಾಜ್ಯ ಅಂಗವಾದ ಗೋವುಗಳ ಮಹತ್ವ ಮತ್ತು ಸಂರಕ್ಷಣೆ ಬಗ್ಗೆ ಜನಜಾಗೃತಿ ಮೂಡಿಸುವುದು ಅತ್ಯವಶ್ಯಕವಾಗಿದೆ ಎಂದು ಯುವನಾಯಕ ಸರ್ವೊತ್ತಮ ಜಾರಕಿಹೊಳಿ ಹೇಳಿದರು.ಅವರು ಪಟ್ಟಣದ ಮಾರುತಿ ದೇವಸ್ಥಾನದಲ್ಲಿ ಸರಕಾರದ ಹಿಂದೂ ಧಾರ್ಮಿಕ ದತ್ತಿ ಇಲಾಖೆಯ ಬಲಿಪಾಡ್ಯ ದಿನದಂದು ಗೋಪೂಜೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿ, ಗೋಪೂಜೆ ಮಾಡುವುದರಿಂದ ಗೋವಿಗೆ ನಾವು...
ಸುದ್ದಿಗಳು
ತವರೂರು ವರವಟ್ಟಿ ಬಿ. ಗ್ರಾಮ ಮರೆತು ಬಿಟ್ಟ ಮಲ್ಲಿಕಾರ್ಜುನ ಖರ್ಗೆ
ಬೀದರ: ಗಡಿ ಜಿಲ್ಲೆ ಬೀದರ್ ಭಾಲ್ಕಿ ತಾಲೂಕಿನ ಚಿಕ್ಕ ಗ್ರಾಮ ವರವಟ್ಟಿ ಬಿ ಇದೀಗ ರಾಷ್ಟ್ರ ಮಟ್ಟದಲ್ಲಿ ಚರ್ಚೆಗೆ ಒಳಗಾಗಿದೆ.
ನೂತನ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ತನ್ನ ತವರೂರಾದ ವರವಟ್ಟಿ ಗ್ರಾಮವನ್ನು ಸಂಪೂರ್ಣ ಮರೆತು ಬಿಟ್ಟಿದ್ದಾರೆ ಎಂದು ಹೇಳಬಹುದು.ವರವಟ್ಟಿ ಬಿ ಗ್ರಾಮದಲ್ಲಿ ಮಲ್ಲಿಕಾರ್ಜುನ ಖರ್ಗೆ ಅವರ ಮನೆ ಹೇಗೆ ಇರಬಹುದು ಎಂದು ಇಡೀ ದೇಶದಾದ್ಯಂತ...
ಸುದ್ದಿಗಳು
ಅಂತರ ರಾಜ್ಯ ಕಳ್ಳರ ಬಂಧಿಸಿ ಹೆಡೆಮುರಿ ಕಟ್ಟಿದ ಬೀದರ್ ಪೊಲೀಸ್
ಬೀದರ - ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಅಂತರ ರಾಜ್ಯ ಕಳ್ಳರನ್ನು ಬಂಧಿಸುವಲ್ಲಿ ಯಶಸ್ವಿಯಾದ ಬೀದರ್ ಜಿಲ್ಲೆಯ ಪೊಲೀಸರು.ಸುಮಾರು ಕಡೆಯಲ್ಲಿ ಕಳ್ಳತನ ಪ್ರಕರಣದಲ್ಲಿ ಭಾಗಿಯಾದ ನೆರೆಯ ರಾಜ್ಯ ಮಹಾರಾಷ್ಟ್ರದ ಖದೀಮರು.ಬೀದರ್ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡೆಕ್ಕಾ ಕಿಶೋರ್ ಬಾಬು ಹೆಚ್ಚುವರಿ ಪೊಲೀಸ ಅಧಿಕಾರಿ ಮಹೇಶ್ ಮೇಘಣ್ಣನವರ್, ಭಾಲ್ಕಿ ಉಪ ವಿಭಾಗ ಸಹಾಯಕ ಪೊಲೀಸ್...
ಜೋತಿಷ್ಯ
ದಿನ ಭವಿಷ್ಯ 🕉️🪷26/10/2022🪷
✨️🛕ಓಂ ಶ್ರೀ ಗುರು ವಿಶ್ವಕರ್ಮ ಪರಬ್ರಹ್ಮಣೇ ನಮಃ✨️
�ಮೇಷ ರಾಶಿ:ಹೊಸ ಸಂಬಂಧಗಳು ದೀರ್ಘಾವಧಿಯದ್ದಾಗಿರುತ್ತವೆ ಮತ್ತು ಹೆಚ್ಚು ಅನುಕೂಲಕರವಾಗಿರುತ್ತವೆ. ನಿಮ್ಮ ಕಠಿಣ ಪದಗಳು ಶಾಂತಿ ಹಾಳು ಮಾಡಿ ನಿಮ್ಮ ಪ್ರಿಯತಮೆಯ ಜೊತೆಗಿನ ಮಧುರ ಸಂಬಂಧವನ್ನು ಹಾಳು ಮಾಡಬಹುದಾದ್ದರಿಂದ ನಿಮ್ಮ ಮಾತುಗಳನ್ನು ನಿಯಂತ್ರಿಸಲು ಪ್ರಯತ್ನಿಸಿ. ನೀವು ಕೆಲಸದಲ್ಲಿ ತುಂಬಾ ಒತ್ತಡ ಹೇರಿದಲ್ಲಿ ಕೋಪ ಹೆಚ್ಚಾಗುತ್ತದೆ. ಯಾವುದೇ ನಿರ್ಧಾರಗಳನ್ನು ತೆಗೆದುಕೊಳ್ಳುವ...
ಸುದ್ದಿಗಳು
ಕರ್ನಾಟಕ ರಾಜ್ಯೋತ್ಸವ ಪ್ರಯುಕ್ತ “ಕನ್ನಡ ನಾಡು ನುಡಿ” ಕುರಿತು – ರಾಜ್ಯ ಮಟ್ಟದ ರಸಪ್ರಶ್ನೆ ಸ್ಪರ್ಧೆ
ಕನ್ನಡ ನಾಡು ರೂಪುಗೊಂಡು ೬೬ ವಸಂತಗಳನ್ನು ಪೂರೈಸುತ್ತಿರುವ ಹೊಸ್ತಿಲಲ್ಲಿ, ನಾಡಿನ ಇತಿಹಾಸ, ಸಂಸ್ಕೃತಿ, ಪರಂಪರೆ ಹಾಗೂ ಸಾಹಿತ್ಯವನ್ನು ಕುರಿತು ಮೆಲುಕು ಹಾಕುವ ಸದುದ್ದೇಶದಿಂದ, ಕನ್ನಡ ಸಾಹಿತ್ಯ ಪರಿಷತ್ತು ತಾಲೂಕು ಘಟಕ ಯರಗಟ್ಟಿ ಹಾಗೂ ಸಿ.ಎಂ.ಮಾಮನಿ ಸರಕಾರಿ ಪ್ರಥಮ ದರ್ಜೆ ಕಾಲೇಜು ಯರಗಟ್ಟಿಯ ಕನ್ನಡ ವಿಭಾಗಗಳ ಸಹಯೋಗದಲ್ಲಿ 'ಕರ್ನಾಟಕ ರಾಜ್ಯೋತ್ಸವ ಪ್ರಯುಕ್ತ “ಕನ್ನಡ ನಾಡು ನುಡಿ”...
ಸುದ್ದಿಗಳು
ಬೆಳಗಾವಿ ಜಿಲ್ಲಾ ಕಸಾಪ ಘಟಕದ ವತಿಯಿಂದ ಸರ್ ಮಿರ್ಜಾ ಇಸ್ಮಾಯಿಲ್ ಜನ್ಮದಿನಾಚರಣೆ
ಬೆಳಗಾವಿ : ನೆಹರು ನಗರದ ಕನ್ನಡ ಭವನದಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ಜಿಲ್ಲಾ ಘಟಕ ಬೆಳಗಾವಿ ವತಿಯಿಂದ ಕನ್ನಡ ಸಾಹಿತ್ಯ ಪರಿಷತ್ತಿನ ಸಂಸ್ಥಾಪಕರಲ್ಲಿ ಒಬ್ಬರಾದ ಸರ್ ಮಿರ್ಜಾ ಇಸ್ಮಾಯಿಲ್ ಅವರ ಜನ್ಮದಿನಾಚರಣೆ ಆಚರಿಸಲಾಯಿತು.ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಬೆಳಗಾವಿ ಜಿಲ್ಲಾ ಮಹಿಳಾ ಕದಳಿ ವೇದಿಕೆ ಅಧ್ಯಕ್ಷೆ ಪ್ರೇಮಕ್ಕ ಅಂಗಡಿ ಅವರು ಮಾತನಾಡಿ ಕನ್ನಡ ನಾಡು ನುಡಿ,...
ಸುದ್ದಿಗಳು
ಶಾಶ್ವತವಾಗಿರುವ ಆತ್ಮಜ್ಯೋತಿಗೆ ಜ್ಞಾನದೀಪ ಅಗತ್ಯವಾಗಿದೆ
“ಬೇರೆಯವರ ಅಭಿಪ್ರಾಯದಿಂದಲೇ ಅನ್ಯರನ್ನು ಅಳೆಯಬಾರದು ಅಥವಾ ಅವರ ಬಗ್ಗೆ ನಾವು ಅಭಿಪ್ರಾಯ ರೂಪಿಸಿಕೊಳ್ಳಬಾರದು. ಯಾವತ್ತೂ ನಮ್ಮ ಮನಸ್ಸು ಮತ್ತು ಹೃದಯ ಹೇಳುವುದನ್ನು ಕೇಳಬೇಕು. ಅದು ಎಂದೂ ನಮ್ಮನ್ನು ದಾರಿ ತಪ್ಪಿಸುವುದಿಲ್ಲ.”ದೀಪಾವಳಿಯ ಐದು ದಿನಗಳು ವಿಶೇಷವಾದ ಆಚರಣೆಗಳಿಂದ ಮಾನವನಲ್ಲಿ ಜ್ಞಾನವನ್ನು, ಸಂಪತ್ತನ್ನು ಹಾಗು ಆರೋಗ್ಯವನ್ನು ಹೆಚ್ಚಿಸುತ್ತದೆ. ಧನತ್ರಯೋದಶಿ, ಧನ್ವಂತರಿ, ಲಕ್ಷ್ಮಿ, ನರಕಾಸುರ, ಬಲಿಚಕ್ರವರ್ತಿ ಹೀಗೇ ನಮ್ಮ...
ಸಿನಿಮಾ
ಕಾಂತಾರ; ಒಂದು ದಂತಕತೆ
ಪ್ರಕೃತಿ ಮತ್ತು ಮನುಷ್ಯರ ನಡುವಿನ ಸಂಘರ್ಷವನ್ನು ೧೮೭೦ ಮತ್ತು ೧೯೭೦ ಹಾಊ ೧೯೯೦ ರ ಮೂರು ಅವಧಿಯನ್ನು ಆಯ್ದುಕೊಂಡು ಭೂಮಿ ಅಸ್ತಿತ್ವದ ಕುರಿತು ಕತೆಯೊಂದು ಕಾಂತಾರದಲ್ಲಿ ತೆರೆದುಕೊಂಡಿದೆ. ಇಲ್ಲಿ ತುಳುನಾಡಿನ ಸಾಂಸ್ಕೃತಿಕ ಪರಿಸರವನ್ನು ದೃವಾರಾಧನೆ ಕಂಬಳದಂತಹ ಸಾಂಸ್ಕೃತಿಕ ಸಂಗತಿಗಳೊಡನೆ ಅಲ್ಲಿನ ಜನರ ಆಡು ಭಾಷೆ ವೇಷಭೂಷಣಗಳೊಂದಿಗೆ ತೆರೆಗೆ ತರಲಾಗಿದೆ. ಕಾಡು ಜನರು ಮತ್ತು ಅರಸೊತ್ತಿಗೆ...
ಲೇಖನ
ಬೆಳಕಿನ ಹಬ್ಬ: ದೀಪಾವಳಿ
ಉತ್ಕೃಷ್ಟವಾದ ನಮ್ಮ ಪರಂಪರೆ ಹಾಗೂ ಸಂಸ್ಕೃತಿಯ ದ್ಯೋತಕವಾದ ಹಬ್ಬ ಹರಿದಿನಗಳು ಭಾರತೀಯರ ಜೀವನದ ಅವಿಭಾಜ್ಯ ಅಂಗಗಳೆಂದೇ ಹೇಳಬೇಕು. ಜೀವನದ ಅಮೂಲ್ಯವಾದ ಮೌಲ್ಯಗಳಿಗೆ ಆಗರವಾದ, ಬದುಕಿನ ಜಂಜಾಟ, ಕಷ್ಟಕಾರ್ಪಣ್ಯಗಳನ್ನು ಒಂದಿಷ್ಟಾದರೂ ಮರೆಯಿಸಿ, ಧಾರ್ಮಿಕ ಶ್ರದ್ಧಾ ಮನೋಭಾವನೆ ಯೊಂದಿಗೆ ಶಾಂತಿಯನ್ನಷ್ಟೇ ಅಲ್ಲದೆ, ಒಂದು ತೆರನಾದ ಮನೋರಂಜನೆಯನ್ನು ಒದಗಿಸಿ, ನಾವೆಲ್ಲ ಸಡಗರ, ಸಂಭ್ರಮದಿಂದ ಓಲಾಡುವಂತೆ ಮಾಡುತ್ತಿರುವ ನಮ್ಮ ಎಲ್ಲ...
ಸುದ್ದಿಗಳು
ಪಠ್ಯೇತರ ಚಟುವಟಿಕೆಗಳು ಜ್ಞಾನಾಭಿವೃದ್ಧಿಗೆ ಪೂರಕ- ಲಕ್ಷ್ಮೀ ಹೆಬ್ಬಾಳ
ಮೂಡಲಗಿ: ಶಾಲೆಗಳಲ್ಲಿ ಮೇಲಿಂದ ಮೇಲೆ ಪಠ್ಯೇತರ ಚಟುವಟಿಕೆಗಳನ್ನು ನಡೆಸುವುದರಿಂದ ವಿದ್ಯಾರ್ಥಿಗಳ ಜ್ಞಾನಾಭಿವೃದ್ಧಿಗೆ ಪೂರಕವಾಗುವುದರ ಜೊತೆಗೆ ವಿದ್ಯಾರ್ಥಿಗಳನ್ನು ಮಾನಸಿಕವಾಗಿ ಸದೃಢಗೊಳಿಸುತ್ತವೆ ಎಂದು ಮೂಡಲಗಿ ತಾಲೂಕಾ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಸದಸ್ಯೆ ಹಾಗೂ ಶಿಕ್ಷಕರಾದ ಲಕ್ಷ್ಮೀ ಹೆಬ್ಬಾಳ ಹೇಳಿದರು.ಅವರು ತುಕ್ಕಾನಟ್ಟಿಯ ಸರಕಾರಿ ಪ್ರಾಥಮಿಕ ಶಾಲೆಯಲ್ಲಿ ನಡೆದ ಶುಕ್ರವಾರ ಸಂಜೆ ಎಂಬ ಕಾರ್ಯಕ್ರಮದಲ್ಲಿ ಮಾತನಾಡಿ, ನಮ್ಮ ಶಾಲೆಯಲ್ಲಿ...
About Me
12281 POSTS
1 COMMENTS
Latest News
ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು
ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...



