Times of ಕರ್ನಾಟಕ
ಸುದ್ದಿಗಳು
ಅ.26 ರಿಂದ ಢವಳೇಶ್ವರದಲ್ಲಿ ಬೀರಸಿದ್ಧೇಶ್ವರ ಜಾತ್ರೆ
ಮೂಡಲಗಿ: ತಾಲೂಕಿನ ಢವಳೇಶ್ವರ ಗ್ರಾಮದಲ್ಲಿ ಅ.26 ರಿಂದ 28 ರವರೆಗೆ ಮೂರು ದಿನಗಳ ಕಾಲ ವಿವಿಧ ಧಾರ್ಮಿಕ ಕಾರ್ಯಕ್ರಮಗಳೋಂದಿಗೆ ಶ್ರೀ ಬೀರಸಿದ್ಧೇಶ್ವರ ಜಾತ್ರಾಮಹೋತ್ಸವ ಜರುಗಲಿದೆ ಎಂದು ಸಂಘಟಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.ಅ.26 ರಂದು ಜಾತ್ರಾಮಹೋತ್ಸವ ನಿಮಿತ್ತ ಮಧ್ಯಾಹ್ನ 2ಕ್ಕೆ ಸರಕಾರಿ ಸರಕಾರಿ ಪ್ರಾಥಮಿಕ ಶಾಲಾ ಆವರಣದಲ್ಲಿ ನಾಲ್ಕು ಹಲ್ಲಿನ, ಎರಡು ಹಲ್ಲಿನ ಮತ್ತು ಹಾಲು ಹಲ್ಲಿನ...
ಜೋತಿಷ್ಯ
ದಿನ ಭವಿಷ್ಯ ಮಂಗಳವಾರ 25/10/2022
ಓಂ ಶ್ರೀ ಗುರು ವಿಶ್ವಕರ್ಮ ಪರಬ್ರಹ್ಮಣೇ ನಮಃ
ಮೇಷ ರಾಶಿ:
ಕೆಲಸದ ಸ್ಥಳದಲ್ಲಿ ಅಥವಾ ವ್ಯಾಪಾರದಲ್ಲಿ ನಿಮ್ಮ ಯಾವುದೇ ಅಜಾಗರೂಕತೆ ಇಂದು ನಿಮಗೆ ಆರ್ಥಿಕ ನಷ್ಟವನ್ನು ಉಂಟುಮಾಡಬಹುದು ನೀವು ಕುಟುಂಬದ ಸದಸ್ಯರು ಮತ್ತು ಸ್ನೇಹಿತರ ಜೊತೆ ಕಳೆಯಲು ಸಾಕಷ್ಟು ಸಮಯ ಸಿಗುತ್ತದೆ. ಚಿಲ್ಲರೆ ಮತ್ತು ಸಗಟು ವ್ಯಾಪಾರಿಗಳಿಗೆ ಒಳ್ಳೆಯ ದಿನ. ಪ್ರವಾಸ ಮನರಂಜನೆ ಮತ್ತು ಸಾಮಾಜಿಕ ಕಾರ್ಯಕ್ರಮಗಳು...
ಲೇಖನ
ಜಾಗತಿಕ ಸಂತ ಸಿದ್ಧೇಶ್ವರ ಶ್ರೀಗಳು
“ನಮಗೆ ಭಗವಂತ ಮನಸ್ಸು ಕೊಟ್ಟಾನ,ಆ ಮನಸ್ಸಿನಲ್ಲಿ ಒಳ್ಳೆಯ ವಿಚಾರಗಳನ್ನು ಬಿತ್ತಿದರೆ ಬದುಕು ಚಂದ ಇರುತ್ತದೆ.ಮನಸ್ಸಿನ ಕಸುವು ನಮಗೆ ಗೊತ್ತಿಲ್ಲ.” ಎನ್ನುವ ಪರಮಪೂಜ್ಯ ಸಿದ್ದೇಶ್ವರ ಶ್ರೀಗಳ ವ್ಯಕ್ತಿತ್ವ ನಿಜಕ್ಕೂ ಗಮನಾರ್ಹ. ಮೈಮೇಲೆ ಕಾವಿ ಬಟ್ಟೆಗಳಿಲ್ಲ.ಕೈಯಲ್ಲಿ ದಂಡ ಕಮಂಡಲಗಳಿಲ್ಲ. ಕಾಲಲ್ಲಿ ಆವಿಗೆ ಇಲ್ಲ, ಬಿಳಿ ಖಾದಿ ಪಂಚೆ, ಅಂಗಿ, ಅಂಗಿಗೆ ಜೇಬೂ ಇಲ್ಲ, ಸರಳತೆ, ಸಭ್ಯತೆ ಮತ್ತು...
ಸಂಪಾದಕೀಯ
ಸದಾಶಯ: ಜನತೆಯ ಬಾಳು ಬೆಳಗಲಿ ದೀಪದ ಹಬ್ಬ
ಒಂದು ಸಣ್ಣ ಹಣತೆ ಒಂದಿಡೀ ಪ್ರಮಾಣದ ಕತ್ತಲೆಯನ್ನೇ ಹೊಡೆದೋಡಿಸುತ್ತದೆ. ಇದನ್ನೇ ನಮ್ಮೆಲ್ಲರ ಬದುಕಿಗೆ ಜನನ ಹೋಲಿಸಿಕೊಂಡರೆ ನಮ್ಮಗಳ ಬದುಕಿಗೆ ಇಂಥ ಹಣತೆಗಳು ಇಂದಿನ ಜಗತ್ತಿನಲ್ಲಿ ಹಲವಾರು ಬೇಕಾಗಬಹುದು. ಅಷ್ಟೊಂದು ಪ್ರಮಾಣದಲ್ಲಿ ಕತ್ತಲೆಯೇ ತುಂಬಿಕೊಂಡಿದೆ ಬದುಕಿನಲ್ಲಿ.ಹುಟ್ಟಿದಾರಂಭದಿಂದ ಹಿಡಿದು ಬೆಳೆದು ಬದುಕಿನ ಜಟಕಾ ಬಂಡಿಯ ಬಾರುಕೋಲು ಹಿಡಿಯುವ ತನಕ ಹಲವಾರು ರೀತಿಯ ಏರುಪೇರುಗಳು ಮನುಷ್ಯನನ್ನು ನಜ್ಜುಗುಜ್ಜು ಮಾಡುತ್ತವೆ....
ಸುದ್ದಿಗಳು
ಪಂಚಮಸಾಲಿಗಳಿಂದ ಸರ್ಕಾರದ ವಿರುದ್ಧ ಕಪ್ಪು ಬಟ್ಟೆ ಪ್ರದರ್ಶನ
ಮೂಡಲಗಿ: ರವಿವಾರದಂದು ಇಡೀ ರಾಜ್ಯಾದಾದ್ಯಂತ ಆಚರಿಸುವ ಕಿತ್ತೂರು ಚೆನ್ನಮ್ಮಳ ಜಯಂತಿಯನ್ನು ವಿಧಾನಸಭೆ ಉಪಸಭಾಪತಿ ಹಾಗೂ ಸವದತ್ತಿಯ ಶಾಸಕ ಆನಂದ ಮಾಮನಿ ಅವರು ನಿಧನರಾಗಿದ್ದರಿಂದ ಪಟ್ಟಣದ ತಹಶೀಲ್ದಾರ ಕಚೇರಿಯ ಸಭಾಂಗಣದಲ್ಲಿ ಸರಳ ರೀತಿಯಲ್ಲಿ ಆಚರಿಸಲಾಯಿತು.ಈ ವೇಳೆ ಪಂಚಮಸಾಲಿ ಸಮುದಾಯಕ್ಕೆ ಮೀಸಲಾತಿ ನೀಡುವಂತೆ ಆಗ್ರಹಿಸಿ, ಸಮಾಜದ ಮುಖಂಡರು ಸರ್ಕಾರದ ವಿರುದ್ದ ಕಪ್ಪು ಬಟ್ಟೆ ಪ್ರದರ್ಶನ ಮಾಡಿದರು.ಪಂಚಮಸಾಲಿ ಸಂಘಟನೆಯ...
ಸುದ್ದಿಗಳು
ಆನಂದ ಮಾಮನಿ ಅವರಿಗೆ ಶ್ರದ್ಧಾಂಜಲಿ
ಗೋಕಾಕ- ಶನಿವಾರ ತಡರಾತ್ರಿ ಅಗಲಿದ ವಿಧಾನ ಸಭೆ ಉಪ ಸಭಾಪತಿ ಹಾಗೂ ಸವದತ್ತಿ ಶಾಸಕ ಆನಂದ ಮಾಮನಿ ಅವರಿಗೆ ಅರಭಾವಿ ಬಿಜೆಪಿ ಮಂಡಲದಿಂದ ಶ್ರದ್ಧಾಂಜಲಿ ಸಲ್ಲಿಸಲಾಯಿತು.ಶಾಸಕ ಹಾಗೂ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರ ಗೃಹ ಕಚೇರಿಯಲ್ಲಿ ದಿ. ಆನಂದ ಮಾಮನಿ ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಗೌರವ ಅರ್ಪಿಸಲಾಯಿತು.ಈ ಸಂದರ್ಭದಲ್ಲಿ ಅರಭಾವಿ ಬಿಜೆಪಿ...
ಸುದ್ದಿಗಳು
ಮಾಮನಿಯವರಿಗೆ ಕಸಾಪ ಶ್ರದ್ಧಾಂಜಲಿ
ಬಡವರ ಬಂಧು, ಜನಾನುರಾಗಿ, ಉತ್ತರ ಕರ್ನಾಟದ ಧೀಮಂತ ನಾಯಕ, ಆನಂದ.ಚ. ಮಾಮನಿಯವರು ನಿಧನರಾಗಿದ್ದಾರೆ.ಬಡವರ ಪರ ಕಾಳಜಿವುಳ್ಳವರಾಗಿದ್ದು ದೀನದಲಿತರ ಸೇವೆಗಾಗಿ ತಮ್ಮರಾಜಕಿಯ ಜೀವನವನ್ನು ಮುಡಿಪಾಗಿಟ್ಟವರು.ಕನ್ನಡ ಭಾಷೆಯ ಬಗ್ಗೆ ಅಪಾರವಾದ ಅಭಿಮಾನವನ್ನು ಮತ್ತು ಜ್ಞಾನವನ್ನು ಹೊಂದಿದವರಾಗಿದ್ದರು. ಕನ್ನಡದ ಕಾರ್ಯಕ್ರಮಗಳಿಗೆ ಬಹಳ ಪ್ರೋತ್ಸಾಹ ನೀಡುತ್ತಿದ್ದರು. ಇವರ ಸೇವಾ ಮನೋಭಾವನೆ ಎಲ್ಲರಿಗೂ ಅನುಕರಣೀಯ.ಅವರ ಆತ್ಮಕ್ಕೆ ಭಗವಂತನು ಚಿರಶಾಂತಿಯನ್ನು ದಯಪಾಲಿಸಲಿ ಎಂದು...
ಸುದ್ದಿಗಳು
ಉಪ ಸಭಾಪತಿ ಆನಂದ ಮಾಮನಿ ನಿಧನ-ಸಂಸದ ಈರಣ್ಣ ಕಡಾಡಿ ಸಂತಾಪ
ಮೂಡಲಗಿ: ಜಿಲ್ಲೆಯ ಹಿರಿಯ ಧುರೀಣರು, ಧೀಮಂತ ರಾಜಕಾರಣಿ, ಅಜಾತಶತ್ರು, ರಾಜ್ಯ ವಿಧಾನಸಭಾ ಉಪ ಸಭಾಪತಿಗಳು ಹಾಗೂ ಆತ್ಮೀಯರಾದ ಆನಂದ ಚಂದ್ರಶೇಖರ ಮಾಮನಿ ಅವರ ಅಕಾಲಿಕ ನಿಧನ ತೀವ್ರ ಆಘಾತವನ್ನುಂಟು ಮಾಡಿದೆ ಎಂದು ರಾಜ್ಯಸಭಾ ಸಂಸದ ಹಾಗೂ ರಾಜ್ಯ ಬಿಜೆಪಿ ರೈತ ಮೋರ್ಚಾ ಅಧ್ಯಕ್ಷ ಈರಣ್ಣ ಕಡಾಡಿ ಅವರು ಸಂತಾಪ ವ್ಯಕ್ತಪಡಿಸಿದರು.ಆನಂದ ಮಾಮನಿ ಅವರು ಬಿಡಿಸಿಸಿ...
ಸುದ್ದಿಗಳು
ಡೆಪ್ಯುಟಿ ಸ್ಪೀಕರ್ ಮಾಮನಿ ನಿಧನಕ್ಕೆ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಕಂಬನಿ
ಗೋಕಾಕ- ವಿಧಾನಸಭೆಯ ಉಪ ಸಭಾಪತಿ ಹಾಗೂ ಸವದತ್ತಿ ಶಾಸಕ ಆನಂದ ಮಾಮನಿ ನಿಧನಕ್ಕೆ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಕಂಬನಿ ಮಿಡಿದಿದ್ದಾರೆ.ಕಳೆದ ಮೂರು ಅವಧಿಯಿಂದ ಸವದತ್ತಿ ಕ್ಷೇತ್ರವನ್ನು ಪ್ರತಿನಿಧಿಸಿದ್ದ ಮಾಮನಿ ಅವರು ಸರ್ವಾಂಗೀಣ ಅಭಿವೃದ್ಧಿಗಾಗಿ ಶ್ರಮಿಸಿದ್ದರು. ಸವದತ್ತಿ ಯಲ್ಲಮ್ಮ ದೇವಸ್ಥಾನದ ಪ್ರಗತಿಗಾಗಿಯೂ ಸಾಕಷ್ಟು ಕೊಡುಗೆ ನೀಡಿದ್ದರು. ಇವರ ನಿಧನದಿಂದ ರಾಜ್ಯಕ್ಕೆ ತುಂಬಲಾರದ ಹಾನಿಯಾಗಿದೆ.ಮೃತರ...
ಸುದ್ದಿಗಳು
ಈ ದೇಶ ಅಂಬೇಡ್ಕರ ಅವರದ್ದು – ಓವೈಸಿ
ಬೀದರ - ಈ ಭಾರತ ದೇಶ ಬಾಬಾಸಾಹೇಬ ಅಂಬೇಡ್ಕರ ಅವರದ್ದು ಅವರು ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದಾರೆ ಆದರೆ ಇಲ್ಲಿ ನಿಜವಾಗಲೂ ರಕ್ತ ಹರಿಸಿದವರು ಝೀರೋ ಆಗಿದ್ದಾರೆ ರಕ್ತ ಹರಿಸದವರು ಹೀರೋ ಆಗಿದ್ದಾರೆ ಎಂದು ಎಂಐಎಂ ಅಧ್ಯಕ್ಷ ಅಸಾದುದ್ದೀನ್ ಓವೈಸಿ ಹೇಳಿದರು.ಜಿಲ್ಲೆಯ ಹುಮನಾಬಾದ ನಗರದಲ್ಲಿ ಜಲಸಾ ರಹಮತುಲ್ ಅಲ್ ಅಮೀನ್ ಕಾರ್ಯಕ್ರಮದಲ್ಲಿ ಅವರು ಮಾತನಾಡುತ್ತಿದ್ದರು.ಆರ್ ಎಸ್...
About Me
12281 POSTS
1 COMMENTS
Latest News
ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು
ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...



