Times of ಕರ್ನಾಟಕ

Belgaum News: ಸತೀಶ ಜಾರಕಿಹೊಳಿ ಅವರೊಂದಿಗೆ ಸೆಲ್ಫಿ ತೆಗೆಸಿಕೊಳ್ಳಲು ಮುಗಿಬಿದ್ದ ಅಭಿಮಾನಿಗಳು

ಸ್ಮಶಾನದಲ್ಲಿ ಅಭಿಮಾನಿಯೊಬ್ಬರ ಕಾರಿಗೆ ಚಾಲನೆ ನೀಡುವ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಶುಕ್ರವಾರ ಸಂಜೆ ಪಟ್ಟಣಕ್ಕೆ ಹೆಲಿಕ್ಯಾಪ್ಟರ್ ಮೂಲಕ ಆಗಮಿಸಿದ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಅವರೊಂದಿಗೆ ಸೆಲ್ಫಿ ತೆಗೆಸಿಕೊಳ್ಳಲು ನೂರಾರು ಅಭಿಮಾನಿಗಳು ಮುಗಿಬಿದ್ದರು. ಗೋಕಾಕನಿಂದ ಕೂಡಲಸಂಗಮಕ್ಕೆ ತೆರಳಿದ್ದ ಸತೀಶ ಅವರು, ಅಲ್ಲಿನ ಕಾರ್ಯಕ್ರಮಗಳನ್ನು ಮುಗಿಸಿ ಹೆಲಿಕ್ಯಾಪ್ಟರ್ ಮೂಲಕ ಯರಗಟ್ಟಿಗೆ ಆಗಮಿಸಿದರು. ಈ ಸಂದರ್ಭದಲ್ಲಿ ಸೆಲ್ಫಿ ತೆಗೆಸಿಕೊಳ್ಳಲು ಅಭಿಮಾನಿಗಳು...

ಜಪಾನ್ ಅಲ್ಲಿರುವ ಈ ವಿಶೇಷವಾದ ನಿಯಮದ ಬಗ್ಗೆ ಎಲ್ಲರೂ ತಿಳಿದುಕೊಳ್ಳಲೇಬೇಕು ಏನು ಗೊತ್ತಾ ಈ ವಿಡಿಯೋ ನೋಡಿ!

ಮೇಡ್ ಇನ್ ಜಪಾನ್ ಸಾಮಾನ್ಯವಾಗಿ ಈ ಲೇಬಲ್ ಅನ್ನು ಯಾವುದಾದರೂ ಒಂದು ವಸ್ತುವಿನ ಮೇಲೆ ನೋಡಿದರೆ ನಮಗೆ ಖಂಡಿತ ಬರವಸೆ ಬರುತ್ತದೆ ಇದು ಒರಿಜಿನಲ್ ಪ್ರಾಡಕ್ಟ್ ಅಂತ ಅದೇ ರೀತಿ ಬುಲೆಟ್ ಟ್ರೈನ್ ರೋಬೋ ಮತ್ತು ನ್ಯೂ ಟೆಕ್ನಾಲಜಿ ಇವುಗಳ ಜೊತೆಗೆ ಜಪಾನ ಹೆಸರು ಕೇಳಿದರೆ ನೆನಪಿಗೆ ಬರುವ ವಿಷಯ ಸ್ವಚ್ಛತೆ ಮತ್ತು ಜಪಾನ್...

ಸಿಡಿ ಪ್ರಕರಣದ ನಂತರ ಆರು ಸಚಿವರಿಗೆ ಟೆನ್ಷನ್ ; ಕೋರ್ಟಿಗೆ ಅರ್ಜಿ ಸಲ್ಲಿಸಿದ ಸಚಿವರು

ಬೆಂಗಳೂರು - ಜಲ ಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿಯವರ ಸಿಡಿ ಹೊರಬೀಳುತ್ತಿದ್ದಂತೆಯೇ ಬಿಜೆಪಿಯ ವಲಸಿಗ ಸಚಿವರಲ್ಲಿ ಆತಂಕ ಹೆಚ್ಚಿದ್ದು ತಮ್ಮ ಬಗ್ಗೆ ಮಾಧ್ಯಮಗಳಲ್ಲಿ ಯಾವುದೇ ರೀತಿಯ ವರದಿಗಳು ಬರದಂತೆ ಮಾಧ್ಯಮಗಳಿಗೆ ತಡೆ ನೀಡಬೇಕು ಎಂದು ಆರು ಜನ ಸಚಿವರು ಸಿಟಿ ಸಿವಿಲ್ ಕೋರ್ಟಿಗೆ ಮನವಿ ಸಲ್ಲಿಸಿದ್ದಾರೆ. ಸಹಕಾರ ಸಚಿವ ಎಸ್ ಟಿ ಸೋಮಶೇಖರ, ಕೃಷಿ ಸಚಿವ...

ಸಚಿವ ರಮೇಶ ಜಾರಕಿಹೊಳಿಯವರ ಮೇಲಿನ ಆಪಾದನೆ ರಾಜಕೀಯ ಷಡ್ಯಂತ್ರ – ಗದಿಗೆಪ್ಪ ಹೊನ್ನಪ್ಪನವರ

ಸವದತ್ತಿ - ಸಚಿವ ರಮೇಶ ಜಾರಕಿಹೊಳಿಯವರ ಮೇಲಿನ ಆಪಾದನೆ ಸುಳ್ಳು ಇದರಲ್ಲಿ ರಾಜಕೀಯ ಷಡ್ಯಂತ್ರ ನಡೆದಿದೆ ಪೂರ್ವ ನಿಯೋಜಿತವಾಗಿ ಅವರ ಮೇಲೆ ಆಪಾದನೆ ಮಾಡಲಾಗುತ್ತಿದ್ದು ಅವರ ರಾಜಕೀಯ ಬೆಳವಣಿಗೆಯನ್ನು ಸಹಿಸಲಾಗದೆ ಅವರ ಮೇಲೆ ಸುಳ್ಳು ಆಪಾದನೆ ಮಾಡಲಾಗುತ್ತಿದೆ. ಸಚಿವ ರಮೇಶ ಜಾರಕಿಹೊಳಿಯವರ ಮೇಲೆ ಮಾಡಿರುವ ಸೆಕ್ಸ ವಿಡಿಯೋದ ಬಗ್ಗೆ ಸಿ ಓ ಡಿ ತನಿಖೆಯಾಗಬೇಕು...

ಕಥೆಗಳಿಗೆ ಆಹ್ವಾನ

ಕನ್ನಡಕ್ಕೆ ಜ್ಞಾನಪೀಠ ಪ್ರಶಸ್ತಿ ತಂದುಕೊಟ್ಟ ಮೇರು ಸಾಹಿತಿ ದಿ.ಡಾ.ಕೆ ಶಿವರಾಮ ಕಾರಂತ ಅವರ ೧೨೦ ನೇ ಜನ್ಮದಿನ ಆಚರಣೆಯ ಅಂಗವಾಗಿ ಅಖಿಲ ಭಾರತೀಯ ಕನ್ನಡ ಸಾಹಿತ್ಯ ಹಾಗೂ ಸಾಂಸ್ಕೃತಿಕ ಪರಿಷತ್ ವತಿಯಿಂದ ರಾಜ್ಯ ಮಟ್ಟದ ಕಥಾ ಸ್ಪರ್ಧೆಯನ್ನು ಹಮ್ಮಿಕೊಳ್ಳಲಾಗಿದೆ ಎಂದು ಪರಿಷತ್ ನ ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಅಸಕ್ತ ಕಥೆಗಾರರು ಸ್ವರಚಿತ ಮೂರು ಪುಟವಿರುವ ಕಥೆಯನ್ನು ಹಸ್ತಪ್ರತಿ...

ಶಾಸಕ ರಹಿಂ ಖಾನ್ ಪ್ರತಿಮೆಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದ ಬೀದರನ ನಾಗರಿಕರು

ಬೀದರ - ಕಳೆದ ವರ್ಷ ಲಾಕ್ ಡೌನ್ ಸಮಯದಲ್ಲಿ ಸಮಸ್ಯೆ ಹೇಳಿಕೊಳ್ಳಲು ಹೋದ ಸುಮಾರು ನಲವತ್ತನಾಲ್ಕು ಜನರ ಮೇಲೆ ಕೇಸು ಮಾಡಿದ ವರಲ್ಲಿ ಹತ್ತು ಜನರಿಗೆ ಜಾಮೀನು ದೊರಕಿದ ಹಿನ್ನಲೆ ಕಳೆದ ರಾತ್ರಿ ನಗರದ ಗವಾನ್ ಚೌಕ ಬಳಿ ಶಾಸಕ ರಹಿಂ ಖಾನ್ ಅವರ ಪ್ರತಿಮೆಗೆ ಬೆಂಕಿ ಹಚ್ಚಿ ತಮ್ಮ ಆಕ್ರೋಶ ವ್ಯಕ್ತಪಡಿಸಿದರು. ಮಾದ್ಯಮ ರವರೊಂದಿಗೆ...

ಸ್ವಾತಂತ್ರ್ಯದ ಅಮೃತ ಮಹೋತ್ಸವ ಮಾ.೧೨ ರಂದು ; ಮೋದಿಯಿಂದ ಚಾಲನೆ

ಬೆಳಗಾವಿ -ದೇಶದ ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವದ ಅಂಗವಾಗಿ ಕಿತ್ತೂರಿನಲ್ಲಿ ಮಾರ್ಚ್ ೧೨ ರಂದು ನಡೆಯಲಿರುವ ಅಮೃತ ಮಹೋತ್ಸವ ಸಮಾರಂಭಕ್ಕೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಚಾಲನೆ ನಿಡಲಿದ್ದಾರೆ ಎಂದು ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ಹೇಳಿದರು. ಅಮೃತ ಮಹೋತ್ಸವ ಸಿದ್ಧತೆಯ ಪೂರ್ವಭಾವಿ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಅಮೃತ ಮಹೋತ್ಸವ ಆಚರಣೆಗಾಗಿ ದೇಶದಲ್ಲಿ ೭೫ ಸ್ಥಳಗಳನ್ನು...

ಸಂವಹನ ಕೌಶಲ್ಯ ಹಾಗೂ ಆತ್ಮವಿಶ್ವಾಸ ವಿದ್ಯಾರ್ಥಿಗಳಲ್ಲಿ ಬಹಳ ಅವಶ್ಯಕ – ಸಂಜೀವ್ ಪತ್ತಾರ

ಸವದತ್ತಿ: ಇಂದಿನ ಸ್ಪರ್ಧಾತ್ಮಕ ಸಂವಹನ ಕೌಶಲ್ಯ ಹಾಗೂ ಆತ್ಮವಿಶ್ವಾಸ ವಿದ್ಯಾರ್ಥಿಗಳಲ್ಲಿ ಬಹಳ ಅವಶ್ಯಕ. ಏಕೆಂದರೆ ಮಾಹಿತಿ ತಂತ್ರಜ್ಞಾನದಂತಹ ಇಂದಿನ ದಿನಗಳಲ್ಲಿ ಕಂಪ್ಯೂಟರ್ ಜ್ಞಾನವೂ ಕೂಡ ಮುಖ್ಯವಾಗಿದೆ ಎಂದು ಪುಣೆಯ ರುಬಿಕಾನ್ ಸಂಸ್ಥೆಯ ಸಂಪನ್ಮೂಲ ವ್ಯಕ್ತಿಗಳಾದ ಸಂಜೀವ್ ಪತ್ತಾರ ನುಡಿದರು. ಅವರು ಪಟ್ಟಣದ ಕೆ.ಎಲ್.ಇ.ಸಂಸ್ಥೆಯ ಎಸ್.ವಿ.ಎಸ್. ಬೆಳ್ಳುಬ್ಬಿ ಮಹಾವಿದ್ಯಾಲಯದ ಉದ್ಯೋಗ ಘಟಕ ಮತ್ತು ವಾಣಿಜ್ಯಶಾಸ್ತ್ರ ವಿಭಾಗದ ಸಹಯೋಗದಲ್ಲಿ...

ಬೀದರ ಜಿಲೆಟಿನ್ ಜಪ್ತಿ ; ಇನ್ನೂ ಆರೋಪಿಗಳ ಬಂಧನವಿಲ್ಲ

ಬೀದರ - ಶಿವಮೊಗ್ಗ ಮತ್ತು ಚಿಕ್ಕಬಳ್ಳಾಪುರದ ಜಿಲೆಟಿನ್ ಸ್ಪೋಟ ಮಾಸುವ ಮುನ್ನವೇ ಗಡಿ ಜಿಲ್ಲೆಯಲ್ಲಿ ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ ಜೀವಂತ ಜಿಲೆಟಿನ್ ಗಳು ಪತ್ತೆಯಾಗಿದ್ದು ಜಿಲ್ಲೆಯ ನಾಲ್ಕು ಕಡೆ ಪೊಲೀಸರು ಭಾರೀ ಸ್ಪೋಟಕಗಳನ್ನ ಶೀಘ್ರ ಕಾರ್ಯಾಚರಣೆ ಮೂಲಕ ದಾಳಿ ನಡೆಸಿ ಯಶಸ್ವಿಯಾಗಿದ್ದಾರೆ.ಆದರೆ ಜಿಲ್ಲೆಯ ಪ್ರಮುಖ ವ್ಯಕ್ತಿಯೊಬ್ಬರಿಗೆ ಸೇರಿದ್ದ ಕನ್ಸ್ ಟ್ರಕ್ಷನ್ ಒಂದರಲ್ಲೆ 16 ಕ್ವಿಂಟಲ್ ಗೂ...

ಅಣಕವಾಡು

ಅಣಕವಾಡು-೧ ಹುಬ್ಬಳ್ಳಿ ಮಾವ ಏನು ಕೊಡನು ಏನು ಕೊಡ ಏನು ಕೊಡನು ಹುಬ್ಬಳ್ಳಿ ಮಾವ ಏನು ತಾನೊಂದು‌ ಕೊಡನು ದುಡಿದಿಲ್ಲ ಗಳಿಸಿಲ್ಲ ಗಳಗಳ ಅಳುತಾನ ಅಂಪ್ಪಂದೆಲ್ಲ‌ ಅಮ್ಮಂದೆಲ್ಲ ದಳದಳ ಇಳಿಸ್ತಾನ ಆರು‌ಮಂದಿ ಅಣ್ಣತಮ್ಮರ್ಗೆ ಮೂರುಕಾಸನು ಕೊಡ ಮೂರು ಮಂದಿ ಅಕ್ಕತಂಗೆರ್ಗೆ ಸೀರಿಕುಪ್ಪಸ ಕೊಡ ಕೋರ್ಟುಕಚೇರಿಗೆ ಹೋಗಿ ನ್ಯಾಯ ಹೂಡುವೆವೆಂದು ಅಣ್ಣತಮ್ಮಂದಿರು ಬಂದು ಹೇಳಿಹೋದರು ಕೊಡ ಮೂರು ಮಂದಿ ಅಕ್ಕತಂಗೇರು ಅತ್ತಿ ಮನಿಗೆ ಹೋಗಿ ಬಡತನದ ಬೆಂಕ್ಯಾಗ ನೊಂದು ಬೆಂದರು ಕೊಡ ಬುದ್ಧಿವಂತರು...

About Me

8460 POSTS
1 COMMENTS
- Advertisement -spot_img

Latest News

ಕವನ : ಗೊಂಬೆಗಳ ಕಣ್ಣೀರು

ಗೊಂಬೆಗಳ ಕಣ್ಣೀರು ಅಂದು ನಾವು ಅಪ್ಪ ಅವ್ವನನ್ನು ಕಾಡಿ ಬೇಡಿ ಗೊಂಬೆಗಳಿಗಾಗಿ ಅಳುತ್ತಿದ್ದೆವು ಜಾತ್ರೆ ಉತ್ಸವದಲ್ಲಿ ಹಿರಿಯರಿಗೆ ದೇವರ ಮೇಲಿನ ಭಕ್ತಿ ನಮಗೋ ಬಣ್ಣ ಬಣ್ಣದ ಗೊಂಬೆಗಳ ಮೇಲೆ ಆಸಕ್ತಿ ಅವ್ವ ಹೇಗೋ ಮಾಡಿ ಅಪ್ಪನ ತುಡುಗಿನಲಿ ತನ್ನಲಿದ್ದ ದುಡ್ಡು ಕೊಟ್ಟು ತಂದಳು ಗೊಂಬೆಗಳ ಮಿತಿ ಇರಲಿಲ್ಲ...
- Advertisement -spot_img
close
error: Content is protected !!
Join WhatsApp Group