Times of ಕರ್ನಾಟಕ
ಸುದ್ದಿಗಳು
ಪೊಲೀಸ್ ಹುತಾತ್ಮರ ದಿನಾಚರಣೆ ; ಹುತಾತ್ಮ ಪೊಲೀಸರ ಸ್ಮರಣೆ ನಮ್ಮ ಕರ್ತವ್ಯ – ಜಿಲ್ಲಾಧಿಕಾರಿ ಗೋವಿಂದ ರೆಡ್ಡಿ
ಬೀದರ - ಸಮಾಜದಲ್ಲಿ ಶಾಂತಿ ಹಾಗೂ ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ಪೊಲೀಸ್ ಇಲಾಖೆಯ ಪಾತ್ರ ಮಹತ್ವದ್ದಾಗಿದೆ ಎಂದು ಜಿಲ್ಲಾಧಿಕಾರಿ ಗೋವಿಂದ ರೆಡ್ಡಿ ಹೇಳಿದರು.ಇಲ್ಲಿಯ ಪೊಲೀಸ್ ಕವಾಯತು ಮೈದಾನದಲ್ಲಿ ಶುಕ್ರವಾರ ನಡೆದ ಪೊಲೀಸ್ ಹುತಾತ್ಮ ದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.ಸಾರ್ವಜನಿಕರಿಗೆ ರಕ್ಷಣೆ ಕೊಡಲು ಪೊಲೀಸರು ಹಗಲಿರುಳು ಕಾರ್ಯ ನಿರ್ವಹಿಸುತ್ತಿದ್ದಾರೆ. ಅನೇಕ ಜನ ಕರ್ತವ್ಯದ ಸಂದರ್ಭದಲ್ಲಿ ಪ್ರಾಣ...
ಸುದ್ದಿಗಳು
ಗಾಂಜಾ ಗ್ಯಾಂಗ್ ಹಿಡಿಲು ಹೋಗಿದ್ದ ಸಿಪಿಐ ಮೇಲೆ ಮಾರಣಾಂತಿಕ ಹಲ್ಲೆ
ಬೀದರ - ಗಾಂಜಾ ಮಾರಾಟ ಮಾಡುತ್ತಿದ್ದವರನ್ನು ಹಿಡಿಯಲು ಹೋದ ಸಿಪಿಐ ಅವರ ಮೇಲೆಯೇ ದುಷ್ಕರ್ಮಿಗಳು ಮಾರಣಾಂತಿಕ ಹಲ್ಲೆ ಮಾಡಿದ್ದು ಈ ಸಂಬಂಧ 31 ಆರೋಪಿಗಳನ್ನು ಬಂಧಿಸಲಾಗಿದೆ.ಹಲ್ಲೆ ಮಾಡಿ ಸಿಪಿಐಯವರಿಂದ ಗಾಂಜಾ ಗ್ಯಾಂಗ್ ಲೋಡೆಡ್ ಪಿಸ್ತೂಲ್, ಮೊಬೈಲ್, ಹಣ, ಬಂಗಾರದ ಚೈನ್, ಎರಡು ಬಂಗಾರದ ರಿಂಗ್ ದೋಚಿ ಪರಾರಿಯಾಗಿತ್ತು.ಈಗ ಬಂಧಿತ ಆರೋಪಿಗಳಿಂದ ಲೋಡೆಡ್ ಪಿಸ್ತೂಲ್, ಮೊಬೈಲ್,...
ಸುದ್ದಿಗಳು
ಸ್ವಾತಂತ್ರ್ಯ ಸಂಗ್ರಾಮದ ಬೆಳ್ಳಿಚುಕ್ಕಿ ರಾಣಿ ಚೆನ್ನಮ್ಮ
(ಅಕ್ಟೋಬರ್ 23,24 ಮತ್ತು 25 ರಂದು ಕಿತ್ತೂರು ಉತ್ಸವ. ತನ್ನಿಮಿತ್ತ ಈ ಬರಹ)
ಸ್ವಾತಂತ್ರ್ಯ ಸಂಗ್ರಾಮದ ಬೆಳ್ಳಿಚುಕ್ಕಿ, ಬ್ರಿಟಿಷರ ವಿರುದ್ಧ ದಂಗೆ ಎದ್ದಂತ ಮೊದಲ ಮಹಿಳೆ ಕಿತ್ತೂರು ಚೆನ್ನಮ್ಮ. ಭಾರತೀಯ ಇತಿಹಾಸ ಎಂದೂ ಮರೆಯಲಾಗದು. ಪ್ರಪಂಚದ ಬಲಾಢ್ಯ ವಸಾಹತುಶಾಹಿ ಶಕ್ತಿಗೆ ಸವಾಲು ಹಾಕಿ ಸ್ವಾತಂತ್ರ್ಯ ಉತ್ಕಟತೆ ಪ್ರದರ್ಶಿಸುವ ಮೂಲಕ ಚರಿತ್ರೆಯಲ್ಲಿ ಹಿರಿಮೆ ಮೆರೆದ ಸ್ವಾಭಿಮಾನದ ಬೀಡು...
ಸುದ್ದಿಗಳು
ಬೀದರ್ ಜಿಲ್ಲೆ ಬಿಜೆಪಿ ನಾಯಕರ ಕಿತ್ತಾಟ ; ವೇದಿಕೆಯಲ್ಲಿ ಒಂದಾದ ನಾಯಕರು
ಬೀದರ - ನಾನೊಂದು ತೀರ ನೀನೊಂದು ತೀರ ಅಂತ ಬೀದರ ಜಿಲ್ಲೆಯ ಇಬ್ಬರು ಸಚಿವರು ದೂರವಾಗಿ ಮಾತು ಬಿಟ್ಟಿದ್ದ ಕೇಂದ್ರ ಸಚಿವ ಹಾಗೂ ರಾಜ್ಯ ಸಚಿವರ ಮಧ್ಯೆ ರಾಜಿ ಸಂಧಾನ ಮಾಡಿಸಿದ ಸಿಎಂ ಬಸವರಾಜ್ ಬೊಮ್ಮಾಯಿ.ಔರಾದ್ ಜನ ಸಂಕಲ್ಪ ಯಾತ್ರೆಯಲ್ಲಿ ಕೇಂದ್ರ ಸಚಿವ ಭಗವಂತ ಖೂಬಾ ಹಾಗೂ ಪಶು ಸಂಗೋಪನೆ ಸಚಿವ ಪ್ರಭು ಚವ್ಹಾಣ...
ಸುದ್ದಿಗಳು
ಹದವಾದ ಭಾವಗಳಿಂದ ಹೊರಹೊಮ್ಮಿದ ಕಾವ್ಯ ಸದಾ ಜೀವಂತ: ವೆಂಕಟೇಶ ಸಿಂಧಿಹಟ್ಟಿ
ಬೈಲಹೊಂಗಲ: ಕವಿ ತನ್ನ ಮನದ ಹದವಾದ ಭಾವಗಳನ್ನು ಹದವಾಗಿ ಅಭಿವ್ಯಕ್ತಗೊಳಿಸಿದಾಗ ಅಂತಹ ಕಾವ್ಯ ಜನರ ಹೃದಯ ತಲುಪುತ್ತದೆ ಎಂದು ಬೆಳಗಾವಿ ವಿಭಾಗದ ಕಾರ್ಮಿಕ ಉಪ ಆಯುಕ್ತರಾದ ವೆಂಕಟೇಶ ಸಿಂಧಿಹಟ್ಟಿ ಹೇಳಿದರು.ಕನ್ನಡ ಸಾಹಿತ್ಯ ಪರಿಷತ್ತು ಬೈಲಹೊಂಗಲ ತಾಲೂಕು ಘಟಕ ಹಾಗೂ ಶ್ರೀ ಖಾಸ್ಗತೇಶ್ವರ ಶಿಕ್ಷಣ ಸಂಸ್ಥೆ ಇವರ ಸಹಯೋಗದಲ್ಲಿ ಪಟ್ಟಣದ ಸೊಗಲ ರಸ್ತೆಯಲ್ಲಿರುವ ತಾಲೂಕಾ ಪಂಚಾಯತಿ...
ಸುದ್ದಿಗಳು
ಬೆಳಗಾವಿ ತಾಲೂಕಾ ಸಾಹಿತ್ಯ ಸಮ್ಮೇಳನ
ಬೆಳಗಾವಿ ತಾಲೂಕಿನ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಅರಳಿ ಕಟ್ಟಿ ಗ್ರಾಮದಲ್ಲಿ ದಿನಾಂಕ 12/12/2022 ರಂದು ನಡೆಸುವ ಸಲುವಾಗಿ ಅರಳಿಕಟ್ಟಿ ಗ್ರಾಮದ ತೋಂಟದಾರ್ಯ ಮಠದ ಪರಮಪೂಜ್ಯ ಶ್ರೀ ಗಳವರ ನೇತೃತ್ವದಲ್ಲಿ ಜನಪ್ರತಿನಿಧಿಗಳನ್ನು ಭೇಟಿಯಾಗಿ ಚರ್ಚಿಸಿ ತೀರ್ಮಾನಿಸಲಾಯಿತು.ಈ ಸಂದರ್ಭದಲ್ಲಿ ತಾಲೂಕ ಅಧ್ಯಕ್ಷರಾದ ಸುರೇಶ್ ಹಂಜಿ, ಜಿಲ್ಲಾ ಕಾರ್ಯದರ್ಶಿಯಾದ ಎಂ ವೈ ಮೆಣಸಿನಕಾಯಿ, ತಾಲೂಕ ಕಾರ್ಯದರ್ಶಿ ಎನ್ ಬಿ...
ಸುದ್ದಿಗಳು
ಈಡಿಗ ಹಾಗೂ ಬಿಲ್ವ ಸಮುದಾಯ ಹೋರಾಟಕ್ಕೆ ಸಿದ್ಧ – ಪ್ರಣವಾನಂದ ಸ್ವಾಮೀಜಿ
ಬೀದರ - ಈಡಿಗ ಹಾಗೂ ಬಿಲ್ವ ಸಮುದಾಯ ಬೀದಿಗೆ ಇಳಿದು ಹೋರಾಟ ಮಾಡಲು ಸಿದ್ಧವಾಗುತ್ತಿದೆ. ನಾಳೆ ರಾಯಚೂರಿನಲ್ಲಿ ರಾಹುಲ್ ಗಾಂಧಿ ಭೇಟಿಯಾಗಿ ಮನವಿ ಮಾಡುತ್ತೇನೆ. ಪಾರ್ಲಿಮೆಂಟ್ ನಲ್ಲಿ ಈಡಿಗ ಸಮುದಾಯದ ಪರವಾಗಿ ಧ್ವನಿ ಎತ್ತಿ ಮಾತನಾಡಿ ಎಂದು ಕೇಳಿಕೊಳ್ಳುತ್ತೇನೆ ಎಂದು ಡಾ. ಪ್ರಣವಾನಂದ ಸ್ವಾಮೀಜಿ ಹೇಳಿದರು.
ನಗರದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿದರು.ರಾಜ್ಯದ ಮುಖ್ಯಮಂತ್ರಿ 60 ಲಕ್ಷ...
ಸುದ್ದಿಗಳು
ರೈತರ ಹಿತ ದೃಷ್ಟಿಯಿಂದ ಕಬ್ಬಿಗೆ ವೈಜ್ಞಾನಿಕ ಬೆಲೆ ಸಿಗುವಂತಾಗಬೇಕು : ಇಜಾಜ ಅಹ್ಮದ್ ಕೊಟ್ಟಲಗಿ
ಮೂಡಲಗಿ: ರೈತರು ಬೆಳೆದಿರುವ ಕಬ್ಬಿಗೆ ನ್ಯಾಯಯುತ ವೈಜ್ಞಾನಿಕ ಬೆಲೆ ಲಭ್ಯವಾಗದೆ ಪರದಾಡುತ್ತಿರುವ ಅನ್ನದಾತರ ಪರಿಸ್ಥಿತಿಯನ್ನು ಆಮ್ ಆದ್ಮಿ ಪಕ್ಷ ಅರಭಾವಿ ಕ್ಷೇತ್ರ ವ್ಯಾಪ್ತಿಯಿಂದ ತೀವ್ರವಾಗಿ ಖಂಡಿಸುತ್ತೇವೆ ಎಂದು ಆಮ್ ಆದ್ಮಿ ಮುಖಂಡ ಇಜಾಜಅಹ್ಮದ್ ಕೊಟ್ಟಲಗಿ ಹೇಳಿದರುಬುಧವಾರದಂದು ಮೂಡಲಗಿ ತಹಶೀಲ್ದಾರ್ ಮುಖಾಂತರ ಕರ್ನಾಟಕ ಸರ್ಕಾರದ ಸಕ್ಕರೆ ಸಚಿವಾಲಯದ ನಿರ್ದೇಶಕರಿಗೆ ಮನವಿ ಸಲ್ಲಿಸಿ ಮಾತನಾಡಿದ ಅವರು, ರಸಗೊಬ್ಬರಗಳ...
ಸುದ್ದಿಗಳು
ಸಿಐಟಿಯು 4ನೇ ಸಮ್ಮೇಳನಕ್ಕೆ ಚಾಲನೆ; ಸರ್ಕಾರಗಳು ಬಡವರ ಕೂಲಿ ಕಸಿಯುತ್ತಿವೆ
ಸಿಂದಗಿ: ಸರಕಾರಗಳು ಶ್ರೀಮಂತರ ಆದಾಯ ಹೆಚ್ಚಿಸಿ ಬಡವರ ಕೂಲಿ ಕಸಿಯಲು ಮುಂದಾಗಿವೆ. ಇದರಿಂದ ಜನರ ಸಮಸ್ಯೆಗಳು ಹೆಚ್ಚುತ್ತಿವೆ, ಉದ್ಯೋಗ ನಾಶವಾಗುತ್ತಿದೆ, ಕೂಲಿ ಕಡಿಮೆ ಆಗುತ್ತಿದೆ ಬಡಜನರ ಸಂಕಷ್ಟ ಏರಿಕೆಯಾಗುತ್ತಿರುವಾಗ ಕೇಂದ್ರ ಹಾಗೂ ರಾಜ್ಯ ಸರಕಾರಗಳು ಶ್ರೀಮಂತರ ಆದಾಯ ಹೆಚ್ಚಿಸಲು ಬಡವರ ಕೂಲಿ ಕಸಿಯಲು ಮುಂದಾಗಿವೆ ಎಂದು ಸಿಐಟಿಯು ಜಿಲ್ಲಾ ಪ್ರಧಾನ ಕಾರ್ಯದರ್ಶಿ ಲಕ್ಷ್ಮಣ ಹಂದ್ರಾಳ...
ಸುದ್ದಿಗಳು
ಖರ್ಗೆ ಆಯ್ಕೆ ಖುಷಿ ತಂದಿದೆ – ಅಶೋಕ ಮನಗೂಳಿ
ಸಿಂದಗಿ- ರಾಷ್ಟ್ರೀಯ ಕಾಂಗ್ರೆಸ್ನ ನೂತನ ಸಾರಥಿಯಾಗಿ ಕರ್ನಾಟಕದ ಮಲ್ಲಿಕಾರ್ಜುನ ಖರ್ಗೆ ಅವರು 7 ಸಾವಿರಕ್ಕೂ ಅಧಿಕ ಮತಗಳಿಂದ ಅಭೂತ ಪೂರ್ವ ಜಯಗಳಿಸಿದ್ದು ಅವರ ಗೆಲುವು ನಮಗೆಲ್ಲ ಖುಷಿ ತಂದಿದೆ ಎಂದು ಕಾಂಗ್ರೆಸ್ ಮುಖಂಡ ಅಶೋಕ ಮನಗೂಳಿ ಸಂತಸ ವ್ಯಕ್ತಪಡಿಸಿ ಅಭಿನಂದನೆ ಸಲ್ಲಿಸಿದ್ದಾರೆ.ಮಲ್ಲಿಕಾರ್ಜುನ ಖರ್ಗೆ ಅವರು ಒಬ್ಬ ಸಮರ್ಥ ಹೋರಾಟಗಾರ ಹಾಗೂ ರಾಜಕಾರಣಿ ಅವರ ಪ್ರತಿಭೆ,...
About Me
12281 POSTS
1 COMMENTS
Latest News
ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು
ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...



