Times of ಕರ್ನಾಟಕ
ಸುದ್ದಿಗಳು
ಸಿದ್ದರಾಮಯ್ಯಗೆ ವಯಸ್ಸಾಗಿದೆ ಹೀಗಾಗೀ ಟ್ರಾಕ್ ಬಿಡುತ್ತಿದ್ದಾರೆ – ಪ್ರಭು ಚವ್ಹಾಣ
ಬೀದರ - ಮಾಜಿ ಸಿಎಂ ಸಿದ್ಧರಾಮಯ್ಯ ಅವರಿಗೆ ವಯಸ್ಸಾಗಿದೆ ಹೀಗಾಗಿ ಟ್ರಾಕ್ ಬಿಡುತ್ತಿದ್ದಾರೆ ಎಂಬುದಾಗಿ ಪಶು ಸಂಗೋಪನಾ ಸಚಿವ ಪ್ರಭು ಚವ್ಹಾಣ ಲೇವಡಿ ಮಾಡಿದರು.ಸಚಿವ ಶೀರಾಮುಲು ಕೋಳಿ ಸಮಾಜಕ್ಕೆ ಮೋಸ ಮಾಡಿದ್ದಾರೆ ಎಂಬ ಸಿದ್ದರಾಮಯ್ಯ ಹೇಳಿಕೆ ವಿಚಾರ ಪ್ರಸ್ತಾಪಿಸಿದ ಅವರು, ಮಾಜಿ ಸಿಎಂ ಆಗಿ ಅವರು ಈ ರೀತಿ ಅನ್ ಪಾರ್ಲಿಮೆಂಟರಿ ಶಬ್ದ ಬಳಸಬಾರದು...
ಸುದ್ದಿಗಳು
ಕವನ: ಕಾಮಾಸುರರು
ಕಾಮಾಸುರರು
ಜಗದಲ್ಲಿ ಇರುವವರು
ಕೆಲವರು ಎಳೆಯ
ಕಂದಮ್ಮ ಎಂಬ
ಪರಿಜ್ಞಾನವೂ ಇಲ್ಲದೇ
ತೋರುವವರು
ಕಚ್ಚೆ ಹರುಕ ಬುದ್ದಿ
ಅವರೇ ಕಾಮಾಸುರರುಬಾಳಯಾನದಲ್ಲಿ
ಕೈ ಹಿಡಿದು ನಡೆಸುವ
ತಾಯಿಯ ಮರೆತು
ಸದಾ ಒಳಿತು ಬಯಸುವ
ಸಹೋದರಿಯ ಮರೆತು
ಕೈ ಹಿಡಿದ ಪತ್ನಿಯ ಮರೆತು
ಜಗಕ್ಕೆ ಬೆಳಕು
ನೀಡುವ ತಾಯಿ ಹೆಣ್ಣು
ಎಂಬ ಪರಿಜ್ಞಾನವೂ
ಇಲ್ಲದೇ ತೋರುವವರು
ಕಚ್ಚೆ ಹರುಕ ಬುದ್ದಿ
ಅವರೇ ಕಾಮಾಸುರರುಏಳು ಬಣ್ಣದ ಬದುಕಿದು
ಕೆಲವೇ ಕೆಲವು
ಸುರರು ಇಹರು
ತೋರುವವರು
ಕಚ್ಚೆ ಹರುಕ ಬುದ್ದಿ
ಅವರೇ ಕಾಮಾಸುರರುತೀರ್ಥಹಳ್ಳಿ ಅನಂತ ಕಲ್ಲಾಪುರ
ಸುದ್ದಿಗಳು
ಬೀದರ್ ನಲ್ಲಿ ಧಾರಾಕಾರ ಮಳೆ; ಸಂಕಷ್ಟಕ್ಕೀಡಾದ ರೈತ
ಬೀದರ - ಎರಡು ದಿನಗಳಿಂದ ಬೀದರ ಜಿಲ್ಲೆಯಲ್ಲಿ ಸುರಿದ ಧಾರಾಕಾರ ಮಳೆಗೆ ಜಿಲ್ಲಾದ್ಯಂತ ಸಾಕಷ್ಟು ಅವಾಂತರಗಳು ಉಂಟಾಗಿದ್ದು ಅನ್ನದಾತ ರೈತ ತೊಂದರೆಗೀಡಾಗಿದ್ದಾನೆ.ಬೀದರ್ ಜಿಲ್ಲಾದ್ಯಂತ ಮಳೆಗೆ ಸೋಯಾ ಹಾಗು ಕಟಾವಿಗೆ ಬಂದಿದ್ದ ಕಬ್ಬು ಸಂಪೂರ್ಣ ನೆಲಸಮವಾಗಿದೆ.ಬೀದರ್ ಜಿಲ್ಲೆಯ ಕಮಲನಗರ ತಾಲೂಕಿನ ಡೋಣಗೌಂವ ವಾಡಿ ಗ್ರಾಮದಲ್ಲಿ ಕಬ್ಬು ಧರೆಗೆ ಉರಳಿದೆ.ದತ್ತಾ ಚಂದ್ರಕಾಂತ ರಡ್ಡಿ ರೈತ ತನ್ನ ಬೆಳೆ...
ಲೇಖನ
ಭಯದ ಬಗ್ಗೆ ಭಯ ಬೇಡ (ಭಯ ಮಂಗಮಾಯ)
ಇಂದಿನ ಆಧುನಿಕ ಗಡಿಬಿಡಿ ಜೀವನ ಶೈಲಿಯು ನಮ್ಮ ಮನಸ್ಸಿನ ಮೆಲೆ ಅನೇಕ ದುಷ್ಪರಿಣಾಮಗಳನ್ನು ಬೀರುತ್ತಿದೆ. ಅದರಲ್ಲಿ ಭಯವು ಪ್ರಮುಖವಾಗಿದೆ. ಭಯದ ಜೊತೆಗೆ ಉತ್ಸುಕತೆ ಹೆಚ್ಚುತ್ತಿದೆ. ಇವೆರಡೂ ಮಾನವನ ಸಹಜ ಗುಣಗಳಾದರೂ ಇತ್ತೀಚಿನ ದಿನಮಾನಗಳಲ್ಲಿ ಇವು ನಮ್ಮ ನಿಕಟ ಸಂಗಾತಿಗಳಾಗಿವೆ. ಮನಸ್ಸಿನಲ್ಲಿ ಭಯ ಮೂಡಿತೆಂದರೆ ಅದರಿಂದ ಹೊರಬರುವದು ಅಷ್ಟು ಸುಲಭದ ಮಾತಲ್ಲ.ಮಕ್ಕಳು ಯಾವ ಯಾವುದೆ ವಿಷಯಕ್ಕೆ...
ಸುದ್ದಿಗಳು
ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಘದ ಯೋಜನೆಗಳ ಸದುಪಯೋಗಪಡಿಸಿಕೊಳ್ಳಿ
ಮೂಡಲಗಿ: ಧರ್ಮಸ್ಥಳದ ಪೂಜ್ಯ ಡಾ.ಡಿ ವೀರೇಂದ್ರ ಹೆಗ್ಗಡೆ ಅವರು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಹಮ್ಮಿಕೊಂಡ ಸಮಾಜಮುಖಿ ಕಾರ್ಯಗಳನ್ನು ಪ್ರತಿಯೊಬ್ಬರು ಸದುಪಯೋಗಪಡಿಸಿಕೊಂಡು ಸಮಾಜದಲ್ಲಿ ಉತ್ತಮ ನಾಗರಿಕರಾಗಿ ಬಾಳಬೇಕೆಂದು ಎಂದು ಮೂಡಲಗಿ ಕ್ಷೇತ್ರಶೀಕ್ಷಣಾಧಿಕಾರಿ ಅಜೀತ ಮನ್ನಿಕೇರಿ ಹೇಳಿದರು.ಅವರು ಪಟ್ಟಣದ ಶ್ರೀ ಮಹಾಲಕ್ಷ್ಮೀ ಅರ್ಬನ್ ಸೊಸಾಯಿಟಿಯ ಸಭಾ ಭವನದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ...
ಲೇಖನ
Maharshi Valmiki Information in Kannada- ಮಹರ್ಷಿ ವಾಲ್ಮೀಕಿ
ಕೂಜತಂ ರಾಮರಾಮೇತಿ
ಮಧುರಾಂ ಮಧುರಾಕ್ಷರಾಮ್
ಆರುಹ್ಯ ಕವಿತಾ ಶಾಖಾಂ
ವಂದೇ ವಾಲ್ಮೀಕಿ ಕೋಕಿಲಂ.
ತ್ರಿಕಾಲ ಧ್ಯಾನಿ ವಾಲ್ಮೀಕಿ ಮಹರ್ಷಿಯು ಕ್ರಿಸ್ತಪೂರ್ವ 500ನೇ ಇಸವಿಯಲ್ಲಿ ಜನಿಸಿದರು. ಅಶ್ವಿಜ ಮಾಸದ ಹುಣ್ಣಿಮೆಯ ದಿನ ಮಹರ್ಷಿ ವಾಲ್ಮೀಕಿ ಜಯಂತಿಯನ್ನು ಆಚರಿಸಲಾಗುತ್ತದೆ.ವಾಲ್ಮೀಕಿಯು ಬ್ರಹ್ಮರ್ಷಿ ಪ್ರಚೇತ ಎಂಬುವವರ ಮಗ. ಇವರ ಮೊದಲ ಹೆಸರು ರತ್ನಾಕರ. ಇವರನ್ನು ಬಿಲ್ ,(ಬೇಡ ಸಮುದಾಯದ) ಜನರು ಅಪಹರಿಸಿದರು. ಅವರು ಕುಲಕಸುಬಾದ ಲೂಟಿ...
ಸುದ್ದಿಗಳು
ಬೀದರ್ ನಲ್ಲಿ ಲೋಕಾಯುಕ್ತ ದಾಳಿ
ಬೀದರ - ಬೀದರ್ ನಲ್ಲಿ ಭ್ರಷ್ಟ ಅಧಿಕಾರಿಗಳಿಗೆ ಬಿಸಿ ಮುಟ್ಟಿಸಿದ್ದಾರೆ ಲೋಕಾಯುಕ್ತ ಅಧಿಕಾರಿಗಳು ಕಮಲನಗರ ತಾಲೂಕು ಪಂಚಾಯತ್ ಅಧಿಕಾರಿ ಶಿವಾನಂದ ಸೇರಿ ಇಬ್ಬರು ಅಧಿಕಾರಿಗಳ ಮೇಲೆ ಲೋಕಾಯುಕ್ತ ದಾಳಿ ನಡೆದಿದೆ.ಕಚೇರಿಯಲ್ಲಿ ಅವ್ಯವಹಾರ ನಡೆದ ಬಗ್ಗೆ ಮಾಹಿತಿ ಬಂದ ಹಿನ್ನೆಲೆಯಲ್ಲಿ ಲೋಕಾಯುಕ್ತರು ದಾಳಿ ನಡೆಸಿದ್ದು ಇಬ್ಬರೂ ಅಧಿಕಾರಿಗಳನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆನ್ನಲಾಗಿದೆ.ವರದಿ: ನಂದಕುಮಾರ ಕರಂಜೆ,...
ಸುದ್ದಿಗಳು
ಸಾವಳಗಿ ಶ್ರೀ ಪೀಠದಲ್ಲಿ ವಿಜಯದಶಮಿಯ ಸೀಮೋಲ್ಲಂಘನ ಸಂಭ್ರಮ
ಗೋಕಾಕ: ಬುಧವಾರ ಸಂಜೆ ಕುಂಭಹೊತ್ತ ಮತ್ತು ಆರತಿಗಳನ್ನು ಹಿಡಿದ ಸುಮಂಗಲಿಯರ ಸಾಲು, ವಿವಿಧ ವಾದ್ಯ ವೃಂದಗಳ ನಿನಾದ, ಭಕ್ತಿಯ ಜಯಘೋಷಗಳೊಂದಿಗೆ ಹಿಂದೂ-ಮುಸ್ಲಿಂ ಭಾವ್ಯೆಕ್ಯತೆಗೆ ಹೆಸರಾಗಿರುವ ಸಾವಳಗಿಯ ಶಿವಲಿಂಗೇಶ್ವರ ಮಠದ ಜಗದ್ಗುರು ಶಿವಲಿಂಗೇಶ್ವರ ಕುಮಾರೇಂದ್ರ ಸನ್ನಿಧಿಯವರ ಪಲ್ಲಕ್ಕಿ ಮೆರವಣಿಗೆಯೊಂದಿಗೆ ದಸರಾ ಉತ್ಸವದ ಸೀಮೋಲ್ಲಂಘನ ಕಾರ್ಯಕ್ರಮವು ಸಹಸ್ರ ಸಂಖ್ಯೆಯ ಭಕ್ತರ ಸಮ್ಮುಖದಲ್ಲಿ ಸಂಭ್ರಮದಿಂದ ಜರುಗಿತು.ಸಂಜೆ ಶ್ರೀ ಪೀಠದಿಂದ...
ಸುದ್ದಿಗಳು
ಅರಭಾವಿ ಮತಕ್ಷೇತ್ರದ ಕಲ್ಲೋಳಿಯಲ್ಲಿ ಲಿಂಗಾಯತ ಪಂಚಮಸಾಲಿ ಬೃಹತ್ ಸಮಾವೇಶ
ಮೂಡಲಗಿ: ಕಲ್ಲೋಳಿ ಪಟ್ಟಣದ ಶ್ರೀ ರಾಮಲಿಂಗೇಶ್ವರ ಶಿಕ್ಷಣ ಸಂಸ್ಥೆಯ ಮೈದಾನದಲ್ಲಿ ಅರಭಾವಿ ವಿಧಾನಸಭಾ ಕ್ಷೇತ್ರದ ಪಂಚಮಸಾಲಿ ಮೀಸಲಾತಿ ಹಕ್ಕೊತ್ತಾಯದ ಬೃಹತ್ ಸಮಾವೇಶ ಶುಕ್ರವಾರ ಅ. 07 ರಂದು ಮಧ್ಯಾಹ್ನ 03.00 ಗಂಟೆಗೆ ಕೂಡಲ ಸಂಗಮ ಧರ್ಮಕ್ಷೇತ್ರದ ಲಿಂಗಾಯತ ಪಂಚಮಸಾಲಿ ಮಹಾಪೀಠದ ಪ್ರಥಮ ಜಗದ್ಗುರು ಬಸವಜಯ ಮೃಂತ್ಯುಜಯ ಸ್ವಾಮೀಜಿಗಳ ನೇತೃತ್ವದಲ್ಲಿ ನಡೆಯಲಿದೆ.ಪಂಚಮಸಾಲಿ ಮೀಸಲಾತಿ ಹೋರಾಟ ಸ್ವಾಗತ...
ಸುದ್ದಿಗಳು
ಬೀದರ್ : ದೇವಿ ಪಲ್ಲಕ್ಕಿ ಉತ್ಸವ, ರಾವಣ ಪ್ರತಿಕ್ರತಿ ದಹನ ವಿಜೃಂಭಣೆಯಿಂದ ದಸರಾ ಆಚರಣೆ
ಬೀದರ: ಗಡಿ ಜಿಲ್ಲೆ ಬೀದರ್ ನಲ್ಲಿ ವಿಜಯ ದಶಮಿ ಪ್ರಯುಕ್ತ ಜಿಲ್ಲಾದ್ಯಂತ ವಿವಿಧೆಡೆ ವಿಜಯ ದಶಮಿ ಸೀಮೋಲ್ಲಂಘನೆ, ದೇವಿ ಮಂದಿರಗಳಲ್ಲಿ ಪಲ್ಲಕ್ಕಿ ಉತ್ಸವ ನಡೆಯಿತು.ನವಮಿದಿನ ಮಂದಿರಗಳಲ್ಲಿ ಆಯುಧ ಪೂಜೆ, ಗಜ ಹಾಗೂ ಅಶ್ವ ಪೂಜೆಗಳು ಜರುಗಿದವು. ನಗರದಲ್ಲಿ ಶ್ರೀ ರಾಮಲೀಲಾ ಉತ್ಸವ ಸಮಿತಿ ವತಿಯಿಂದ ವಿಜಯದಶಮಿ ಪ್ರಯುಕ್ತ ಬೀದರ್ ನಗರದ ಸಾಯಿ ಆದರ್ಶ ಶಾಲೆಯ...
About Me
12281 POSTS
1 COMMENTS
Latest News
ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು
ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...



