Times of ಕರ್ನಾಟಕ

ಕವನ : ರೆಕ್ಕೆಗಳಿವೆ

ರೆಕ್ಕೆಗಳಿವೆನೀನು ಮೇಲೆ ಹಾರಲು ಯಾರ ಅನುಮತಿ ಕೇಳಬೇಕಿಲ್ಲ ಗುಡುಗು ಸಿಡಿಲು ಮಳೆ ಗಾಳಿ ಬಿಸಿಲು ಚಳಿ ಕಷ್ಟ ಸಂಕಟ ನೋವು ಹಸಿವು ವೇದನೆ ಯಾತನೆ ಅಳುಕು ಅಂಜಿಕೆ ಏಕೆ? ನಿನಗೆ ನಿನ್ನ ಕನಸಿನ ರೆಕ್ಕೆಗಳಿವೆ ಹಾರಿ ಬಿಡು ಆಗಸಕೆ ನಿನ್ನ ಗುರಿ ಮುಟ್ಟುವ ತನಕ ನಿಲ್ಲದಿರು ಮುಗಿಲು ಯಾರ ಸೊತ್ತಲ್ಲ ನಿನ್ನ ರೆಕ್ಕೆಯ ಶಕ್ತಿಯಲಿ ನಿನಗೆ ನಂಬಿಕೆಯಿರಲಿ ________________________ಡಾ.ಶಶಿಕಾಂತ ಪಟ್ಟಣ ರಾಮದುರ್ಗ

ಮುಳುಗಿಹೋದವರ ಬದುಕಿನ ಅಂತಃಕರಣವೇ ಕಥಾಸಾಹಿತ್ಯ: ಡಾ.ಚನ್ನಪ್ಪ ಕಟ್ಟಿ

ಕ್ರಿಸ್ತು ಜಯಂತಿ ವಿಶ್ವವಿದ್ಯಾಲಯದಲ್ಲಿ ಭಾಷಾಂತರ ಕಮ್ಮಟ ಕರ್ನಾಟಕ ಸರಕಾರದ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಅಡಿಯಲ್ಲಿ ಸ್ಥಾಪಿತವಾಗಿರುವ ಕುವೆಂಪು ಭಾಷಾ ಭಾರತಿ ಪ್ರಾಧಿಕಾರವು ಕಳೆದ ಎರಡು ದಶಕಗಳಿಂದ ಅನುವಾದ ಪ್ರಕ್ರಿಯೆಯ ಮೂಲಕ ವಿವಿಧ ಭಾಷಿಕ ಹಾಗೂ ಸಾಂಸ್ಕೃತಿಕ ಸಮುದಾಯಗಳ ಮಧ್ಯ ಸೌಹಾರ‍್ದತೆಯ ಬೆಸುಗೆ ಹಾಕುವ ಕೆಲಸವನ್ನು ನಿರಂತರವಾಗಿ ಮಾಡಿಕೊಂಡು ಬರುತ್ತಿದೆ. ಈ ಹಿನ್ನೆಲೆಯಲ್ಲಿ ೧೨, ೧೩...

ಭಾರತೀಯ ಕಿಸಾನ್ ಸಂಘದಿಂದ ಬೆಳಗಾವಿ ಜಿಲ್ಲಾಧಿಕಾರಿಗೆ ಮನವಿ

ಬೆಳಗಾವಿ - ಬೆಳಗಾವಿ ಜಿಲ್ಲೆಯ ರೈತರ ಹಲವಾರು ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಭಾರತೀಯ ಕಿಸಾನ ಸಂಘದ ಜಿಲ್ಲಾ ಹಾಗೂ ತಾಲೂಕುಗಳ ಅಧ್ಯಕ್ಷರ ವತಿಯಿಂದ ಬೆಳಗಾವಿ ಜಿಲ್ಲಾಧಿಕಾರಿಯವರಿಗೆ ಮನವಿ ಸಲ್ಲಿಸಲಾಯಿತು.ರಂಗರಾಜನ್ ಸಮಿತಿ ವರದಿಯ ಪ್ರಕಾರ ಕಬ್ಬಿನ ಉಪ ಉತ್ಪನ್ನಗಳ ಲಾಭಾಂಶದಲ್ಲಿ ಶೇ.೭೦ ರೈತರಿಗೆ ನೀಡಬೇಕು, ಕಬ್ಬಿನ ತೂಕದಲ್ಲಿನ ಮೋಸ ತಡೆ, ಪ್ರತಿ ಟನ್ ಕಬ್ಬಿಗೆ ರೂ.೧೦೦೦...

ಸ್ವ-ಉದ್ಯೋಗವೇ ಮಹಿಳೆಯರ ಆರ್ಥಿಕ ಸ್ವಾತಂತ್ರ‍್ಯದ ಮೂಲ

ಸಂಗಮ ಸಮಗ್ರ ಗ್ರಾಮೀಣ ಅಭಿವೃದ್ಧಿ ಕೇಂದ್ರ, ಸಿಂದಗಿ ಇವರ ಆಶ್ರಯದಲ್ಲಿ ಮಹಿಳಾ ಸ್ವ-ಸಹಾಯ ಸಂಘದ ಸದಸ್ಯರಿಗೆ ಸ್ವ-ಉದ್ಯೋಗ ಮತ್ತು ಮನೆಮದ್ದುಗಳ ಕುರಿತು ತರಬೇತಿ ಹಮ್ಮಿಕೊಳ್ಳಲಾಯಿತು.ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಸಂಗಮ ಸಂಸ್ಥೆಯ ನಿರ್ದೇಶಕರಾದ ಫಾದರ್ ಸಂತೋಷ್ ರವರು ಮಹಿಳೆಯರು ಸಮಾಜದಲ್ಲಿ ಗೌರವಯುತ ಹಾಗೂ ಸ್ವಾವಲಂಬಿ ಜೀವನ ನಡೆಸಲು ಆರ್ಥಿಕ ಸ್ವಾತಂತ್ರ್ಯ ಅತ್ಯವಶ್ಯಕವೆಂದು ತಿಳಿಸಿ, ಸ್ವ-ಉದ್ಯೋಗದತ್ತ ಮುಂದಾಗುವ...

ಉತ್ತಮ ಶಿಕ್ಷಣ ನಮ್ಮ ಬದುಕಿಗೆ ಜ್ಞಾನ ಸ್ಪೂರ್ತಿ ತುಂಬುತ್ತದೆ- ಡಾ. ಸುಬ್ರಾವ ಎಂಟೆತ್ತಿನವರ.

ಮೂಡಲಗಿ : ಉತ್ತಮ ಶಿಕ್ಷಣ ನಮ್ಮ ಬದುಕಿಗೆ ಸ್ಪೂರ್ತಿ ಆಶ್ರಯ ಹಾಗೂ ಖ್ಯಾತಿಯನ್ನು ತಂದುಕೊಡುತ್ತದೆ ಶಿಕ್ಷಣದ ಮೌಲ್ಯವನ್ನು ಅರಿತವನು ಸಾದಕನಾಗಿ ಸಾಮಾಜಿಕವಾಗಿ ಬೆಳೆದು ತೋರಿಸಬಲ್ಲ ವಿದ್ಯಾರ್ಥಿ ಓದಿನ ಜೊತೆಗೆ ಸಂಸ್ಕಾರ ಚಾರಿತ್ರ್ಯ ಉತ್ತಮ ನಡವಳಿಕೆ ರೂಢಿಸಿಕೊಂಡು ತನ್ನ ಅಭಿವೃದ್ಧಿಯ ಜೊತೆಗೆ ತನ್ನ ಕುಟುಂಬ ತನ್ನ ದೇಶ ನಾಡನ್ನು ಸುಧಾರಿಸಲು ಸಾಧ್ಯವಿದೆ ವಿದ್ಯಾರ್ಥಿ ಶ್ರದ್ಧೆ ನಿಷ್ಠೆ...

ವಾಹನ ಕಲಿಕಾ ಪರೀಕ್ಷೆಯಲ್ಲಿ ಉತ್ತೀರ್ಣರಾದರೆ ಮಾತ್ರ ಚಾಲನಾ ಪರವಾನಗಿ: ಸಚಿವ ರಾಮಲಿಂಗಾರೆಡ್ಡಿ

ಅರಭಾವಿಯಲ್ಲಿ ಎಆರ್ಟಿಓ ಕಚೇರಿ ಮತ್ತು ಚಾಲನಾ ಪಥ ಉದ್ಘಾಟಿಸಿದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿಮೂಡಲಗಿ- ಚಾಲನಾ ಪರವಾನಗಿ ಪಾಸಾಗಲು ಇನ್ನು ಮುಂದೆ ಮ್ಯಾನುಯೆಲ್‌ ಇರುವುದಿಲ್ಲ. ಬದಲಾಗಿ ಎಲ್ಲ ಚಾಲನಾ ಪಥಗಳಲ್ಲಿ ಸೆನ್ಸಾರ್‌ಗಳನ್ನು ಅಳವಡಿಸಲಾಗುತ್ತದೆ. ಅದರಲ್ಲಿ ಪಾಸಾದರೆ ಮಾತ್ರ ಚಾಲನಾ ಪರವಾನಗಿ ನೀಡಲಾಗುತ್ತದೆ ಎಂದು ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ಹೇಳಿದರು.ಮೂಡಲಗಿ ತಾಲೂಕಿನ ಅರಭಾವಿಯಲ್ಲಿ ಮಂಗಳವಾರ...

ಶ್ರೇಷ್ಠ ಜಾನಪದ ಸಂಶೋಧಕ ಡಾ ದೇವೇಂದ್ರ ಕುಮಾರ ಹಕಾರಿ

ಅಪ್ಪಟ ದೇಸಿ ಪ್ರಜ್ಞೆಯ ಒಬ್ಬ ಶ್ರೇಷ್ಠ ಜಾನಪದ ಸಂಶೋಧಕ ಕಲಾವಿದ ಲೋಕಗೀತೆ ರಂಗಗೀತೆಗಳನ್ನು ಹೊಸ ದಾಟಿ ಶೈಲಿಯಲ್ಲಿ ರಚಿಸಿ ನಾಟಕ ಅನುವಾದ ವಿಮರ್ಶೆ ಹೀಗೆ ಕನ್ನಡ ಸಾಹಿತ್ಯದ ಎಲ್ಲಾ ಪ್ರಕಾರಗಳನ್ನು ಕೃಷಿ ಮಾಡಿ ತಮ್ಮದೇ ಆದ ಛಾಪನ್ನು ಉಂಟು ಮಾಡಿದವರು ಡಾ. ದೇವೇಂದ್ರ ಕುಮಾರ ಹಕಾರಿದೇವೇಂದ್ರಕುಮಾರ ಹಕಾರಿಯವರು ೧೯೩೧ರಲ್ಲಿ ರಾಯಚೂರು ಜಿಲ್ಲೆಯ ಚಿಕ್ಕೇನಕೊಪ್ಪ ಗ್ರಾಮದಲ್ಲಿ...

ಸಿಂದಗಿ ; ಸಂಭ್ರಮದಿಂದ ಜರುಗಿದ ಶ್ರೀ ಸಂಗಮೇಶ್ವರ ಜಾತ್ರಾ ಮಹೋತ್ಸವ 

ಸಿಂದಗಿ: ಸಿಂದಗಿ ಪಟ್ಟಣದ ಆರಾಧ್ಯ ದೇವತೆ ಶ್ರೀ ಸಂಗಮೇಶ್ವರ ಜಾತ್ರಾ ಮಹೋತ್ಸವವು ಮಂಗಳವಾರ ವಿಜೃಂಭಣೆಯಿಂದ ಜರುಗಿತು.ಬೆಳಿಗ್ಗೆ ರಥೋತ್ಸವ ಹಾಗೂ ಪಲ್ಲಕ್ಕಿ ಉತ್ಸವಗಳು ಭಕ್ತ ಸಮೂಹದೊಂದಿಗೆ ದೇವಸ್ಥಾನದಿಂದ ನಂದಿಕೋಲ ಹಾಗೂ ಸಕಲವಾದ್ಯಗಳೊಂದಿಗೆ ಪ್ರಾರಂಭವಾಯಿತು. ಶ್ರೀ ಸಂಗಮೇಶ್ವರ ಮತ್ತು ಭ್ರಮರಾಂಭಿಕಾ ಉತ್ಸವ ಮೂರ್ತಿಗಳ ಪಲ್ಲಕ್ಕಿ ಉತ್ಸವದ ಮೆರವಣಿಗೆ ಮತ್ತು ರಥೋತ್ಸವ ನೀಲಗಂಗಾದೇವಸ್ಥಾನದ ಮಾರ್ಗವಾಗಿ ಹಳೆ ಬಜಾರದಲ್ಲಿನ ಶ್ರೀ...

ಶಿವಯೋಗಿ ಸಿದ್ದರಾಮೇಶ್ವರರ ತತ್ವಗಳನ್ನು ಪಾಲಿಸಿದರೆ ನೆಮ್ಮದಿಯುತ ಬದುಕು: ಡಾ. ರಾಜಶೇಖರ ಬಿರಾದಾರ

ಬೆಳಗಾವಿ: ಸೊನ್ನಲಿಗೆ ಸಿದ್ದರಾಮೇಶ್ವರರು ತಮ್ಮ ಜೀವನ ಹಾಗೂ ವಚನಗಳ ಮೂಲಕ ಭಕ್ತಿ, ಜ್ಞಾನ, ಅಧ್ಯಾತ್ಮ, ಕಾಯಕನಿಷ್ಠೆ, ದಾಸೋಹ, ಅಂತರಂಗ ಶುದ್ಧಿ, ನಡೆನುಡಿ ಸಾಮರಸ್ಯ, ಪರೋಪಕಾರ, ಡಾಂಬಿಕತೆ ಮತ್ತು ಮೂಢನಂಬಿಕೆ ವಿರೋಧ, ವೈಚಾರಿಕತೆಯಂತಹ ಸಾರ್ವತ್ರಿಕ ಆದರ್ಶಗಳನ್ನು ಪ್ರತಿಪಾದಿಸಿದರು. ಅವರ ತತ್ವಗಳನ್ನು ಪಾಲಿಸಿದರೆ ನೆಮ್ಮದಿಯುತ ಬದುಕು ನಮ್ಮದಾಗುತ್ತದೆ ಎಂದು ಯರಗಟ್ಟಿಯ ಸಿ.ಎಂ ಮಾಮನಿ ಸರಕಾರಿ ಪ್ರಥಮ ದರ್ಜೆ...

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಿಗೆ ಈರಣ್ಣ ಕಡಾಡಿ ಶುಭಾಶಯ

ಯುವಕರಾದ ನಿತಿನ್‌ ನಬಿನ್‌ ಅವರನ್ನು ಭಾರತೀಯ ಜನತಾ ಪಕ್ಷಕ್ಕೆ ರಾಷ್ಟ್ರೀಯ ಅಧ್ಯಕ್ಷರನ್ನಾಗಿ ಮಾಡುವ ಮೂಲಕ ನಿಷ್ಠಾವಂತ, ಸದಾ ಕ್ರಿಯಾಶೀಲರಾಗಿರುವ ಕಾರ್ಯಕರ್ತರಿಗೆ ಬಿಜೆಪಿ ಸದಾ ಮನ್ನಣೆ ನೀಡುತ್ತದೆ ಎಂದು ಮತ್ತೊಮ್ಮೆ ಸಾಬೀತುಪಡಿಸಿದೆ ಎಂದು ರಾಜ್ಯ ಸಭಾ ಸದಸ್ಯ ಈರಣ್ಣ ಕಡಾಡಿ ಹೇಳಿದ್ದಾರೆ.ಪ್ರಕಟಣೆಯೊಂದರಲ್ಲಿ ಅವರು, ಯುವಕರಿಗೆ ರಾಷ್ಟ್ರೀಯ ಅಧ್ಯಕ್ಷ ಸ್ಥಾನ ನೀಡಿರುವುದು ಎಲ್ಲರಿಗೂ ಹರ್ಷ ತಂದಿದೆ. ಉತ್ಸಾಹಶೀಲರನ್ನು...

About Me

12189 POSTS
1 COMMENTS
- Advertisement -spot_img

Latest News

ಕವನ : ಹೃದಯ ವೀಣೆ

ಹೃದಯ ವೀಣೆಶುರುವಾಗಿದೆ ಆಸೆಗಳ ಆಂದೋಲನ ಅತಿಯಾಗಿ ಹೇಳಲಾಗದೆ ಉಳಿದಿವೆ ಅದೆಷ್ಟೋ ಮಾತುಗಳು ಮುದುರಿ ಹೋಗಿವೆ ಎದೆಯ ಗೂಡೊಳಗೆ ಬಂದೊಮ್ಮೆ ಮೀಟು ಹೃದಯ ವೀಣೆ ಕಾಯುತಿವೆ ನಿನ್ನ ಬರುವಿಗಾಗಿ ಭಾವಲತೆಗಳು ನೀ ಬಂದು ಸಂತೈಸು ಮಿಡಿಯುವ ಮನವ ಬಂದುಬಿಡೊಮ್ಮೆ ಅಂತರಂಗದ ಹೂ ಬನಕೆ ಮಧುವರಿಸಿ ಬರುವ ದುಂಬಿಯಂತೆ ಮಿಲನವಾಗಲಿ ಮಧುರ ಪ್ರೇಮಕಾವ್ಯ ಕಾಯುತಿದೆ ಮನವು ಬಾಹುಬಂಧನದ ಬೆಸುಗೆ ತವಕದ...
- Advertisement -spot_img
error: Content is protected !!
Join WhatsApp Group