Times of ಕರ್ನಾಟಕ
ಸುದ್ದಿಗಳು
ಜೆಡಿಎಸ್ ಸೇರಿದ ವಿವಿಧ ಪಕ್ಷಗಳ ಕಾರ್ಯಕರ್ತರು
ಸಿಂದಗಿ: ಜೆಡಿಎಸ್ ಪಕ್ಷದ ತತ್ವ ಸಿದ್ದಾಂತ ಹಾಗೂ ರೈತರಿಗೆ ನೀಡಿದ ಸೌಲಭ್ಯಗಳನ್ನು ನೋಡಿ ಎಚ್.ಡಿ.ಕುಮಾರಸ್ವಾಮಿಯವರ ಕೈ ಬಲಬಡಿಸಬೇಕು ಎಂದು ಆಲಹಳ್ಳಿ ಗ್ರಾಮದಲ್ಲಿ ವಿವಿಧ ಪಕ್ಷಗಳ ಕಾರ್ಯಕರ್ತರು ಜೆಡಿಎಸ್ ಪಕ್ಷಕ್ಕೆ ಸೇರ್ಪಡೆಯಾದರು.ಈ ಸಂದರ್ಭದಲ್ಲಿ ಜೆಡಿಎಸ್ ಮುಖಂಡ ಶಿವಾನಂದ ಪಟೀಲ ಸೋಮಜ್ಯಾಳ ಮಾತನಾಡಿ, ಕಳೆದ 18 ತಿಂಗಳ ಜೆಡಿಎಸ್ ಪಕ್ಷದ ಸಮ್ಮಿಶ್ರ ಸರಕಾರದ ಕಾಲಾವಧಿಯಲ್ಲಿ ರೈತರ ಸಾಲ...
ಸುದ್ದಿಗಳು
ದನಗಳ ಕೊಟ್ಟಿಗೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ಎಮ್ಮೆ ಮತ್ತು ಒಂದು ಆಕಳು ಸಜೀವ ದಹನ
ಬೀದರ - ಜಿಲ್ಲೆಯ ಹುಲಸೂರ ತಾಲೂಕಿನ ದೇವನಾಳ ಗ್ರಾಮದಲ್ಲಿ ಬಡ ರೈತನೊಬ್ಬನ ದನಗಳ ಕೊಟ್ಟಿಗೆಗೆ ದುಷ್ಕರ್ಮಿಗಳು ಬೆಂಕಿ ಹಚ್ಚಿದ್ದು ಗರ್ಭಾವಸ್ಥೆಯಲ್ಲಿ ಇರುವ ಒಂದು ಎಮ್ಮೆ ಮತ್ತು ಒಂದು ಆಕಳು ಸಜೀವ ದಹನವಾಗಿವೆ. ಇನ್ನೊಂದು ಹೋರಿಯು ಸಾವು ಬದುಕಿನ ಮಧ್ಯೆ ಹೊರಾಟ ನಡೆಸಿದೆ.ಸಾವು ಬದುಕಿನ ಮಧ್ಯೆ ಹೋರಾಟ ಮಾಡುತ್ತಿರುವ...
ಸುದ್ದಿಗಳು
ಬೀದರನಲ್ಲಿ ಮನೆಗಳ್ಳತನ ಪ್ರಕರಣ ಅಂತಾರಾಜ್ಯ ಕಳ್ಳನ ಬಂಧನ
ಹತ್ತು ಲಕ್ಷ ರೂ.ಮೌಲ್ಯದ 200ಗ್ರಾಂ. ಚಿನ್ನಾಭರಣ ಜಪ್ತಿ..
ಬೀದರ್ - ನಗರದ ಆದರ್ಶ ಕಾಲೋನಿ, ಜ್ಯೋತಿ ಕಾಲೋನಿಗಳ ಮೂರು ಮನೆಗಳಲ್ಲಿ ನಡೆದಿದ್ದು ಸರಣಿ ಕಳ್ಳತನ ಪ್ರಕರಣವನ್ನು ಬೀದರ ಪೊಲೀಸರು ಬೇಧಿಸಿದ್ದು ಒಬ್ಬ ಅಂತಾರಾಜ್ಯ ಕಳ್ಳನನ್ನು ಸೆರೆ ಹಿಡಿದು ಆತನಿಂದ ಅಪಾರ ಪ್ರಮಾಣದ ಚಿನ್ನಾಭರಣ ವಶಪಡಿಸೊಕೊಂಡಿದ್ದಾರೆ.ಈತನ ವಿರುದ್ಧ ಮಹಾರಾಷ್ಟ್ರದ ಸೋಲಾಪೂರ, ರಾಯಚೂರು, ಗದಗ, ಹುಬ್ಬಳ್ಳಿ, ಧಾರವಾಡ, ಬಾದಾಮಿ,...
ಸುದ್ದಿಗಳು
ಸೊನ್ನ ಬ್ಯಾರೇಜ್ ನಲ್ಲಿ 1ಲಕ್ಷ 21 ಸಾವಿರ ಒಳಹರಿವು; ಭೀಮಾ ನದಿಗೆ ಪ್ರವಾಹ
ಸಿಂದಗಿ: ಮಹಾರಾಷ್ಟ್ರದ ಉಜನಿ ಮತ್ತು ವೀರ ಜಲಾಶಯಗಳಿಂದ ಭೀಮಾನದಿಗೆ ಹರಿಬಿಡುತ್ತಿರುವ ನೀರಿನ ಪ್ರಮಾಣದಲ್ಲಿ ನಿನ್ನೆಗಿಂತ ಇಂದೂ ಕೂಡಾ ಹೆಚ್ಚಳ ಕಂಡು ಬಂದಿದೆ ಹೀಗಾಗಿ ವಿಜಯಪುರ ಜಿಲ್ಲೆಯ ಆಲಮೇಲ ತಾಲೂಕಿನ ಕೆಲ ಹಳ್ಳಿಗಳಲ್ಲಿ ಪ್ರವಾಹ ಭೀತಿ ಎದುರಾಗಿದೆ.ತಾಲೂಕಿನ ದೇವಣಗಾಂವ ಸಮೀಪದ ಸೊನ್ನ ಬ್ಯಾರೇಜ್ ನಲ್ಲಿ ರವಿವಾರ ಸಂಜೆ 6ಕ್ಕೆ 1ಲಕ್ಷ 21 ಸಾವಿರ ಒಳಹರಿವು ಇದ್ದು,...
ಸುದ್ದಿಗಳು
ಚಕ್ರ ಎಸೆತದಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆ
ಸಿಂದಗಿ: ವಿಜಯಪುರ ಜಿಲ್ಲಾ ಮಟ್ಟದ ಕ್ರಿಡಾಕೂಟದಲ್ಲಿನ ಚಕ್ರ ಎಸೆತ ಸ್ಪರ್ಧೆಯಲ್ಲಿ ಗೋಲಗೇರಿಯ ಶ್ರೀ ಗೊಲ್ಲಾಳೇಶ್ವರ ಪದವಿ ಪೂರ್ವ ಮಹಾವಿದ್ಯಾಲಯದ ಪಿಯುಸಿ ದ್ವಿತೀಯ ವರ್ಷದ ವಿದ್ಯಾರ್ಥಿಯಾದ ಕು..ಮಹಿಬೂಬ.ಬುಡ್ಡೆಸಾಬ್ ಬಾಗವಾನ ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾನೆ.ವಿದ್ಯಾರ್ಥಿಯ ಕ್ರೀಡಾ ಸಾಧನೆಗೆ ಶಾಲಾ ಆಡಳಿತ ಮಂಡಳಿಯ ಅಧ್ಯಕ್ಷ ಎನ್.ಎಸ್.ಪಾಟೀಲ ಉಪಾಧ್ಯಕ್ಷ ಪಿ.ಎಸ್.ಪಾಟೀಲ ಕಾರ್ಯದರ್ಶಿ ಆರ್.ಬಿ.ಬಿರಾದಾರ, ನಿರ್ದೇಶಕ ಎನ್.ಜಿ.ಪಾಟೀಲ, ಜಿ.ಆರ್.ಬಿರಾದಾರ, ಎಸ್.ಬಿ.ಮಠ, ಎಸ್.ಎಮ್. ರದ್ದೇವಾಡಗಿ,...
ಸುದ್ದಿಗಳು
ರಾಜ್ಯ ಮಟ್ಟಕ್ಕೆ ಆಯ್ಕೆಯಾದ ಮೋರಟಗಿ ಕಾಲೇಜು ವಿದ್ಯಾರ್ಥಿಗಳು
ಸಿಂದಗಿ; ವಿಜಯಪುರದ ನಗರದ ಕಾಳಿದಾಸ ಪದವಿ ಪೂರ್ವ ಮಹಾವಿದ್ಯಾಲಯದಲ್ಲಿ ನಡೆದ ಜಿಲ್ಲಾ ಮಟ್ಟದ ಪಂದ್ಯಾವಳಿಯಲ್ಲಿ ಖೋ ಖೋ ಮತ್ತು ವೈಯಕ್ತಿಕ ಆಟೋಟಗಳಲ್ಲಿ ಪ್ರಥಮ ಹಾಗೂ ದ್ವಿತೀಯ ಹಾಗೂ ತೃತೀಯ ಸ್ಥಾನ ಪಡೆದು ಕಾಲೇಜಿನ ಕೀರ್ತಿ ಹೆಚ್ಚಿಸಿ ಖೋ ಖೋ ವಿಭಾಗದಲ್ಲಿ ಐದು ವಿದ್ಯಾರ್ಥಿ ಗಳು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ.ಬಾಲಕರ ವಿಭಾಗದಲ್ಲಿ ಖೋ ಖೋ ಆಟದಲ್ಲಿ ದ್ವಿತೀಯ...
ಸುದ್ದಿಗಳು
ಕರಡಿಗುದ್ದಿ ಗ್ರಾಮ ಪಂಚಾಯತ ವ್ಯಾಪ್ತಿಯಲ್ಲಿ “ಸ್ವಚ್ಚತಾ ಹೀ ಸೇವಾ ಆಂದೋಲನ” ಕ್ಕೆ ಚಾಲನೆ
ಬೆಳಗಾವಿ: ದಿನಾಂಕ 19-09-2022ರಂದು ಬೆಳಗಾವಿ ತಾಲೂಕಿನ ಕರಡಿಗುದ್ದಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ "ಸ್ವಚ್ಛತೆಯೇ ಸೇವೆ" ಆಂದೋಲನವನ್ನು ಹಮ್ಮಿಕೊಳ್ಳಲಾಯಿತು.ಈ ಆಂದೋಲನದಲ್ಲಿ "ಗ್ರಾಮ ನೈರ್ಮಲ್ಯ ಯೋಜನೆ" (VSP)ಬಗ್ಗೆ ಮಾಹಿತಿ ನೀಡಲಾಯಿತು. ಅದರ ಜೊತೆಗೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಗ್ರಾಮದಲ್ಲಿನ ಪ್ರಮುಖ ಬೀದಿಗಳಲ್ಲಿ ಸಂಚರಿಸಿ,ಶಾಲಾ ಮಕ್ಕಳ ಜಾಥಾ ಹಮ್ಮಿಕೊಂಡು ಒ.ಡಿ.ಎಫ್ ಪ್ಲಸ್ ಘಟಕಾಂಶಗಳ ಮೇಲೆ ಘೋಷಣೆ ಕೂಗುತ್ತಾ, ಫಲಕಗಳನ್ನು ಹಿಡಿದು...
ಸುದ್ದಿಗಳು
ಲಿಂಗಾಯತ ಸಂಘಟನೆ ವತಿಯಿಂದ ‘ಶಿಕ್ಷಕರ ಸತ್ಕಾರ ಮತ್ತು ಹೂಗಾರ ಮಾದಯ್ಯ ಜಯಂತಿ
ಶಿಕ್ಷಣವಿದ್ದರೆ ಬೇಕಾದ್ದನ್ನು ಸಾಧಿಸಬಹುದು.ಪ್ರತಿ ಸಾಧನೆ ಕೇವಲ ಶಿಕ್ಷಣದಲ್ಲಿ ಅಡಗಿದೆ. ಆ ನಿಟ್ಟಿನಲ್ಲಿ ಶಿಕ್ಷಣ ಮತ್ತು ಕರ್ತವ್ಯ ಒಳ್ಳೆಯದಾದರೆ ಸಾಧನೆ ತಾನಾಗಿಯೇ ಬರುತ್ತದೆ ಎಂದು ಲಿಂಗಾಯತ ಸಂಘಟನೆ ಅಧ್ಯಕ್ಷ ಈರಣ್ಣ ದೇಯನ್ನವರ ಹೇಳಿದರು.ರವಿವಾರ ದಿ.18 ರಂದು ಬೆಳಗಾವಿಯ ಫ. ಗು ಹಳಕಟ್ಟಿ ಭವನದಲ್ಲಿ ಲಿಂಗಾಯತ ಸಂಘಟನೆ ವತಿಯಿಂದ ಹಮ್ಮಿಕೊಳ್ಳಲಾದ ಶಿಕ್ಷಕರ ಸತ್ಕಾರ ಮತ್ತು ಹೂಗಾರ ಮಾದಯ್ಯ...
ಸುದ್ದಿಗಳು
ಬೆಳಗಾವಿ ಜಿಲ್ಲಾ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಶ್ರೀ ಅಲ್ಲಮಪ್ರಭು ಮಹಾಸ್ವಾಮೀಜಿ ಆಯ್ಕೆ
ಜಿಲ್ಲಾ ಕಸಾಪ ದಿಂದ ಗೌರವ ಸನ್ಮಾನ
ಬೆಳಗಾವಿ: ಚಿಕ್ಕೋಡಿಯಲ್ಲಿ ಜರುಗಲಿರುವ ನಿಯೋಜಿತ ೧೫ ನೇ ಬೆಳಗಾವಿ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರನ್ನಾಗಿ ಚಿಕ್ಕೋಡಿ ತಾಲೂಕಿನ ಚಿಂಚಣಿಯ ಅಲ್ಲಮಪ್ರಭು ಸಿದ್ಧ ಸಂಸ್ಥಾನ ಮಠದ ಪರಮಪೂಜ್ಯ ಶ್ರೀ ಅಲ್ಲಮಪ್ರಭು ಮಹಾಸ್ವಾಮಿಗಳನ್ನು ಒಕ್ಕೊರಲಿನಿಂದ ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾ ಕಾರ್ಯಕಾರಿ ಸಭೆಯಲ್ಲಿ ಆಯ್ಕೆ ಮಾಡಲಾಯಿತು.ಬೆಳಗಾವಿ ಜಿಲ್ಲಾ ಕನ್ನಡ ಸಾಹಿತ್ಯ...
ಸುದ್ದಿಗಳು
ಬೆಳಗಾವಿ ಜಿಲ್ಲಾ ಕಸಾಪದಿಂದ ದಿ. ಉಮೇಶ ಕತ್ತಿ ನಿವಾಸಕ್ಕೆ ಭೇಟಿ
ಕುಟುಂಬದವರಿಗೆ ಸಾಂತ್ವನ ; ಶೋಕ ವ್ಯಕ್ತ
ಬೆಳಗಾವಿ: ಇತ್ತೀಚೆಗೆ ಅಗಲಿದ ಆಹಾರ ಮತ್ತು ನಾಗರಿಕ ಪೂರೈಕೆ ಮತ್ತು ಅರಣ್ಯ ಸಚಿವ ದಿವಂಗತ ಉಮೇಶ ಕತ್ತಿ ಅವರ ಹುಕ್ಕೇರಿ ನಿವಾಸಕ್ಕೆ ಬೆಳಗಾವಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಕಾರ್ಯಕಾರಿ ಸಮಿತಿ ಮತ್ತು ಎಲ್ಲಾ ತಾಲೂಕಾ ಅಧ್ಯಕ್ಷರುಗಳು ಭೇಟಿ ನೀಡಿ ಅಗಲಿದ ಉಮೇಶ ಕತ್ತಿ ಅವರ ಕುಟುಂಬದವರಿಗೆ ಸಾಂತ್ವನ ಹೇಳಿದರಲ್ಲದೇ...
About Me
12281 POSTS
1 COMMENTS
Latest News
ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು
ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...



