Times of ಕರ್ನಾಟಕ

ಪ್ರಧಾನಿ ಮೋದಿಯವರ ದೂರದೃಷ್ಟಿಯ ನಾಯಕತ್ವದಲ್ಲಿ ದೇಶ ಸುಭದ್ರವಾಗಿದೆ: ಈರಣ್ಣ ಕಡಾಡಿ

ಮೂಡಲಗಿ: ಪ್ರಧಾನಿ ನರೇಂದ್ರ ಮೋದಿ ಅವರ ಬಲಿಷ್ಢ ನಾಯಕತ್ವದಲ್ಲಿ ಭಾರತ ದೇಶ ಸಾಕಷ್ಟು ಪ್ರಗತಿಯ ಜೊತೆಗೆ ಅಭಿವೃದ್ಧಿಶೀಲ ರಾಷ್ಟ್ರವಾಗಿ ಸಾಗುತ್ತಿದೆ. ಪ್ರಧಾನಿ ಮೋದಿ ವಿಶ್ವಮಾನ್ಯ ನಾಯಕರಾಗಿದ್ದಾರೆ ಎಂದು ರಾಜ್ಯಸಭಾ ಸದಸ್ಯ ರಾಜ್ಯ ಬಿಜೆಪಿ ರೈತ ಮೋರ್ಚಾ ಅಧ್ಯಕ್ಷ ಈರಣ್ಣ ಕಡಾಡಿ ಹೇಳಿದರು.ಅರಬಾಂವಿ ಮಂಡಲ ಭಾರತೀಯ ಜನತಾ ಪಾರ್ಟಿ ರೈತ ಮೋರ್ಚಾ, ಗೋಕಾಕ ತಾಲೂಕಿನ ಬೆಟಗೇರಿ...

ಶಿಕ್ಷಣ ಕ್ಷೇತ್ರದಲ್ಲಿ ಹೊಸ ಕ್ರಾಂತಿ ತರಲು ನೂತನ ಶಿಕ್ಷಣ ನೀತಿ ತರಲಾಗಿದೆ – ಶಿಕ್ಷಣ ಸಚಿವ ಬಿ ಸಿ ನಾಗೇಶ

ಮೂಡಲಗಿ: ವಿವಿಧ ದೇಶದಲ್ಲಿ ಸಾಧನೆ ಮಾಡಿ ಉತ್ತಮ ಹುದ್ದೆಯಲ್ಲಿರುವ ಭಾರತೀಯರು, ಕರ್ನಾಟಕ ರಾಜ್ಯದ ಕನ್ನಡ ಮಾಧ್ಯಮ ಶಾಲೆಗಳಲ್ಲಿ ಶಿಕ್ಷಣ ಪಡೆದ ವಿದ್ಯಾರ್ಥಿಗಳು ಜಾಗತಿಕ ಮಟ್ಟದಲ್ಲಿ ಸಂಶೋಧನೆ ಮಾಡುತ್ತಿರುವುದು ಹಮ್ಮೆಯ ವಿಷಯವಾಗಿದೆ ಎಂದು ಶಿಕ್ಷಣ ಸಚಿವ ಬಿ.ಸಿ.ನಾಗೇಶ ಹೇಳಿದರು.ಅವರು ಸಮೀಪದ ಕಲ್ಲೋಳಿ ಪಟ್ಟಣದ ಶತಮಾನ ಕಂಡ ಸರಕಾರಿ ಶಾಲೆಯಲ್ಲಿ ಯುವಾ ಬ್ರಿಗೇಡ್ ವತಿಯಿಂದ ಆಯೋಜಿಸಲಾದ ಸರಕಾರಿ...

ಮೋದಿ ಜನ್ಮದಿನ ನಿಮಿತ್ತ ರಕ್ತದಾನ ಶಿಬಿರ

ಸಿಂದಗಿ: ದೇಶದ ಪ್ರಧಾನ ಮಂತ್ರಿ ನರೇಂದ್ರ ಮೋದಿಜಿಯವರ 72ನೇ ಜನ್ಮದಿನದ ಪ್ರಯುಕ್ತ ಭಾರತೀಯ ಜನತಾ ಪಾರ್ಟಿ ಯುವಮೋರ್ಚಾ ಮಂಡಲ ಡಾ. ಗೌಡರ ರಕ್ತ ಸಂಗ್ರಹಣ ಘಟಕದ ಸಹಯೋಗದಲ್ಲಿ ಬಸವೇಶ್ವರ ವೃತ್ತದಲ್ಲಿ ಹಮ್ಮಿಕೊಂಡ 72 ರಕ್ತದಾನಿಗಳ ಬೃಹತ್ ರಕ್ತದಾನ ಶಿಬಿರಕ್ಕೆ ಶಾಸಕ ರಮೇಶ ಭೂಸನೂರ ಹಾಗೂ ಮಂಡಲದ ಅಧ್ಯಕ್ಷ ಈರಣ್ಣ ರಾವೂರ ಅವರು ಚಾಲನೆ ನೀಡಿದರು.ಮಂಡಲದ...

ಸ್ಮಶಾನ ಜಾಗವಿಲ್ಲದಕ್ಕೆ ಕದ್ದು ಮುಚ್ಚಿ ಶವ ಸಂಸ್ಕಾರ !

ಸರ್ಕಾರ ಹಾಗೂ ನಾಗರಿಕ ಸಮಾಜ ತಲೆ ತಗ್ಗಿಸುವ ಘಟನೆ ಬೀದರ - ರಾಜ್ಯದಲ್ಲಿ ದಲಿತರ ಕಲ್ಯಾಣ ಹಾಗೆ ಮಾಡುತ್ತೇವೆ ಹೀಗೆ ಮಾಡುತ್ತೇವೆ ಎಂದೆಲ್ಲ ಭೋಂಗು ಬಿಡುವ ಆಡಳಿತ ಪಕ್ಷ ಹಾಗೂ ವಿರೋಧ ಪಕ್ಷಗಳ ನಾಯಕರೆಲ್ಲ ನಾಚಿಕೆಯಿಂದ ತಲೆ ತಗ್ಗಿಸಲೇಬೇಕಾದ ಘಟನೆಯೊಂದು ಭಾಲ್ಕಿ ತಾಲೂಕಿನ ಧನ್ನೋರ ಗ್ರಾಮದಲ್ಲಿ ನಡೆದಿದೆ.ಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರು ನೋಡಲೇಬೇಕಾದ ಈ ಘಟನೆ...

ಬೂದಿಹಾಳ ಸರಕಾರಿ ಪ್ರೌಢಶಾಲೆಯಲ್ಲಿ ರಾಷ್ಟ್ರೀಯ ಪೋಷಣಾ ಅಭಿಯಾನ ಆಚರಣೆ

ಬೈಲಹೊಂಗಲ: ಉತ್ತಮ ಅರೋಗ್ಯಕ್ಕೆ ಸಮತೋಲನ ಆಹಾರ ಅತ್ಯಗತ್ಯ ಎಂದು ಮುಖ್ಯಶಿಕ್ಷಕರಾದ ಎನ್.ಆರ್ ಠಕ್ಕಾಯಿ ಹೇಳಿದರು. ತಾಲೂಕಿನ ಬೂದಿಹಾಳದ ಸರಕಾರಿ ಪ್ರೌಢಶಾಲೆಯಲ್ಲಿ ಹಮ್ಮಿಕೊಂಡಿದ್ದ ರಾಷ್ಟ್ರೀಯ ಪೋಷಣಾ ಅಭಿಯಾನ ಹಾಗೂ ಸ್ವಚ್ಛತಾ ಪಖ್ವಾಡಾ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಅವರು  ಮಾತನಾಡಿದರು. ವಿವಿಧ ಪೋಷಕಾಂಶಗಳನ್ನು ಒಳಗೊಂಡ  ತರಕಾರಿ, ಸೊಪ್ಪು, ಹಣ್ಣುಗಳನ್ನು ಸೇವಿಸುವುದರಿಂದ ದೈಹಿಕ ಸದೃಢತೆ ಹೆಚ್ಚಾಗುತ್ತದೆ ಎಂದು ಅವರು...

ಕಲ್ಲೋಳಿ ಕೇಂದ್ರೀಯ ವಿದ್ಯಾಲಯ ಸ್ಥಾಪನೆಗೆ ಒತ್ತಾಯ

ಕೇಂದ್ರಕ್ಕೆ ಪ್ರಸ್ತಾವಣೆ ಸಲ್ಲಿಸುವಂತೆ ಶಿಕ್ಷಣ ಸಚಿವರಲ್ಲಿ-ಸಂಸದ ಈರಣ್ಣ ಕಡಾಡಿ ಮನವಿ ಮೂಡಲಗಿ: ಕಲ್ಲೋಳಿ ಪಟ್ಟಣದಲ್ಲಿ ಕೇಂದ್ರೀಯ ವಿದ್ಯಾಲಯ ಸ್ಥಾಪನೆಗೆ ರಾಜ್ಯ ಸರ್ಕಾರದಿಂದ ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸುವಂತೆ ರಾಜ್ಯ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆ ಸಚಿವ ಬಿ.ಸಿ. ನಾಗೇಶ್ ಅವರಿಗೆ ರಾಜ್ಯಸಭಾ ಸಂಸದ ಈರಣ್ಣ ಕಡಾಡಿ ಅವರು ಮನವಿ ಸಲ್ಲಿಸಿ ವಿನಂತಿಸಿದರು.ಶನಿವಾರ ಸೆ.17 ರಂದು...

ಕೆಎಂಎಫ್ ಕೇಂದ್ರ ಕಛೇರಿಗೆ ಭೇಟಿ ನೀಡಿದ ಆಂಧ್ರಪ್ರದೇಶದ ಸಚಿವೆ ಉಷಾ ಶ್ರೀಚರಣ

ಬೆಂಗಳೂರು - ಆಂಧ್ರ ಪ್ರದೇಶದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಉಷಾ ಶ್ರೀಚರಣ ಅವರು ಶನಿವಾರದಂದು ಇಲ್ಲಿಯ ಕೆಎಮ್‍ಎಫ್ ಕೇಂದ್ರ ಕಚೇರಿಗೆ ಭೇಟಿ ನೀಡಿ ಚರ್ಚೆ ನಡೆಸಿದರು.ಕೆಎಮ್‍ಎಫ್‍ನ ವ್ಯವಸ್ಥಾಪಕ ನಿರ್ದೇಶಕ ಬಿ.ಸಿ.ಸತೀಶ ಅವರು ಸಚಿವರನ್ನು ಸ್ವಾಗತಿಸಿದರು.ಆಂಧ್ರಪ್ರದೇಶ ಸರ್ಕಾರದ ಪ್ರತಿಷ್ಠಿತ ಯೋಜನೆಯಾದ ವಾಯ್‍ಎಸ್‍ಆರ್ ಸಂಪೂರ್ಣ ಪೋಷಣ ಯೋಜನೆಯು ನವೆಂಬರ್-2016 ರಲ್ಲಿ 13 ಲಕ್ಷ ಲೀಟರ್...

ಕಟ್ಟಡ ಕಾರ್ಮಿಕರಿಗೆ ಕಾನೂನು ಅರಿವು-ನೆರವು  ಕಾರ್ಯಕ್ರಮ

ಸಿಂದಗಿ: ಕಾರ್ಮಿಕರು ಎಂದರೆ ವಿವಿಧ ರೀತಿಯ ಕೃಷಿ ಕಾರ್ಮಿಕರು, ಗೃಹ ಕಾರ್ಮಿಕರು, ಕಟ್ಟಡ ಕಾರ್ಮಿಕರು ಎಂದು ಕರೆಯುತ್ತೇವೆ. ಕಟ್ಟಡ ಕಾರ್ಮಿಕರಿಗೆ ಕಾರ್ಮಿಕರ ಗುರುತಿನ ಚೀಟಿ ಮಾಡಿಸಿಕೊಂಡರೆ ಮಾತ್ರ ಸರಕಾರಿ ಸೌಲಭ್ಯಗಳು ಸಿಗುತ್ತವೆ ಕಟ್ಟಡ ಕಾರ್ಮಿಕರಿಗೆ ಸಿಗುವ ಸೌಲಭ್ಯಗಳು ವೈದ್ಯಕೀಯ ಸೌಲಭ್ಯ, ಮಕ್ಕಳ ಶಿಷ್ಯ ವೇತನ, ಮಕ್ಕಳ ಮದುವೆ ಸಹಾಯ ಧನ, ಅಂತ್ಯಕ್ರಿಯ ವೆಚ್ಚ ಸೇರಿದಂತೆ...

ಮೂಡಲಗಿಯಲ್ಲಿ ಅದ್ಧೂರಿಯಾಗಿ ಜರುಗಿದ ವಿಶ್ವಕರ್ಮ ಜಯಂತಿ

ಮೂಡಲಗಿ: ಇಡೀ ಬ್ರಹ್ಮಾಂಡವನ್ನು ಸುಂದರವಾಗಿ ಅಲಂಕರಿಸಿದ ವಿಶ್ವಕರ್ಮನನ್ನು ಈ ಬ್ರಹ್ಮಾಂಡದ ಶ್ರೇಷ್ಠ ಇಂಜಿನಿಯರ್ ಎಂದು ಪರಿಗಣಿಸಲಾಗಿದ್ದು, ಮಹಾಭಾರತದಲ್ಲಿ ಅರಮನೆಗಳು ಸಹ ಇವರ ಮಾರ್ಗದರ್ಶನದಲ್ಲಿ ನಿರ್ಮಾಣವಾಗಿವೆ ಎಂದು ಯುವ ನಾಯಕ ಸರ್ವೋತ್ತಮ ಜಾರಕಿಹೊಳಿ ಹೇಳಿದರು.ಶನಿವಾರದಂದು ಶ್ರೀ ವಿಶ್ವಕರ್ಮ ಜಯಂತಿ ಅಂಗವಾಗಿ ಪಟ್ಟಣದ ಲಕ್ಷ್ಮೀ ನಗರದ ಶ್ರೀ ಕಾಳಿಕಾ ದೇವಸ್ಥಾನ ದಲ್ಲಿ ಆಯೋಜಿಸಲಾದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು,...

ಶಿಕ್ಷಕರ ಗೌರವಿಸುವುದು ನಮ್ಮ ಆದ್ಯ ಕರ್ತವ್ಯ – ಹಾಸಿಂಪೀರ

ಸಿಂದಗಿ: ಶಿಕ್ಷಕ ಸಮಾಜದ ರಕ್ಷಕ ಸನ್ಮಾರ್ಗ ತೋರಿಸುವ ಶಿಕ್ಷಕ ಅವರ ಉಪಕಾರ ಅಪಾರವಾಗಿದ್ದು ಸಮಾಜಕ್ಕೆ ಬುದ್ದಿ ಕಲಿಸುವ ಶಿಕ್ಷಕರನ್ನು ಗೌರವಿಸುತ್ತಿರುವುದು ನಮ್ಮೆಲ್ಲರ ಆದ್ಯ ಕರ್ತವ್ಯವಾಗಿದೆ ಎಂದು  ಕ.ಸಾ.ಪ.ಜಿಲ್ಲಾ ಅಧ್ಯಕ್ಷ ಹಾಸಿಂಪೀರ ವಾಲಿಕಾರ ಹೇಳಿದರು.ಪಟ್ಟಣದ ಮಂದಾರ ಪ್ರತಿಷ್ಠಾನ, ಎಸ್ ಸಿ ಎಸ್ ಟಿ ನೌಕರರ,ಅನುದಾನಿತ ಮತ್ತು ಸರ್ಕಾರಿ ಪ್ರಾಥಮಿಕ ಹಾಗೂ ಪ್ರೌಢ ಶಾಲಾ ಶಿಕ್ಷಕರ ಸಂಘಗಳ...

About Me

12281 POSTS
1 COMMENTS
- Advertisement -spot_img

Latest News

ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು

ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...
- Advertisement -spot_img
error: Content is protected !!
Join WhatsApp Group