Times of ಕರ್ನಾಟಕ

ಬಿಜೆಪಿ ಅರಭಾವಿ ಮಂಡಲದಿಂದ ಸೇವಾ ಪಾಕ್ಷಿಕ ಅಭಿಯಾನಕ್ಕೆ ಚಾಲನೆ

ಮೂಡಲಗಿ ಸೆ.17: ಪ್ರಧಾನಿ ನರೇಂದ್ರ ಮೋದಿಯವರ ಜನುಮದಿನದ ಅಂಗವಾಗಿ ವಿಶೇಷ ಗೌರವ ಅರ್ಪಿಸುವ ಪ್ರಯುಕ್ತ ದೇಶಾದ್ಯಂತ ಭಾರತೀಯ ಜನತಾ ಪಕ್ಷದ ವತಿಯಿಂದ "ಸೇವಾ ಪಾಕ್ಷಿಕ" ಅಭಿಯಾನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಬಿಜೆಪಿ ಯುವ ಮುಖಂಡ ಸರ್ವೋತ್ತಮ ಜಾರಕಿಹೊಳಿ ಹೇಳಿದರು.ಶನಿವಾರದಂದು ಪಟ್ಟಣದ ಸಮುದಾಯ ಆರೋಗ್ಯ ಕೇಂದ್ರದಲ್ಲಿ, ಬಿಜೆಪಿ ಯುವ ಮೋರ್ಚಾ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಅಭಿಯಾನಕ್ಕೆ, ಬಿಜೆಪಿ...

ಲಯನ್ಸ್ ಕ್ಲಬ್‍ದಿಂದ ಉತ್ತಮ ಶಿಕ್ಷಕ ಪ್ರಶಸ್ತಿ ಪ್ರದಾನ

‘ಶಿಕ್ಷಕರು ದೇಶ ಕಟ್ಟುವ ನಿಜವಾದ ಶಿಲ್ಪಿಗಳು’ ಮೂಡಲಗಿ: ‘ಶಿಕ್ಷಕ ವೃತ್ತಿಯು ಪವಿತ್ರವಾಗಿದ್ದು, ಶಿಕ್ಷಕರು ದೇಶದ ಅಭಿವೃದ್ಧಿ ಹಾಗೂ ದೇಶ ಕಟ್ಟುವ ನಿಜವಾದ ಶಿಲ್ಪಿಗಳು’ ಎಂದು ಲಯನ್ಸ್ ಕ್ಲಬ್ ಮೂಡಲಗಿ ಪರಿವಾರದ ಅಧ್ಯಕ್ಷ ಡಾ. ಎಸ್.ಎಸ್. ಪಾಟೀಲ ಹೇಳಿದರು.ಇಲ್ಲಿಯ ಹರ್ಷಾ ಸಾಂಸ್ಕೃತಿಕ ಭವನದಲ್ಲಿ ಲಯನ್ಸ್ ಕ್ಲಬ್ ಮೂಡಲಗಿ ಪರಿವಾರದವರು ಆಚರಿಸಿದ ಶಿಕ್ಷಕರ ದಿನಾಚರಣೆ ಹಾಗೂ ಲಯನ್ಸ್ ಕ್ಲಬ್...

ರೈತರ ಸಾಧನೆಗೆ ಪ್ರೇರಣೆ ವಿಶ್ವಕರ್ಮ ಸಮಾಜ – ಆನಂದ ಭೂಸನೂರ

ಸಿಂದಗಿ: ದೇಶದ ಬೆನ್ನೆಲುಬು ರೈತನಾದರೆ, ರೈತರ ಸಾಧನೆಗಳಿಗೆ ಪ್ರೇರಣೆ ವಿಶ್ವಕರ್ಮ ಸಮಾಜ ಎಂದು ಸಿಂದಗಿ ತಾಲೂಕು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಆನಂದ ಭೂಸನೂರ ಹೇಳಿದರು.ತಾಲೂಕಿನ ದೇವಣಗಾಂವ ಗ್ರಾಪಂ ಸಭಾಭವನದಲ್ಲಿ ಹಮ್ಮಿಕೊಂಡಿದ್ದ ವಿಶ್ವಕರ್ಮ ಜಯಂತಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿ, ಕಾಯಕವೇ ಕೈಲಾಸ ಎಂಬ ಬಸವಣ್ಣನವರ ವಾಣಿಯಂತೆ ಕಾಯಕವೇ ಜೀವನ ಎಂದು ಜೀವನ ಸಾಗಿಸುವವರು...

ಸ್ವಾವಲಂಬಿ ಜೀವನಕ್ಕೆ ಹೊಲಿಗೆ ತರಬೇತಿ ಅಗತ್ಯ – ಸಿದ್ದಣ್ಣ ದುರದುಂಡಿ

ಮೂಡಲಗಿ: ಮಹಿಳೆಯರು ಸ್ವಾವಲಂಬಿ ಜೀವನವನ್ನು ನಡೆಸಲು ಹೊಲಿಗೆ ತರಬೇತಿ ಅವಶ್ಯವಾಗಿದೆ. ಮಧು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಂಘ ಕಾರ್ಯ ಶ್ಲಾಘನೀಯವಾಗಿದೆ  ಕಾರ್ಯಕ್ರಮದ ಸದುಪಯೋಗವನ್ನು ಪಡೆದುಕೊಳ್ಳಬೇಕೆಂದು ಜೈ ಕರ್ನಾಟಕ ಅಂಗವಿಕಲರ ಗ್ರಾಮೀಣಾಭಿವೃದ್ಧಿ ಸಂಘದ ಅಧ್ಯಕ್ಷ ಸಿದ್ದಣ್ಣ ದುರದುಂಡಿ ಹೇಳಿದರು.ಅವರು ಪಟ್ಟಣದ ನಾಗಲಿಂಗ ನಗರದ ನಿವಾಸ ಕಂಪ್ಯೂಟರ್ ತರಬೇತಿ ಕೇಂದ್ರದ ಕಾರ್ಯಾಲಯದಲ್ಲಿ ಮಧು ಮಹಿಳಾ ಮತ್ತು...

ಮೋದಿ ಜನ್ಮದಿನ ನಿಮಿತ್ತ ಉಚಿತ ಆರೋಗ್ಯ ತಪಾಸಣಾ ಶಿಬಿರ

ಸಿಂದಗಿ: ಕಳೆದ ಎರಡು ವರ್ಷಗಳಿಂದ ಕೋವಿಡ್ ಆವರಿಸಿದ್ದರಿಂದ ಜನರು ಸಂಕಷ್ಟ ದಲ್ಲಿ ಬಳಲುತ್ತ ಆರೋಗ್ಯದಲ್ಲಿ ಏರುಪೇರು ಆದಾಗ್ಯೂ ಆಸ್ಪತ್ರೆಗಳಿಗೆ ಬಾರದೇ ಸಾವುಗಳಾಗುತ್ತಿವೆ ಕಾರಣ ಕಡುಬಡವರಿಗೆ ಉಚಿತ ಆರೋಗ್ಯ ಸೇವೆ ನೀಡುವ ನಿಟ್ಟಿನಲ್ಲಿ ಪ್ರಧಾನಿ ಮೋದಿಜಿ ಅವರ ಹುಟ್ಟು ಹಬ್ಬದ ನಿಮಿತ್ತ 18 ರಂದು ತಾಲೂಕು ಆಸ್ಪತ್ರೆಯಲ್ಲಿ ಶಂಭುಲಿಂಗ ಪ್ರತಿಸ್ಥಾನ ಹಾಗೂ ಸಾಯಿ ಇಂಜನೀಯರಿಂಗ ಸರ್ವಿಸಿಸ್...

ಹಾಲು ಉತ್ಪಾದಕರ 38ನೇ ವಾರ್ಷಿಕ ಸಭೆ

ಮೂಡಲಗಿ -  ಗುರ್ಲಾಪೂರ  ಹಾಲು ಉತ್ಪಾದಕರ ಸಹಕಾರಿ ಸಂಘ ನಿ ಗುರ್ಲಾಪೂರ ಇದರ 38ನೇ ವಾರ್ಷಿಕ ಮಹಾಸಭೆಯನ್ನು ಸೋಮವಾರ ದಿ.19 ರಂದು ಮುಂ 10.30ಕ್ಕೆ ಸಂಘದ ಕಾರ್ಯಾಲಯದಲ್ಲಿ ಕರೆಯಲಾಗಿದೆ  ಸಭೆಯಲ್ಲಿ ಸಭೆಯ ಅಧ್ಯಕಷರನ್ನು ಆರಿಸಿ ಸಭೆಯ ಹಿಂದಿನ ಠರಾವುಗಳನು ಓದುವದು  ಸಂಘದ ಲೆಕ್ಕ ತಪಾಸಣೆ ವರದಿಯನ್ನು ಸಾದರ ಪಡಿಸುವದು, ಮುಂದಿನ ವರ್ಷದ ಲೆಕ್ಕ ಪರಿಶೋಧಕರ...

ಎಲ್ಲ ಕಾರ್ಯಕರ್ತರಿಗೆ ಮಾದರಿಯಾಗಿದ್ದಾರೆ ನರೇಂದ್ರ ಮೋದಿ – ಈರಣ್ಣ ಕಡಾಡಿ

ಮೂಡಲಗಿ: ಹಣಬಲ ತೋಳ್ಬಲಗಳ ಮೂಲಕವೇ ರಾಜಕಾರಣ ಮಾಡುವ ರಾಜಕಾರಣಿಗಳ ಮಧ್ಯೆ ಜನಬಲ ಮೂಲಕ ಚಾಯ್ ವಾಲಾನಿಂದ ಪ್ರಧಾನಿ ಗುದ್ದೆಗೆ ಏರಿ ವಿಶ್ವಮಾನ್ಯ ನಾಯಕರಾಗಿ ಹೊರಹೊಮ್ಮಿದ ಪ್ರಧಾನಿ ನರೇಂದ್ರ ಮೋದಿ ಅವರು ರಾಜಕೀಯ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಎಲ್ಲ ಪಕ್ಷದ ಕಾರ್ಯಕರ್ತರಿಗೂ ಒಂದು ಜೀವಂತ ಉದಾಹರಣೆಯಾಗಿದ್ದಾರೆ ಎಂದು ರಾಜ್ಯಸಭಾ ಸಂಸದ ಹಾಗೂ ರಾಜ್ಯ ಬಿಜೆಪಿ ರೈತ ಮೋರ್ಚಾ...

ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಕುರಿತು ಪ್ರಾತ್ಯಕ್ಷಿಕೆ

ಸವದತ್ತಿ: ಪಟ್ಟಣದ ಸರಕಾರಿ ಕಿರಿಯ ಪ್ರಾಥಮಿಕ ಕನ್ನಡ ಶಾಲೆ ಶಾಂತಿನಗರದ ಮಕ್ಕಳಿಗೆ ಸಮೀಪದಲ್ಲಿರುವ ಅಗ್ನಿಶಾಮಕ ಠಾಣೆಯಲ್ಲಿ ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಕುರಿತು ಪ್ರಾತ್ಯಕ್ಷಿಕೆ ಹಮ್ಮಿಕೊಳ್ಳಲಾಗಿತ್ತು.ಠಾಣಾಧಿಕಾರಿಗಳಾದ ಶ್ರೀ ಎಂ ಕೆ ಕಲಾದಗಿ ಅವರು ಮಕ್ಕಳಿಗೆ ಅಗ್ನಿಶಾಮಕ ಸೇವೆಗಳ ಮಾಹಿತಿ ನೀಡಿದರು. ಅಗ್ನಿಶಾಮಕ ಸಿಬ್ಬಂದಿಗಳು ಪ್ರಾತ್ಯಕ್ಷಿಕೆಯ ಅಣಕು ಪ್ರದರ್ಶನ ಮಾಡಿದರು. ಶಾಲಾ ಪ್ರಧಾನ ಗುರುಗಳು ಮತ್ತು...

ಪೊಲೀಸ್ ಪೇದೆ ಆದ ವಿದ್ಯಾರ್ಥಿನಿಗೆ ಸತ್ಕಾರ

ಮೂಡಲಗಿ - ಸರಕಾರಿ ಪ್ರೌಢಶಾಲೆ ಜೋಕಾನಟ್ಟಿ ಶಾಲೆಯ ಹಳೆಯ ವಿದ್ಯಾರ್ಥಿನಿ ಕುಮಾರಿ ರೂಪಾ ನಿಂಗಪ್ಪ ನಾವಿ ಇವರು ಪೊಲೀಸ್ ಪೇದೆಯಾಗಿ ಆಯ್ಕೆಯಾದ ಪ್ರಯುಕ್ತ ಅಭಿನಂದನಾ ಸಮಾರಂಭ ಹಮ್ಮಿಕೊಳ್ಳಲಾಗಿತ್ತು.ಅಭಿನಂದನೆ ಸ್ವೀಕರಿಸಿ ಮಾತನಾಡಿದ ರೂಪಾ ನಿಂಗಪ್ಪ ನಾವಿ ಅವರು ವಿದ್ಯಾರ್ಥಿಗಳು ತಮ್ಮ ಗುರಿ ಸಾಧನೆಗಾಗಿ ಈಗಿನಿಂದಲೇ ಕಾರ್ಯ ಪ್ರವರ್ತ ರಾಗಲು ಸಲಹೆ ನೀಡಿದರು.ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದ...

ದೇಶ ಸ್ವತಂತ್ರ ದಿವಸ ಆಚರಣೆ ಮಾಡುತ್ತಿದ್ದರೆ ಕಲ್ಯಾಣ ಕರ್ನಾಟಕದಲ್ಲಿ ರಕ್ತದೋಕುಳಿ ಹರಿಸಿದರು ರಜಾಕಾರರು !

Special story of Bidar district ರಜಾಕಾರರ ಹಾವಳಿಗೆ ತತ್ತರಿಸಿ ಹೋಗಿದ್ದ ಗೋರ್ಟಾ ಗ್ರಾಮಸ್ಥರಿಗೆ ಡುಮಣೆ ಸಾಹುಕಾರರ ಮನೆಯೇ ಆಶ್ರಯ ತಾಣ ಬೀದರ - ಇಡೀ ಭಾರತ ದೇಶ 1947 ಅಗಸ್ಟ್ 15 ರಂದು ವಿಜಯೋತ್ಸವದಲ್ಲಿ ತೊಡಗಿತ್ತು ಆದರೆ ಕಲ್ಯಾಣ ಕರ್ನಾಟಕ ಭಾಗಕ್ಕೆ ಮಾತ್ರ ಸ್ವತಂತ್ರ ಸಿಕ್ಕಿರಲಿಲ್ಲ. ಹದಿಮೂರು ತಿಂಗಳ ನಂತರ ಈ ಭಾಗಕ್ಕೆ ಸ್ವಾತಂತ್ರ್ಯ ಸಿಕ್ಕಿತು...

About Me

12281 POSTS
1 COMMENTS
- Advertisement -spot_img

Latest News

ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು

ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...
- Advertisement -spot_img
error: Content is protected !!
Join WhatsApp Group